Sunday, May 10, 2026

Rahul Gandhi

ಶಿವಾಪುರ ಸ್ವಾಮಿಜಿ ಮತ್ತೆ ಮರಳಿ ಮಠಕ್ಕೆ ಬರಬೇಕೆಂದು ಗ್ರಾಮಸ್ಥರಿಂದ ಪಟ್ಟು, ಪ್ರತಿಭಟನೆ

Gadag News: ಮೂಡಲಗಿ ತಾಲೂಕಿನ ಶಿವಾಪುರದ ಅಡವಿಸಿದ್ದೇಶ್ವರ ಮಠದಲ್ಲಿ ಮಹಿಳೆ ಜೊತೆಗೆ ಸ್ವಾಮೀಜಿ ಸಿಕ್ಕಿಬಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಅಡವಿಸಿದ್ದೇಶ್ವರ ಸ್ವಾಮೀಗಳ ಪರವಾಗಿ ಶಿವಾಪುರ ಗ್ರಾಮದ ಸಾವಿರಾರು ಭಕ್ತರು ಗೋಕಾಕ ನಗರದ ಎಪಿಎಂಸಿ ಆವರಣದಲ್ಲಿ ಪ್ರತಿಭಟನೆ ಮಾಡಿದರು. ಮಠದ ಅಬಿವೃದ್ದಿ ಸಹಿಲಾಗದ ಕೆಲವು ಹಿತಾಬದ್ದ ಶಕ್ತಿಗಳು ಶಿವಾಪುರ ಅಡವಿಸಿದ್ದೇಶ್ವರ ಸ್ವಾಮೀಜಿಗಳನ್ನ ಉದ್ದೇಶ ಪೂರ್ವಕವಾಗಿ ಸುಳ್ಳು ಆರೋಪ ಮಾಡಿ...

ಪ್ರಜಾಪ್ರಭುತ್ವವನ್ನೇ ಹತ್ತಿಕ್ಕಿದ ಆ ರಾಷ್ಟ್ರವಿರೋಧಿ ಕೃತ್ಯಕ್ಕೆ ಅರ್ಧ ದಶಕ ತುಂಬಿದೆ: ಹೆಚ್.ಡಿ.ಕುಮಾರಸ್ವಾಮಿ

Political News: ಶ್ರೀಮಂತಿ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ, ತುರ್ತು ಪರಿಸ್ಥಿತಿ ಹೇರಿದ್ದು, ಇಂದಿಗೆ 50 ವರ್ಷ ತುಂಬಿದೆ. ಈ ವೇಳೆ ಅವರು ವಾಕ್‌ ಸ್ವಾತಂತ್ರ, ಪತ್ರಿಕಾ ಸ್ವಾತಂತ್ರವನ್ನು ತಡೆಹಿಡಿದಿದ್ದರು. ಹಾಗಾಗಿ ಈ ದಿನವನ್ನು ಕರಾಳ ದಿನವೆಂದೇ ಪರಿಗಣಿಸಲಾಗಿದೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿರುವ ಕೇಂದ್ರ ಸಚಿವ ಕುಮಾರಸ್ವಾಮಿಯವರು, ಭಾರತದ ಆತ್ಮಶಕ್ತಿಯ ಮೇಲೆ ಮೊತ್ತ...

ತುರ್ತು ಪರಿಸ್ಥಿತಿ ಹೇರಿಕೆ ದಿನಗಳನ್ನು ನೆನೆದ ಮೋದಿ: ಮಾಜಿ ಪಿಎಂ ದೇವೇಗೌಡರ ಸಹಾಯವನ್ನು ಸ್ಮರಿಸಿದ ಪ್ರಧಾನಿ

National Political News: ಶ್ರೀಮಂತಿ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ, ತುರ್ತು ಪರಿಸ್ಥಿತಿ ಹೇರಿದ್ದು, ಇಂದಿಗೆ 50 ವರ್ಷ ತುಂಬಿದೆ. ಈ ವೇಳೆ ಅವರು ವಾಕ್‌ ಸ್ವಾತಂತ್ರ, ಪತ್ರಿಕಾ ಸ್ವಾತಂತ್ರವನ್ನು ತಡೆಹಿಡಿದಿದ್ದರು. ಹಾಗಾಗಿ ಈ ದಿನವನ್ನು ಕರಾಳ ದಿನವೆಂದೇ ಪರಿಗಣಿಸಲಾಗಿದೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ಭಾರತದ ಪ್ರಜಾಪ್ರಭುತ್ವ ಇತಿಹಾಸದ...

Recipe: ಅಕ್ಕಿಯನ್ನು ಈ ರೀತಿ ಪುಡಿ ಮಾಡಿಟ್ಟುಕೊಂಡರೆ ದಿಢೀರ್ ದೋಸೆ ಮಾಡಬಹುದು..

