Friday, December 5, 2025

Rahul Gandhi postpones protest

ರಾಹುಲ್ ‘ಆಟಂ ಬಾಂಬ್’ ಬಿಡುಗಡೆ ಮುಂದೂಡಿಕೆ

'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ. ಆಗಸ್ಟ್ 5 ರಂದು ನಡೆಯಬೇಕಿದ್ದ ಪ್ರತಿಭಟನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವ ವಹಿಸಿದ್ದರು. ಪ್ರತಿಭಟನಾ ಸ್ಥಳವಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನ್ನು ಆಯ್ಕೆ ಮಾಡಲಾಗಿತ್ತು. 4000 ಅಧಿಕ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು....
- Advertisement -spot_img

Latest News

ಮೈಸೂರಿಗೆ ಮೆಗಾ ಅಪ್‌ಗ್ರೇಡ್! 4 KSRTC ಹೊಸ ಡಿಪೋ

ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...
- Advertisement -spot_img