Monday, August 10, 2026

Rahul Gandhi Green Signal

ಸಂಪುಟ ಪುನಾರಚನೆಗೆ ರಾಗಾ ಗ್ರೀನ್ ಸಿಗ್ನಲ್ – ಸಚಿವರಿಗೆ ‘ಗೇಟ್ ಪಾಸ್’ ಖಚಿತ!?

ದಿಲ್ಲಿ ಭೇಟಿಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಿಬಿರದಲ್ಲಿ ಚುರುಕು ವಾತಾವರಣ ನಿರ್ಮಾಣವಾಗಿದೆ. ಮೂಲಗಳ ಪ್ರಕಾರ, ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ ಅವರ ಮಧ್ಯೆ ನಡೆದ ಮಾತುಕತೆಯಲ್ಲಿ, ರಾಜ್ಯ ಸಚಿವ ಸಂಪುಟ ಪುನಾರಚನೆಯ ವಿಷಯ ಚರ್ಚೆಯಾಗಿದೆ. ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿಗೆ, ಸರಕಾರಕ್ಕೆ ಈಗ ಎರಡೂವರೆ ವರ್ಷಗಳು ಆಗುತ್ತಿವೆ. ಈ ಹೊತ್ತಿನಲ್ಲಿ ಹೊಸ ಶಕ್ತಿ ತರಲು...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img