Sunday, May 10, 2026

Rahul Gandhi

ಸಾರ್ವಜನಿಕ ಶಿಕ್ಷಣ ಇಲಾಖೆಯ ಧಾರವಾಡ ವಿಭಾಗದ ಅಪರ ಆಯುಕ್ತರಾಗಿ ಡಾ. ಈಶ್ವರ ಉಳ್ಳಾಗಡ್ಡಿ ಅಧಿಕಾರ ಸ್ವೀಕಾರ

Hubli: ಹುಬ್ಬಳ್ಳಿ-ಧಾರವಾಡ: ಸಾರ್ವಜನಿಕ ಶಿಕ್ಷಣ ಇಲಾಖೆಯ ಧಾರವಾಡ ವಿಭಾಗದ ಅಪರ ಆಯುಕ್ತರಾಗಿ ಡಾ. ಈಶ್ವರ ಉಳ್ಳಾಗಡ್ಡಿ ಅಧಿಕಾರ ವಹಿಸಿಕೊಂಡಿದ್ದಾರೆ. ಕೆಎಎಸ್ ಹಿರಿಯ ಶ್ರೇಣಿಯ ಅಧಿಕಾರಿಯಾಗಿರುವ ಡಾ ಈಶ್ವರ ಉಳ್ಳಾಗಡ್ಡಿ ಅವರು, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾಗಿ ನಂತರ ಅಲ್ಲಿಂದ ಬೀದರ್ ಅಪರ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಮತ್ತೆ ಹತ್ತು ದಿನದಲ್ಲೇ ಧಾರವಾಡಕ್ಕೆ ವರ್ಗಾವಣೆಗೊಂಡಿದ್ದು, ಧಾರವಾಡ...

Dharwad News: ಖಾಕಿ ನನ್ನ ತಾಯಿ: ಹೆಚ್ಚುವರಿ ಪೊಲೀಸ ಅಧೀಕ್ಷಕ ನಾರಾಯಣ ಬರಮನಿ

Dharwad News: ಧಾರವಾಡ: ಕಳೆದ 33 ವರ್ಷಗಳಿಂದ ಖಾಕಿ ನನ್ನ ದೇವರು, ತಾಯಿಯಂತೆ ಗೌರವಿಸಿ, ಬದುಕಿದ್ದೇನೆ. ಯುವ ಅಧಿಕಾರಿಗಳು ವೃತ್ತಿಯ ಘನತೆ, ಗೌರವ ಎತ್ತಿ ಹಿಡಿಯುವಂತೆ ಸದಾ ಕಾಲ ಹೆಮ್ಮೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಎಎಸ್ ಪಿ. ನಾರಾಯಣ ಬರಮನಿ ಅವರು ಹೇಳಿದರು. ಅವರು ನಿನ್ನೆ ಸಂಜೆ ಎಸ್.ಪಿ.ಕಚೇರಿ ಸಭಾಭವನದಲ್ಲಿ ಧಾರವಾಡ ಜಿಲ್ಲಾ ಪೋಲಿಸ ಇಲಾಖೆಯಿಂದ...

