Sunday, May 10, 2026

Rahul Gandhi

Chamarajanagara: ಕ್ಲಾಸಿನಲ್ಲಿ ಪಾಠ ಕೇಳುವಾಗಲೇ ನಾಲ್ಕನೇ ತರಗತಿ ಬಾಲಕ ಸಾ*ವು

Chamarajanagara: ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಆದರೆ ಇಲ್ಲೋರ್ವ ಬಾಲಕ ಶಾಲೆಯಲ್ಲಿ ಪಾಠ ಕೇಳುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಈ ಘಟನೆ ನಡೆದಿರುವುದು ಚಾಮರಾಜನಗರದಲ್ಲಿ. ಗುಂಡ್ಲುಪೇಟೆ ತಾಲೂಕಿನ ಕುರುಬರಗೇರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 4ನೇ ತರಗತಿಯಲ್ಲಿ ಓದುತ್ತಿದ್ದ 10 ವರ್ಷದ ಮನೋಜ್ ಕುಮಾರ್ ಎಂಬ ಬಾಲಕ ಮೃತ ದುರ್ದೈವಿಯಾಗಿದ್ದಾನೆ....

ಬಿ.ಕೆ.ಹರಿಪ್ರಸಾದ್ ತೃತೀಯ ಲಿಂಗಿ, ಮಹಿಳೆಯರ ಬಳಿ ಕ್ಷಮೆ ಕೇಳಬೇಕು: ವಿಜಯೇಂದ್ರ ಆಗ್ರಹ: ಕಾರಣವೇನು..?

Political News: ಕಾಂಗ್ರೆಸ್ ಹಿರಿಯ ನಾಯಕರಾಗಿರುವ ಬಿ.ಕೆ.ಹರಿಪ್ರಸಾದ್ ಬಿಜೆಪಿ ರಾಷ್ಟ್ರಾಧ್ಯಕ್ಷರನ್ನು ಆಯ್ಕೆ ಮಾಡಲು ಅರ್ಧನಾರೇಶ್ವರರನ್ನು ಹುಡುಕಲಿ ಎಂದು ವ್ಯಂಗ್ಯವಾಡಿದ್ದಾರೆ. ಈ ವ್ಯಂಗ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದು, ಇಂಥ ಹೇಳಿಕೆ ನೀಡಿದ್ದಕ್ಕೆ ನೀವು ಈ ಕೂಡಲೇ ಸ್ತ್ರೀ ಸಮುದಾಯ ಹಾಗೂ ತೃತೀಯ ಲಿಂಗಿ ಸಮುದಾಯಗಳ ಕ್ಷಮೆ ಯಾಚಿಸಿ ಎಂದು ಆಗ್ರಹಿಸಿದ್ದಾರೆ. ಬಿ.ಕೆ ಹರಿಪ್ರಸಾದ್ ಅವರೇ,...

ಜನೌಷಧಿ ಕೇಂದ್ರಗಳನ್ನು ಮುಚ್ಚಲು ಮುಂದಾಗಿದ್ದ ಸರ್ಕಾರಕ್ಕೆ ಕೋರ್ಟ್ ಛೀಮಾರಿ ಹಾಕಿದೆ: ಆರ್.ಅಶೋಕ್

Political News: ಬೆಂಗಳೂರಿನಲ್ಲಿಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮಾಧ್ಯಮದ ಜತೆ ಮಾತನಾಡಿದ್ದು, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಹಲವು ಜನೌಷಧಿ ಕೇಂದ್ರವನ್ನು ಮುಚ್ಚಬೇಕೆಂದು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಆದರೆ ನ್ಯಾಯಾಲಯ ಅದಕ್ಕೆ ತಡೆಯ``ಡ್ಡಿ, ಕಡಿಮೆ ಬೆಲೆಗೆ ಮದ್ದು ಸಿಗುವಾಗ ನೀವೇಕೆ ತಡೆಯುತ್ತೀರಿ ಎಂದು ಛೀಮಾರಿ ಹಾಕಿದೆ ಎಂದು ಆರ್. ಅಶೋಕ್...

