Sunday, May 10, 2026

Rahul Gandhi

Bengaluru: ರಾಜಕಾರಣಿಗಳ ಜತೆ ಮಲಗು ಎಂದು ಪತ್ನಿಗೆ ಹಿಂಸೆ: ಆರಕ್ಷಕರ ಮೊರೆ ಹೋದ ಮಹಿಳೆ

Bengaluru: ಬೆಂಗಳೂರಿನ ಬನಶಂಕರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನೋರ್ವ ತನ್ನ ಪತ್ನಿಯನ್ನು ರಾಜಕಾರಣಿಗಳ ಜತೆ ಮಲಗು ಎಂದು ಪೀಡಿಸಿದ್ದು, ಆಕೆ ಪೋಲೀಸರ ಸಹಾಯ ಕೋರಿದ್ದಾಳೆ. ತಾನು ಹೇಳಿದ ಮಾತು ಕೇಳದ್ದಕ್ಕೆ 6 ಬಾರಿ ತಲಾಖ್ ನೀಡಿದ್ದ ಈ ದುರುಳ, ಪತ್ನಿಗೆ ಅಬಾರ್ಷನ್ ಕೂಡ ಮಾಡಿಸಿದ್ದಾನೆಂದು ಆರೋಪಿಸಲಾಗಿದೆ. ಅಲ್ಲದೇ ಅತ್ತೆ ಮಾವನ ವಿರುದ್ಧ ಈ ಮಹಿಳೆ ವರದಕ್ಷಿಣೆ ಕಿರುಕುಳದ...

Bengaluru : ಹೃದಯಾಘಾತದಿಂದ ಮೆಡಿಕಲ್ ವಿದ್ಯಾರ್ಥಿ ವೈಭವ್ ಕುಲಕರ್ಣಿ (26) ಸಾವು

Bengaluru : ಬೆಂಗಳೂರಿನಲ್ಲಿ ಮೆಡಿಕಲ್ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. 26 ವರ್ಷದ ವೈಭವ್ ಕುಲಕರ್ಣಿ ಮೃತ ದುರ್ದೈವಿ. ವಿಜಯಪುರ ಜಿಲ್ಲೆಯವರಾಗಿದ್ದ ವೈಭವ್‌ಗೆ ಅದಾಗಲೇ ಉಸಿರಾಟದ ಸಮಸ್ಯೆ ಇತ್ತು. ಬಾಗಲಕೋಟೆಯ ಬಿವಿವಿಎಸ್ ಮೆಡಿಕಲ್ ವಿದ್ಯಾರ್ಥಿಯಾಗಿದ್ದ ವೈಭವ್ ಪ್ರವಾಸಕ್ಕೆ ಹೋಗಿ ಬರುವಾಗ, ಉಸಿರಾಟದ ಸಮಸ್ಯೆ ಹೆಚ್ಚಾಗಿದ್ದು, ವೈಭವ್ ರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ವೈಭವ್ ಸಾವನ್ನಪ್ಪಿದ್ದಾರೆ....

ಹಿರಿಯ ನಾಯಕ ಖರ್ಗೆರನ್ನು ಕಾಂಗ್ರೆಸ್ ಹೇಗೆ ನಡೆಸಿಕೊಳ್ಳುತ್ತಿದೆ ಅಂತಾ ಗೊತ್ತಾಗುತ್ತಿದೆ: ಪ್ರಹ್ಲಾದ್ ಜೋಶಿ

Political News: ಮಾಧ್ಯಮದವರು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಬಳಿ, ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಪ್ರಶ್ನೆ ಕೇಳಿದಾಗ, ಅದೆಲ್ಲ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು, ನಮಗೇನೂ ತಿಳಿಯುದಿಲ್ಲ ಎಂದಿದ್ದಾರೆ. ಈ ಹೇಳಿಕೆ ವಿರುದ್ಧ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, "ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ ಕೈಯಲ್ಲಿ‌ ಇದೆ. ನಮಗೇನೂ‌ ಗೊತ್ತಾಗೊದಿಲ್ಲ." ಇಂತಹ ಮಾತನ್ನು ಎಐಸಿಸಿ...

