Wednesday, May 13, 2026

Rahul Gandhi

ಬಿಹಾರ ಅಖಾಡಕ್ಕೆ CM ಅಭ್ಯರ್ಥಿ ಫೈನಲ್‌!

ಬಿಹಾರದಲ್ಲಿ ಸೀಟು ಹಂಚಿಕೆ ಜಗಳ ಮುಂದುವರೆದಿದ್ರೂ, ಮುಂಬರುವ ವಿಧಾನಸಭೆ ಚುನಾವಣೆಗೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು, ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಲು, ಒಮ್ಮತ ಮೂಡಿದೆ. ಆರ್‌ಜೆಡಿ ಮೂಲಗಳ ಪ್ರಕಾರ, ಮಹಾಘಟಬಂಧನ್‌ನ ಎಲ್ಲಾ ಪಕ್ಷಗಳು ತೇಜಸ್ವಿ ಯಾದವ್ ನಾಯಕತ್ವವನ್ನು ಬೆಂಬಲಿಸಲು ಒಪ್ಪಿಕೊಂಡಿವೆಯಂತೆ. ಈ ಬಗ್ಗೆ ಇಂದು ಔಪಚಾರಿಕ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ. ತೇಜಸ್ವಿ ಯಾದವ್...

Bollywood News: ಶಾರುಖ್ ಮನೆಗೆ ಪಾರ್ಟಿಗೆ ಹೋದಾಗ ನಟ ಗುಲ್ಶನ್‌ಗೆ ಇರಿಸುಮುರುಸಾಗಿತ್ತಂತೆ.. ಯಾಕೆ..?

Bollywood News: ಗುಲ್ಶನ್ ದೇವಯ್ಯ. ಇಷ್ಟು ವರ್ಷ ಬಾಲಿವುಡ್ ನಟನಾಗಿ ಮಿಂಚಿ, ಇದೀಗ ಕಾತಾರದ ಮೂಲಕ ಕನ್ನಡ ಸಿನಿಮಾಗೆ ಲಗ್ಗೆ ಇಟ್ಟಿದ್ದಾರೆ. ಕಾಂತಾರದಲ್ಲಿ ಕೆಲಸಕ್ಕೆ ಬಾರದ ರಾಜ ಕುಲಶೇಖರ್‌ನ ಪಾತ್ರಕ್ಕೆ ಬಣ್ಣ ಹಚ್ಚಿ ಸೈ ಎನ್ನಿಸಿಕ``ಂಡಿರುವ ಗುಲ್ಶನ್‌ಗೆ ಕನ್ನಡ ಸರಿಯಾಗಿ ಬರೋದಿಲ್ಲ. ಆತನೂ ಬಾಲಿವುಡ್ ಮಂದಿ ರೀತಿ, ಕರ್ನಾಟಕದಲ್ಲಿ ಜನಿಸಿದರೂ ಕನ್ನಡ ಮಾತನಾಡಲು ಮುಜುಗರ...

ಗರ್ಲ್ ಫ್ರೆಂಡ್ಸ್ ಜಾಸ್ತಿ! ತುಂಬಾ ಏಟು ತಿಂದಿದ್ದೆ!: Dayal Padmanabhan Podcast

Sandalwood News: ಸ್ಯಾಂಡಲ್‌್ವುಡ್‌ನ ನಿರ್ದೇಶಕರಲ್ಲಿ ದಯಾಳ್ ಪದಮ್‌ನಾಭನ್ ಕೂಡ ಪ್ರಸಿದ್ಧರು. ಬಿಗ್‌ಬಾಸ್‌ಗೆ ಬಂದ ಬಳಿಕ ಇವರ ಪ್ರಸಿದ್ಧತೆ ಇನ್ನಷ್ಟು ಹೆಚ್ಚಿತ್ತು. ಕನ್ನಡದಲ್ಲಿ ನಿರ್ದೇಶಕರಾಗಿ ಹೆಸರು ಗಳಿಸಿರುವ ದಯಾಳ್ ತಮಿಳುನಾಡಿನವರು. ಹಾಗಾದ್ರೆ ದಯಾಳ್ ಎಲ್ಲಿ ಜನಿಸಿದ್ದು, ಅವರು ಓದು ಬರಹವೆಲ್ಲ ಎಲ್ಲಿ ಆಗಿದ್ದು..? ಈ ಕುತೂಹಲಕಾರಿ ಮಾಹಿತಿ ಬಗ್ಗೆ ಅವರೇ ಮಾತನಾಡಿದ್ದಾರೆ ನೋಡಿ. https://youtu.be/2a1nqtZx9R4 ದಯಾಳ್ ತಮಿಳುನಾಡಿನ ವಿಳ್ಳುಪುರಂನಲ್ಲಿ...

