Monday, May 11, 2026

Rahul Gandhi

ಕಾರ್ಮಿಕ ಸಚಿವರೇ ನಿಮ್ಮೂರಿನ ಆಸ್ಪತ್ರೆಯಲ್ಲೇ ನಡೆಯುತ್ತಿದೆ ಕಳ್ಳಾಟ.. Karnataka TV Exclusive

Hubli News: ಹುಬ್ಬಳ್ಳಿ: ಕಾರ್ಮಿಕ ಸಚಿವ ಸಂತೋಷ್ ಲಾಡ್‌ ಅವರು ಅವಳಿ ನಗರವಾದ ಹುಬ್ಬಳ್ಳಿ- ಧಾರವಾಡದ ಉಸ್ತುವಾರಿ ಸಚಿವರಾಗಿದ್ದಾರೆ. ಅವರಿಂದ ಆದಷ್ಟು ಅತ್ಯುತ್ತಮ ಕೆಲಸವನ್ನು ಲಾಡ್ ಮಾಡುತ್ತಿದ್ದಾರೆ. ಆದರೆ ಇದೀಗ ಹುಬ್ಬಳ್ಳಿಯ ಇಎಸ್‌ಐ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಕರ್ಮಕಾಂಡಕ್ಕೆ ಅಂತ್ಯ ಹಾಡುವ ಸಮಯ ಹತ್ತಿರವಾದಂತಿದೆ. ಯಾಕಂದ್ರೆ ಇವರ ಕಳ್ಳಾಟವನ್ನು ಕರ್ನಾಟಕ ಟಿವಿ ಮತ್ತು ದಲಿತ ಕಲ್ಯಾಣ...

Bellary News: ಬಳ್ಳಾರಿಯ ರಾಬಕೋವಿ ಅಧ್ಯಕ್ಷರ ಚುನಾವಣೆಯಲ್ಲಿ ರಾಘವೇಂದ್ರ ಹಿಟ್ನಾಳ್ ಅವಿರೋಧ ಆಯ್ಕೆ

Bellary News: ಬಳ್ಳಾರಿ: ಬಳ್ಳಾರಿಯ ರಾಬಕೋವಿ ಅಧ್ಯಕ್ಷರ ಚುನಾವಣೆಯಲ್ಲಿ ರಾಘವೇಂದ್ರ ಹಿಟ್ನಾಳ್ ಅವಿರೋಧವಾಗಿ ಆಯ್ಕೆಯಾಗಿದ್ದು, ಹಿಟ್ನಾಳ್ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಈ ವೇಳೆ ಮಾಧ್ಯಮದ ಜತೆ ಮಾತನಾಡಿರುಲ ಹಿಟ್ನಾಳ್, ರಾಜ್ಯ ಕಂಡ ಶೋಷಿತ ಸಮಾಜದ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಡಿ.ಕೆ.ಶಿವಕುಮಾರ್ ಉಸ್ತುವಾರಿ ಸಚಿವರಾದ ಜಮೀರ್ ಅಹಮ್ಮದ್ ಸಹಕಾರದಿಂದ ಇಂದು ಈ ಪಟ್ಟ ದೊರೆತಿದೆ. ಎಲ್ಲರೂ...

