Monday, December 15, 2025

Rahul Gandhi Campaign

ರಾಹುಲ್ ಯಾತ್ರೆ ಕೈಗೊಂಡ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸೋಲು ಕಂಡಿದ್ದು ಯಾಕೆ?

ಸ್ವಾತಂತ್ರ್ಯ ಕಾಲದಲ್ಲಿ ಅವಿಭಜಿತ ಬಿಹಾರದಲ್ಲಿ ಏಕಮೇವ ಪ್ರಭಾವಶಾಲಿ ಪಕ್ಷವಾಗಿದ್ದ ಕಾಂಗ್ರೆಸ್, 2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 6 ಸ್ಥಾನಗಳಿಗೆ ತೃಪ್ತಿಪಟ್ಟು ತನ್ನ ಸೋಲಿನ ಸರಣಿಯನ್ನು ಮತ್ತೊಮ್ಮೆ ಮುಂದುವರಿಸಿದೆ. ಪಕ್ಷದ ನಿರಂತರ ಕುಸಿತ ನಾಯಕತ್ವ, ಸಂಘಟನೆ ಮತ್ತು ನೆಲಮಟ್ಟದ ಬಲದ ಕೊರತೆಯ ಪ್ರಶ್ನೆಗಳನ್ನು ಹೆಚ್ಚಿಸಿದೆ. ಬಿಹಾರದಲ್ಲಿ ಕಾಂಗ್ರೆಸ್‌ನ ಹೀನಾಯ ಸೋಲು ಮತ್ತೊಮ್ಮೆ ಪಕ್ಷದ ಅಸ್ತಿತ್ವವನ್ನು ಪ್ರಶ್ನಿಸುವಂತೆ...
- Advertisement -spot_img

Latest News

ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಬೇಡ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Political News: ಬೆಡ್ತಿ ವರದಾ ನದಿ ಜೋಡಣೆಗೆ ಬಗ್ಗೆ ಮಾಜಿ ಸಿಎಂ ಬಸವರಾಜ ಬ``ಮ್ಮಾಯಿ ಮಾತನಾಡಿದ್ದು,ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಬೇಡ...
- Advertisement -spot_img