Sunday, May 10, 2026

Rahul Gandhi

Recipe: ರೆಸ್ಟೋರೆಂಟ್ ಶೈಲಿಯ ಕಾಶ್ಮೀರಿ ಪಲಾವ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಅಕ್ಕಿ, 2 ಸ್ಪೂನ್ ತುಪ್ಪ, ಅವಶ್ಯಕತೆ ಇದ್ದಷ್ಟು ಗೋಡಂಬಿ, ದ್ರಾಕ್ಷಿ, ಬಾದಾಮ್, ಪಿಸ್ತಾ, ನಿಮಗೆ ಯಾವ ಡ್ರೈಫ್ರೂಟ್ಸ್ ಬೇಕೋ ಆ ಡ್ರೈಫ್ರೂಟ್ಸ್, ಚಕ್ಕೆ, ಲವಂಗ, ಏಲಕ್ಕಿ, ಸೋಂಪು, ಸ್ಟಾರ್ ಚಕ್ಕೆ, ಜೀರಿಗೆ, ಕಾಳುಮೆಣಸು, ಪಲಾವ್ ಎಲೆ, 1 ಆ್ಯಪಲ್, ದಾಳಿಂಬೆ, ದ್ರಾಕ್ಷಿ, ಅನಾನಸ್, 1 ಈರುಳ್ಳಿ, ತುರಿದ ಶುಂಠಿ, ಉಪ್ಪು....

ವೈದ್ಯರ ಸಲಹೆ ಇಲ್ಲದೇ ಬಿಪಿ ಮಾತ್ರೆಗಳ ಸೇವನೆ ನಿಲ್ಲಿಸಬಾರದು ಅಂತಾ ಹೇಳೋದ್ಯಾಕೆ..?

Health tips: ಮುಂಚೆ ಎಲ್ಲಾ ಬರೀ ವಯಸ್ಸಾದವರಿಗೆ ಮಾತ್ರ ಬಿಪಿ, ಶುಗರ್ ಬರುತ್ತಿತ್ತು. ಇದೀಗ ಚಿಕ್ಕಂದಿನಲ್ಲೇ ಬಿಪಿ, ಶುಗರ್ ಲಗ್ಗೆ ಇಡುತ್ತಿದೆ. ಶಾಲೆಗೆ ಹೋಗುವ ಮಕ್ಕಳಿಗೂ ಬಿಪಿ, ಶುಗರ್ ಬರುತ್ತಿದೆ. ಇದಕ್ಕೆಲ್ಲ ಕಾರಣ ನಮ್ಮ ಜೀವನ ಶೈಲಿ ಮತ್ತು ನಾವು ಸೇವಿಸುವ ಆಹಾರ. ಇನ್ನು ಬಿಪಿ ಬಂದವರು ಮಾತ್ರೆ ಸೇವಿಸಿ ಸೇವಿಸಿ ಸುಸ್ತಾಗಿ, ತಮ್ಮಷ್ಟಕ್ಕೆ...

Health Tips: ಬಿಗಿಯಾದ ಜೀನ್ಸ್ ಧರಿಸುವ ಮುನ್ನ ಈ ವಿಷಯಗಳನ್ನು ತಿಳಿಯಿರಿ.

Health Tips: ಇಂದಿನ ಕಾಲದಲ್ಲಿ ಜೀನ್ಸ್ ಧರಿಸದ ಹುಡುಗಿಯರು ಸಿಗೋದು ತುಂಂಬಾ ಅಪರೂಪ. ಯಾಕಂದ್ರೆ ಫ್ಯಾಷನ್ ಅನ್ನೋದು ಇಂದಿನ ಹೆಣ್ಣುಮಕ್ಕಳ ಜೀವನದ ಭಾಗವಾಗಿದೆ. ಫ್ಯಾಷನ್ ಅನ್ನೋದು ಮುಖ್ಯ ಅನ್ನೋದು ಎಷ್ಟು ನಿಜವೋ, ಅದರಿಂದ ನಮ್ಮ ಆರೋಗ್ಯವೂ ಹಾಳಾಗುತ್ತದೆ ಅನ್ನೋದು ಅಷ್ಟೇ ಸತ್ಯ. ಹಾಗಾಗಿ ಇಂದು ನಾನು ದೇಹಕ್ಕೆ ಟೈಟ್ ಆಗುವ ಜೀನ್ಸ್ ಧರಿಸಿದರೆ, ಏನೇನು...