Hubli News: ರಭಸವಾದ ಮಳೆಗೆ ಕೊಚ್ಚಿಹೋದ ರಸ್ತೆ, 10 ಹಳ್ಳಿಗಳ ಸಂಪರ್ಕ ಕಡಿತ

Hubli News: ಹುಬ್ಬಳ್ಳಿ: ಅವಳಿ ನಗರವಾಗಿರುವ ಹುಬ್ಬಳ್ಳಿ- ಧಾರವಾಡದಲ್ಲಿ ಜೋರಾಗಿ ಮಳೆ ಸುರಿಯುತ್ತಿದ್ದು, ರಭಸವಾದ ಮಳೆಗೆ ರಸ್ತೆ ಕೊಚ್ಚಿಹೋಗಿದೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬಿದರಗಡ್ಡಿ ಗ್ರಾಮದ ಬಳಿ ರಸ್ತೆ ಕೊಚ್ಚಿಹೋಗಿದ್ದು, ಜನ 10ಕ್ಕೂ ಹೆಚ್ಚು ಹಳ್ಳಿಗಳ ಸಂಪರ್ಕ ಕಡಿದುಕ``ಂಡಿದ್ದಾರೆ. ಹಾಗಾಗಿ ಕಲಘಟಗಿಯಿಂದ ತಡಸ ಗ್ರಾಮಕ್ಕೆ ಸಂಚಾರ ಸ್ಥಗಿತವಾಗಿದೆ. ಇನ್ನು ಹೀಗಾಗಿರುವುದರಿಂದ ಬಸ್ ಬಾರದೇ ಮತ್ತು...

Hubli News: ಮೋದಿಯವರು ಸಬ್ಕಾ ಸಾಥ್ ಸಬ್ಕಾ ವಿಕಾಸ ಮಾಡ್ತಿಲ್ಲ ಸಬ್ಕಾ ವಿನಾಶ ಮಾಡ್ತಿದ್ದಾರೆ: ಸಲೀಂ ಅಹ್ಮದ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಎಂಎಲ್‌ಸಿ ಸಲೀಂ ಅಹ್ಮದ್, ಮುಡಾ ವಿಚಾರದಲ್ಲಿ ಇಡಿಗೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಸೇರಿ ಇಡಿಗೆ ಕಪಾಳಮೋಕ್ಷ ಮಾಡಿದೆ. ಸುಪ್ರೀಂ ಕೋರ್ಟ್ ಇಡಿ ಬಳಸಿ ರಾಜಕಾರಣ ಮಾಡುತ್ತಿರುವುದು ಸರಿಯಲ್ಲ ಅಂತಾ ಹೇಳಿದೆ ಎಂದು ಕಿಡಿಕಾರಿದ್ದಾರೆ. ಈ ಹಿಂದೆಯಿಂದ ನಾವು ಕೇಂದ್ರ ಬಿಜೆಪಿ ಇಡಿ ಸಿಬಿಐ ದುರ್ಬಳಕೆ ಬಗ್ಗೆ ಹೇಳುತ್ತಲೇ ಬಂದಿದ್ವಿ....

Political News: ರಾಜ್ಯದಲ್ಲಿ ಆಗಸ್ಟ್ 16ರಂದು ಅಸಹಕಾರ ಹೋರಾಟ ಮಾಡುತ್ತೇವೆ: ಗೋವಿಂದ ಕಾರಜೋಳ

Hubli News: ಹುಬ್ಬಳ್ಳಿ: ಒಳ ಮೀಸಲಾತಿಗಾಗಿ ಕಳೆದ ಮೂವತ್ತು ವರ್ಷಗಳಿಂದ ಹೋರಾಟ ನಡೆಯುತ್ತಿದೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಒಳ ಮೀಸಲಾತಿ ಕೊಡುವುದಾಗಿ ಹೇಳಿತ್ತು. ಅಧಿಕಾರಕ್ಕೆ ಬಂದರೂ ಮೀಸಲಾತಿ ನೀಡುತ್ತಿಲ್ಲ ಎಂದು ಸಂಸದ ಗೋವಿಂದ ಕಾರಜೋಳ ಕಿಡಿಕಾರಿದ್ದಾರೆ. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಎರಡು ವರ್ಷಗಳಿಂದ ಮೀಸಲಾತಿ ಕೊಡುತ್ತಿಲ್ಲ.‌ ಕೆಳ ವರ್ಗದ ಜನ ಮೇಲೆ ಬರಬಾರದೆಂದು...

