Monday, May 11, 2026

Rahul Gandhi

Hubli: ಟ್ರಾನ್ಸಫರ್ ಮಾಡಿಸುವ ಕೆಲಸ ಸ್ವಾಮೀಜಿಗಳದ್ದಲ್ಲ: ಪಂಚಮಸಾಲಿ ಮುಖಂಡ‌ ನೀಲಕಂಠ ಅಸೂಟಿ ಕಿಡಿ

Hubli: ಹುಬ್ಬಳ್ಳಿ: ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಟ್ರಸ್ಟ್ ನಡುವಿನ ಗುದ್ದಾಟ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಹುಬ್ಬಳ್ಳಿ ನಗರದಲ್ಲಿ ಪಂಚಮಸಾಲಿ ಮುಖಂಡ‌ ನೀಲಕಂಠ ಅಸೂಟಿ ಹೇಳಿಕೆ ನೀಡಿದ್ದಾರೆ. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸ್ವಾಮೀಜಿ ಧರ್ಮ ಕಾರ್ಯ ಹೆಚ್ಚು ಮಾಡಬೇಕು ಅನ್ನೋದು ನಮ್ಮ ನಿರೀಕ್ಷೆ ಇತ್ತು. ಆದ್ರೆ ಅವರ ತಿರುಗಾಟ ಬಹಳ...

Hubli: ಬಸವ ಜಯಮೃತ್ಯುಂಜಯ ಸ್ವಾಮೀಜಿ ಒಂದು ಪಕ್ಷದ ಬ್ಯಾನರ್ ಅಡಿ ಹೋಗಿ ಕೂರುತಿದ್ದಾರೆ: ಕಾಶಪ್ಪನವರ್

Hubli: ಹುಬ್ಬಳ್ಳಿ: ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಶಾಸಕ ವಿಜಯಾನಂದ ಕಾಶಪ್ಪನವರ ಆಕ್ರೋಶ ವ್ಯಕ್ತಪಡಿಸಿದ್ದಾರೆ.‌ ಜಯಮೃತ್ಯುಂಜಯ ಸ್ವಾಮೀಜಿ ನಡವಳಿಕೆ ಬದಲಾವಣೆ ಆಗಿದ್ದು ಸತ್ಯ. ಒಂದು ಪಕ್ಷದ ಬ್ಯಾನರ್ ಅಡಿ ಹೋಗಿ ಕೂರುತಿದ್ದಾರೆ ಎಂದು ಕಿಡಿಕಾರಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಓರ್ವ ವ್ಯಕ್ತಿ ಪರವಾಗಿ ಮಾತ್ರ ಮಾತನಾಡುತ್ತಿದ್ದಾರೆ. ನಮ್ಮ ಸಮಾಜದವರ ಮೇಲೆ ಅನೇಕ ಕಡೆ...

ಬೀದಿ ನಾಯಿಗಳ ನಿಯಂತ್ರಣದಲ್ಲಿ ಪಾಲಿಕೆ ವಿಫಲ: ಕಾರ್ಯಾಚರಣೆಗೆ ಸಿಗುತ್ತಿಲ್ವಂತೆ ಡಾಗ್ ಕ್ಯಾಚರ್ಸ್..!

Hubli: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ನಿರ್ಧಾರಗಳು ಕೇವಲ ಪೇಪರ್ ಹಾಗೂ ಪ್ರಚಾರಕ್ಕೆ ಸೀಮಿತವಾದಂತಾಗಿದೆ. ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಅದೆಷ್ಟೋ ಕ್ರಮಗಳನ್ನು ಕೈಗೊಂಡರೂ ಕೂಡ ಅವಳಿನಗರದ ಜನರಿಗೆ ಮಾತ್ರ ಬೀದಿ ನಾಯಿಗಳಿಂದ ಮುಕ್ತಿ ಸಿಗುತ್ತಿಲ್ಲ. ಹುಬ್ಬಳ್ಳಿಯ ಬಹುತೇಕ ಭಾಗದಲ್ಲಿ ರಾತ್ರಿ ವೇಳೆಯಲ್ಲಿ ಮಾತ್ರವಲ್ಲದೇ ಹಗಲು ಹೊತ್ತಿನಲ್ಲಿಯೂ ಬೀದಿ ನಾಯಿಗಳಿಂದ ಸಾರ್ವಜನಿಕರು ಹಾಗೂ...

ತಿಪಟೂರು ತಾಲ್ಲೂಕಿನಲ್ಲಿರುವ 38 ಗೊಲ್ಲರಹಟ್ಟಿಗಳನ್ನು. ಕಂದಾಯ ಗ್ರಾಮ ಮಾಡಲು ಮನವಿ.