Recipe: ಇರುವ ಹಿಟ್ಟಿನಿಂದಲೇ ಇನ್ಸಟಂಟ್ ದೋಸೆ ಮಾಡಿ ತಿಂದು ತಿಂದು ನಿಮಗೆ ಬೋರ್ ಬಂದಿದ್ದರೆ, 2 ಕಪ್ ಅಕ್ಕಿ ಚೆನ್ನಾಗಿ ವಾಶ್ ಮಾಡಿ, ನೀರಿನಲ್ಲಿ ನೆನೆಸಿಡಿ. 5ರಿಂದ 6 ತಾಸು ನೆನೆಸಿದ ಬಳಿಕ, ಅದನ್ನು 1 ಕಾಟನ್ ಬಟ್ಟೆ ಮೇಲೆ ಹರಡಿ, ನೆರಳಿನಲ್ಲೇ 3 ದಿನ ಒಣಗಿಸಿ. ನಂತರ ತರಿ ತರಿಯಾಗಿ ಅಕ್ಕಿಯನ್ನು ಪುಡಿ ಮಾಡಿ....

Recipe: ಮಸಾಲಾ ವಡೆ ರೆಸಿಪಿ

Recipe: ಮಳೆಗಾಲದಲ್ಲಿ ಏನಾದ್ರೂ ಸ್ನ್ಯಾಕ್ಸ್ ತಿನ್ನಬೇಕು ಅಂತಾ ಅನ್ನಿಸಿದರೆ, ನೀವು ಈ ಈಸಿ ರೆಸಿಪಿಯನ್ನು ಮಾಡಿ ತಿನ್ನಬಹುದು. ಬೇಕಾಗುವ ಸಾಮಗ್ರಿ: 1 ಕಪ್ ಕಡಲೆಬೇಳೆ, 2 ಈರುಳ್ಳಿ, ಕೊತ್ತೊಂಬರಿ ಸ``ಪ್ಪು, ಸಬ್ಬಸಿಗೆ ಸ``ಪ್ಪು, 4 ಹಸಿಮೆಣಸು, 10 ಎಸಳು ಬೆಳ್ಳುಳ್ಳಿ, ಸ್ವಲ್ಪ ಚಕ್ಕೆ, ಲವಂಗ, ಶುಂಠಿ, ಉಪ್ಪು, ಕರಿಯಲು ಎಣ್ಣೆ. ಮಾಡುವ ವಿಧಾನ: 4 ತಾಸು ಕಡಲೆಬೇಳೆಯನ್ನು...

ಕುಮಾರಸ್ವಾಮಿಯವರಿಗೆ ಕೆಲಸ ಕಡಿಮೆ ಇರಬಹುದು, ಯಾವಾಗಲೂ ಬೆಂಗಳೂರಲ್ಲೇ ಇರುತ್ತಾರೆ: ಡಿ.ಕೆ.ಸುರೇಶ್

Political News: ಬೆಂಗಳೂರಿನಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿರುವ ಮಾಜಿ ಸಂಸದ ಡಿ.ಕೆ.ಸುರೇಶ್, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ. ನಿನ್ನೆ ಕೇಂದ್ರ ಸಚಿವ ಕುಮಾರಸ್ವಾಮಿಯವರು, ರಾಜ್ಯ ಸಚಿವರಾಗಿರುವ ಕೃಷ್ಣಭೈರೇಗೌಡರು, ಸರ್ಕಾರಿ ನೌಕರರಿಗೆ ರೇಟ್ ಅಂದ್ರೆ ಲಂಚ ಕೇಳುವ ಬಗ್ಗೆ ಮಾತನಾಡಿದ್ದಾರೆಂದು ಹಂಗಿಸಿದ್ದರು. ಇದಕ್ಕೆ ಇಂದು ಪ್ರತಿಕ್ರಿಯಿಸಿರುವ ಸುರೇಶ್, ಕುಮಾರಸ್ವಾಮಿಯವರು ಸ್ವತಃ ಸಿಎಂ ಆಗಿದ್ದಾಗ, ಅವರೇ ರೇಟ್...

ನಮ್ಮ ಕೋರಿಕೆಗಳಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತದೆ ಅನ್ನೋ ನಂಬಿಕೆ ಇದೆ: ಸಿಎಂ

Political News: ಸಿಎಂ ಸಿದ್ದರಾಮಯ್ಯ ಅವರು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲು ದೆಹಲಿಗೆ ಹೋಗಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿದ್ದಾರೆ. ತಾವು ಯಾವ ವಿಷಯದ ಬಗ್ಗೆ ಚರ್ಚಿಸಿದ್ದೇವೆ ಅನ್ನುವ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ವಿವರಿಸಿದ್ದಾರೆ. ರಾಜ್ಯಗಳ ನಡುವೆ ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ ಬೆಳವಣಿಗೆಗೆ ಪೂರಕವಾಗಿರುವ ವಿಧಾನವನ್ನು...