Chanakya Neeti : ಹಣಕ್ಕಿಂತಲೂ ಈ ವಿಚಾರಗಳು ಮುಖ್ಯ ಅಂತಾರೆ ಚಾಣಕ್ಯರು

Chanakya Neeti : ಚಾಣಕ್ಯರು ಜೀವನ ಮಾಡಲು, ಸಂಸಾರ ಸಾಗಿಸಲು, ಆರ್ಥಿಕವಾಗಿ ಸಬಲರಾಗಲು ಏನು ಮಾಡಬೇಕು ಎಂದು ಚಾಣಕ್ಯ ನೀತಿಯಲ್ಲಿ ವಿವರಿಸಿದ್ದಾರೆ. ಅದೇ ರೀತಿ ಹಣಕ್ಕಿಂತಲೂ ನಮ್ಮ ಜೀವನದಲ್ಲಿ ಕೆಲವು ವಿಚಾರಗಳು ಮುಖ್ಯವಾಗಿರುತ್ತದೆ ಎಂದಿದ್ದಾರೆ. ಹಾಗಾದ್ರೆ ಆ ವಿಚಾರಗಳಾದರೂ ಏನು ಅಂತಾ ತಿಳಿಯೋಣ ಬನ್ನಿ.. ಸ್ವಾಭಿಮಾನ: ಹಣ ಇದೆ ಎಂದು ನೀವು ಯಾರ ಜತೆಯೂ ಸ್ವಾಭಿಮಾನ...

Chanakya Neeti: ಇಂಥವರನ್ನು ಮನೆಗೆ ಕರಿಯಬೇಡಿ ಅಂತಾರೆ ಚಾಣಕ್ಯರು

Chanakya Neeti : ಯಾರನ್ನಾದರೂ ಮನೆಗೆ ಕರೆದು ಆತಿಥ್ಯ ಮಾಡೋದು ಉತ್ತಮ ಸಂಂಗತಿ. ಆದರೆ ನಾವು ಕೆಲವರನ್ನು ಮಾತ್ರ ಮನೆಗೆ ಕರಿಯಬಾರದು ಅಂತಾರೆ ಚಾಣಕ್ಯರು. ಹಾಗಾದ್ರೆ ನಾವು ಯಾಕೆ..? ಮತ್ತು ಎಂಥವರನ್ನು ಮನೆಗೆ ಕರಿಯಬಾರದು ಅಂತಾ ತಿಳಿಯೋಣ ಬನ್ನಿ.. ನಾಸ್ತಿಕರು: ದೇವರ ಮೇಲೆ ಭಕ್ತಿ ಇಲ್ಲದವನ ಮನಸ್ಸು ಎಂದಿಗೂ ಪರಿಶುದ್ಧವರಿಲು ಸಾಧ್ಯವೇ ಇಲ್ಲ ಅಂತಾರೆ ಚಾಣಕ್ಯರು....

Chanakya Neeti: ಇಂಥ ಕೆಲಸಗಳನ್ನು ಮಾಡಿದಷ್ಟು ನಿಮಗೆ ತೃಪ್ತಿಯಾಗುತ್ತೆ ಅಂತಾರೆ ಚಾಣಕ್ಯರು..

Chanakya Neeti: ಚಾಣಕ್ಯರು ಜೀವನ ನಡೆಸುವ ಬಗ್ಗೆ, ಆರ್ಥಿಕ ಪರಿಸ್ಥಿತಿ ಸುಧಾರಿಸುವ ಬಗ್ಗೆ ಹೀಗೆ ಹಲವು ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಅದೇ ರೀತಿ ಚಾಣಕ್ಯರು ನಾವು ನೆಮ್ಮದಿಯಿಂದರಬೇಕಾದರೆ ಕೆಲವು ಕೆಲಸಗಳನ್ನು ಮಾಡಬೇಕು ಮತ್ತು ಆ ಕೆಲಸಗಳು ನಮ್ಮ ಮನಸ್ಸಿಗೆ ತೃಪ್ತಿ ತರುತ್ತದೆ ಎಂದು ಹೇಳಿದ್ದಾರೆ. ಹಾಗಾದರೆ ಆ ಕೆಲಸಗಳೇನು ಅಂತಾ ತಿಳಿಯೋಣ ಬನ್ನಿ.. ದಾನ: ದಾನ...

Spiritual: ಧನ ಸಂಪತ್ತು ವೃದ್ಧಿಗಾಗಿ ಲಕ್ಷ್ಮೀ-ವಿಷ್ಣುವನ್ನು ಈ ರೀತಿ ಪೂಜಿಸಿ..