Political News: ಕೇಂದ್ರದಲ್ಲಿ ನಮ್ಮ ಸರ್ಕಾರ ಬಂದ್ರೆ RSS ಬ್ಯಾನ್ ಮಾಡುತ್ತೇವೆ: ಸಚಿವ ಪ್ರಿಯಾಂಕ್ ಖರ್ಗೆ

Political News: ಬೆಂಗಳೂರಿನಲ್ಲಿಂದು ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್‌ನವರಿಗೆ ಜ್ಯಾತ್ಯಾತೀತೆ, ಸಮಾನತೆ, ಸಮಾನ ಅವಕಾಶ ನೀಡಲು ಅವರಿಗೆ ಅಲರ್ಜಿ ಇದೆ. ಆ ಸಂಸ್ಥೆ ಶುರುವಾದಾಗಿಂದಲೂ ಅವರಿಗೆ ಈ ಸಮಾನತೆ ಬಗ್ಗೆ ಅಲರ್ಜಿ ಇದೆ ಎಂದು ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ನಾವು ಆರ್‌ಎಸ್ಎಸ್ ಅವರ ತತ್ವ ಸಿದ್ಧಾಂತವನ್ನು ಮುಂಚೆಯೂ ವಿರೋಧಿಸಿದ್ದೇವೆ....

ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಮಂಡ್ಯದ ಕೆಆರ್‌ಎಸ್ ಜಲಾಶಯ ಪ್ರಥಮ ಬಾರಿ ಜೂನ್‌ನಲ್ಲೇ ತುಂಬಿ ತುಳುಕುತ್ತಿದ್ದು, ಸಿಎಂ ಸಿದ್ದರಾಮ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಕಾವೇರಿ ತಾಯಿಗೆ ಬಾಗೀನ ಅರ್ಪಿಸಿದ್ದಾರೆ. ಬಳಿಕ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನ್ನ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್...

Hubli Political News: ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಚರ್ಚೆ ಸದ್ಯ ಅಪ್ರಸ್ತುತ: ಕೇಂದ್ರ ಸಚಿವ ಜೋಶಿ

Hubli Political News: ಹುಬ್ಬಳ್ಳಿ: ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನೂತನ ಮೇಯರ್, ಉಪ ಮೇಯರ್ ಗೆ ಅಭಿನಂದಿಸಿದ‌್ದಾರೆ. ಅಲ್ಲದೇ, ಹುಬ್ಬಳ್ಳಿ ಧಾರವಾಡ ಅವಳಿ‌ ನಗರ ಅಭಿವೃದ್ಧಿ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ರಾಜ್ಯ ಸರ್ಕಾರ ಪಾಲಿಕೆಗೆ ನೀಡಬೇಕಾದ ಅನುದಾನ ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಒತ್ತಾಯಿಸಿದ್ದು,...

ಮಕ್ಕಳ ಕೈಯಲ್ಲಿ ಮೊಬೈಲ್ ಕೊಡುವ ಪಾಲಕರೇ ಎಚ್ಚರ: ಹೃದಯಾಘಾತ ಸಮಸ್ಯೆ ಎದುರಾಗುತ್ತೇ ಹುಷಾರ್..!

Hubli News: ಹುಬ್ಬಳ್ಳಿ: ಪಾಲಕರೇ ಎಚ್ಚರ..! ಎಚ್ಚರ..! ಎಚ್ಚರ..! ನಿಮ್ಮ ಮಕ್ಕಳಿಗಿರುವ ಮೊಬೈಲ್ ಗೀಳು ನಿಜಕ್ಕೂ ನಿಮ್ಮ ಮಕ್ಕಳನ್ನು ಬಹುದೊಡ್ಡ ಆತಂಕಕ್ಕೆ ದೂಡಲಿದೆ. ಮಕ್ಕಳಲ್ಲಿ ಹೃದಯಾಘಾತ ಹೆಚ್ಚಾಗಲು ಅವರ ಬಳಸುತ್ತಿರುವ ಮೊಬೈಲ್, ಜೀವನ ಶೈಲಿ, ಆಹಾರ ಅಭ್ಯಾಸಗಳೇ ಪ್ರಮುಖ ಕಾರಣ ಎನ್ನುವ ಭಯಾನಕ ಅಂಶವೊಂದು ಬೆಳಕಿಗೆ ಬಂದಿದೆ. ಮಕ್ಕಳ ಬಗ್ಗೆ ಜಾಗೃತಿ ವಹಿಸಿ ಮೊಬೈಲ್...