Tipaturu: ತಿಪಟೂರು. ತಾಲ್ಲೂಕಿನ ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘ ತಿಪಟೂರು ತಾಲೂಕು ಶಾಖೆ ವತಿಯಿಂದ ತಾಲೂಕಿನಲ್ಲಿರುವ ಎಲ್ಲಾ ಗೊಲ್ಲರಟಿಗಳನ್ನು ಕಂದಾಯ ಗ್ರಾಮ ಮಾಡಲು ತಹಸೀಲ್ದಾರ್ ರವರಿಗೆ ಕಾಡು ಗೊಲ್ಲರ ಸಂಘದ ಮುಖಂಡರಿಂದ ಮನವಿ ಕಾಡುಗೊಲ್ಲರ ಸಂಘದ ತಾಲ್ಲೂಕು ಅಧ್ಯಕ್ಷ ಬಾಲರಾಜು ಮಾತನಾಡಿ ತಾಲೂಕಿನಲ್ಲಿ 38 ಗೊಲ್ಲರಹಟ್ಟಿಗಳಲ್ಲಿ ಕಾಡುಗೊಲ್ಲ ಜನಾಂಗವು ವಾಸ ಮಾಡುತ್ತಿದ್ದು ಇವರುಗಳು ಗ್ರಾಮಠಾಣ ಸರ್ಕಾರಿ...

ಬಿಜೆಪಿಯವರು 1 ಲಕ್ಷ ಕೋಟಿ ಸಾಲ ಇಟ್ಟು ಹೋಗಿದ್ದರು. ಆದ್ರೀಗ ಸತ್ಯ ಹರಿಶ್ಚಂದ್ರರಂತೆ ಮಾತಾಡ್ತಿದ್ದಾರೆ: ರಾಮಲಿಂಗಾರೆಡ್ಡಿ

Hubli News: ಹುಬ್ಬಳ್ಳಿ: ಐದು ವರ್ಷ ನಾನೇ ಇರ್ತೇನೆ ಅಂತ ಸಿಎಂ ಹೇಳಿದ್ದಾರೆ. ಹೀಗಾಗಿ ಅದರ ಬಗ್ಗೆ ನಮ್ಮನ್ನು ಏನೂ ಕೇಳಬೇಡಿ. ಮಲ್ಲಿಕಾರ್ಜುನ ಖರ್ಗೆಯವರು ಎಲ್ಲಿಯೂ ಮಾತನಾಡಬೇಡಿ ಅಂತ ಹೇಳಿದ್ದಾರೆ. ಹೀಗಾಗಿ ಸಿಎಂ ಸ್ಥಾನ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಮಾತನಾಡಲ್ಲ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ನಗರದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ...

Hubli News:ಈ ಹಿಂದೆ ಇದ್ದ ಸರ್ಕಾರ ಒಂದೇ ಒಂದು ಬಸ್ ಖರೀದಿ ಮಾಡಿಲ್ಲ: ಸಚಿವ ರಾಮಲಿಂಗಾರೆಡ್ಡಿ ಆರೋಪ

Hubli News: ಹುಬ್ಬಳ್ಳಿ: ಈ ಹಿಂದೆ ಇದ್ದ ಸರ್ಕಾರ ಒಂದೇ ಒಂದು ಬಸ್ ಖರೀದಿ ಮಾಡಿಲ್ಲ. ಒಂದೇ ಒಂದು ಪೋಸ್ಟ್ ತುಂಬಿಕೊಂಡಿಲ್ಲ ಎಂದು ಬಿಜೆಪಿ ವಿರುದ್ಧ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನೇಮಕಾತಿ ಪ್ರಕ್ರಿಯೆ ಇನ್ನೂ ಕೂಡ ಮುಗದಿಲ್ಲ. ಎಚ್.ಕೆ.ಪಾಟೀಲ ಅವರು ಕೂಡ ಕರೆ ಮಾಡಿ ಮಾತನಾಡಿದ್ದಾರೆ. ಈಗ 1000...

Hubli News: ಸಿಎಂ ಸಿದ್ಧರಾಮಯ್ಯನವರ ಜೊತೆಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

Hubli News: ಸಿಎಂ ಸಿದ್ಧರಾಮಯ್ಯನವರ ಜೊತೆಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಸಿಎಂ ಜೊತೆಗೆ ಮಾತ್ರವಲ್ಲದೇ ಯಾರೊಂದಿಗೂ ಭಿನ್ನಾಭಿಪ್ರಾಯ ಇಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ನಗರದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿಎಂ ಅವರೇ ಹಣಕಾಸು ಮಂತ್ರಿ ಆಗಿರುವುದರಿಂದ ಏನ್ ಮಾಡಲು ಆಗುವುದಿಲ್ಲ, ನಾನೇ ಹಣಕಾಸು ಮಂತ್ರಿ ಆಗಿದ್ದರೇ ಅರಿಯರ್ಸ್, ಅನುದಾನ ಎಲ್ಲವನ್ನೂ ಕೊಟ್ಟು ಬಿಡುತ್ತಿದೆ...

