Tuesday, May 12, 2026

Rahul Gandhi

Hubli News: ರಾಹುಲ್ ಗಾಂಧಿ ಇಟ್ಟುಕೊಂಡು ಕಾಂಗ್ರೆಸ್ ಉದ್ದಾರ ಆಗಲ್ಲಾ: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಜಗದೀಶ್ ಶೆಟ್ಟರ್ ಮಾತನಾಡಿದ್ದು, ಇವಿಎಂ ಬಿಟ್ಟು ಬ್ಯಾಲೇಟ್ ಪೇಪರ್ ಬಳಕೆ ವಿಚಾರದ ಬಗ್ಗೆ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಜನರ ವಿಶ್ವಾಸ ಕಳೆದುಕೊಂಡ ಚುನಾವಣೆಯಲ್ಲಿ ಸೋಲುತ್ತಿದೆ. ರಾಹುಲ್ ಗಾಂಧಿ ಇಟ್ಟುಕೊಂಡು ಕಾಂಗ್ರೆಸ್ ಉದ್ದಾರ ಆಗಲ್ಲಾ. ಕಾಂಗ್ರೆಸ್ ಸೋಲಲು ಅದಕ್ಕೆ ರಾಹುಲ್ ಗಾಂಧಿ ಕಾರಣ. ಆದ್ರೆ ಅದನ್ನು ಮರೆಮಾಚಲು ಇವಿಎಂ ಕಾರಣ...

ಅಕ್ರಮ ಸಾರಾಯಿ ಮಾರಾಟ ಅಬಕಾರಿ ಪೊಲೀಸರ ದಾಳಿ: ಪೆಟ್ರೋಲ್ ಪಂಪ್ ಒಳಗೆ ಸಿಕ್ಕ ಗೋವಾ ಮಾಲ್ ವಶ

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಹದ್ದಿಗೆ ಬರುವ ಪುಣೆ ಮತ್ತು ಬೆಂಗಳೂರು ಹೆದ್ದಾರಿಗೆ ಹತ್ತಿರುವ ಇಂಡಿಯನ್ ಆಯಿಲ್ ಪೆಟ್ರೋಲಿಯಂ ಪಂಪ್ ಒಳಗೆ ಅಬಕಾರಿ ಪೊಲೀಸರು ದಾಳಿ ನಡೆಸಿ ಅಂತಾರಾಜ್ಯ ಅಕ್ರಮ ಎಣ್ಣೆಯನ್ನು ಮಾರಾಟ ದಂಧೆ ಬಯಲು ಮಾಡಿದ್ದಾರೆ. ಪಕ್ಕದ ರಾಜ್ಯ ಗೋವಾದಿಂದ್ ಆಕ್ರಮವಾಗಿ ಸಾರಾಯಿನ್ನು ತರಸಿಕೊಂಡು ಪೆಟ್ರೋಲ್ ಪಂಪ್ ಒಳಗೆ...

Recipe: ನೇರಳೆ ಹಣ್ಣಿನ ಪಾನೀಪುರಿ ರೆಸಿಪಿ

Recipe: ನೀವು ಪುದೀನಾ ಬಳಸಿ ಪಾನೀಪುರಿಯ ಪಾನಿ ತಯಾರಿಸಿರುತ್ತೀರಿ. ಆದರೆ ನೀವು ಯಾವತ್ತಾದರೂ ನೇರಳೆ ಹಣ್ಣಿನ ಪಾನೀಪುರಿ ತಿಂದಿದ್ದೀರಾ. ತಿಂದಿಲ್ಲವೆಂದಲ್ಲಿ ಇಂದೇ ಟ್ರೈ ಮಾಡಿ. ಬೇಕಾಗುವ ಸಾಮಗ್ರಿ: 1 ಬೌಲ್ ನೇರಳೆ ಹಣ್ಣು, 1 ಸ್ಪೂನ್ ಕಪ್ಪುಪ್ಪು, ಬಿಳಿ ಉಪ್ಪು, ಜೀರಿಗೆ ಪುಡಿ, ನಿಂಬೆರಸ, 1 ಹಸಿಮೆಣಸು, ಸಣ್ಣಗೆ ಕತ್ತರಿಸಿದ, ಪುದೀನಾ, ಕೊತ್ತೊಂಬರಿ ಸೊಪ್ಪು, ಐಸ್‌ಕ್ಯೂಬ್ಸ್. ಮಾಡುವ...