Recipe: ಅರ್ಧ ಗಂಟೆಯಲ್ಲೇ ರೆಡಿ ಮಾಡಬಹುದಾದ ಪಡ್ಡು ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ರವಾ, ಕಾಾಲು ಕಪ್ ಕರ್ಡ್, 1 ತುರಿದ ಕ್ಯಾರೆಟ್, 1 ಈರುಳ್ಳಿ, ಕೊತ್ತೊಂಬರಿ ಸೊಪ್ಪು, ಹಸಿಮೆಣಸು, ತುರಿದ ಶುಂಠಿ, ಜೀರಿಗೆ, ಕರಿಬೇವು, ಉದ್ದಿನಬೇಳೆ, ಕಡಲೆಬೇಳೆ, ಹಿಂಗು, ಎಣ್ಣೆ, ಉಪ್ಪು. ಮಾಡುವ ವಿಧಾನ: ರವಾ, ಕರ್ಡ್, ಉಪ್ಪು ನೀರು ಹಾಕಿ ಮಿಕ್ಸ್ ಮಾಡಿ 15 ನಿಮಿಷ ಬದಿಗಿರಿಸಿ. ಬಳಿಕ ಪ್ಯಾನ್...

Belagavi News: ಸವದತ್ತಿ ಎಲ್ಲಮ್ಮ ದೇವಸ್ಥಾನದಲ್ಲಿ ದಾಖಲೆ ಮೊತ್ತದ ಕಾಣಿಕೆ ಸಂಗ್ರಹ

Belagavi News: ಬೆಳಗಾವಿ: ಬೆಳಗಾವಿಯ ಸವದತ್ತಿ ಎಲ್ಲಮ್ಮ ದೇವಸ್ಥಾನದ ಕಾಣಿಕೆ ಎಣಿಸಲಾಗಿದ್ದು, ದಾಖಲೆ ಮೊತ್ತದ ಕಾಣಿಕೆ ಸಂಗ್ರಹವಾಗಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಎಲ್ಲಮ್ಮ ದೇವಸ್ಥಾನ ಭಾರತದಲ್ಲಿರುವ 12 ಶಕ್ತಿ ಪೀಠಗಳಲ್ಲಿ 1. ಹಾಗಾಗಿ ದೇಶದ ಹಲವು ಭಾಗಗಳಿಂದ ದೇವಿಯ ಭಕ್ತರು, ದೇವಿ ದರ್ಶನಕ್ಕಾಗಿ ಇಲ್ಲಿಗೆ ಬರುತ್ತಾರೆ. ಹಾಗೆ ಬರುವ ಭಕ್ತರು ಕಾಣಿಕೆ ಹಾಕಿದ್ದು, ದೇವಿಗೆ...

Hubli: ಹುಬ್ಬಳ್ಳಿ ಗ್ಯಾಂಗ್‌ವಾರ್ ಕೇಸ್: ಘಟನೆ ಬಗ್ಗೆ ರೋಚಕ ವಿಷಯ ತಿಳಿಸಿದ ಕಮಿಷನರ್ ಶಶಿಕುಮಾರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗ್ಯಾಂಗ್ ವಾರ್ ಪ್ರಕರಣದ ಹಿನ್ನೆಲೆಯಲ್ಲಿ, ಶಹರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಟೂರ್ ರಸ್ತೆಯ ಬಳಿಯ ಅರಳಿಕಟ್ಟೆ ಎಂಬುವಲ್ಲಿ ಮಧ್ಯಾಹ್ನ 3 ಗಂಟೆಗೆ ಘಟನೆ ನಡೆದಿದೆ. ಬೆಂಡಿಗೇರಿ ವ್ಯಾಪ್ತಿಯಲ್ಲಿ ಸುರೇಶ್ ಎಂಬ ಮೃತನಾದವನ ಅಂತ್ಯಕ್ರಿಯೆಗೆ ಬಂದಿದ್ರು. ಶವ ಸಂಸ್ಕಾರ ಮುಗಿಸಿ ವಾಪಸ್ ಆಗುವಾಗ ಎರಡು ಗುಂಪುಗಳ ನಡುವೆ ಜಗಳವಾಗಿದೆ. ನಿಂದನೆ,...

