Saturday, May 9, 2026

Rahul Gandhi

ಧಾರವಾಡದಲ್ಲಿ HODEK ವೆಬ್ರೇಷನ್ ಘಟಕ ಉದ್ಘಾಟನೆ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Dharwad News: ಧಾರವಾಡದಲ್ಲಿ HODEK ವೆಬ್ರೇಷನ್ ಘಟಕ ಉದ್ಘಾಟನೆಯಾಗಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಉದ್ಘಾ''ಿಸಿದ್ದಾರೆ. ಧಾರವಾಡದ ಬೇಲೂರ ಕೈಗಾರಿಕಾ ಪ್ರದೇಶದಲ್ಲಿ ಈ ನೂತನ ಘಟಕವಿದ್ದು, ಉದ್ಘಾ''ನೆ ಬಳಿಕ ಕೇಂದ್ರ ಸಚಿವ ಜೋಶಿ ಮಾತನಾಡಿದ್ದಾರೆ. ಹಿಡಕಲ ಡ್ಯಾಮ್‌ನಲ್ಲಿ ಕೈಗಾರಿಕೆಗಳಿಗೆ ಇಂತಿಷ್ಟು ನೀರು ಮೀಸಲು ಇದೆ. ನೀರಾವರಿಯಿಂದ ಯಾವುದನ್ನೂ ತಗೊತಾ ಇರುವುದಿಲ್ಲ. ಕೃಷಿಗೆ ನೀರು ಬಳಿಸಿ, ಅದರಲ್ಲಿ...

ಸಿಎಂ, ಡಿಸಿಎಂ ರಾಜೀನಾಮೆ ನೀಡಬೇಕು: ಕೇಂದ್ರ ಸಚಿವ ಜೋಶಿ

Hubli News: ಹುಬ್ಬಳ್ಳಿ: IPL ಕಾಲ್ತುಳಿತ ವಿಚಾರ, ಇದಕ್ಕೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು, ಡಿಸಿಎಂ ಶಿವಕುಮಾರ್ ಮನೆಗೆ ಹೋಗಬೇಕು ಎಂಬುದು ನಮ್ಮದು ಮೊದಲ ಡಿಮ್ಯಾಂಡ್ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅಲ್ಲೆ ಜನರು ಸತ್ತಿದ್ದು ನಮಗೆ ಕಮಿಷನರ್ ದಯಾನಂದ ಅವರು ತಿಳಿಸಿಲ್ಲ ಎಂದು ಮುಖ್ಯಮಂತ್ರಿ...

ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಿಷ್ಟು..

Dharwad News: ಧಾರವಾಡ: ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಬೆಂಗಳೂರಿನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದಾರೆ. ಸರ್ಕಾರ ಅತ್ಯಂತ ಬೇಜವಾಬ್ದಾರಿಯಿಂದ ನಡೆದುಕೊಂಡಿದೆ. ಇದು ಸಿದ್ಧಗೊಂಡಿರುವ ಸತ್ಯ. ಕೋರ್ಟ್ ನಲ್ಲಿ ಸತ್ಯ ಆಗಿಲ್ಲ ಅನ್ನೋದ ಬಿಟ್ರೆ ಎಲ್ಲವೂ ನಡೆದಿದ್ದು ಸತ್ಯ. ಪೊಲೀಸರು ಮೊದಲೇ ಅನುಮತಿ ನಿರಾಕರಿಸಿದ್ದರು. ಒಂದೇ ದಿನದಲ್ಲಿ ಭದ್ರತೆ ವ್ಯವಸ್ಥೆ ಆಗೋದಿಲ್ಲ...

Tech News: ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸಿ ಹೀಗೆ ಕೊಂಡೊಯ್ಯಿರಿ

Tech News: ಶಾಲೆ ಶುರುವಾಗಿದೆ. ಮಕ್ಕಳನ್ನು ಶಾಲೆಗೆ ಕಳಿಸೋದೇ ಹಲವು ಪೋಷಕರಿಗೆ ಚಾಲೆಂಜಿಂಗ್ ವಿಷಯ. ಅದರಲ್ಲೂ ಶಾಲೆ ದೂರವಿದ್ದು, ಸ್ಕೂಟಿಯಲ್ಲಿ ಕುಳಿತು ಮಕ್ಕಳನ್ನು ಶಾಲೆಗೆ ಬಿಡೋದು ತೀರಾ ಕಷ್ಟದ ಕೆಲಸ. ಪುಟ್ಟ ಮಕ್ಕಳಿಗೆ ಸ್ಕೂಟಿಯಲ್ಲಿ ಹೇಗೆ ಕೂರಿಸಿಕ``ಳ್ಳೋದು ಅನ್ನೋದೇ ಚಿಂತೆ. ಅಂಥವರಿಗಾಗಿಯೇ ಮಾರುಕಟ್ಟೆಯಲ್ಲಿ ವಸ್ತುವ``ಂದು ಮಾರಾಟಕ್ಕೆ ಬಂದಿದೆ. ಅದೇನು ಅಂತಾ ತಿಳಿಯೋಣ ಬನ್ನಿ.. ನಿಮ್ಮ ಚಿಕ್ಕ...

