Sunday, May 10, 2026

Rahul Gandhi

Recipe: ಲಂಚ್‌ ಬಾಕ್ಸ್‌ಗೆ ದಿ ಬೆಸ್ಟ್ ರೆಸಿಪಿ: ಕರಿಬೇವಿನ ರೈಸ್

Recipe: ಬೇಕಾಗುವ ಸಾಮಗ್ರಿ: ಕಾಲು ಕಪ್ ಕರಿಬೇವು ಪುಡಿ, ಕರಿಬೇವನ್ನು ಪೇಸ್ಟ್ ಮಡಿ ಬಳಸಿದರೂ ನಡೆಯುತ್ತದೆ. ಅನ್ನ, 2 ಹಸಿಮೆಣಸು, 1 ಸ್ಪೂನ್ ಸಾಸಿವೆ, ಜೀರಿಗೆ, ಉದ್ದಿನ ಬೇಳೆ, ಕಡಲೆಬೇಳೆ, ಸ್ವಲ್ಪ ಶೇಂಗಾ, 1 ಈರುಳ್ಳಿ, ಅರಿಶಿನ, ಗರಂ ಮಸಾಲೆ, ಉಪ್ಪು, ಎಣ್ಣೆ. ಮಾಡುವ ವಿಧಾನ: ಪ್ಯಾನ್‌ಗೆ ಎಣ್ಣೆ ಅಥವಾ ತುಪ್ಪ ಹಾಕಿ, ಸಾಸಿವೆ, ಜೀರಿಗೆ,...

Recipe: ನಾಗಪಂಚಮಿಗೆ ಮಾಡಬಹುದಾದ ಪಾತೋಳಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಅರಿಶಿನ ಎಲೆ, 1 ಕಪ್ ಅಕ್ಕಿ, ಅರ್ಧ ಕಪ್ ಕಾಯಿತುರಿ, ಉಪ್ಪು. ಇದಿಷ್ಟು ಹಿಟ್ಟಿಗಾದರೆ, ಹೂರಣಕ್ಕಾಗಿ 1 ಕಪ್ ಕಾಯಿತುರಿ, ಸಿಹಿ ಬೇಕಾಗುವಷ್ಟು ಬೆಲ್ಲ, ಏಲಕ್ಕಿ. ಮಾಡುವ ವಿಧಾನ: ಅಕ್ಕಿಯನ್ನು ಚೆನ್ನಾಗಿ ಸ್ವಚ್ಚ ಮಾಡಿ, 1 ಗಂಟೆ ನೆನೆಸಿಡಿ. ಬಳಿಕ ಮಿಕ್ಸಿ ಜಾರ್‌ಗೆ ಅಕ್ಕಿ, ಉಪ್ಪು, ಕಾಯಿತುರಿ ಹಾಕಿ ರುಬ್ಬಿಕ``ಳ್ಳಿ. ಹಿಟ್ಟು...

Spiritual: ಶ್ರೀಕೃಷ್ಣನ ಪ್ರಕಾರ ಈ ತಪ್ಪು ಮಾಡುವವರ ಜೀವನ ನರಕಕ್ಕೆ ಸಮವಾಗಿರುತ್ತದೆ..

Spiritual: ಭಗವದ್ಗೀತೆಯಲ್ಲಿ ಜೀವನ ಸಾರ ಹೇಳಿರುವ ಶ್ರೀಕೃಷ್ಣ, ಕೆಲ ಕೆಲಸಗಳನ್ನು ಮಾಡಿದರೆ, ನಮ್ಮ ಜೀವನವೇ ನರಕವಾಗುತ್ತದೆ ಎಂದಿದ್ದಾನೆ. ಹಾಗಾದರೆ ಅಂಥ ಕೆಲಸಗಳು ಯಾವುದು ಅಂತಾ ತಿಳಿಯೋಣ. ದುರಾಸೆ: ಮನುಷ್ಯನಿಗೆ ಆಸೆ ಇರುವುದು ಸಹಜ. ಅಂಥ ಆಸೆಗಳನ್ನು ನೆರವೇರಿಸಿಕ``ಳ್ಳಲು ಮನುಷ್ಯ ಮೈ ಬಗ್ಗಿಸಿ ದುಡಿಯುತ್ತಾನೆ. ತನ್ನ ಆಸೆ ಆಕಾಂಕ್ಷೆಗಳನ್ನು ಪೂರೈಸಿಕ``ಳ್ಳುತ್ತಾನೆ. ಆದರೆ ಅದೇ ಆಸೆ ದುರಾಸೆಯಾದರೆ, ಜೀವನವನ್ನೇ...