ಹೀಗೆ ಮಾಡಿದ್ರೆ ನಿಮ್ಮ ಮನೆಗೆ ಲಕ್ಷ್ಮಿ ಬರುತ್ತಾಳೆ: ಹೆಣ್ಣುಮಕ್ಕಳು ಈ ತಪ್ಪು ಮಾಡಬೇಡಿ

Spiritual: ಯಾರಿಗೆ ತಾನೇ ನಾವು ಶ್ರೀಮಂತರಾಗಬೇಕು..? ಖರ್ಚು ಮಾಡುವಷ್ಟು ನಮ್ಮ ಬಳಿ ಹಣವಿರಬೇಕು ಅಂತಾ ಮನಸ್ಸಿರೋದಿಲ್ಲಾ ಹೇಳಿ..? ಅದಕ್ಕಾಗಿಯೇ ಅಲ್ವಾ ದುಡಿಯೋದು, ಉಳಿಸೋದು, ಬಂಡವಾಳ ಹಾಕಿ, ಲಾಭಕ್ಕಾಗಿ ಪ್ರಯತ್ನಿಸೋದು. ಇಂಥ ಲಕ್ಷ್ಮೀಯ ಕೃಪೆ ನಿಮ್ಮ ಮೇಲೂ ಇರಬೇಕು ಅಂದ್ರೆ ನೀವು ಕೆಲ ಸೂತ್ರಗಳನ್ನು ಪಾಲಿಸಬೇಕು. ಅದೇನು ಅಂತಾ ತಿಳಿಯೋಣ ಬನ್ನಿ. ಖ್ಯಾತ ಜ್ಯೋತಿಷಿಗಳಾದ ವೇಣುಗೋಪಾಲ್ ಶರ್ಮಾ...

Political News: ಕೇಂದ್ರ ರಕ್ಷಣಾ ಸಚಿವರನ್ನು ಭೇಟಿಯಾದ ಬಳಿಕ ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ

Political News: ದೆಹಲಿಯಲ್ಲಿ ಇಂದು ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ ನಂತರ ಸಿಎಂ ಸಿದ್ದರಾಮಯ್ಯ ಮಾಧ್ಯಮದವರ ಜತೆ ಮಾತನಾಡಿದರು. ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ‌ ಪ್ರದರ್ಶನ ಹಾಗೂ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಸರ್ಕಾರದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರು ಸಕಾರಾತ್ಮಕವಾಗಿ...

Chikkaballapura: 2028ಕ್ಕೆ ರಾಜ್ಯದಲ್ಲಿ ಕುಮಾರಸ್ವಾಮಿಯವರು ಮತ್ತೆ ಸಿಎಂ ಆಗಲಿ: ನಿಖಿಲ್ ಕುಮಾರ್

Chikkaballapura: ಚಿಕ್ಕಬಳ್ಳಾಪುರದಲ್ಲಿಂದು ಮಾತನಾಡಿರುವ ನಿಖಿಲ್ ಕುಮಾರ್, ದೇಶಕ್ಕೆ ಮೋದಿಯಾದರೆ, ರಾಜ್ಯಕ್ಕೆ ಕುಮಾರಣ್ಣ ಎನ್ನುವ ಮೂಲಕ, ಕುಮಾರಸ್ವಾಮಿಯವರು ಮತ್ತೆ ರಾಜ್ಯದ ಸಿಎಂ ಆಗಲಿ ಎಂದು ಆಶಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ನದಿದಡ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ ಜನತಾದಳ- ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮವನ್ನು ಪಕ್ಷದ...

Hubli News: ಹುಬ್ಬಳ್ಳಿಯಲ್ಲಿ ಗ್ಯಾಂಗ್‌ವಾರ್: ಗುರಾಯಿಸಿದ್ದಕ್ಕೆ ಗಲಾಟೆ

Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಗ್ಯಾಂಗ್ ವಾರ್ ನಡೆದಿದ್ದು, ಕೈ ಕೈ ಮಿಲಾಯಿಸಿ ಹಲ್ಲೆ ಮಾಡಲಾಗಿದೆ. ಗುರಾಯಿಸಿದ್ದಕ್ಕೆ ಈ ಹಲ್ಲೆ ನಡೆದಿದೆ ಎನ್ನಲಾಗಿದೆ. ಶ್ಯಾಮ್ ಜಾಧವ್ ಮತ್ತು ದಾವುದ್ ಬ್ರದರ್ಸ್ ನಡುವೆ ಬಡಿದಾಟ ನಡೆದಿದ್ದು, ಶ್ಯಾಮ್ ಜಾಧವ್ ಸಹಚರರು ಮಂಟೂರ್ ರೋಡ್‌ಗೆ ಶವ ಸಂಸ್ಕಾರಕ್ಕೆಂದು ತೆರಳಿದ್ದರು. ಈ ವೇಳೆ ಶವಸಂಸ್ಕಾರ ಮುಗಿಸಿ ಬರುವಾಗ, ದಾವುದ್...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img