ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಿಲ್ಲಿ ಭೇಟಿ, ಮತಗಳ್ಳತನದ ವಿರುದ್ಧ ನಡೆಯುತ್ತಿರುವ ಕಾಂಗ್ರೆಸ್ ಅಭಿಯಾನದ ಕಾರ್ಯಕ್ರಮಕ್ಕೆ ಮಾತ್ರ ಸೀಮಿತವಾಗಿದ್ದು, ರಾಜ್ಯ ರಾಜಕಾರಣ ಅಥವಾ ನಾಯಕತ್ವದ ಕುರಿತಾಗಿ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ. ಆದರೆ, ದಿಲ್ಲಿಯಲ್ಲೇ ವಾಸ್ತವ್ಯ ಹೂಡಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಚಟುವಟಿಕೆಗಳು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿವೆ.
ಲೋಕಸಭೆಯ ಪ್ರತಿಪಕ್ಷ ನಾಯಕ...
Political News: ವಿಧಾನಸಭೆಯಲ್ಲಿಂದು ಬಜೆಟ್ ಕುರಿತು ಪ್ರಶ್ನೋತ್ತರ ಚರ್ಚೆ ನಡೆದಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಯಾವುದೇ ರಾಜ್ಯ ಅಥವಾ ದೇಶವಾಗಲಿ ಸಾಲ ಮಾಡದಿರಲು...