Spiritual: ಬೇರೆಯವರ ಮನೆಯಿಂದ ಇಂಥ ವಸ್ತುಗಳನ್ನು ತರಬಾರದಂತೆ

Spiritual: ನಾವು ಬೇರೆಯವರ ಮನೆಗೆ ಹೋದರೆ ಅವರು ನೀಡಿದರೂ, ಅಥವಾ ನಾವಾಗಿಯೇ ಕೆಲ ವಸ್ತುಗಳನ್ನು ತರಬಾರದು. ಹಾಗಾದ್ರೆ ನಾವು ಎಂಥ ವಸ್ತುಗಳನ್ನು ಮತ್ತು ಯಾಕೆ ತರಬಾರದು ಅಂತಾ ತಿಳಿಯೋಣ ಬನ್ನಿ.. ಛತ್ರಿ: ಬೇರೆಯವರ ಮನೆಯಿಂದ ನೀವು ಛತ್ರಿ ತರಬಾರದು. ಅಥವಾ ಯಾರ ಛತ್ರಿಯನ್ನಾದರೂ ಕದಿಯಬಾರದು. ಇದರಿಂದ ಗ್ರಹಗತಿ ಬದಲಾಗಿ, ಅವರ ಪಾಲಿನ ದುರಾದೃಷ್ಟ ನಿಮ್ಮ ಪಾಲಾಗುತ್ತದೆ. ಚಪ್ಪಲಿ:...

Spiritual: ಈ ಕಾರಣಕ್ಕೆ ಹೆಣ್ಣು ಮಕ್ಕಳು ಸ್ಮಶಾನಕ್ಕೆ ಹೋಗಬಾರದು ಅನ್ನೋದು

Spiritual: ಸಾವಿನ ಬಳಿಕ ಹೆಣವನ್ನು ಸ್ಮಶಾನಕ್ಕೆ ಹೋಗಿ ಅಂತ್ಯಸಂಸ್ಕಾರ ಮಾಡುವುದು ಹಿಂದೂ ಧರ್ಮದ ಪದ್ಧತಿ. ಆದರೆ ಈ ಪದ್ಧತಿ ಅನುಸರಿಸುವಾಗ, ಕೆಲ ನಿಯಮಗಳನ್ನು ಅನುಸರಿಸಬೇಕು. ಅದರಲ್ಲೂ ಸ್ಮಶಾನಕ್ಕೆ ಹೆಣ್ಣು ಮಕ್ಕಳು ಹೋಗಬಾರದು ಅನ್ನೋ ಪದ್ಧತಿ ಇದೆ. ಹಾಗಾದ್ರೆ ಯಾಕೆ ಹೆಣ್ಣು ಮಕ್ಕಳು ಸ್ಮಶಾನಕ್ಕೆ ಹೋಗಬಾರದು ಅಂತಾರೆ ಅಂತ ತಿಳಿಯೋಣ ಬನ್ನಿ.. ಮನೆಯಲ್ಲಿ ಯಾರಾದರೂ ಇರಬೇಕು: ವ್ಯಕ್ತಿ...

Hubli News: ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿಯ ಬಂಧನ

Hubli News: ಹುಬ್ಬಳ್ಳಿ: ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಹಳೇ ಹುಬ್ಬಳ್ಳಿ ಪೊಲೀಸರು ಬಂಧಿಸಿ, ಆತನಿಂದ ಮಾರಕಾಸ್ತ್ರ ಹಾಗೂ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ದಿವಟಗಿ ಓಣಿಯ ಇಮ್ರಾನ್ ಮನಿಯಾರ್ ಎಂಬಾತ ಕೈಯಲ್ಲಿ ಮಾರಕಾಸ್ತ್ರ ಹಿಡಿದು ಕಾನೂನು ಬಾಹಿರ ಚಟುವಟಿಕೆ ಮಾಡುತ್ತಾ ಜನರನ್ನು ಭಯ ಪಡಿಸುತ್ತಿದ್ದ. ಆತ ಮಾರಕಾಸ್ತ್ರವನ್ನು ಅಪರಾಧ ಮಾಡುವ ಉದ್ದೇಶದಿಂದ ತೆಗೆದುಕೊಂಡು...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img