Sunday, September 20, 2026

Rahul Gandhi

Recipe: ಕಾರ್ನ್ ಚೀಸ್ ಪಾಲಕ್ ಪರಾಠಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಪಾಲಕ್, 1 ಕಪ್ ಬೇಯಿಸಿದ ಸ್ವೀಟ್ ಕಾರ್ನ್, ಸ್ವಲ್ಪ ಚೀಸ್, ಬೆಣ್ಣೆ, 1 ಕಪ್ ಗೋದಿಹುಡಿ, 1 ಸ್ಪೂನ್ ಜೀರಿಗೆ, ವೋಮ, ಅರಿಶಿನ, ಖಾರದ ಪುಡಿ, 2 ಸ್ಪೂನ್ ಎಣ್ಣೆ, ಸ್ವಲ್ಪ ಬೆಳ್ಳುಳ್ಳಿ, 3 ಹಸಿಮೆಣಸು, ಕೊತ್ತೊಂಬರಿ ಸೊಪ್ಪು, ಉಪ್ಪು. ಮಾಡುವ ವಿಧಾನ: ಮಿಕ್ಸಿಂಗ್‌ ಬೌಲ್‌ನಲ್ಲಿ ಗೋದಿಹುಡಿ, ಜೀರಿಗೆ,...

Recipe: ಆರೋಗ್ಯಕರ ಮೊಳಕೆ ಕಾಳಿನ ಸ್ಯಾಂಡ್‌ವಿಚ್

Recipe: ಬೇಕಾಗುವ ಸಾಮಗ್ರಿ: 1 ಕಪ್ ಮೊಳಕೆ ಬರಿಸಿದ ಹೆಸರು ಕಾಳು, ಕಾಲು ಕಪ್ ಕಡಲೆಹುಡಿ, ಕೊತ್ತೊಂಬರಿ ಸೊಪ್ಪು, ಶುಂಠಿ, 2 ಹಸಿಮೆಣಸು, 1 ಸ್ಪೂನ್ ಎಳ್ಳು, ಪುದೀನಾ ಚಟ್ನಿ, ಲೋ ಫ್ಯಾಟ್ ಸ್ಪ್ರೆಡ್, ಈರುಳ್ಳಿ, ಕ್ಯಾರೇಟ್, ಟೋಮೆಟೋ, ಉಪ್ಪು. ಮಾಡುವ ವಿಧಾನ: ಬ್ಲೆಂಡರ್‌ನಲ್ಲಿ ಮೊಳಕೆ ಬರಿಸಿದ ಹೆಸರು ಕಾಳು, 3 ಹಸಿಮೆಣಸು, ಕೊತ್ತೊಂಬರಿ ಸೊಪ್ಪು,...

Tech News: ಆಲ್‌ ಇನ್ ಒನ್ ಫುಡ್ ಪ್ರೊಸೆಸರ್ ಬಳಸಿದ್ರೆ ಮನೆಕೆಲಸ ಅತೀ ಸುಲಭ

Tech News: ಪ್ರತಿದಿನ ತರಕಾರಿ ಕತ್ತರಿಸಿ, ಪಲ್ಯ, ಸಾರು, ಸಾಂಬಾರ್ ಮಾಡಬೇಕಾಗತ್ತೆ. ಅಲ್ಲದೇ, ಚಪಾತಿ, ರೋಟಿ ಮಾಡಬೇಕಾಗತ್ತೆ. ಕೆಲಸ ಮಾಡಿ ಆಫೀಸಿಗೆ ಹೋಗಬೇಕಾಗಿರುತ್ತದೆ. ಹೀಗಿರುವಾಗ ಎಲ್ಲಾ ಕೆಲಸ ಭಾರವಾಗಲು ಶುರುವಾಗತ್ತೆ. ಹಾಗಾಗಬಾರದು. ಮನೆಕೆಲಸ ಈಸಿ ಆಗಬೇಕು ಅಂದ್ರೆ, ನೀವು ಆಲ್‌ ಇನ್ ಒನ್ ಫುಡ್ ಪ್ರೊಸೆಸರ್ ಬಳಸಬಹುದು. ಇದು ಮಿಕ್ಸಿ ರೀತಿ ಇರುತ್ತದೆ. ಇದರಲ್ಲಿ ನಿಮಗೆ...

