ಬೆಳಗಾವಿ: ಸೋನಿಯಾ ಗಾಂಧಿಯನ್ನು ಹೆದರಿಸಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ‘ಅಧ್ಯಕ್ಷ ಸ್ಥಾನ ನೀಡದಿದ್ದರೆ ಇಡಿಗೆ ನಿಮ್ಮ ಹೆಸರು ಹೇಳುತ್ತೇನೆಂದು ತಿಹಾರ್ ಜೈಲಿನಲ್ಲಿ ಸೋನಿಯಾಗೆ ಹೆದರಿಸಿ ಪಕ್ಷದ ಅಧ್ಯಕ್ಷ ಆಗಿದ್ದಾನೆ ಎಂದು ಡಿಸಿಎಂ ವಿರುದ್ಧ ಏಕವಚನದಲ್ಲಿಯೇ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.
ಹೌದು,...
Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು.
ಭಾರತದ...