Wednesday, May 13, 2026

Rahul Gandhi

ಮೋಸದಿಂದಲೇ ಮೋದಿ, BJP ಚುನಾವಣೆ ಗೆದ್ದಿದೆ – ಸಂತೋಷ್ ಲಾಡ್‌

ರಾಹುಲ್ ಗಾಂಧಿ ವೋಟ್ ಚೋರಿ ಆರೋಪದ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮೋಸದಿಂದಲೇ ಬಿಜೆಪಿ ಗೆದ್ದಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಆರೋಪಿಸಿದ್ದಾರೆ. ಅಲ್ಲದೇ ರಾಹುಲ್ ಗಾಂಧಿ ಮಾಡಿರುವ ಆರೋಪಕ್ಕೆ ಚುನಾವಣಾ ಆಯೋಗ ಸ್ಪಷ್ಟ ಉತ್ತರ ಕೂಡ ನೀಡಿಲ್ಲ ಎಂದು ವಾಗ್ದಾಳಿ ನಡೆಸಿದೆ. ವಿಧಾನಸೌಧದಲ್ಲಿ ಮಾತನಾಡಿದ ಸಂತೋಷ್ ಲಾಡ್, ಆಳಂದ ಪ್ರಕರಣದಿಂದ 5-6 ವರ್ಷ ಕಳೆದರೂ ಎಸ್‌ಐಟಿ...

ರಾಹುಲ್‌ ಗಾಂಧಿ ‘ಹೈಡ್ರೋಜನ್ ಬಾಂಬ್’ಗೆ ಆಯೋಗ ಟಾಂಗ್!

ಕರ್ನಾಟಕದ ಆಳಂದ ಸೇರಿ ದೇಶದ ಹಲವೆಡೆ ಮತಗಳ್ಳತನವಾಗಿದೆ ಅಂತಾ ರಾಹುಲ್‌ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿಯ ಸುದ್ದಿಗೋಷ್ಠಿಯಲ್ಲಿ, ಆಳಂದ ಶಾಸಕ ಬಿ.ಆರ್‌. ಪಾಟೀಲ್‌ ಎದುರೇ ಆರೋಪಿಸಿದ್ದಾರೆ. ಇದರ ಜೊತೆಗೆ ಮತಗಳ್ಳತನದಲ್ಲಿ ಭಾಗಿಯಾಗಿರುವವರನ್ನು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಕ್ಷಿಸುತ್ತಿದ್ದಾರೆ ಅಂತಾ ವಾಗ್ದಾಳಿ ನಡೆಸಿದ್ರು. ರಾಹುಲ್‌ ಗಾಂಧಿ ಆರೋಪವನ್ನ ಕೇಂದ್ರ ಚುನಾವಣಾ ಆಯೋಗ ಸ್ಪಷ್ಟವಾಗಿ...

ಮೋದಿ ಬರ್ತ್‌ಡೇ ಬೆನ್ನಲ್ಲೇ ರಾಹುಲ್ ಗಾಂಧಿ ಸುದ್ದಿಗೋಷ್ಠಿ

ಪ್ರಧಾನಿ ನರೇಂದ್ರ ಮೋದಿ ನಿನ್ನೆಯಷ್ಟೇ ತಮ್ಮ 75ನೇ ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದಾರೆ. ಮೋದಿ ಜನ್ಮದಿನಕ್ಕೆ ಶುಭಾಶಯ ಕೋರಿದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಇವತ್ತು ಮಹತ್ವದ ಸುದ್ದಿಗೋಷ್ಠಿ ಕರೆದಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ವೋಟ್‌ ಚೋರಿಯ ಗಂಭೀರ ಆರೋಪ ಮಾಡಿದೆ. ಇದೇ ವಿಚಾರವಾಗಿ ಇಂದು ರಾಹುಲ್‌ ಗಾಂಧಿ, ಮಹತ್ವದ ಸುದ್ದಿಗೋಷ್ಠಿ ಕರೆದಿದ್ದಾರೆ. ಕಳೆದ ಆಗಸ್ಟ್‌...

Recipe: ಓಟ್ಸ್- ವೆಜಿಟೇಬಲ್ ಕಟ್ಲೇಟ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಬೌಲ್ ಓಟ್ಸ್, 1 ಕಪ್ ಶಿಮ್ಲಾ ಮೆಣಸು (ಕ್ಯಾಪ್ಸಿಕಂ), ಬೇಯಿಸಿದ ಆಲೂಗಡ್ಡೆ, ಕ್ಯಾರೇಟ್ ತುರಿ, ಈರುಳ್ಳಿ, ಕೊತ್ತೊಂಬರಿ ಸೊಪ್ಪು, ಸ್ವಲ್ಪ ಶುಂಠಿ, ಹಸಿಮೆಣಸು, ಬೆಳ್ಳುಳ್ಳಿ, ತರಿ ತರಿಯಾಗಿ ಪುಡಿ ಮಾಡಿದ ಕೊತ್ತೊಂಬರಿ ಕಾಳು, ಜೀರಿಗೆ, 1 ಸ್ಪೂನ್ ಗರಂ ಮಸಾಲೆ, ಧನಿಯಾ ಪುಡಿ, ಖಾರದ ಪುಡಿ, ಅರಿಶಿನ, ಎಣ್ಣೆ,...