Hubli News: ಸಿದ್ದರಾಮಯ್ಯನವರು ಹಿಂದುಳಿದ ವರ್ಗದವರಿಗೆ ಮೋಸ ಮಾಡಿದ್ದಾರೆ: ಎ‌.ನಾರಾಯಣಸ್ವಾಮಿ

Hubli News: ಹುಬ್ಬಳ್ಳಿ: ಸಿದ್ದರಾಮಯ್ಯನವರು ಹಿಂದುಳಿದ ವರ್ಗದವರಿಗೆ ಮೋಸ ಮಾಡಿದ್ದಾರೆ. ಸಿದ್ದರಾಮಯ್ಯನವರು ನುಡಿದಂತೆ ನಡೆಯುತ್ತಾರೆಂದು ಹಿಂದುಳಿದ ವರ್ಗ ನಂಬಿತ್ತು. ಆದರೆ ಜನರಿಗೆ ಮೋಸ ಮಾಡಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರದ ಮಾಜಿ ಸಚಿವ ಎ‌.ನಾರಾಯಣಸ್ವಾಮಿ ಕಿಡಿಕಾರಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಶಸ್ತ್ರಾಸ್ತ್ರಗಳನ್ನ ಕೆಳಗೆ ಇರಿಸಿ ಬಿಟ್ಟಿದ್ದಾರೆ. ಹಿಂದುಳಿದ ವರ್ಗಕ್ಕೆ ನ್ಯಾಯ ಕೊಡಲು ಅವರಿಂದ...

Hubli News: ಅವ್ಯವಸ್ಥೆ ಆಗರವಾದ ಹುಬ್ಬಳ್ಳಿ ಕೇಶ್ವಾಪುರ ಪರೀಕ್ಷಾ ಕೇಂದ್ರ: ಅಭ್ಯರ್ಥಿಗಳಿಂದ ಪ್ರತಿಭಟನೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಿನ್ನೆ ಮಧ್ಯಾಹ್ನ ನಡೆಯಬೇಕಿದ್ದ ಕೇಂದ್ರ ಎಸ್ಎಸ್‌ಸಿ ಪರೀಕ್ಷೆ ರಾಾತ್ರಿ 10 ಆದರೂ ನಡೆಯದೇ, ಎಡವಟ್ಟು ನಡೆದಿದೆ. ಭವಿಷ್ಯದ ಕೇಂದ್ರ ಸರ್ಕಾರಿ ನೌಕರರ ಜೊತೆಗೆ ಪರೀಕ್ಷಾ ಕೇಂದ್ರ ಸಿಬ್ಬಂದಿ ಹುಡುಗಾಟವಾಡಿದ್ದು, ಹುಬ್ಬಳ್ಳಿ ಕೇಶ್ವಾಪುರದಲ್ಲಿರುವ ಪರೀಕ್ಷಾ ಕೇಂದ್ರದಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ. ಕಾಲೇಜಿಗೆ ಬಂದು ಪರೀಕ್ಷೆ ಬರೆಯಬೇಕಿದ್ದು, ಆನ್‌ಲೈನ್‌ ಪರೀಕ್ಷೆ ಬರೆಯುವ ವ್ಯವಸ್ಥೆಯೂ ಇಲ್ಲ. ಇನ್ನು...