ನಂಗೆ ಬೇಕಿತ್ತಾ ಇದೆಲ್ಲಾ? ಯೋಗಿ & ಗಣೇಶ್ ಸರ್ ಇಗೋ ಕ್ಲಾಶ್: Dayal Padmanabhan Podcast

Sandalwood News: ಸ್ಯಾಂಡಲ್ವುಡ್ ನಿರ್ದೇಶಕ ದಯಾಲ್ ಪದ್ಮನಾಭನ್ ಇನ್ನೂ ಪ್ರಸಿದ್ಧರಾಗಿದ್ದು ಬಿಗ್‌ಬಾಸ್‌ಗೆ ಬಂದ ಬಳಿಕ. ಇದೀಗ ದಯಾಳ್ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. https://youtu.be/HR0_Qk1S3Pk ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿರುವ ನಿರ್ದೇಶಕ ದಯಾಳ್ ಪದ್ಮನಾಭನ್, ನನ್ನ ನಿರ್ದೇಶನಕ್ಕೆ ದಾರಿ ಮಾಡಿಕ``ಟ್ಟವರು ಎಸ್.ನಾರಾಯಣ್ ಸರ್. ಸಮಯಕ್ಕೆ ಸರಿಯಾಗಿ ಕೆಲಸ ಶುರು ಮಾಡುವುದು,...

Tumakuru News: ಮುನಿಯಮ್ಮದೇವಿ ದೇವಸ್ಥಾನದಲ್ಲಿ ಕಳ್ಳರ ಕೈಚಳಕ

Tumakuru News: ಚಿಕ್ಕನಾಯಕನಹಳ್ಳಿ ತಾಲೂಕಿನ ಕಸಬಾ ಹೋಬಳಿಯ ಮುದ್ದೇನಹಳ್ಳಿ ಪೋಸ್‌ಟ್ ಮುನಿಯಮ್ಮನ ಪಾಳ್ಯ ಗ್ರಾಮದಲ್ಲಿ 2 ಕಳ್ಳತನ ಪ್ರಕರಣಗಳು ವರದಿಯಾಗಿದೆ. ಗ್ರಾಮದಲ್ಲಿರುವ ಶ್ರೀ ಮುನಿಯಮ್ಮದೇವಿ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ. ದೇವಾಲಯದ ಹುಂಡಿ ಒಡೆದು ಹಣ ಹಾಗೂ ಪೂಜಾ ಸಾಮಗ್ರಿಗಳನ್ನು ಕಳವು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ಶ್ರೀ ಮುನಿಯಮ್ಮದೇವಿ ಸೇವಾ ಚಾರಿಟಬಲ್ಸ್ ಟ್ರಸ್ಟ್...

RSS ಶತಮಾನೋತ್ಸವ ಹಿನ್ನೆಲೆ ತುರುವೇಕೆರೆ ನಗರದಲ್ಲಿ ಆಕರ್ಷಕ ಪಥಸಂಚಲನ

Turuvekere News: ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಶತಮಾನೋತ್ಸವದ ಸಂಭ್ರಮ ಜೋರಾಗಿದೆ. ನೂರು ವರ್ಷ ಪೂರೈಕೆ ಹಿನ್ನೆಲೆ ತುರುವೇಕೆರೆಯಲ್ಲಿ ಆಕರ್ಷಕ ಪಥಸಂಚಲನ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಗಣವೇಷಧಾರಿಗಳು ಪಥಸಂಚಲನದಲ್ಲಿ ಭಾಗವಹಿಸಿದ್ದರು. ನಗರದ ಉಡಸಲಮ್ಮ ದೇವಸ್ಥಾನದ ಮುಂಭಾಗದಿಂದ ಪ್ರಾರಂಭವಾದ ಪಥಸಂಚಲನವು ಸಂತೆಬೀದಿ, ಮತ್ತು ತುರುವೇಕೆರೆ ನಗರದ ಆನೇಕ ಬೀದಿಗಳಲ್ಲಿ ಪಥಸಂಚಲನ ನಡೆಯಿತು. ಯುವಕರು, ಹಿರಿಯರು, ಚಿಕ್ಕ ಮಕ್ಕಳು...