Recipe: ಎಳ್ಳು-ಶೇಂಗಾ ಚಿಕ್ಕಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಶೇಂಗಾ, 1 ಕಪ್ ಎಳ್ಳು, 1 ಕಪ್ ಬೆಲ್ಲ, ತುಪ್ಪ, ಸ್ವಲ್ಪ ಏಲಕ್ಕಿ ಪುಡಿ. ಮಾಡುವ ವಿಧಾನ: ಶೇಂಗಾ ಮತ್ತು ಎಳ್ಳನ್ನು ಎಣ್ಣೆ ಹಾಕದೇ ಹಾಗೆ ಹುರಿಯಿರಿ. ಬಳಿಕ ಎರಡೂ ಸಪರೇಟ್ ಆಗಿ ತರಿ ತರಿಯಾಗಿ ಪುಡಿ ಮಾಡಿ. ಪ್ಯಾನ್ ಬಿಸಿ ಮಾಡಿ, ತುಪ್ಪ ಹಾಕಿ ಬೆಲ್ಲ ಕರಗಿಸಿ,...

Recipe: ಮೆಂತ್ಯೆ-ಬಟಾಣಿ ಪಡ್ಡು (Methi-matar appe)

Recipe: ಬೇಕಾಗುವ ಸಾಮಗ್ರಿ: ಅರ್ಧ ಬೌಲ್ ಮೆಂತ್ಯೆ ಸೊಪ್ಪು, ಕೊತ್ತೊಂಬರಿ ಸೊಪ್ಪು, ಶುಂಠಿ, 3 ಹಸಿಮೆಣಸು, 1 ಕಪ್ ಸಜ್ಜೆ ಹುಡಿ, ಅರ್ಧ ಕಪ್ ರವಾ, ಅರ್ಧ ಕಪ್ ಹಸಿ ಬಟಾಣಿ, ಸ್ನಲ್ಪ ಜೀರಿಗೆ ಮತ್ತು ವೋಮ, ಉಪ್ಪು, ಎಳ್ಳು. ಎಣ್ಣೆ. ಮಾಡುವ ವಿಧಾನ: 1 ಬೌಲ್‌ಗೆ ಸಣ್ಣಗೆ ಕತ್ತರಿಸಿದ ಮೆಂತ್ಯೆ ಸೊಪ್ಪು, ಕೊತ್ತೊಂಬರಿ ಸೊಪ್ಪು,...

ಅತಿಯಾದ JUNK: PLAN A ಮಾತ್ರ B ಇಲ್ಲ: Anjaan Gym Trainer

Health Tips: ಇಂದಿನ ದಿನಗಳಲ್ಲಿ ಜಂಕ್ ಫುಡ್‌ಗಳ ಹಾವಳಿ ಜೋರಾಗಿದೆ. ಅದರ ಮಧ್ಯೆ ಫುಡ್ ವ್ಲಾಗರ್ಸ್ ಹಾವಳಿ. ವೀಡಿಯೋ ನೋಡಿ, ಆ ಫುಡ್ ಪ್ಲೇಸ್‌ಗೆ 1 ಸಲಾ ಹೋಗಲೇಬೇಕು ಅನ್ನೋ ಆಸೆ. ಇದೇ ಆಸೆಗಳು ಹಲವು ರೋಗಗಳಿಗೆ ದಾರಿ ಮಾಡಿಕ``ಡುತ್ತಿದೆ. ಈ ಬಗ್ಗೆ ಜಿಮ್ ಟ್ರೇನರ್ ಮಾತನಾಡಿದ್ದಾರೆ. https://youtu.be/DWwMcvr7n2s ನಾವು ಯಂಗ್ ಆಗಿ, ಶಕ್ತಿವಂತರಾಗಿ ಇರಬೇಕು ಅಂದ್ರೆ...