ಲಿಚ್ಚಿ ಮತ್ತು ಎಳನೀರು ಬಳಸಿ ಈ ರುಚಿಯಾದ ಜ್ಯೂಸ್ ತಯಾರಿಸಬಹುದು

Recipe: ಬೇಕಾಗುವ ಸಾಮಗ್ರಿ: ಎಳನೀರು, ಲಿಚಿ ಹಣ್ಣು, 1 ಸ್ಪೂನ್ ನೆನೆಸಿದ ಚೀಯಾ ಸೀಡ್ಸ್. ಗಾರ್ನಿಶ್ ಮಾಡಲು, ಲಿಚಿ ಹಣ್ಣು, ಟೆಂಡರ್‌್ ಕೋಕೋನಟ್. ಮಾಡುವ ವಿಧಾನ: ಲಿಚ್ಚಿ ಹಣ್ಣಿನ ಸಿಪ್ಪೆ ತೆಗೆದು, ಕುಟ್ಟಣಿಗೆ ಸಹಾಯದಿಂದ ಕುಟ್ಟಿ, ಸ್ವಲ್ಪ ಪೇಸ್ಟ್ ಮಾಡಿ. ಇದನ್ನು ಸರ್ವಿಂಗ್ ಗ್ಲಾಸ್‌ಗೆ ಹಾಕಿ, ಇದರ ಮೇಲೆ ಚೀಯಾ ಸೀಡ್ಸ್, ಎಳನೀರು ಹಾಕಿ, ಮಿಕ್ಸ್...

Recipe: ಹಾಗಲಕಾಯಿಯಿಂದ ಇದನ್ನು ಮಾಡಿಕೊಟ್ಟರೆ ಮಕ್ಕಳೂ ಕೂಡ ಇಷ್ಟಪಟ್ಟು ತಿಂತಾರೆ

Recipe: ಬೇಕಾಗುವ ಸಾಮಗ್ರಿ: 1 ಹಾಗಲಕಾಯಿ, ಸ್ವಲ್ಪ ಅರಿಶಿನ, 1 ಸ್ಪೂನ್ ಖಾರದ ಪುಡಿ, ಧನಿಯಾ ಪುಡಿ, ಅಕ್ಕಿ ಹುಡಿ, ಕಡಲೆ ಹುಡಿ, ಅಗತ್ಯವಿರುವಷ್ಟು ಎಣ್ಣೆ ಮತ್ತು ಉಪ್ಪು. ಮಾಡುವ ವಿಧಾನ: ಹಾಗಲಕಾಯಿಯ ಬೀಜಗಳನ್ನು ಬೇರ್ಪಡಿಸಿ, ರಿಂಗ್‌ನಂತೆ ಗೋಲಾಕಾರದಲ್ಲಿ ಕತ್ತರಿಸಿ. ಇದನ್ನು 1 ಬೌಲ್‌ಗೆ ಹಾಕಿ, ಸ್ವಲ್ಪ ಉಪ್ಪು ಹಾಕಿ ಮಿಕ್ಸ್ ಮಾಡಿ. ಸ್ವಲ್ಪ ಸಮಯ...

Horoscope: ಈ ರಾಶಿಯವರಿಗೆ ಕಪ್ಪು ಬಣ್ಣ ಅದೃಷ್ಟದ ಬಣ್ಣ

Horoscope: ಕಪ್ಪು ಅಂದ್ರೆ, ಹಲವರಿಗೆ ಅತೀ ಇಷ್ಟವಾಗುವ ಬಣ್ಣ. ಆದರೆ ಇನ್ನು ಕೆಲವರಿಗೆ ತಾವು ಕಪ್ಪು ವಸ್ತ್ರ ಅಥವಾ ವಸ್ತು ಬಳಸಿದರೆ, ಉತ್ತಮವಲ್ಲ ಅಂತಾ ಇದೆ. ಹಾಗಾದ್ರೆ ಯಾವ ರಾಶಿಯವರಿಗೆ ಕಪ್ಪು ಬಣ್ಣ ಉತ್ತಮ ಅಂತಾ ತಿಳಿಯೋಣ ಬನ್ನಿ.. ವೃಶ್ಚಿಕ: ವೃಶ್ಚಿಕ ರಾಶಿಯವರಿಗೆ ಕಪ್ಪು ಬಣ್ಣ ಲಕ್ಕಿಯಾಗಿದೆ. ಆದರೆ ಎಲ್ಲ ಕಾಲದಲ್ಲೂ ಅಲ್ಲ. ಎಲ್ಲರೂ ತಮ್ಮ...