Spiritual: ಚಾಣಕ್ಯರು ಜೀವನ ನಡೆಸುವ ಬಗ್ಗೆ, ಆರ್ಥಿಕ ಪರಿಸ್ಥಿತಿ ಸುಧಾರಿಸುವ ಬಗ್ಗೆ ಹೀಗೆ ಹಲವು ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಅದೇ ರೀತಿ ಚಾಣಕ್ಯರು ನಾವು ಪೂಜೆ ಮಾಡುವ ಸಂದರ್ಭದಲ್ಲಿ ಕೆಲ ಕೆಲಸಗಳನ್ನು ಮಾಡಿದರೆ, ಅತೀ ಉತ್ತಮ ಅಂದಿದ್ದಾರೆ. ಹಾಗಾದ್ರೆ ನಾವು ಯಾವ ಕೆಲಸವನ್ನು ಯಾಕಾಗಿ ಮಾಡಬೇಕು ಎಂದು ತಿಳಿಯೋಣ ಬನ್ನಿ.. ಧನ ಸಂಪತ್ತು ವೃದ್ಧಿಗಾಗಿ ನಾವು...

Mahabharatha: ಗಾಂಧಾರಿ ಮಹಾಭಾರತ ಯುದ್ಧದ ಬಳಿಕ ಈ ಇಬ್ಬರಿಗೆ ಶಾಪ ನೀಡಿದ್ದಳು

Mahabharatha: ಮಹಾಭಾರತದಲ್ಲಿ ಬರುವ ಹಲವು ಪಾತ್ರಗಳಲ್ಲಿ ಗಾಂಧಾರಿ ಪಾತ್ರ ಕೂಡ ಪ್ರಮುಖ. ಇಂಥ ಗಾಂಧಾರಿ ಮಹಾಭಾರತ ಯುದ್ಧವಾದ ಬಳಿಕ ಇಬ್ಬರು ಪ್ರಮುಖರಿಗೆ ಶಾಪ ನೀಡಿದ್ದಳು. ಹಾಗಾದ್ರೆ ಗಾಂಧಾರಿ, ಯಾರಿಗೆ ಮತ್ತು ಯಾಕೆ ಶಾಪ ನೀಡಿದ್ದಳು ಅಂತಾ ತಿಳಿಯೋಣ ಬನ್ನಿ.. ಆಕೆಯ ಮೊದಲ ಶಾಪ ಶಕುನಿಗೆ ಆಗಿತ್ತು. ಶಕುನಿ ಗಾಂಧಾರಿಯ ಸ್ವಂತ ಅಣ್ಣನಾಗಿದ್ದ. ಗಾಂಧಾರ ದೇಶದ ರಾಜನಾಗಿದ್ದ....

Dr Bharath Chandra Podcast ಯಶಸ್ಸುಗಳಿಸೋದು ಹೇಗೆ..? ಗೆಲುವಿನ ಮಾರ್ಗಗಳು ಯಾವುದು..?

Web Story: ಇಂದಿನ ಕಾಲದಲ್ಲಿ ದುಡ್ಡಿಗೆ ಅದೆಷ್ಟರ ಮಟ್ಟಿಗೆ ಬೆಲೆ ಇದೆ ಅಂದ್ರೆ, ಸಂಬಂಧ, ಸ್ನೇಹ ಎಲ್ಲದಕ್ಕೂ ಮೀರಿ ಬೆಲೆ ಇದೆ. ಆದರೆ ದುಡ್ಡಿದ್ರೆ ಮಾತ್ರ ಸಾಕಾಗೋದಿಲ್ಲ. ದುಡ್ಡಿನ ಜತೆ ನೆಮ್ಮದಿಯೂ ಬೇಕು. ಈ ಬಗ್ಗೆ ವ್ಯಕ್ತಿತ್ವ ವಿಕಸನ ತರಬೇತುದಾರರಾಗಿರುವ ಡಾ.ಭರತ್ ಚಂದ್ರ ಅವರು ಮಾತನಾಡಿದ್ದಾರೆ. ಡಾ.ಭರತ್ ಚಂದ್ರ ಅವರು ಕಾರ್ಯಾಗಾರವನ್ನು ಸಂಪೂರ್ಣವಾಗಿ ನಿಲ್ಲಿಸಿದ್ದಾರೆ. ಅವರು...