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಯಾಕೆ..?

Spiritual: ಕೂದಲು ಕತ್ತರಿಸುವುದು ಎಂದರೆ, ಸಾಮಾನ್ಯ ವಿಷಯ ಹೌದು. ಆದರೆ ಹಿಂದೂ ಧರ್ಮದಲ್ಲಿ ಕೆಲ ನಿಯಮಗಳ ಪ್ರಕಾರ, ಕೂದಲನ್ನು ಇಂಥ ದಿನಗಳಲ್ಲಿ ಕತ್ತರಿಸಬಾರದು ಅನ್ನೋ ಮಾತಿದೆ. ಹಾಗಾದ್ರೆ ಯಾವ ದಿನ ಕೂದಲು ಕತ್ತರಿಸಬೇಕು. ಯಾವ ದಿನ ಕೂದಲು ಕತ್ತರಿಸಬಾರದು ಅಂತಾ ತಿಳಿಯೋಣ ಬನ್ನಿ.. ಮಂಗಳವಾರದ ದಿನ ಮತ್ತು ಶನಿವಾರದ ದಿನ ದಾಡಿ, ತಲೆಗೂದಲು ಕತ್ತರಿಸುವುದರಿಂದ ಅಕಾಲ...

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರ ದಿನಕ್ಕೆ, ಅಥವಾ ಬರ್ತ್‌ಡೇ, ಆ್ಯನಿವರ್ಸರಿ ಈ ರೀತಿ ಇದ್ದಾಗ, ಅಮ್ಮನಿಗೆ ಏನಾದರೂ ಉಡುಗೊರೆ ನೀಡಬೇಕು ಅಂತಾ ಅನ್ನಿಸೋದು ಕಾಮನ್. ಹಾಗಿದ್ದಾಗ, ಬರೀ ಸೀರೆ, ಡ್ರೆಸ್, ಆಭರಣ, ಬ್ಯಾಗ್ ಇಂಥವೆ ನಮಗೆ ನೆನಪಿಗೆ ಬರೋದು. ಆದರೆ ನಾವು ಸ್ವಲ್ಪ ಬೇರೆ ರೀತಿ ಯೋಚನೆ ಮಾಡಿ, ಉಡುಗೊರೆ ನೀಡಬಹುದು. ಕೂಲರ್: ನೀವು ಹೆಚ್ಚು ಹಣ...

Tech News: ನಿಮ್ಮ ಮನೆಯ ಹಿರಿಯರಿಗೆ ಈ ರೀತಿಯ ಸ್ಮಾರ್ಟ್ ಊರುಗೋಲು ತಂದು ಕೊಡಿ

Tech News: ಮನೆಯಲ್ಲಿ ಹಿರಿಯರು ಇದ್ದಾಗ ಅವರಿಗೆ ನಡೆಯಲು ಕಷ್ಟವಾಗುತ್ತದೆ ಎಂದು ನಾವು ಅವರಿಗೆ ಸಾಮಾನ್ಯವಾಾದ ಊರುಗೋಲು ತಂದುಕ``ಡುತ್ತೇವೆ. ಆದರೆ ಇಂದಿನ ಕಾಲದಲ್ಲಿ ಎಲ್ಲವೂ ಸ್ಮಾರ್ಟ್ ಆಗಿರುವಾಗ, ಊರುಗೋಲು ಸ್ಮಾರ್ಟ್ ಆಗಿರೋದು ಬೇಡ್ವಾ. ಹೌದು.. ಈಗ ನಿಮಗೆ ಸ್ಮಾರ್ಟ್ ಆಗಿರುವ ಊರುಗೋಲು ಮಾರುಕಟ್ಟೆಯಲ್ಲಿ ಲಭ್ಯವಿದೆ. ಈ ಸ್ಮಾರ್ಟ್ ಊರುಗೋಲಿನ ವಿಶೇಷತೆ ಏನು ಅಂದ್ರೆ ನಿಮ್ಮ ಮನೆಯ...

