Sunday, May 10, 2026

Rahul Gandhi

ಲಕ್ಷ ಲಕ್ಷ ಲಂಚ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್

Doddaballapura News: ದೊಡ್ಡಬಳ್ಳಾಪುರದ ಉಪವಿಭಾಗಾಧಿಕಾರಿ ಕಚೇರಿಯ ಗ್ರೇಡ್ 2 ತಹಶೀಲ್ದಾರ್ ದಿವಾಕರ್ ಎಂಬುವವರು 1ವರೆ ಲಕ್ಷ ಲಂಚ ಪಡೆಯುವಾಗ, ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ. ನೆಲಮಂಗಲ ತಾಲೂಕಿನ ಅಪ್ಪಗ``ಂಡನಹಳ್ಳಿಯ ವಕೀಲರಾದ ದೊರೆಸ್ವಾಮಿ ಎಲ್ ಎಂಬುವವರಿಗೆ, ನೆಲಮಂಗಲ ತಾಲೂಕಿನ ಗಿರಿಯನ ಪಾಳ್ಯದ ಸರ್ವೇ ನಂಬರ್ 1/1A1 ರೀ ಪೋಡಿ 1/4, 1/7. 8.20 ಗುಂಟೆ...

Political News: ಮದ್ದೂರು ನಗರಸಭೆಗೆ 4ಗ್ರಾ.ಪಂಚಾಯತ್ ಸೇರ್ಪಡೆಗೆ ವಿರೋಧ

Political News: ಮದ್ದೂರು ನಗರಸಭೆಗೆ 4 ಗ್ರಾಂಪಂಚಾಯ್ತಿ ಸೇರ್ಪಡೆ ಪ್ರಸ್ತಾಪ ವಿರೋಧಿಸಿ, 4 ಗ್ರಾಮ್ ಪಂಚಾಯ್ತಿ ಹೋರಾಟ ಸಮಿತಿ ವತಿಯಿಂದ ಸೋಮವಾರ ಹೆದ್ದಾರಿ ತಡೆ ನಡೆಸಿ, ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು. ಅಲ್ಲದೇ ಕಚೇರಿಗೆ ಆಗಮಿಸಿ ಗ್ರೇಡ್ 2 ತಹಶೀಲ್ದಾರ್ ಸೋಮಶೇಖರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿರುವ ರೈತ ನಾಯಕಿ ಸುನಂದಾ...

Gokak News: ಆಟೊ ರೀಕ್ಷಾದಲ್ಲಿ ನೇ*ಣಿಗೆ ಶರಣಾದ ಪ್ರೇಮಿಗಳು

Gokak News: ಗೋಕಾಕ: ಪ್ರೇಮಿಗಳು ಆಟೊ ರೀಕ್ಷಾದಲ್ಲಿ ನೇಣಿಗೆ ಶರಣಾಗಿರುವ ಘಟನೆ ಗೋಕಾಕ ತಾಲೂಕಿನ ಹೀರೆನಂದಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ರಾಘವೇಂದ್ರ ನಾರಾಯಣ ಜಾದವ (28),ರಂಜಿತಾ ಅಡಿವೆಪ್ಪ ಚೌಬಾರಿ 25 ಸಾವಿಗೀಡಾಗಿರುವ ಪ್ರೇಮಿಗಳಾಗಿದ್ದು, ಇಬ್ಬರು ಸವದತ್ತಿ ತಾಲೂಕಿನ ಮುನ್ನೋಳಿಯ ನಾಗಲಿಂಗ ನಗರದ ನಿವಾಸಿಗಳು. ಸುಮಾರು ದಿನಗಳಿಂದ ಇಬ್ಬರು ಪರಸ್ಪರ ಪ್ರೀತಿಸುತಿದ್ದರು. ಕೆಲವು ದಿನಗಳ ಹಿಂದೆ ರಂಜಿತಾಳಿಗೆ...

Recipe: ಬಟಾಣಿ ಕಚೋರಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಮೈದಾ, 1 ಸ್ಪೂನ್ ರವಾ, ಕಾಲು ಕಪ್ ತುಪ್ಪ, 1 ಸ್ಪೂನ್ ವೋಮ 1 ಕಪ್ ಬೇಯಿಸಿದ ಬಟಾಣಿ, ಶುಂಠಿ, 2 ಹಸಿಮೆಣಸು, ಅರ್ಧ ಸ್ಪೂನ್ ಜೀರಿಗೆ, ಅರಿಶಿನ, ಖಾರದ ಪುಡಿ, ಧನಿಯಾ ಪುಡಿ, ಗರಂ ಮಸಾಲೆ, ಹಿಂಗು, ಆಮ್ಚುರ್ ಮಸಾಲೆ, ಸೋಂಪು, ಕೊತ್ತೊಂಬರಿ ಸೊಪ್ಪು, ಉಪ್ಪು,...