Horoscope: ಈ ರಾಶಿಯ ಹೆಣ್ಣು ಮಕ್ಕಳು ಉತ್ತಮ ಪತ್ನಿಯರಾಗುತ್ತಾರೆ

Horoscope: ನೀವು ಅವಿವಾಹಿತರಾಗಿದ್ದು, ಹೆಣ್ಣು ಹುಡುಕುತ್ತಿದ್ದರೆ, ಖಂಡಿತವಾಗಿಯೂ ಜಾತಕವನ್ನು ಪರಿಶೀಲಿಸಿಯೇ ಮದುವೆಯಾಗಬೇಕು. ಕೆಲವರು ಜಾತಕವೆಲ್ಲ ಸುಳ್ಳು ಎನ್ನುತ್ತಾರೆ. ಆದರೆ ಜಾತಕ ಸರಿಯಾದಾಗಲೇ, ಜೀವನ ಸರಿಯಾಗಿ ನಡೆಯುತ್ತದೆ. ಹಾಗಾಗಿ ಜಾತಕ ನೋಡುವುದು ಮುಖ್ಯ. ಇಂದು ನಾವು ಯಾವ ರಾಶಿಯ ಹೆಣ್ಣು ಮಕ್ಕಳು ಉತ್ತಮ ಪತ್ನಿಯರಾಗುತ್ತಾರೆ ಅಂತಾ ತಿಳಿಯೋಣ ಬನ್ನಿ.. ಕರ್ಕ ರಾಶಿ: ಕರ್ಕ ರಾಶಿಯವರು ಭಾವನಾತ್ಮಕ ಗುಣ...

Hubli News: ಅನ್ನಭಾಗ್ಯ ಅಕ್ಕಿ ಕನ್ನ ಕಿಂಗ್ ಪಿನ್ ಬಂಧನ

Hubli News: ಪಡಿತರ ಅಕ್ಕಿ ಅಕ್ರಮ ಸಾಗಾಟ ಪ್ರಮುಖ ಕಿಂಗ್ ಪಿನ್ ಹಾವೇರಿ ಮೂಲದ ಸಚಿನ್ ಕಬ್ಪೂರ್ ಬಂಧಿಸಿ ಜೈಲಿಗೆ ಕಳುಹಿಸುವಲ್ಲಿ ಹುಬ್ಬಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಜುಲೈ 30 ರಂದು ಹಾವೇರಿಯಿಂದ ಹುಬ್ಬಳ್ಳಿ ಮಾರ್ಗವಾಗಿ ಗುಜರಾತಕ್ಕೆ ಎರಡು ಲಾರಿಯಲ್ಲಿ 48 ಟನ್ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ...

ಕಸಾಯಿಖಾನೆಗಳ ವಿರುದ್ಧ ರೊಚ್ಚಿಗೆದ್ದ ಹಿಂದೂ ಸಂಘಟನೆ: ಪೊಲೀಸರು- ಹೋರಾಟಗಾರರ ನಡುವೆ ವಾಗ್ವಾದ

Dharwad News: ಕಸಾಯಿ ಖಾನೆಯಲ್ಲಿ ಅಕ್ರಮವಾಗಿ ಗೋವುಗಳ ವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿ, ಧಾರವಾಡದಲ್ಲಿ ಕಸಾಯಿ ಖಾನೆಯ ಬಳಿಯೇ ಹಿಂದೂ ಸಂಘಟನೆಯ ಮುಖಂಡರು ಪ್ರತಿಭಟನೆ ನಡೆಸಿ ಗೋ ವಧೆ ಮಾಡುವವರ ವಿರುದ್ಧ ಆಕ್ರೋಶ ಹೊರಹಾಕಿದರು.‌ ಈ ವೇಳೆ ಪೊಲೀಸ್ ಮತ್ತು ಹೋರಾಟಗಾರರ ನಡುವೆ ಮಾಚಿನ ಚಕಮಕಿಯು ನಡೆಯಿತು. ‌ ಧಾರವಾಡದ ಶಿವಾಜಿ ವೃತ್ತದ ಬಳಿ ಇರುವ...

ಗೋ ಬ್ಯಾಕ್ ಮಂಜುನಾಥ್ – ಹುಳಿಯಾರು ಪಟ್ಟಣ ಪಂಚಾಯಿತಿಯಲ್ಲಿ ಸಾರ್ವಜನಿಕರಿಂದ ಪ್ರತಿಭಟನೆ

ಚಿಕ್ಕನಾಯಕನಹಳ್ಳಿ ಜಿಲ್ಲೆಯ ಹುಳಿಯಾರು ಪಟ್ಟಣ ಪಂಚಾಯಿತಿ CEO ಆಗಿ ಮಂಜುನಾಥ ನೇಮಕ ಮಾಡಿ ಸರ್ಕಾರ ನೇಮಕ ಮಾಡಿದೆ. ಸಾರ್ವಜನಿಕರು ಸಾರ್ಕಾರದ ಈ ನಡೆಯನು ವಿರೋಧಿಸುತ್ತಿದ್ದರೆ. ಗೋ ಬ್ಯಾಕ್ ಮಂಜುನಾಥ್ ಎಂದು ಕೂಗಿ ಪ್ರತಿಭಟನೆ ಮಾಡಿದ್ದರೆ. ಸರ್ಕಾರದ ಆದೇಶವನ್ನು ಹಿಂಪಡೆಯಬೇಕೆಂದು ಇಲ್ಲಂದರೆ ಹಿಂಪಡೆಯುವವರೆಗೆ ಹೋರಾಟ ಮಾಡುತ್ತೇವೆಂದು ಸಾರ್ವಜನಿಕರು ಅಕ್ರೋಶ ಹೊರಹಾಕಿದ್ದಾರೆ.
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img