Dr Bharath Chandra with KM Shivakumar ಡಾ. ವಿಷ್ಣುವರ್ಧನ್ ನಮ್ಮ ಕಾರ್ಯಾಗಾರಕ್ಕೆ ಬಂದಿದ್ರು

Web Story: ವ್ಯಕ್ತಿತ್ವ ವಿಕಸನ ತರಬೇತುದಾರರಾಗಿರುವ ಡಾ.ಭರತ್ ಚಂದ್ರ ಅವರು ಹಲವು ದೇಶ, ರಾಜ್ಯಗಳಿಗೆ ಹೋಗಿ, ಕಾರ್ಯಾಗಾರವನ್ನು ನಡೆಸಿದ್ದಾರೆ. ಅವರ ಕಾರ್ಯಾಗಾರದಲ್ಲಿ ಭಾಗವಹಿಸಿರುವ ಹಲವರು, ಗಳಿಸಿದ ದುಡ್ಡನ್ನು ಯಾವ ರೀತಿ ಇರಿಸಿಕ``ಳ್ಳಬೇಕು, ಸೇವಿಂಗ್ಸ್, ಇನ್ವೆಸ್ಟ್ ಮೆಂಟ್ ಮಾಡಬೇಕು ಎಂದು ತಿಳಿದಿದ್ದಾರೆ. ನಟರಾಗಿದ್ದ ಸಾಹಸಸಿಂಹ ವಿಷ್ಣುವರ್ಧನ ಅವರು ಸಹ ಡಾ.ಭರತ್ ಚಂದ್ರ ಅವರ ಬಳಿ ಇದರ...

Sandalwood: ನಟನಾ ಕ್ಷೇತ್ರಕ್ಕೆ ಬರುವುದಕ್ಕೂ ಮುನ್ನವೇ ನಟಿ ಅನುಪಲ್ಲವಿ ಈ ಕೆಲಸ ಮಾಡ್ತಿದ್ರಂತೆ..

Sandalwood: ಕಿರುತೆರೆ ನಟಿಯಾಗಿರುವ ಅನುಪಲ್ಲವಿ ತಮ್ಮ ನಟನಾ ಜೀವನದ ಅನುಭವವನ್ನು ಕರ್ನಾಟಕ ಟಿವಿ ಜತೆ ಹಂಚಿಕ``ಂಡಿದ್ದಾರೆ. ಅನುಪಲ್ಲವಿ ನಟನೆಗೆ ಬರುವುದಕ್ಕೂ ಮುಂಚೆ ಗಾರ್ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಮನೆಯ ವಾತಾವರಣ, ಆರ್ಥಿಕ ಪರಿಸ್ಥಿತಿಗಾಗಿ ಅನುಪಲ್ಲವಿ ಕೆಲಸ ಮಾಡುತ್ತಿದ್ದರಂತೆ. 9ನೇ ಕ್ಲಾಸಿನಲ್ಲೇ ಜವಾಬ್ದಾರಿ ಹೆಗಲಿಗೆ ತೆಗೆದುಕ``ಳ್ಳಲು ಸಿದ್ಧರಾಗಿದ್ದ ಅನುಪಲ್ಲವಿ, ಬಟ್ಟೆ ಟ್ರಿಮ್ಮಿಂಗ್ ಮಾಡುವ ಕೆಲಸ ಮಾಡುತ್ತಿದ್ದರಂತೆ. ಬಳಿಕ ಕಾಲೇಜಿಗೆ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img