Recipe: ಕೋಲ್ಹಾಪುರಿ ಪನೀರ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 10 ಕ್ಯೂಬ್ಸ್ ಪನೀರ್, 3 ಸ್ಪೂನ್ ಎಣ್ಣೆ, 2 ಈರುಳ್ಳಿ, 3 ಟೊಮೆಟೊ , ಶುಂಠಿ- ಬೆಳ್ಳುಳ್ಳಿ ಪೆಸ್ಟ್, 1 ಪಲಾವ್ ಎಲೆ, ತುಪ್ಪ, ಕೊತ್ತೊಂಬರಿ ಸೊಪ್ಪು, ಉಪ್ಪು. ಮಸಾಲೆ ರೆಡಿ ಮಾಡಲು 1 ಸ್ಪೂನ್ ಎಳ್ಳು, 1 ಸ್ಪೂನ್ ಗಸಗಸೆ, ಅರ್ಧ ಸ್ಪೂನ್ ಜೀರಿಗೆ, ಅರ್ಧ ಸ್ಪೂನ್ ಕೊತ್ತೊಂಬರಿ ಕಾಳು,...

Recipe: ಪನೀರ್ ಕಟ್ಲೇಟ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 2 ಕಪ್ ತುರಿದ ಪನೀರ್, 1 ಬೇಯಿಸಿ ಸ್ಮ್ಯಾಶ್ ಮಾಡಿದ ಆಲೂಗಡ್ಡೆ, 1 ಸಣ್ಣಗೆ ಹೆಚ್ಚಿದ ಈರುಳ್ಳಿ, 1 ಕಪ್ ಕ್ಯಾರೆಟ್ ತುರಿ, ಹಸಿಮೆಣಸು, ಕೊತ್ತೊಂಬರಿ ಸೊಪ್ಪು, ಶುಂಠಿ- ಬೆಳ್ಳುಳ್ಳಿ ಪೆಸ್ಟ್, 1 ಸ್ಪೂನ್ ಖಾರದ ಪುಡಿ, 1 ಸ್ಪೂನ್ ಆಮ್ಚುರ್ ಪುಡಿ, 1 ಸ್ಪೂನ್ ಗರಂ ಮಸಾಲೆ, ಉಪ್ಪು,...

ಹಾಸನದಲ್ಲಿ ಮತ್ತೋರ್ವ ವ್ಯಕ್ತಿಗೆ ಹಾರ್ಟ್ ಅಟ್ಯಾಕ್: ಮದುವೆಯಾಗಿ ಎರಡೇ ತಿಂಗಳಿಗೆ ಸಾ*ವು

Hassan: ಕಳೆದೆರಡು ತಿಂಗಳ ಹಿಂದೆ ಮದುವೆಯಾಗಿದ್ದ ವ್ಯಕ್ತಿ ಇಂದು ಹೃದಯಾಘಾತದಿಂದ ಮೃತನಾಗಿರುವ ಘಟನೆ ಹಾಸನದ ಹೊಳೆನರಸೀಪುರ ತಾಲೂಕಿನ ಸೋಮನಹಳ್ಳಿ ಕೊಪ್ಪಲು ಎಂಬಲ್ಲಿ ನಡೆದಿದೆ. 27 ವರ್ಷದ ಸಂಜಯ್ ಮೃತ ವ್ಯಕ್ತಿಯಾಗಿದ್ದು, ಈತ ಸ್ನೇಹಿತರ ಜತೆ ಸುತ್ತಲು ಹೋಗಿದ್ದಾಗ, ಅಚಾನಕ್ ಆಗಿ ಎದೆ ನೋವು ಕಾಣಿಸಿದೆ. ಆಗ ಸ್ನೇಹಿತರು ಆತನನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿದ್ದಾರೆ. ಈ ವೇಳೆ...