Health Tips: ಆಹಾರದಲ್ಲಿ ಬಳಸುವ ಈ ವಸ್ತು ಸಕ್ಕರೆಗಿಂತ ಡೇಂಜರ್

Health Tips: ಸಕ್ಕರೆ ಆರೋಗ್ಯಕ್ಕೆ ಉತ್ತಮವಲ್ಲ ಅಂತಾ ಎಲ್ಲರಿಗೂ ತಿಳಿದಿದೆ. ಆದರೆ ಇನ್ನು ಕೆಲವು ಆಹಾರಗಳು ಸಕ್ಕರೆಗಿಂತಲೂ ಆರೋಗ್ಯಕ್ಕೆ ತುಂಬಾ ಅಪಾಯಕಾರಿ. ಹಾಗಾದ್ರೆ ಯಾವುದು ಆ ವಸ್ತುಗಳು ಅಂತಾ ತಿಳಿಯೋಣ ಬನ್ನಿ.. ಸಕ್ಕರೆಗಿಂತಲೂ ಹಾನಿಕಾರಕ ಅಂದ್ರೆ ರಿಫೈನ್ಡ್ ಕಾರ್ಬೋಹೈಡ್ರೇಟ್ಸ್. ಇವುಗಳನ್ನು ಬ್ರೆಡ್, ಪೇಸ್ಟ್ರೀಸ್, ಬೇಕರಿ ತಿಂಡಿ ಸೇರಿ ಅನೇಕ ಆಹಾರದಲ್ಲಿ ಇದನ್ನು ಬಳಸುತ್ತಾರೆ. ನೀವೇನಾದರೂ ರಿಫೈನ್ಡ್ ಕಾರ್ಬೋಹೈಡ್ರೇಟ್ಸ್...

Health Tips: ಏಕಾಂಗಿತನವನ್ನು ಹೋಗಲಾಡಿಸುವುದು ಹೇಗೆ..?

Health Tips: ಇಂದಿನ ಕಾಲದಲ್ಲಿ ನಾವು ಏನು ನೋಡುತ್ತೇವೋ, ಅದೆಲ್ಲವೂ ಸತ್ಯವಲ್ಲ. ಏಕೆಂದರೆ, ನಾವು ಸಾಮಾಜಿಕ ಜಾಲತಾಣದಲ್ಲಿ ಕಲರ್ ಕಲರ್ ಫೋಟೋ ಹಾಕಿ, ನಾನು ಆರಾಮವಾಗಿದ್ದೇನೆ ಅಂತಾ ತೋರಿಸಿಕ``ಳ್ಳುವವರು ಡಿಪ್ರೆಶನ್‌ಗೆ ಬಲಿಯಾಗಿರ್ತಾರೆ. ತನ್ನ ಸೆಲ್‌ ಫೋನ್‌ನಲ್ಲಿ ರಾಶಿ ರಾಶಿ ನಂಬರ್‌ ಇದ್ದರೂ, ಸಂಬಂಧಿಕರು, ಸ್ನೇಹಿತರು ಇದ್ದರೂ, ಯಾರ ಸುದ್ದಿಯೂ ಬೇಡ ಅನ್ನುವಂತೆ ಇರುತ್ತಾರೆ. ಇದೆಲ್ಲದಕ್ಕೂ...