Life Lesson: ಯೋಚನೆ ಭಾವನೆ ವರ್ತನೆ! ಇದೆಷ್ಟು ಮುಖ್ಯ?

Life Lesson: ಪತಿ- ಪತ್ನಿ ಮಧ್ಯೆ ಯಾವ ರೀತಿಯ ಯೋಚನೆಗಳು ಬರುತ್ತದೆ..? ಅದನ್ನು ಹೇಗೆ ಬಗೆಹರಿಸಬೇಕು..? ಯಾಕೆ ಹೆಣ್ಣು ಮಕ್ಕಳು ತಮ್ಮ ವರ್ತನೆಯಲ್ಲಿ ಬದಲಾವಣೆ ತರುತ್ತಾರೆ ಎಂಬೆಲ್ಲ ವಿಚಾರಗಳ ಬಗ್ಗೆ ಮನೋವೈದ್ಯೆಯಾಗಿರುವ ಡಾ.ರೂಪಾ ರಾವ್ ಅವರು ಈಗಾಗಲೇ ವಿವರಿಸಿದ್ದಾರೆ. ವೈದ್ಯರು ಹೇಳುವಂತೆ, ಕೆಲವು ಹೆಣ್ಣು ಮಕ್ಕಳು ತಮ್ಮ ಪತಿ ತಮ್ಮ ಜತೆ ಮಾತನಾಡುವುದನ್ನು ಕಡಿಮೆ ಮಾಡಿದ...

Health Tips: ಬೀಡಿಗಿಂತ ಸಿಗರೇಟ್ ಒಳ್ಳೆಯದಂತೆ ಹೌದಾ? ಅಪಾಯಗಳು ಏನೇನು?

Health Tips: ಕೆಲವು ಸ್ಮೋಕಿಂಗ್ ಚಟ ಇದ್ದವರು, ಬೀಡಿಗಿಂತ, ಸಿಗರೇಟ್ ಉತ್ತಮ ಅಂತಾ ವಾದಿಸುತ್ತಾರೆ. ಹಾಗಾದರೆ ಬೀಡಿ, ಸಿಗರೇಟ್ ಎರಡರಲ್ಲಿ ಯಾವುದು ಉತ್ತಮ ಅನ್ನೋ ಬಗ್ಗೆ ವೈದ್ಯರೇ ವಿವರಿಸಿದ್ದಾರೆ ನೋಡಿ. ಬೀಡಿ, ಸಿಗರೇಟ್ ಎರಡರಲ್ಲೂ ನಿಕೋಟಿನ್ ಇರುತ್ತದೆ. ವೈದ್ಯರು ಹೇಳುವ ಪ್ರಕಾರ, ಎರಡೂ ಕೂಡ ನಮ್ಮ ಜೀವಕ್ಕೆ ಮಾರಕವೇ. ಬೀಡಿಗಿಂತ ಸಿಗಾರ್ ಉತ್ತಮ ಅನ್ನೋ ಮಾತು...

Dharwad News: ಮಲಪ್ರಭ ಪ್ರಾಜೆಕ್ಟ್ ಇಂಜಿನಿಯರ್ ಅಶೋಕ್ ವಲ್ಸಂದ ಮನೆ ಮೇಲೆ ದಾಳಿ

Dharwad News: ಧಾರವಾಡ: ಧಾರವಾಡದಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು, ಮಲಪ್ರಭ ಪ್ರಾಜೆಕ್ಟ್ ಇಂಜಿನಿಯರ್ ಅಶೋಕ್ ವಲ್ಸಂದ ಎಂಬ ಅಧಿಕಾರಿ ಮನೆ, ಕಚೇರಿ ಮೇಲೆ ರೇಡ್ ಆಗಿದೆ. ಧಾರವಾಡ ನಗರದ ಕೆವಿಜಿ ಬ್ಯಾಂಕ್ ಬಳಿ ಇರುವ ಕ್ವಾಟ್ರಸ್ ಸೇರಿ, ಇಂಜಿನಿಯರ್ ಕಚೇರಿ ಮೇಲೂ ದಾಳಿ ನಡೆದಿದ್ದು, ಲೋಕಾಯುಕ್ತ ಅಧಿಕಾರಿಗಳು ಬೆಳಿಗ್ಗೆಯಿಂದಲೇ ಪರಿಶೀಲನೆ ನಡೆಸುತ್ತಿದ್ದಾರೆ. ಇಂಜಿನಿಯರ್ಗೆ ಸೇರಿದ ಬೆಳಗಾವಿಯ ಮೂಲ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img