ರೈಸ್ ತಿನ್ನೋದ್ರಿಂದ ಹೊಟ್ಟೆ ಬೊಜ್ಜು ಬರುತ್ತೆ? ಇದು ನಿಜಾನಾ? Anjaan Gym Trainer

Health Tips: ಅನ್ನ ತಿನ್ನುವುದರಿಂದ ದೇಹದ ತೂಕ ಹೆಚ್ಚಾಗುತ್ತದೆ ಅಂತಾ ಹೇಳಲಾಗತ್ತೆ.ಹಾಗಾದ್ರೆ ನಿಜವಾಗ್ಲೂ ಅನ್ನದ ಸೇವನೆಯಿಂದ ದೇಹದ ತೂಕ ಹೆಚ್ಚತ್ತಾ ಅನ್ನೋ ಬಗ್ಗೆ ಜಿಮ್ ಟ್ರೇನರ್ ಅಂಜನ್ ಅವರೇ ಹೇಳಿದ್ದಾರೆ ಕೇಳಿ. https://youtu.be/j3MuGDn-f8g ನಾವು ರಾತ್ರಿ ವೇಳೆ ಏನೇ ಆಹಾರ ಸೇವಿಸಿದರೂ ಅದು 7.30ಕ್ಕಿಂತ ಮುಂಚೆಯೇ ಸೇವಿಸಿಬಿಡಬೇಕು. ಮತ್ತು ರಾತ್ರಿ ಬೇಗ ಮಲಗಬೇಕು. ಇದೇ ರೀತಿ ಅಭ್ಯಾಸ...

Sandalwood: ನಾನು ಚಪ್ಪರ್ ತರ ಇದ್ದೆ! ತುಂಬಾ ಸೈಕಲ್ ಹೊಡೆದಿದ್ದೆ: Rakesh Adiga Podcast

Sandalwood: ಜೋಶ್ ಸಿನಿಮಾಗಾಗಿ ಕಲಾವಿದರನ್ನು ಹುಡುಕುತ್ತಿದ್ದಾಗ, ಅದಾಗಲೇ ಕಾರ್ಯಕ್ರಮದಲ್ಲಿ ಗುರುತಿಸಿಕ``ಂಡಿದ್ದ ರಾಕೇಶ್ ಮತ್ತು ಸಂಗಡಿಗರನ್ನು ನಿರ್ದೇಶಕ ಶಿವಮಣಿ ಅವರು ಸಂದರ್ಶನಕ್ಕಾಗಿ ಕರೆದಿದ್ದರು. https://youtu.be/XeV09YuvQRA ಸಿನಿಮಾ ಸಂದರ್ಶನಕ್ಕಾಗಿ ತಮ್ಮವರಿಗೂ ಕೇಳದೇ ಸ್ವಾರ್ಥಿಯಾಗುವ ಕಾಲದಲ್ಲಿ ರಾಕೇಶ್ , ಹಾದಿ ಬೀದಿಲಿ ಸಿಕ್ಕವರನ್ನೆಲ್ಲ ಕರೆದುಕ``ಂಡು ಆಡೀಶನ್‌ಗೆ ಹೋಗಿದ್ದರಂತೆ. ಸುಮಾರು 25 ಬೈಕ್‌ನಲ್ಲಿ ಹುಡುಗರನ್ನು ಕರೆದುಕ``ಂಡು ರಾಕೇಶ್ ಶಿವಮಣಿ ಅವರ ಬಳಿ ಸಂದರ್ಶನಕ್ಕಾಗಿ...

ಜೋಶ್ ಸಿನಿಮಾ ಮಾಡಿದ್ದಕ್ಕೆ ರಾಕೇಶ್‌ಗೆ ಎಷ್ಟು ಸಂಭಾವನೆ ಸಿಕ್ಕಿತ್ತು..? : Rakesh Adiga Podcast

Sandalwood: ಸ್ಯಾಂಡಲ್‌ವುಡ್‌ನಲ್ಲಿ 20 ವರ್ಷದ ಹಿಂದೆ ತೆರೆ ಕಂಡಿದ್ದ ಜೋಶ್ ಸಿನಿಮಾದ ನಟ ರಾಕೇಶ್ ಅಡಿಗ,  ಬಿಗ್‌ಬಾಸ್‌ ಮೂಲಕ ಮತ್ತೆ ಮನೆ ಮಾತಾದರು. ಇದೀಗ ರಾಕೇಶ್ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಜೋಶ್ ಸಿನಿಮಾ ಮಾಡಿದ್ದಕ್ಕಾಗಿ, ಅವರಿಗೆ ಸಿಕ್ಕ ಸಂಭಾವನೆ ಬಗ್ಗೆ ಮಾತನಾಡಿದ್ದಾರೆ. https://youtu.be/S1gS18pJxC8 ರಾಕೇಶ್ ಮತ್ತು ಸಂಗಡಿಗರು ನಟಿಸಿದ್ದ ಜೋಶ್ ಸಿನಿಮಾ  ಆದ ಬಳಿಕ, ಅವರಿಗೆ...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img