Friday, December 5, 2025

Rahul Gandhi reaction

ರಾಯ್‌ಬರೇಲಿ ದಲಿತ ಯುವಕನ ಹತ್ಯೆಗೆ ಕಾಂಗ್ರೆಸ್ ನಾಯಕರಿಂದ ತೀವ್ರ ಖಂಡನೆ

ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ದಲಿತ ಯುವಕ ಹರಿಯೋಮ್ ವಾಲ್ಮೀಕಿ ಅವರ ಕ್ರೂರ ಹತ್ಯೆ ಪ್ರಕರಣಕ್ಕೆ ದೇಶದಾದ್ಯಾಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಈ ಹತ್ಯೆಯನ್ನ ದೇಶದ ಸಂವಿಧಾನಾತ್ಮಕ ಮೌಲ್ಯಗಳ ಮೇಲೆ ಎಸಗಿದ ಹಲ್ಲೆ ಎಂದು ಕಾಂಗ್ರೆಸ್ ಮುಖಂಡರು ಟೀಕಿಸಿದ್ದಾರೆ. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಈ ಕುರಿತು ಪ್ರತ್ಯೇಕವಾಗಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ....
- Advertisement -spot_img

Latest News

ಕರ್ನಾಟಕ ರಾಜ್ಯದ ಇಂದಿನ ಪ್ರಮುಖ 10 ಸುದ್ದಿಗಳು

1) ಡಿಕೆ ನಿವಾಸಕ್ಕೆ ಪ್ರಿಯಾಂಕ್‌ ಖರ್ಗೆ ಹೋಗಿದ್ದೇಕೆ? ಕರ್ನಾಟಕ ಕಾಂಗ್ರೆಸ್‌ನಲ್ಲಿ ಎದ್ದಿದ್ದ ಅಧಿಕಾರ ಹಂಚಿಕೆ ಬಿರುಗಾಳಿ, ತುಸು ತಣ್ಣಗಾದಂತೆ ಭಾಸವಾಗ್ತಿತ್ತು. ಈ ಬೆನ್ನಲ್ಲೇ ಡಿಸಿಎಂ ಡಿ.ಕೆ. ಶಿವಕುಮಾರ್‌...
- Advertisement -spot_img