Tuesday, August 4, 2026

Rahul Gandhi accusations

ಬಿಹಾರ ಚುನಾವಣೆಗೆ ಸಿದ್ದು ಟಾಂಗ್, ತೀರ್ಪಿಗೆ ಡಿಕೆಶಿ ಪ್ರತಿಕ್ರಿಯೆ!

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ NDA ಭರ್ಜರಿ ಮುನ್ನಡೆ ಸಾಧಿಸಿದ್ದು, ಮಹಾಘಟಬಂಧನ್‌ಗೆ ತೀವ್ರ ಹಿನ್ನಡೆಯಾಗಿದೆ. ಕಾಂಗ್ರೆಸ್–ಆರ್‌ಜೆಡಿ ಮೈತ್ರಿಯ ಕಳಪೆ ಸಾಧನೆ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಹಾರದಲ್ಲಿಯೂ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಮಹಾಘಟಬಂಧನ್ ಸೋಲಿಗೆ ನಿಖರ ಕಾರಣ ತಿಳಿದಿಲ್ಲ ಎಂದು ಅವರು ಹೇಳಿದ್ದಾರೆ. ರಾಹುಲ್ ಗಾಂಧಿ ಹಿಂದೆಯೇ ಹರಿಯಾಣ ಮತ್ತು ಕರ್ನಾಟಕದಲ್ಲೂ ಇದೇ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img