Tuesday, August 18, 2026

Rahul Gandhi vs Rijiju

ದೇಶದ ಮಕ್ಕಳಿಗೆ ಸುಳ್ಳು ಹೇಳ್ಬೇಡಿ – ರಿಜಿಜುಗೆ ರಾಹುಲ್ ಕೌಂಟರ್!

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಪೊಲೀಸರ ಕ್ರಮದ ಕುರಿತು ಕೇಂದ್ರ ಸಚಿವ ಕಿರಣ್ ರಿಜಿಜು ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡುವೆ ಮಾತಿನ ಸಮರ ತಾರಕಕ್ಕೇರಿದೆ. ಪ್ರತಿಭಟನೆಯಲ್ಲಿ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂಬ ರಿಜಿಜು ಹೇಳಿಕೆಗೆ ರಾಹುಲ್ ಗಾಂಧಿ ತೀವ್ರವಾಗಿ ಕಿಡಿಕಾರಿದ್ದು, "ದೇಶದ ಮಕ್ಕಳಿಗೆ ಸುಳ್ಳು ಹೇಳಬೇಡಿ" ಎಂದು...
- Advertisement -spot_img

Latest News

Hubli News: ಭವಾನಿಶಂಕರ ಹಾಗೂ ನಾರಾಯಣ ದೇವಸ್ಥಾನದ ಪುಷ್ಕರಣಿ ವಿವಾದಕ್ಕೆ ಕೋಮು ಬಣ್ಣ

Hubli News: ಶಾಂತವಾಗಿದ್ದ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇದೀಗ ಐತಿಹಾಸಿಕ ಪುಷ್ಕರಣಿ ವಿಚಾರ ವಿವಾದದ ಕೇಂದ್ರವಾಗಿದೆ. ದೇವಸ್ಥಾನದ ಪುಷ್ಕರಣಿ ಜಾಗದಲ್ಲಿ ಮಹಾನಗರ ಪಾಲಿಕೆ ರಸ್ತೆ ನಿರ್ಮಿಸಿದೆ...
- Advertisement -spot_img