ಟೀಕೆಗಳು ಸಾಯುತ್ತವೆ, ಸಾಧನೆಗಳು ಉಳಿಯುತ್ತವೆ ಎಂಬ ಮಾತಿಗೆ ಶಕ್ತಿ ಯೋಜನೆ ಉತ್ತಮ ನಿದರ್ಶನ: ಸಚಿವ ಗುಂಡೂರಾವ್

Political News: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಲ್ಲಿ ಇಲ್ಲಿಯವರೆಗೆ 493 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇನ್ನು ಕೆಲ ದಿನಗಳಲ್ಲಿ ಈ ಸಂಖ್ಯೆ 500 ಕೋಟಿ ದಾಟಲಿದೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ತಮ್ಮ ಸರ್ಕಾರದ ಯಶಸ್ಸನ್ನು ಹೇಳಿದ್ದಲ್ಲದೇ, ಬಿಜೆಪಿ ಜೆಡಿಎಸ್ ಟೀಕೆಗೆ...

Dharwad News: ಯುಪಿಎಸ್‌ಸಿ ಪರೀಕ್ಷೆಗೆ ತಯಾರಿ ನಡೆಯುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

Dharwad News: ಧಾರವಾಡ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದೀಗ ಧಾರವಾಡದಲ್ಲಿ ಯುಪಿಎಸ್‌ಸಿ ತಯಾರಿ ಮಾಡುತ್ತಿದ್ದ ಯುವತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ಜೀವಿತಾ ಕುಸಗೂರ (26) ಎಂಬ ಯುವತಿ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಈಕೆ ಧಾರವಾಡ ನಗರದ ಪುರೋಹಿತ್ ನಗರದ ನಿವಾಸಿಯಾಗಿದ್ದಾಳೆ. ನಿನ್ನೆ ಬೆಳಿಗ್ಗೆ ಯುವತಿ ತಲೆಸುತ್ತು ಬರುತ್ತಿದೆ, ಸುಸ್ತಾಗುತ್ತಿದೆ ಎಂದು ಕುಳಿತಿದ್ದಳು. ಬಳಿಕ...

Heart Attack ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ವೈದ್ಯಕೀಯ ಸಚಿವ ಡಾ.ಶರಣ್ ಪ್ರಕಾಶ್

Political News: ರಾಜ್ಯದಲ್ಲಿ ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಬಗ್ಗೆ ಇಂದು ಕಲಬುರಗಿಯಲ್ಲಿ ಮಾತನಾಡಿರುವ ವೈದ್ಯಕೀಯ ಸಚಿವ ಡಾ.ಶರಣ್ ಪ್ರಕಾಶ್, ಹೃದಯಾಘಾತಕ್ಕೆ ಕಾರಣವೇನು ಎಂದು ಹೇಳಿದ್ದಾರೆ. ಮೈಸೂರು, ಬೆಂಗಳೂರು, ಕಲಬುರಗಿ ಜಯದೇವ ಆಸ್ಪತ್ರೆಯಲ್ಲಿ ಜನರಿಗೆ ಸಾಕಷ್ಟು ಫೆಸಿಲಿಟಿಗಳಿದೆ. ಬಿಪಿಎಲ್ ಕಾರ್ಡ್ ಇರುವವರಿಗೆ ಫ್ರೀ ಚಿಕಿತ್ಸೆ ಇದೆ. ಯಾರೂ ಆತಂಕ ಪಡಬೇಕಿಲ್ಲ. ಆದರೆ ನನ್ನ...

ಸ್ವಾಮೀಜಿಗಳು ಇಂಥ ಹೇಳಿಕೆ ನೀಡಬಾರದು, ರಾಜಕೀಯಕ್ಕೂ ಅವರಿಗೂ ಸಂಬಂಧವಿಲ್ಲ: ಸಚಿವ ಸತೀಶ್

Political News: ಬೆಂಗಳೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಚಿವ ಸತೀಶ್ ಜಾರಕಿಹ``ಳಿ, ರಂಭಾಪುರಿ ಶ್ರೀಗಳು ನೀಡಿದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಂಭಾಪುರಿ ಶ್ರೀಗಳು ಸಿಎಂ ಬದಲಾವಣೆಯಾಗುವ ಬಗ್ಗೆ ಮತ್ತು ಗ್ಯಾರಂಟಿ ಯೋಜನೆ ಬಗ್ಗೆ ಹೇಳಿಕೆ ನೀಡಿದ್ದರು. ಅಲ್ಲದೇ ಡಿಕೆಶಿಯವರನ್ನು ಸಿಎಂ ಮಾಡಬೇಕು. ಅವರಿಗೂ ಅವಕಾಶ ನೀಡಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಅವರ ಪರಿಶ್ರಮ...

ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ. ಹೀಗಾಗಿ ಚಂದಾ ಎತ್ತಲು ರೆಡಿಯಾಗಿದ್ದಾರೆ: ಸಿ.ಟಿ.ರವಿ

Shivamogga News: ಶಿವಮೊಗ್ಗದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಮಾಜಿ ಶಾಸಕ ಸಿ.ಟಿ.ರವಿ, ಸಿಎಂ ಸಿದ್ದರಾಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ಅನ್ನಭಾಗ್ಯ ಅಕ್ಕಿ ಸರಬರಾಜು ಮಾಡುವ ಲಾರಿ ಮಾಲೀಕರಿಗೆ ಸರ್ಕಾರ ಸರಿಯಾಗಿ ಹಣ ನೀಡದ ಹಿನ್ನೆಲೆ, ಆ ಯೋಜನೆಯನ್ನೇ ಸ್ಥಗಿತಗ``ಳಿಸಲಾಗಿದೆ. ಅಂಗೈ ಹುಣ್ಣಿಗೆ ಕನ್ನಡಿ ಏಕೆ ಅನ್ನೋ ಹಾಗೆ, ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ ಅನ್ನೋದಕ್ಕೆ ಇನ್ನೇನು ಸಾಕ್ಷಿ...

Movie News: ನಯನತಾರಾಗೆ ಮತ್ತೆ ನೋಟೀಸ್ ಜಾರಿ: ಕಳಿಸಿದ್ಯಾರು..? ಕೇಳಿದ್ದೇನು..?

Movie News: ಕೆಲ ದಿನಗಳ ಹಿಂದೆ ನಟಿ ನಯನತಾರಾಗೆ ಸಂಬಂಧಿಸಿದ ಡಾಕ್ಯೂಮೆಂಟರಿಯಲ್ಲಿ ನಟ ಧನುಷ್‌ ಸಿನಿಮಾದ ತುಣುಗಳನ್ನು ಬಳಸಿದ್ದರಿಂದ, ಕಾಪಿರೈಟ್ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ, ಧನುಷ್ 5 ಕೋಟಿ ಪರಿಹಾರ ಕೇಳಿ, ನೋಟೀಸ್ ಕಳುಹಿಸಿದ್ದರು. ಇದೀಗ ಆಪ್ತಮಿತ್ರ ಸಿನಿಮಾ ರಿಮೇಕ್ ಆಗಿರುವ ಚಂದ್ರಮುಖಿ ಸಿನಿಮಾ ತುಣುಕುಗಳನ್ನು ಸಹ ಈ ಡಾಕ್ಯೂಮೆಂಟರಿಯಲ್ಲಿ ಬಳಸಲಾಗಿದ್ದು, ಇದಕ್ಕೂ ಉತ್ತರಿಸಬೇಕು ಎಂದು...

‘ಅನ್ನರಾಮಯ್ಯ’ ಎಂದು ಹೊಗಳಿಸಿಕೊಳ್ಳುವ ಸಿದ್ದರಾಮಯ್ಯನವರೇ, ಅನ್ನಭಾಗ್ಯಕ್ಕೆ ಏಕೆ ಭಂಗತಂದಿದ್ದೀರಿ?: ವಿಜಯೇಂದ್ರ

Political News: ಸಿದ್ದರಾಮಯ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗಾಗಿ ಅಕ್ಕಿ ತರುತ್ತಿದ್ದ ಲಾರಿ ಮಾಲೀಕರಿಗೆ ಇನ್ನೂ ಹಣ ಪಾವತಿಸದ ಕಾರಣ, ಅನ್ನಭಾಗ್ಯ ಯೋಜನೆ ತಡೆ ಹಿಡಿಯಲಾಗಿದೆ. ಈ ಕಾರಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರದ ಖಜಾನೆ ಬರಿದಾಗಿಲ್ಲ ಎಂಬ ಸ್ಪಷ್ಟನೆಯ ನಿಮ್ಮ ಹೇಳಿಕೆಗಳು ಸುಳ್ಳು ಹಾಗೂ ಭಂಡತನದ ಪರಮಾವಧಿ ಎನ್ನುವುದನ್ನು...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img