Wednesday, May 15, 2024

Rahul Gandhi

ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ರಾಜಕೀಯ ಪ್ರೇರಿತವಾದುದ್ದು: ಸಿಎಂ ಸಿದ್ದರಾಮಯ್ಯ

Political News: ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದಲ್ಲಿ ಜಗಳವಾಗಿ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ರಾಜಕೀಯ ಪ್ರೇರಿತವಾದುದ್ದು. ನಮ್ಮಲ್ಲಿ ಒಳಜಗಳ ಇಲ್ಲ. ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪರಿಷತ್ ಚುನಾವಣೆಯ ವಾತಾವರಣ ಉತ್ತಮವಾಗಿದ್ದು, ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ....

ದೇಶದಲ್ಲಿ ಇಂಡಿಯಾ ಒಕ್ಕೂಟದ ಸರ್ಕಾರ ರಚನೆ ಆಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ

ಬೆಂಗಳೂರು, ಮೇ 14: "ಇಡೀ ದೇಶದಲ್ಲಿ ಇಂಡಿಯಾ ಒಕ್ಕೂಟದ ಪರವಾದ ಅಲೆಯಿದೆ. ಒಳ್ಳೆಯ ವಾತಾವರಣ ಕಾಣುತ್ತಿದ್ದು, ನಮ್ಮ ಒಕ್ಕೂಟ ಸರ್ಕಾರ ರಚನೆ ಮಾಡುತ್ತದೆ" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತ ಪಡಿಸಿದರು. ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ವೇಳೆ ಅವರು ಹೇಳಿದ್ದಿಷ್ಟು; "ಮಹಾರಾಷ್ಟ್ರ ಮುಖ್ಯಮಂತ್ರಿ...

ನಟಿ ಛಾಯಾಸಿಂಗ್ ಮನೆಯಲ್ಲಿ ಕಳ್ಳತನ: ಮನೆಕೆಲಸದಾಕೆಯೇ ಮಾಡಿದ್ದಾ ಕಿತಾಪತಿ..?

Movie News: ಹಲವು ವರ್ಷಗಳ ಹಿಂದೆ ಸ್ಯಾಂಡಲ್‌ವುಡ್ ಸಿನಿಮಾಗಳಲ್ಲಿ ನಟಿಸಿ, ಬಳಿಕ ಬಿಗ್ ಬ್ರೇಕ್ ತೆಗೆದುಕೊಂಡು ಮತ್ತೆ ಜೀ ಕನ್ನಡದಲ್ಲಿ ಮೂಡಿಬರುತ್ತಿರುವ ಅಮೃತಧಾರೆ ಸಿರಿಯಲ್ ಮೂಲಕ ಮತ್ತೆ ಕಿರುತೆರೆಗೆ ಬಂದ ನಟಿ ಛಾಯಾ ಸಿಂಗ್. ಛಾಯಾ ಸಿಂಗ್ ಅವರ ತಾಯಿಯ ಮನೆಯಲ್ಲಿ ಕಳ್ಳತನವಾಗಿದ್ದು, ಕಳ್ಳತನ ಮಾಡಿದ್ದು ಮನೆಗೆಲಸದಾಕೆಯೇ ಎನ್ನಲಾಗಿದೆ. ಸದ್ಯ ಮನೆಕೆಲಸದಾಕೆಯನ್ನು ಬಂಧಿಸಲಾಗಿದೆ. ಮನೆಯಲ್ಲಿದ್ದ ಚಿನ್ನಾಭರಣವನ್ನು...

Narendra Modi: ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

National Political News: ಪ್ರಧಾನಿ ನರೇಂದ್ರ ಮೋದಿ ಇಂದು ವಾರಣಾಸಿಯಲ್ಲಿ ಅಭಿಜಿತ್ ಮುಹೂರ್ತದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಗಂಗಾ ಸಪ್ತಮಿಯಾದ ಇಂದು ಪ್ರಧಾನಿ ಮೋದಿ ವಾರಣಾಸಿಯಲ್ಲಿ ಗಂಗಾರತಿ ನೆರವಿಸಿದ್ದರು. ನಿನ್ನೆ ಪ್ರಧಾನಿ ಮೋದಿ ವಾರಣಾಸಿಯಲ್ಲಿ ರೋಡ್‌ಶೋ ನಡೆಸಿ, ಮತಪ್ರಚಾರ ನಡೆಸಿದ್ದರು. ಇಂದು ವಾರಣಾಸಿ ಜಿಲ್ಲಾಧಿ ಕಚೇರಿಗೆ ಬಂದು, ಅಭಿಜಿತ್ ಮುಹೂರ್ತದಲ್ಲಿ ನಾಮಪತ್ರ ಸಲ್ಲಿಕೆ...

