Tuesday, March 10, 2026

Rahul Gandhi Campaign

ರಾಹುಲ್ ಯಾತ್ರೆ ಕೈಗೊಂಡ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸೋಲು ಕಂಡಿದ್ದು ಯಾಕೆ?

ಸ್ವಾತಂತ್ರ್ಯ ಕಾಲದಲ್ಲಿ ಅವಿಭಜಿತ ಬಿಹಾರದಲ್ಲಿ ಏಕಮೇವ ಪ್ರಭಾವಶಾಲಿ ಪಕ್ಷವಾಗಿದ್ದ ಕಾಂಗ್ರೆಸ್, 2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 6 ಸ್ಥಾನಗಳಿಗೆ ತೃಪ್ತಿಪಟ್ಟು ತನ್ನ ಸೋಲಿನ ಸರಣಿಯನ್ನು ಮತ್ತೊಮ್ಮೆ ಮುಂದುವರಿಸಿದೆ. ಪಕ್ಷದ ನಿರಂತರ ಕುಸಿತ ನಾಯಕತ್ವ, ಸಂಘಟನೆ ಮತ್ತು ನೆಲಮಟ್ಟದ ಬಲದ ಕೊರತೆಯ ಪ್ರಶ್ನೆಗಳನ್ನು ಹೆಚ್ಚಿಸಿದೆ. ಬಿಹಾರದಲ್ಲಿ ಕಾಂಗ್ರೆಸ್‌ನ ಹೀನಾಯ ಸೋಲು ಮತ್ತೊಮ್ಮೆ ಪಕ್ಷದ ಅಸ್ತಿತ್ವವನ್ನು ಪ್ರಶ್ನಿಸುವಂತೆ...
- Advertisement -spot_img

Latest News

Political News: ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿರುವ ಡಿ.ಕೆ.ಶಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

Political News: ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ತಿಳಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಉಪಮುಖ್ಯಮಂತ್ರಿ,...
- Advertisement -spot_img