2011 ಒಂದೂವರೆ ಸಾವಿರ ಸಂಬಳ, 2025 ಕೋಟಿಯಲ್ಲೇ ವ್ಯವಹಾರ, ಬಿಸಿನೆಸ್ ಜೂಜಿದ್ದಂಗೆ: ಗೋಲ್ಡ್ ಸುರೇಶ್

Special Interview: ಬಿಗ್‌ಬಾಸ್ ಕನ್ನಡ ಸೀಸನ್ 11ರಲ್ಲಿ ಸಖತ್ ಶೈನ್ ಆಗಿ, ಕ``ನೆಗೆ ಮಧ್ಯದಲ್ಲೇ ಗೇಮ್ ನಿಲ್ಲಿಸಿ ನಡೆದ ಆಟಗಾರ ಅಂದ್ರೆ ಅದು ಗೋಲ್ಡ್ ಸುರೇಶ್. ಉದ್ಯಮದಲ್ಲಿ ಏನೋ ಸಮಸ್ಯೆ ಆಯ್ತು ಅಂದ್ರೆ ಸುರೇಶ್, ಬಿಗ್‌ಬಾಸ್ ನಿಂದ ಆಚೆ ನಡೆದಿದ್ದರು. ಮತ್ತೆ ವಾಪಸ್ ಆಟಗಾರನಾಗಿ ಬರಲಿಲ್ಲ. ಆದ್ರೆ ಗೋಲ್ಡ್ ಸುರೇಶ್ ಸಖತ್ ಫೇಮಸ್ ಅಂತೂ...

ಜೀರೋ ಫಿಗರ್ ಇದ್ರೆ ಮಾತ್ರ ಹೀರೋಯಿನ್: ಎಲ್ಲಾ ಸಿನಿಮಾದಲ್ಲೂ ಲಿಪ್ ಲಾಕ್ ಸೀನ್ ಫಿಕ್ಸ್: ನಟಿ ಖುಷಿ

Sandalwood News: ನಟಿ ಖುಷಿ ಸದ್ಯ ಸುವರ್ಣದಲ್ಲಿ ಬರುವ ನೀನಾದೆ ಸಿರಿಯಲ್‌ನಲ್ಲಿ ಬ್ಯುಸಿ ಇದ್ದಾರೆ. ಈ ಮಧ್ಯೆ ಖುಷಿ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಮ್ಮ ನಟನಾ ಪಯಣದ ಬಗ್ಗೆ ಮಾತನಾಡಿದ್ದಾರೆ. ಪಾರು ಸಿರಿಯಲ್‌ನಲ್ಲಿ ಸಣ್ಣ ಪಾತ್ರ ಮಾಡಿಕ``ಂಡಿದ್ದ ಖುಷಿ, ಈಗ ಪ್ರಮುಖ ಪಾತ್ರ ನಿರ್ವಹಿಸುವಷ್ಟು ಪರ್ಫೆಕ್ಟ್ ಆಗಿದ್ದಾರೆ. ಪಾರು ಸಿರಿಯಲ್‌ನಲ್ಲಿ ನಟಿಸುವಾಗ, ಚಿಕ್ಕ ಚಿಕ್ಕ...

Sandalwood: ಚೆಲುವಿ ಪಾತ್ರಧಾರಿ ಚೆರಿಕಾ ಮೂರ್ತಿ ವಿಶೇಷ ಸಂದರ್ಶನ

Sandalwood: ಜೀ ಕನ್ನಡದಲ್ಲಿ ಬರುವ ಲಕ್ಷ್ಮೀ ನಿವಾಸ ಸಿರಿಯಲ್‌ನಲ್ಲಿ ಬರುವ ಪ್ರಮುಖ ಪಾತ್ರಗಳಲ್ಲಿ ಚೆಲುವಿ ಪಾತ್ರ ಕೂಡ ಒಂದು. ಮುಂಚೆ ಎಲ್ಲಾ ಬಜಾರಿ ಪಾತ್ರದಂತಿದ್ದ ಚೆಲುವಿ ಪಾತ್ರ ಇದೀಗ ಓರ್ವ ಜವಾಬ್ದಾರಿ ಮಡದಿಯ ಪಾತ್ರವಾಗಿ ಬದಲಾಗಿದೆ. ಈ ಪಾತ್ರ ನಿರ್ವಹಿಸುತ್ತಿರುವ ಚೆರಿಕಾ ಮೂರ್ತಿ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಮ್ಮ ಪಯಣದ ಬಗ್ಗೆ ಹೇಳಿಕ``ಂಡಿದ್ದಾರೆ. ಹಾಸನದವರಾದ...