ಡಾ. ವೀರೇಂದ್ರ ಹೆಗಡೆಯವರು ಕಾರ್ಯುದ ಬಗ್ಗೆ ತಿಪಟೂರು ತಹಶೀಲ್ದಾರ್ ಮೋಹನ್ ಕುಮಾರ್ ಮೆಚ್ಚುಗೆ

Tipaturu: ತಿಪಟೂರು: ತಾಲೂಕಿನ ಕಸಬಾ ಹೋಬಳಿಯ ಬಸವೇಶ್ವರ ನಗರ ಕಾರ್ಯಕ್ಷೇತ್ರದ ಗಾಂಧಿನಗರದ ಮಾಶಾಸನ ಸದಸ್ಯರಾದ ರಾಣಿಯಮ್ಮ w/o ಲೇಟ್ ರಾಜಪ್ಪ ರವರವರಿಗೆ ವಾತ್ಸಲ್ಯ ಮನೆ ರಚನೆ ಮಾಡಿದ್ದು ಈ ದಿನ ತಾಲ್ಲೂಕಿನ ದಂಡಾಧಿಕಾರಿಗಳಾದ ಮೋಹನ್, ಕುಮಾರ್ ಜಿಲ್ಲೆಯ ನಿರ್ದೇಶಕರಾದ ಸತೀಶ್ ಸುವರ್ಣ ಸರ್ ಇವರಿಂದ ವಾತ್ಸಲ್ಯ ಮನೆಯನ್ನು ಹಸ್ತಾಂತರಿಸಲಾಯಿತು. ತಾಲ್ಲೂಕು ದಂಡಾಧಿಕಾರಿ ಮೋಹನ್ ಕುಮಾರ್ ಮಾತನಾಡಿ...

Hubli News: ಅಧಿಕಾರಿಗಳ ಬಗ್ಗೆ ಸುಳ್ಳು ಆರೋಪ ಮಾಡುತ್ತಿರುವ ರೌಡಿಶೀಟರ್‌ಗಳ ವಿರುದ್ಧ ಕ್ರಮಕ್ಕೆ ಆಗ್ರಹ

Hubli News: ಹುಬ್ಬಳ್ಳಿ: ನವನಗರ, ಅಮರಗೋಳ, ಭೈರಿದೇವರಕೊಪ್ಪ, ಎಪಿಎಂಸಿ ಮತ್ತು ಶಾಂತಿನಿಕೇತನ ಕಾಲೋನಿಯ ನಿವಾಸಿಗಳು ಸೇರಿ ಹುಬ್ಬಳ್ಳಿ–ಧಾರವಾಡ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿ, ನವನಗರ ಠಾಣೆಯ ಅಧಿಕಾರಿಗಳ ವಿರುದ್ಧ ಸುಳ್ಳು ಆರೋಪ ಮಾಡುತ್ತಿರುವ ರೌಡಿಶೀಟರ್‌ಗಳು ಹಾಗೂ ಕೊಲೆ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ನಿವಾಸಿಗಳ ಪ್ರಕಾರ, ನವನಗರ ಠಾಣೆಯ ಸಿ.ಪಿ.ಐ. ಸಮೀವುಲ್ಲ ಸಾಹೇಬ್‌ ಅವರು...

ಕಲಬುರ್ಗಿ ಕಂಸ”ನಿಗೆ ಈಗ ಕನಸು ಮನಸಿನಲ್ಲೂ ಆರ್ ಎಸ್ ಎಸ್: ಶಾಸಕ ಸುನೀಲ್ ಕುಮಾರ್

Political News: ಕಲಬುರಗಿಯಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕಾಗಿ ಹಾಕಿದ್ದ ಬ್ಯಾನರ್, ಧ್ವಜ ತೆರವು ಮಾಡಿದ್ದಕ್ಕೆ, ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸಕ ಸುನೀಲ್ ಕುಮಾರ್ ಕೂಡ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಕಲಬುರ್ಗಿ ಕಂಸ"ನಿಗೆ ಈಗ ಕನಸು ಮನಸಿನಲ್ಲೂ ಆರ್ ಎಸ್ ಎಸ್. ಸಂಘದ ಶತಮಾನೋತ್ಸವ ಸಂಭ್ರಮ ಈ ಮಹಾಶಯನಿಗೆ ಸಂಕಟವನ್ನುಂಟು ಮಾಡಿದೆ. ಕಳೆದೊಂದು ವಾರದಿಂದ ನಿದ್ದೆ ಬಿಟ್ಟು...

Putturu News: ಆಟೋ ಡ್ರೈವರ್ ಮೇಲೆ ಟ್ರಾಫಿಕ್ ಪೊಲೀಸರಿಂದ ದಾದಾಗಿರಿ: ವೀಡಿಯೋ ವೈರಲ್

Putturu News: ಟ್ರಾಫಿಕ್ ಪೋಲೀಸರು,  ಚಲಿಸುತ್ತಿದ್ದ ಆಟೋಗೆ ಅಡ್ಡ ಬಂದು, ಚಾಲಕನನ್ನು ಸೂ ಮಗ, ಬೋ ಮಗ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವೀಡಿಯೋ ವೈರಲ್ ಆಗಿದೆ. ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಚಾಲಕನ ಮೇಲೆ ಹಲ್ಲೆ ಕೂಡ ನಡೆಸಿದ್ದಾರೆ. ಪೋಲೀಸರು ಈ ರೀತಿ ದಾದಾಗಿರಿ ಮಾಡುವ ದೃಶ್ಯವನ್ನು ಚಾಲಕ ರೆಕಾರ್ಡ್...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img