ಓದು & ನಟನೆ ಜೊತೆ ಜೊತೆಗೆ ಹೇಗೆ BALANCE ಆಯ್ತು?: ನಟಿ ಮಹತಿ ಭಟ್ ವಿಶೇಷ ಸಂದರ್ಶನ

Sandalwood: ನಟಿ ಮಹತಿ ಗಟ್ಟಿಮೇಳ ಸಿರಿಯಲ್‌ನಲ್ಲಿ ನಟಿಸುವಾಗ ಅವರು ಪಿಯುಸಿಯಲ್ಲಿದ್ದರು. ಹಾಗಾಗಿ ಓದು ಮತ್ತು ನಟನೆ ಎರಡನ್ನೂ ಬ್ಯಾಲೆನ್ಸ್ ಮಾಡೋದು ಸಾಮಾನ್ಯ ಮಾತಾಗಿರಲಿಲ್ಲ. ಹಾಗಾದ್ರೆ ಅವೆರಡನ್ನೂ ಮಹತಿ ಹೇಗೆ ಬ್ಯಾಲೆನ್ಸ್ ಮಾಡಿದ್ರು ಅಂತಾ ಅವರಿಂದಲೇ ಕೇಳೋಣ ಬನ್ನಿ.. https://youtu.be/GGDUd2LgsYM ಪಿಯುಸಿಯಲ್ಲಿದ್ದಾಗ ಮಹತಿಗೆ ತತ್ಸಮ-ತದ್ಭವ ಎಂಬ ಸಿನಿಮಾದಲ್ಲಿ ಅಭಿನಯಿಸುವ ಅವಕಾಶ ಸಿಕ್ಕಿತ್ತು. ಸೆಕೆಂಡ್ ಈಯರ್‌ನಲ್ಲಿ ಕೇಡಿ ಸಿನಿಮಾದಲ್ಲಿ ಅವಕಾಶ...

5 ವರ್ಷ ಗಟ್ಟಿಮೇಳ ಧಾರವಾಹಿಯಲ್ಲಿ ತುಂಬಾ ವಿಷಯಗಳು ಕಲಿತೆ: ನಟಿ ಮಹತಿ ಭಟ್

Sandalwood: ನಟಿ ಮಹತಿ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ಸಿನಿ ಪಯಣದ ಬಗ್ಗೆ ಮಾತನಾಡಿದ್ದಾರೆ. ಮಹತಿ ನಟಿಸಿದ ಫಸ್ಟ್ ಸಿರಿಯಲ್ ಅಂದ್ರೆ ಅದು ಗಟ್ಟಿಮೇಳ. ಈ ಸಿರಿಯಲ್ ಆಫರ್ ಬಂದಾಗ ಮಹತಿ ಏನು ಮಾಡಿದ್ರು..? ಸಿರಿಯಲ್‌ನಲ್ಲಿ ನಟಿಸುವಾಗ ಅವರ ಎಕ್ಸ್‌ಪಿರಿಯನ್ಸ್ ಹೇಗಿತ್ತು ಅಂತಾ ಅವರಿಂದಾನೇ ತಿಳಿಯೋಣ ಬನ್ನಿ.. https://youtu.be/BDrOTgZbmVY ಮಹತಿಗೆ ಸಿರಿಯಲ್ ಆಫರ್ ಬಂದಾಗ, ನಾನು...

Bagalakote: ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಬೀಗ ಹಾಕಿದ ಪ್ರಕರಣದ ಬಗ್ಗೆ ಕಾಶಪ್ಪನವರ್ ಪ್ರತಿಕ್ರಿಯೆ

Bagalakote: ಬಾಗಲಕೋಟೆಯಲ್ಲಿ ಮಾತನಾಡಿರುವ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಬೀಗ ಹಾಕಿದ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿ ಸಿ ಪಾಟೀಲ್, ಅರವಿಂದ್ ಬೆಲ್ಲದ್ ವಿರುದ್ಧ ಮತ್ತು ನರಗುಂದ ಶಾಸಕ ಸಿ.ಸಿ. ಪಾಟೀಲರ ಆರೋಪಗಳಿಗೆ ಕಾಶಪ್ಪನವರ್ ತಿರುಗೇಟು ನೀಡುವ ಮೂಲಕ ಪ್ರತಿಕ್ರಿಯಿಸಿದ್ದು, ಇದರಲ್ಲಿ 50ರಿಂದ 60 ಜನ ಧರ್ಮದರ್ಶಿಗಳಿದ್ದೇವೆ. ಇವರೆಲ್ಲರ ನಿರ್ಣಯ ಇದು....
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img