ಭದ್ರತಾ ಪಡೆಗಳ ಬಿಗ್ ಎನ್​ ಕೌಂಟರ್​ಗೆ ನಕ್ಸಲರ ಬಲಿ : ನನಸಾಗುವತ್ತ ಕೇಂದ್ರ ಸರ್ಕಾರದ ಕನಸು..

National News: ದೇಶದಲ್ಲಿ ನಕ್ಸಲ್​ ವಿರೋಧಿ ಮಹತ್ವಾಕಾಂಕ್ಷಿ ಕಾರ್ಯಾಚರಣೆಗೆ ಚಾಲನೆ ನೀಡಿರುವ ಕೇಂದ್ರ ಸರ್ಕಾರವು ಮುಂಬರುವ 2026ರ ವೇಳೆಯಷ್ಟರಲ್ಲಿಗೆ ಭಾರತವನ್ನು ನಕ್ಸಲ್​ ಮುಕ್ತ ದೇಶವನ್ನಾಗಿಸುವ ಸಂಕಲ್ಪವನ್ನು ತೊಟ್ಟಿದೆ. ಇದರ ಆರಂಭದ ದಿನಗಳಿಂದಲೂ ಹಂತ ಹಂತವಾಗಿ ದೇಶದ ಭದ್ರತಾ ಪಡೆಗಳು ಅಭೂತಪೂರ್ವ ಜಯ ಸಾಧಿಸುವ ಮೂಲಕ ನಕ್ಸಲ್​ರನ್ನು ಮಟ್ಟಹಾಕುತ್ತಿವೆ. ಐವರು ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು.. ಕಳೆದ ತಿಂಗಳು...

International News: ಭಾರತಕ್ಕೆ ಮಸ್ಕ್ ನೇತೃತ್ವದ ಸ್ಟಾರ್​ಲಿಂಕ್ ಸ್ಯಾಟ್​ಲೈಟ್ ಎಂಟ್ರಿ

International News: ಅಮೆರಿಕದ ಖ್ಯಾತ ಉದ್ಯಮಿ ಹಾಗೂ ಟೆಸ್ಲಾ ಸಿಇಒ ಎಲಾನ್ ಮಸ್ಕ್ ಅವರ ಸ್ಟಾರ್‌ಲಿಂಕ್ ಕಂಪನಿಯು ಭಾರತದಲ್ಲಿ ಉಪಗ್ರಹ ಆಧಾರಿತ ಇಂಟರ್ನೆಟ್ ಸೇವೆಗಳನ್ನು ನೀಡಲು ಅಧಿಕೃತವಾಗಿ ಪರವಾನಗಿ ಪಡೆದಿದೆ. ಭಾರತದಲ್ಲಿ ತ್ವರಿತ ವೇಗದ ಇಂಟರ್‌ನೆಟ್‌ ನೀಡುವ ಯೋಜನೆ ಇದಾಗಿದ್ದು, ಸ್ಯಾಟ್‌ಕಾಮ್ ಪರವಾನಗಿ ಪಡೆದ ಮೂರನೇ ಕಂಪನಿ ಇದಾಗಿದೆ. https://youtu.be/TPC84LmU0sg ಮೂರು ವರ್ಷಗಳ ಬಳಿಕ ಸ್ಟಾರ್​​ ಲಿಂಕ್​ಗೆ...

Tech News: ಬೈಕ್, ಕಾರ್‌ಗಾಗಿ ಈ ರೀತಿಯ ರಕ್ಷಣಾ ಕವಚ ಬಳಸಿ..

Tech News: ಬೈಕಲ್ಲಿ ಹೋಗುವಾಗ ಜೋರು ಮಳೆ ಬಂದ್ರೆ, ರೇನ್ ಕೋಟ್ ಹಾಕಿಕ``ಂಡಿದ್ದರೂ ನಾವು ಮಳೆಗೆ ನೆನೆಯುತ್ತೇವೆ. ಆದರೆ ನೀವು ರೇನ್‌ಕೋಟ್ ಧರಿಸಿ, ಛತ್ರಿಯೂ ಹಿಡಿದು ಬೈಕ್ ಓಡಿಸಬಹುದು. ನಿಮ್ಮ ಬಳಿ ಕಾರಿದ್ರೆ, ಆ ಕಾರಿಗೂ ಬಿಸಿಲು ತಾಗದಂತೆ ಛತ್ರಿ ಬಳಸಬಹುದು. ಇದನ್ನು ಬೈಕ್ ಶೀಲ್ಡ್ ಅಥವಾ ಕಾರ್ ಶೀಲ್ಡ್ ಎನ್ನುತ್ತಾರೆ. ಬಿಸಿಲು ಅಥವಾ ಮಳೆ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img