Horoscope: ಬೇಗ ದೃಷ್ಟಿಯಾಗುವ 5 ರಾಶಿಯವರು ಇವರು

Horoscope: ನೀವು ನೋಡಿರಬಹುದು. ಕೆಲವರಿಗೆ ಬೇಗ ದೃಷ್ಟಿಯಾಗುತ್ತದೆ. ಎಲ್ಲಿ ಹೋದ್ರೂ, ಏನು ತಿಂದ್ರೂ, ಹೇಂಗಿದ್ರು ಅವರಿಗೆ ಬೇಗ ಆರೋಗ್ಯ ಹಾಳಾಗುತ್ತದೆ. ಉಡುಪು ಹಾಳಾಗುತ್ತದೆ. ಹೆಚ್ಚು ಜಗಳವಾಗುತ್ತದೆ. ಇದೆಲ್ಲ ಆಗುವುದು ಇನ್ನ``ಬ್ಬರ ದೃಷ್ಟಿ ತಾಕುವ ಕಾರಣಕ್ಕೆ. ಹಾಗಾದ್ರೆ ಯಾವ ರಾಶಿಯವರಿಗೆ ಬೇಗ ದೃಷ್ಟಿಯಾಗುತ್ತದೆ ಅಂತಾ ತಿಳಿಯೋಣ ಬನ್ನಿ.. ವೃಷಭ ರಾಶಿ: ವೃಷಭ ರಾಶಿಯವರಿಗೆ ಹೆಚ್ಚಿನದಾಗಿ ಆರೋಗ್ಯ ಸಮಸ್ಯೆಯೇ...

ನಗರ ಹಸಿರಾಗಿರಿಸಲು ಇವಿ ಬೈಕ್ ರ್ಯಾಲಿ ಜೊತೆಗೆ ಸಸಿ ನೆಡುವ ಮೂಲಕ ಜಾಗೃತಿ

Bengaluru: ಬೆಂಗಳೂರು, ಜೂ. 29: ನಗರವು ಹಸಿರುಮಯವಾಗಿರಬೇಕು, ಶುದ್ಧ ಗಾಳಿ ಸಿಗುವಂತೆ ಹಾಗೂ ನಗರವನ್ನು ಸುಸ್ಥಿರವಾಗಿಟ್ಟುಕೊಳ್ಳುವಲ್ಲಿ ನಾವೆಲ್ಲರೂ ಪಣ ತೊಡಬೇಕು ಎಂದು ಬೊಮ್ಮನಹಳ್ಳಿ ಕ್ಷೇತ್ರದ ಶಾಸಕರಾದ ಸತೀಶ್‌ ರೆಡ್ಡಿ ಹೇಳಿದರು. ವಿಶ್ವ ಪರಿಸರ ದಿನದ ಅಂಗವಾಗಿ ನಗರದಲ್ಲಿ ಹಸಿರೋತ್ಸವ ಫೋರಂ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಸುರಕ್ಷಾ ಎನ್ವಿರೋ ಸೊಲ್ಯೂಷನ್ ಮತ್ತು ಸುದಯಾ ಫೌಂಡೇಶನ್...

Horoscope: ಈ ನಾಲ್ಕು ರಾಶಿಯವರು ಮೃದು ಮಾತಿನವರು

Horoscope: ಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತು ಅನ್ನೋ ಮಾತಿದೆ. ಅಂದ್ರೆ ನಮ್ಮ ಮಾತು ಸರಿಯಾಗಿದ್ದರೆ ಮಾತ್ರ ನಮ್ಮ ಜೀವನದಲ್ಲಿ, ಮನೆಯಲ್ಲಿ ನೆಮ್ಮದಿ, ಶಾಂತಿ ನೆಲೆಸಲು ಸಾಧ್ಯ. ಇಲ್ಲವಾದರೆ, ಜೀವನವೇ ನರಕವಾದಂತೆ. ಹಾಗಾಗಿ ಬೆಲ್ಲವಿಲ್ಲದಿದ್ದರೂ ಬೆಲ್ಲದಂಥ ಮಾತಿರಬೇಕು ಅಂತಾ ಹಿರಿಯರು ಹೇಳಿದ್ದಾರೆ. ಅಂಥ ಸವಿ ಮಾತನ್ನಾಡುವ ರಾಶಿಯ ಬಗ್ಗೆ ನಾವಿಂದು ಹೇಳಲಿದ್ದೇವೆ. ವೃಷಭ ರಾಶಿ:...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img