Divorce case: ಕುರ್‌ಕುರೆ ತಂದುಕೊಟ್ಟಿಲ್ಲವೆಂದು ಪತಿಗೆ ಡಿವೋರ್ಸ್ ಕೊಡಲು ರೆಡಿಯಾದ ಪತ್ನಿ

National News: ಪತಿ ಕುಡಿದು ಬಂದು ಕಿರುಕುಳ ನೀಡುತ್ತಾನೆ, ವರದಕ್ಷಿಣೆಗಾಗಿ ಪೀಡಿಸುತ್ತಾನೆ, ಬೇರೆ ಹೆಣ್ಣಿನ ಸಹವಾಸ ಮಾಡಿದ್ದಾನೆ. ಹೀಗೆ ಕಾರಣ ಹೇಳಿ ಡಿವೋರ್ಸ್ ಕೊಟ್ಟರೆ ಒಪ್ಪಬಹುದು. ಆದರೆ ಇಲ್ಲೋರ್ವ ಪುಣ್ಯಾತ್‌ಗಿತ್ತಿ ಪತಿ ಕುರ್‌ಕುರೆ ತಂದಿಲ್ಲವೆಂದು ಡಿವೋರ್ಸ್ ಕೊಡಲು ಹೊರಟಿದ್ದಾಳೆ. ಉತ್ತರಪ್ರದೇಶದ ಆಗ್ರಾದಲ್ಲಿ ಈ ಘಟನೆ ನಡೆದಿದ್ದು, ಪತಿ 5 ರೂಪಾಯಿ ಬೆಲೆ ಬಾಳುವ ಕುರ್‌ಕುರೆ ತರಲಿಲ್ಲವೆಂದು...

ದಶಾಶ್ವಮೇಧ ಘಾಟ್‌ನಲ್ಲಿ ಗಂಗಾರತಿ ನೆರವೇರಿಸಿದ ಪ್ರಧಾನಿ ಮೋದಿ

National News: ಪ್ರಧಾನಿ ಮೋದಿ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸುವ ಮುನ್ನ ದಶಾಶ್ವಮೇಧ ಘಾಟ್‌ನಲ್ಲಿ ಗಂಗಾರತಿ ನೆರವೇರಿಸಿದರು. ಇಂದು ಗಂಗಾ ಸಪ್ತಮಿಯಾಗಿದ್ದು, ಇಂದೇ ಮೋದಿ ಗಂಗಾರತಿ ನೆರವೇರಿಸಿ, ನಾಮಪತ್ರ ಸಲ್ಲಿಸುವುತ್ತಿರುವುದು ವಿಶೇಷ. ಇನ್ನು ನಿನ್ನೆ ಪಾಟ್ನಾದಲ್ಲಿ ಪ್ರಧಾನಿ ಮೋದಿ ಗುರುದ್ವಾರ ಪಾಟ್ನಾ ಸಾಹೀಬ್‌ಗೆ ಭೇಟಿ ನೀಡಿದರು. ಅಲ್ಲಿ ಸಿಖರ ಸಾಂಪ್ರದಾಯಿಕ ಬಟ್ಟೆ, ಪೇಟ ತೊಟ್ಟು, ಅಡಿಗೆ ಮಾಡಿ,...

ಒವೈಸಿ ವಿರುದ್ಧ ಸ್ಪರ್ಧಿಸಿದ್ದ ಮಾಧವಿ ಲತಾ ವಿರುದ್ಧ ಪ್ರಕರಣ ದಾಖಲು

Hyderabad News: ನಿನ್ನೆಯಷ್ಟೇ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಚುನಾವಣೆ ನಡೆದಿದ್ದು, ಮತದಾನ ಮಾಡಲಾಗಿದೆ. ಮತದಾನ ಮಾಡುವ ವೇಳೆ ಮುಸ್ಲಿಂ ಮಹಿಳೆಗೆ ಬುರ್ಖಾ ತೆಗೆದು, ಮತದಾನ ಮಾಡು ಎಂದು ಹೇಳಿದ್ದಕ್ಕೆ, ಬಿಜೆಪಿ ಲೋಕಸಭಾ ಚುನಾವಣಾ ಸ್ಪರ್ಧಿ ಮಾಧವಿ ಲತಾ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಮತಗಟ್ಟೆಗೆ ಮತದಾನ ಮಾಡಲು ಬಂದು ಕುಳಿತಿದ್ದ ಬುರ್ಖಾಧಾರಿ ಮಹಿಳೆಯರ ವೋಟರ್ ಐಡಿ...

ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಕ್ಯಾನ್ಸರ್‌ನಿಂದ ನಿಧನ

Political News: 72 ವರ್ಷದ ಸುಶೀಲ್ ಕುಮಾರ್ ಮೋದಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. 6 ತಿಂಗಳ ಹಿಂದೆಯಷ್ಟೇ ಸುಶೀಲ್ ಮೋದಿ ಅವರಿಗೆ ಕ್ಯಾನ್ಸರ್ ಇರುವುದು ಗೊತ್ತಾಗಿದ್ದು, ಈ ಬಗ್ಗೆ ಅವರೇ ಮಾತನಾಡಿದ್ದರು. ತಮಗೆ ಕ್ಯಾನ್ಸರ್ ಇರುವ ಬಗ್ಗೆ ಹೇಳಿಕೊಂಡಿದ್ದರು. ಬಿಹಾರದ ಹಾಲಿ ಮುಖ್ಯಮಂತ್ರಿ ಸಾಮ್ರಾಟ್ ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಹಾಕಿದ್ದು,...

ಕಿಡ್ನ್ಯಾಪ್‌ ಕೇಸ್ : ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಜಾಮೀನು ಮಂಜೂರು

Political News: ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಜಾಮೀನು ಮಂಜೂರಾಗಿದ್ದು, 5 ದಿನಗಳ ಜೈಲು ವಾಸ ಅಂತ್ಯವಾಗಿದೆ. ರೇವಣ್ಣ ಸೂಚಿಸಿದ್ದಕ್ಕೆ ಕಿಡ್ನ್ಯಾಪ್ ಮಾಡಲಾಗಿದೆ ಎನ್ನುವುದಕ್ಕೆ ಯಾವುದೇ ಸಾಕ್ಷ್ಯ ಪ್ರಸ್ತುತ ಪಡಿಸದ ಕಾರಣ, ರೇವಣ್ಣನಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಆದರೆ ಇಂದಿನ ಕೆಲಸದ ಸಮಯ ಮುಗಿದಿರುವ ಕಾರಣ, ನಾಳೆ ಜಮೀನು ಮಂಜೂರು ಕೆಲಸಗಳು ಪೂರ್ಣಗೊಳ್ಳುತ್ತದೆ....

ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಅಧೋಗತಿಗೆ ಇಳಿದಿದೆ: ಪ್ರೀತಂಗೌಡ

Political News: ಬೀದರ್‌ನಲ್ಲಿ ಹಿಂದೂ ಧರ್ಮದ ಆಟೋ ಚಾಲಕ, ಮುಸ್ಲಿಂ ಮಹಿಳೆಯನ್ನು ಆಟೋದಲ್ಲಿ ಡ್ರಾಪ್ ಮಾಡಿದ್ದಕ್ಕಾಗಿ, ಹಿಗ್ಗಾಮುಗ್ಗಾ ಥಳಿಸಿದ್ದು, ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಈ ಬಗ್ಗೆ ಆಕ್ರೋಶ ಹೊರಹಾಕಿರುವ ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ, ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಅಧೋಗತಿಗೆ ಇಳಿದಿದೆ. ಪೋಲೀಸರು ಕೂಡ ಅಸಹಾಯಕರಾಗಿದ್ದಾರೆ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ರಾಜಕೀಯ ಪ್ರೇರಿತವಾದುದ್ದು: ಸಿಎಂ ಸಿದ್ದರಾಮಯ್ಯ

Political News: ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದಲ್ಲಿ ಜಗಳವಾಗಿ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ರಾಜಕೀಯ ಪ್ರೇರಿತವಾದುದ್ದು. ನಮ್ಮಲ್ಲಿ ಒಳಜಗಳ...
- Advertisement -spot_img