Hubli News: ಹು-ಧಾ ಪೊಲೀಸ್ ಕಮಿಷನರೇಟ್ ಸಿಬ್ಬದಿ ಫಿಟ್ನೆಸಗೆ ಕಮಿಷನರ್ ಪ್ಲ್ಯಾನ್

Hubli News: ಪೊಲೀಸ್ ಇಲಾಖೆ ಅಂದ್ರೆ ಅದು ಶಿಸ್ತಿನ ಇಲಾಖೆ.‌ ಹೀಗಾಗಿ ಪೊಲೀಸರಿಗೆ ಶಿಸ್ತು ಮುಖ್ಯ ಅದರಲ್ಲೂ ಮುಖ್ಯವಾಗಿ ಪೊಲೀಸರಿಗೆ ದೈಹಿಕ ಸಾಮರ್ಥ್ಯ ಮುಖ್ಯವಾಗುತ್ತದೆ. ಹೀಗಾಗಿ ಪೊಲೀಸ್ ಸೆಲೆಕ್ಷನ್ ವೇಳೆಯಲ್ಲಿ ಸಾಕಷ್ಟು ದೈಹಿಕ ಪರೀಕ್ಷೆ ನಡೆಸಿದ ಬಳಿಕ ಇಲಾಖೆಯಲ್ಲಿ ಸೆಲೆಕ್ಟ್ ಆಗ್ತಾರೇ. ಆದ್ರೆ ಇಲಾಖೆಗೆ ಸೇರಿದ ನಂತರ ಕೆಲಸದ ಒತ್ತಡ ಹಾಗೂ ಇನ್ನಿತರ ಕಾರಣಗಳಿಂದ...

Spiritual: ಈ 5 ಸೂತ್ರ ಪಾಲಿಸಿದವರಿಗೆ ದೇವರ ಆಶೀರ್ವಾದ ಸದಾ ಇರುತ್ತದೆ

Spiritual: ದೇವರ ಆಶೀರ್ವಾದ ನಮ್ಮ ಮೇಲಿರಬೇಕು ಎಂದರೆ ನಾವು ಕೆಲವು ರೀತಿ ನೀತಿಗಳನ್ನು ಪಾಲಿಸಬೇಕಾಗುತ್ತದೆ. ಅಂದರೆ ನಾವು ಜೀವಿಸುವ ರೀತಿಯಲ್ಲೇ ಧನಾತ್ಮಕ ಬದಲಾವಣೆ ಇರಬೇಕಾಗುತ್ತದೆ. ಹಾಗಾದ್ರೆ ಆ ಬದಲಾವಣೆಗಳು ಯಾವುದು ಅಂತಾ ತಿಳಿಯೋಣ ಬನ್ನಿ.. ಧ್ಯಾನ, ಜಪ, ಭಜನೆ: ಧ್ಯಾನ, ಜಪ, ಭಜನೆ ಈ ಮೂರು ನಮ್ಮ ಜೀವನದಲ್ಲಿ ಧನಾತ್ಮಕ ಬದಲಾವಣೆ ತರುವ ವಿಷಯವಾಗಿದೆ. ಯಾರು...

Spiritual: ಮುಸ್ಸಂಜೆ ವೇಳೆ ಈ ವಸ್ತುಗಳನ್ನು ಎಂದಿಗೂ ದಾನ ಮಾಡಬೇಡಿ..

Spiritual: ಸಂಜೆ ವೇಳೆ ನಾವು ಕೆಲವು ವಸ್ತುಗಳನ್ನು ಬೇರೆಯವರಿಗೆ ನೀಡಬಾರದು. ಹಾಗೆ ನೀಡಿದರೆ, ನಮ್ಮ ಅದೃಷ್ಟ ಅವರ ಪಾಲಾಗುತ್ತದೆ ಎಂದು ಹೇಳಲಾಗಿದೆ. ಹಾಗಾದ್ರೆ ಸಂಜೆ ವೇಳೆ ಯಾವ ವಸ್ತುಗಳನ್ನು ನಾವು ದಾನ ಮಾಡಬಾರದು ಎಂದು ತಿಳಿಯೋಣ. ಬಿಳಿ ಬಣ್ಣದ ವಸ್ತು: ಸಂಜೆ ವೇಳೆ ಅಥವಾ ರಾತ್ರಿ ವೇಳೆ ಬಿಳಿ ಬಣ್ಣದ ವಸ್ತುಗಳನ್ನು ನಾವು ಯಾರಿಗೂ ದಾನ...

Political News: ಪ್ರತಾಪ್ ಸಿಂಹ ಓರ್ವ ಔಟ್‌ಡೇಟೆಡ್ ವ್ಯಕ್ತಿ: ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

Political News: ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್‌ ಬ್ಯಾನ್ ಮಾಡುತ್ತೇವೆ ಎಂಬ ಹೇಳಿಕೆ ಸಖತ್ ಸದ್ದು ಮಾಡಿದ್ದು, ವಿಪಕ್ಷ ನಾಯಕರು ಈ ಬಗ್ಗೆ ತರಹೇವಾರಿ ಹೇಳಿಕೆ ನೀಡುತ್ತಿದ್ದಾರೆ. ಇದೀಗ ಮಾಜಿ ಸಂಸದ ಪ್ರತಾಪ್ ಸಿಂಹ ಕೂಡ ಈ ಬಗ್ಗೆ ಮಾತನಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷವಾದ್ರೂ ಪ್ರಿಯಾಂಕ್ ಖರ್ಗೆಯವರು ತಮ್ಮ ಇಲಾಖೆ ಬಗ್ಗೆ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img