International News: ಭಾರತದ ವಿರುದ್ಧ ಕಾಲು ಕೆದರಿ ಜಗಳಕ್ಕಿಳಿಯುವ ಪಾಕಿಸ್ತಾನ ಈಗಾಗಲೇ ದಿವಾಳಿ ದಾರಿ ಹಿಡಿದಿದ್ದು, ಕೆಲವೇ ದಿನಗಳಲ್ಲಿ ಆರ್ಥಿಕವಾಗಿ ಸಂಪೂರ್ಣವಾಗಿ ನೆಲಕಚ್ಚುವ ಲಕ್ಷಣಗಳು ಗೋಚರಿಸುತ್ತಿವೆ. ರಕ್ತಗತವಾಗಿಯೇ ಭಯೋತ್ಪಾದನೆಯನ್ನು ಪೋಷಿಸಿ ಉತ್ತೇಜಿಸುವ ರಣಹೇಡಿ ದೇಶಕ್ಕೆ ಮುಂದೇ ಕೇಡುಗಾಲ ಎದುರಾಗಲಿದೆ. ಇನ್ನೂ ಪಾಕಿಸ್ತಾನದ ಈ ಸ್ಥಿತಿಗೆ ಕಾರಣವನ್ನು ಸಮೀಕ್ಷೆಯೊಂದು ಬಿಚ್ಚಿಟ್ಟಿದ್ದು, ಸಾಲದ ಸುಳಿಗೆ ಸಿಲುಕಿ ಅಕ್ಷರಶಃ...
Political News: ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನಾಯಕರ ಬುಲಾವ್ ಮೇರೆಗೆ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರಾಹುಲ್ ಗಾಂಧಿ ಸೇರಿದಂತೆ ಎಐಸಿಸಿ ವರಿಷ್ಠರನ್ನು ಭೇಟಿಯಾಗಿದ್ದಾರೆ. ಪ್ರಮುಖವಾಗಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಭೀಕರ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಇಬ್ಬರೂ ನಾಯಕರು ಹೈಕಮಾಂಡ್ ಗೆ ಸಂಪೂರ್ಣ ವಿವರ ನೀಡಿದ್ದಾರೆ....
Bengaluru: ಆರ್ ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಕುರಿತು ಜೊತೆಯಲ್ಲಿದ್ದವರೇ ಕೂಡಲೇ ಮಾಹಿತಿ ನೀಡಲಿಲ್ಲ. ಜನಸಾಗರದಿಂದ ಇಂಥದ್ದೊಂದು ಅನಾಹುತ ಸಂಭವಿಸಬಹುದು ಎಂಬ ಸುಳಿವನ್ನು ಯಾರಾದರೂ ನೀಡಿದ್ದಿದ್ದರೆ ಖಂಡಿತ ನಾನು ಕಾರ್ಯಕ್ರಮಕ್ಕೆ ಅನುಮತಿಯೇ ನೀಡುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಆಪ್ತರ ಎದುರು ಅಳಲು ತೋಡಿಕೊಂಡಿದ್ದಾರೆ.
https://youtu.be/JSVitRpVL9Q
ಕಮಿಷನರ್ ಕೂಡಲೇ ನನಗೆ ಮಾಹಿತಿ ನೀಡಲಿಲ್ಲ..
ರಾಜಕೀಯ ಕಾರ್ಯದರ್ಶಿ...
National News: ಭಾರತೀಯ ವಾಯು ಪಡೆಯ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರನ್ನು ಒಳಗೊಂಡ ಆಕ್ಸಿಯಂ-4 ನೌಕೆ, ಜೂನ್ 11 ರಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣ ಬೆಳೆಸಲಿದೆ. ಈ ಮೂಲಕ ಶುಭಾಂಶು ಶುಕ್ಲಾ ಮೊತ್ತೊಂದು ಇತಿಹಾಸ ರಚನೆಗೆ ತುದಿಗಾಲಿನಲ್ಲಿ ನಿಂತಿದ್ದಾರೆ.
https://youtu.be/QYlNjzinpzY
ಒಂದೆಡೆ ಆಕ್ಸಿಯಂ-4 ನೌಕೆಯ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದ್ದರೆ, ಶುಭಾಂಶು ಶುಕ್ಲಾ ಲಕ್ನೋದಲ್ಲಿ ಪೋಸ್ಟರ್...
