Wednesday, July 22, 2026

rahul gandhgi

ಸೋನಿಯಾರನ್ನು ಹೆದರಿಸಿ ಡಿಕೆಶಿ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ; ರಮೇಶ್ ಜಾರಕಿಹೊಳಿ ಆರೋಪ

ಬೆಳಗಾವಿ: ಸೋನಿಯಾ ಗಾಂಧಿಯನ್ನು ಹೆದರಿಸಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ‘ಅಧ್ಯಕ್ಷ ಸ್ಥಾನ ನೀಡದಿದ್ದರೆ ಇಡಿಗೆ ನಿಮ್ಮ ಹೆಸರು ಹೇಳುತ್ತೇನೆಂದು ತಿಹಾರ್ ಜೈಲಿನಲ್ಲಿ ಸೋನಿಯಾಗೆ ಹೆದರಿಸಿ ಪಕ್ಷದ ಅಧ್ಯಕ್ಷ ಆಗಿದ್ದಾನೆ ಎಂದು ಡಿಸಿಎಂ ವಿರುದ್ಧ ಏಕವಚನದಲ್ಲಿಯೇ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ಹೌದು,...
- Advertisement -spot_img

Latest News

ನಮ್ಮ ಪ್ರಾಣಕ್ಕೆ ತೊಂದರೆಯಾದ್ರೆ ಯಾರ್ ಹೊಣೆ? ಗರಂ ಆದ ಆರ್ ಅಶೋಕ್!!

ಬೆಂಗಳೂರಿನಲ್ಲಿ ನೀಟ್ ಅಕ್ರಮದ ಹೆಸರಿನಲ್ಲಿ ನಡೆದ ಜಟಾಪಟಿ ಇದೀಗ ನೆಕ್ಸ್ಟ್ ಲೆವೆಲ್‌ಗೆ ತಲುಪಿದೆ. ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ನಡೆದ ಮೊಟ್ಟೆ ಎಸೆತದ...
- Advertisement -spot_img