ಕಾಲ್ಗುಣ, ಕೈಗುಣಗಳೆಲ್ಲ ಆತ್ಮವಂಚನೆಯ ಮಾತುಗಳಷ್ಟೆ, ಪ್ರಕೃತಿಯ ಮುಂದೆ ಎಲ್ಲವೂ ನಗಣ್ಯ: ಸಿಎಂ

Political News: ಪ್ರಪ್ರಥಮ ಬಾರಿಗೆ ಕೆಆರ್‌ಎಸ್ ಡ್ಯಾಮ್ ಜೂನ್ ತಿಂಗಳಲ್ಲೇ ತುಂಬಿ ಹರಿಯುತ್ತಿದೆ. ಈ ಕಾರಣಕ್ಕೆ ನಿನ್ನೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಡ್ಯಾಮ್‌ಗೆ ಬಾಗೀನ ಕೂಡ ಅರ್ಪಿಸಿದ್ದಾರೆ. ಈ ಬಗ್ಗೆ ಇಂದು ವಾಗ್ದಾಳಿ ನಡೆಸಿರುವ ಸಿಎಂ, ವಿರೋಧ ಪಕ್ಷದವರು ತಮ್ಮ ಬಗ್ಗೆ ಈ ಹಿಂದೆ ಆಡಿದ್ದ ಮಾತುಗಳನ್ನು ನೆನಪಿಸಿ ವ್ಯಂಗ್ಯವಾಡಿದ್ದಾರೆ. "ನನ್ನ ಕಾಲ್ಗುಣ ಸರಿಯಿಲ್ಲ,...

ದಂಡಿಗೆದರಲಿಲ್ಲ ದಾಳಿಗೆದರಲಿಲ್ಲ ಖಾಲಿ ಡಬ್ಬದ ಸದ್ದಿಗೆ ಹೆದರಲಾದೀತೇ?: ಪ್ರಿಯಾಂಕ್‌ಗೆ ವಿಜಯೇಂದ್ರ ಟಾಂಗ್

Political News: ನಿನ್ನೆ ಮಾಧ್ಯಮದ ಜತೆ ಮಾತನಾಡಿದ್ದ ಸಚಿವ ಪ್ರಿಯಾಂಕ್ ಖರ್ಗೆ, ಕೇಂದ್ರದಲ್ಲಿ ನಮ್ಮ ಪಕ್ಷ ಅಧಿಕಾರಕ್ಕ ಬಂದಾಗ ಆರ್‌ಎಸ್‌ಎಸ್‌ನ್ನು ನೋಡಿಕ``ಳ್ಳುತ್ತೇವೆ ಎನ್ನುವ ಮೂಲಕ, ಆರ್‌ಎಸ್‌ಎಸ್‌ ಬ್ಯಾನ್ ಮಾಡುತ್ತೇವೆ ಎಂದು ಪರೋಕ್ಷವಾಗಿ ಹೇಳಿದ್ದರು. ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಶತಮಾನ ಪೂರೈಸಿರುವ ಲಕ್ಷಾಂತರ ಸ್ವಯಂಸೇವಕರನ್ನು ಹೊಂದಿರುವ ರಾಷ್ಟ್ರದ ಹಾಗೂ ವಿಶ್ವದ ಏಕೈಕ...

Bengaluru: ಅದ್ದೂರಿಯಾಗಿ ಸಾಗಿದ ಬೆಂಗಳೂರಿನ ಐತಿಹಾಸಿಕ ಬಂಡಿದೇವರ ಉತ್ಸವ

Bengaluru: ಬೆಂಗಳೂರು: ಬೆಂಗಳೂರಿನ ಸಂಸ್ಥಾಪಕ ನಾಡಪ್ರಭು ಕೆಂಪೇಗೌಡರ ಜಯಂತಿ ಪ್ರಯುಕ್ತ ಐತಿಹಾಸಿಕ ʼಬೆಂಗಳೂರು ಬಂಡಿದೇವರ ಉತ್ಸವʼ ವನ್ನು ನಗರದಲ್ಲಿ ಮೂರು ದಿನಗಳ ಕಾಲ ಆಯೋಜಿಸಲಾಗಿತ್ತು. ಉತ್ಸವದ ಎರಡನೇ ದಿನವಾದ ಇಂದು ನಗರದ ಹೃದಯಭಾಗದಲ್ಲಿ ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಸಂಜೆ ಬಿಬಿಎಂಪಿ ಕಚೇರಿ ಆವರಣದಲ್ಲಿರುವ ಕೆಂಪೇಗೌಡರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಇಂದಿನ ಉತ್ಸವ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img