Sandalwood News: ಕನ್ನಡದ ಟಿ.ವಿ ಇತಿಹಾಸದಲ್ಲಿ ಅತೀ ಹೆಚ್ಚು ಜನಮನ್ನಣೆಗಳಿಸಿದ ಸಿಂಗಿಂಗ್ ರಿಯಾಲಿಟಿ ಶೋ ಸ ರಿ ಗ ಮ ಪ 21ನೇ ಸೀಸನ್ಗೆ ತೆರೆಬಿದ್ದಿದೆ. ಈ ಸೀಸನ್ನ ವಿನ್ನರ್ ಶಿವಾನಿ ಸ್ವಾಮಿ. ಬಡ ಕುಟುಂಬದಲ್ಲಿ ಬೆಳೆದುಬಂದ ಶಿವಾನಿ ಅವರು ಕಷ್ಟದಿಂದ ಮೇಲೆ ಬಂದವರು. ದೇವರ ಪದ ಹಾಡಿಕೊಂಡಿದ್ದ ಶಿವಾನಿಯ ಪ್ರತಿಭೆಯನ್ನು ಗುರುತಿಸಿ ಝೀ...
Political News: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಇಷ್ಟು ದಿನಗಳ ಕಾಲ ಕೊಂಚ ತಣ್ಣಗಾಗಿದ್ದ ಸಚಿವ ಸಂಪು ವಿಸ್ತರಣೆ, ಪುನಾರಚನೆಯ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಂತಾಗಿದ್ದು, ಇದಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತ ದುರಂತವೇ ಕಾರಣ ಎನ್ನಲಾಗುತ್ತಿದೆ. ಈ ದುರ್ಘಟನೆಯಲ್ಲಿ 11 ಆರ್ಸಿಬಿಯ ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ 47ಕ್ಕೂ ಅಧಿಕ...
Political News: ದಕ್ಷಿಣ ಭಾರತದ ರಾಜ್ಯಗಳ ಜನಸಂಖ್ಯೆ ಇಳಿಕೆ ಬಗ್ಗೆ ಹಿಂದೊಮ್ಮೆ ಕಳವಳ ವ್ಯಕ್ತಪಡಿಸಿದ್ದ ಆಂದ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಸರ್ಕಾರ ಇದೀಗ ಹೆಚ್ಚು ಮಕ್ಕಳನ್ನು ಹೊಂದುವಂತೆ ಪರಿವಾರಗಳನ್ನು ಪ್ರೋತ್ಸಾಹಿಸಲು ಆರ್ಥಿಕ ಬೆಂಬಲ ನೀಡಲಾಗುವುದು ಎಂದು ತಿಳಿಸಿದೆ.
https://youtu.be/A35OCSWlcPE
ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪ್ರಸ್ತುತವಿರುವ ರಾಜ್ಯದ ಫಲವತ್ತತೆ ಹೆಚ್ಚಬೇಕು. ಆದ್ದರಿಂದ ಇನ್ನು...
Political News: ಸೇವೆ, ಸುಶಾಸನ , ಬಡವರ ಕಲ್ಯಾಣದ 11 ವರ್ಷಗಳ ಸೇವೆ, ಸಾಧನೆಯ ಕುರಿತು ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಹಾಗೂ ನವೀಕರಿಸಬಹುದಾದ ಇಂಧನ ಖಾತೆಗಳ ಸಚಿವರಾದ ಶ್ರೀ ಪ್ರಲ್ಹಾದ ಜೋಶಿ ಮಾತನಾಡಿದರು.
ಭಾರತ 'Policy paralysis to a decisive...
National News: ಕೆಲ ದಿನಗಳ ಹಿಂದಷ್ಟೇ ಗೋವಾದಲ್ಲಿ ಓರ್ವ ವ್ಯಕ್ತಿ ಕೋಟಿ ಕೋಟಿ ಹಣವಿರುವ ನೋಟುಗಳನ್ನು ಲಾಕರ್ನಲ್ಲಿಟ್ಟು ಸಾವನ್ನಪ್ಪಿದ್ದು, ಮಕ್ಕಳು ಮನೆ ಖಾಲಿ ಮಾಡುವಾಗ, ಆ ಹಣ ಸಿಕ್ಕಿತ್ತು ಅನ್ನೋ ಸುದ್ದಿಯಾಗಿತ್ತು. ಆದರೆ ಆ ಹಣದಿಂದ ಅವರಿಗೆ 1 ರೂಪಾಯಿ ಕೂಡ ಲಾಭವಾಗಿರಲಿಲ್ಲ. ಯಾಕಂದ್ರೆ ಅವೆಲ್ಲವೂ ಬ್ಯಾನ್ ಆಗಿರುವ ನೋಟ್ ಆಗಿತ್ತು. ಆದರೆ ಇಲ್ಲೋರ್ವ...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...