Spiritual: ಕುಂಕುಮದ ಡಬ್ಬದಲ್ಲಿ ಇದನ್ನು ಇರಿಸಿದರೆ, ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ

Spiritual: ಕುಂಕುಮ ಅನ್ನೋದು ಮುತ್ತೈದೆಗೆ ಬೇಕಾದ ಅತ್ಯಂತ ಅವಶ್ಯಕ ವಸ್ತು. ಸೌಭಾಗ್ಯವತಿಯಾದವಳು ಸದಾ ಕುಂಕುಮ ಧರಿಸಬೇಕು ಅಂತಾ ಹೇಳಲಾಗುತ್ತದೆ. ಇನ್ನು ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸಬೇಕು ಎಂದರೆ, ಕುಂಕುಮ ಡಬ್ಬದಲ್ಲಿ ಕೆಲ ವಸ್ತುಗಳನ್ನು ಇರಿಸಬೇಕು. ಹಾಗಾದರೆ ಅದು ಯಾವ ವಸ್ತು ಅಂತಾ ತಿಳಿಯೋಣ ಬನ್ನಿ.. ಕುಂಕುಮ ಡಬ್ಬದಲ್ಲಿ 1 ರೂಪಾಯಿ ನಾಣ್ಯವನ್ನಿರಿಸಿ. ಇದರಿಂದ ನಿಮ್ಮ ಆರ್ಥಿಕ...

Spiritual: ಗಣಪತಿ ಪೂಜೆಗೆ 21 ಗರಿಕೆ ಇಡಲು ಕಾರಣವೇನು..?

Spiritual: ಲಕ್ಷ್ಮೀ ದೇವಿಗೆ ಕೆಂಪು ಹೂವು, ಶ್ರೀಕೃಷ್ಣನಿಗೆ ಬೆಣ್ಣೆ, ಶಿವನಿಗೆ ನೀರು, ವಿಷ್ಣುವಿಗೆ ತುಳಸಿ ಹೇಗೆ ಪ್ರಿಯವೋ ಅದೇ ರೀತಿ ಮೋದಕ ಪ್ರಿಯನಾದ ಗಣಪನಿಗೆ ಗರಿಕೆ ಪ್ರಿಯ. ಹಾಗಾದರೆ ನಾವು ನಮ್ಮ ಆಸೆ ಈಡೇರಬೇಕೆಂದು ಪ್ರಾರ್ಥಿಸಿ, ಗಣಪನಿಗೆ ಏಕೆ ಗರಿಕೆ ಇಡುತ್ತೇವೆ ಅಂತಾ ತಿಳಿಯೋಣ ಬನ್ನಿ.. ಲೋಕದಲ್ಲಿ ಎಲ್ಲರಿಗೂ ಉಪದ್ರ ನೀಡುತ್ತಿದ್ದ ಅನಲಾಸುರನ ಸಂಹಾರಕ್ಕಾಗಿ ದೇವಾದಿದೇವತೆಗಳು,...

Karwar News: ಗಂಟಲಲ್ಲಿ ಅನ್ನ ಸಿಕ್ಕಿಹಾಕಿಕೊಂಡು ವ್ಯಕ್ತಿ ಸಾ*ವು

Karwar News: ಸಾವು ಯಾವಾಗ ಬೇಕಾದರೂ, ಯಾರಿಗೆ ಬೇಕಾದರೂ, ಹೇಗೆ ಬೇಕಾದರೂ ಬರಬಹುದು. ಅದೇ ರೀತಿಯ ಎಷ್ಟೋ ಘಟನೆಗಳು ನಡೆದಿದೆ. ಇದೀಗ ಊಟ ಮಾಡುವಾಗ, ಅನ್ನ ಗಂಟಲಲ್ಲಿ ಸಿಕ್ಕಿಹಾಕಿ, ಪ್ರಾಣವೇ ಹೋದ ಘಟನೆ ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಈ ಘಟನೆ ನಡೆದಿದ್ದು, ಬಿಣಗಾ ಮಾಣಸವಾಡ ನಿವಾಸಿ, 38 ವರ್ಷದ ಅಮೀತ್ ಮಾಳಸೇರ್ ಎಂಬಾತ ಮೃತನಾಗಿದ್ದಾನೆ....

Political News: ಚಿವುಟುವುದೂ ಬಿಜೆಪಿ, ತೊಟ್ಟಿಲು ತೂಗುವುದೂ ಬಿಜೆಪಿ: ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ

Political News: ಧರ್ಮಸ್ಥಳದ ಬುರುಡೆ ಕೇಸ್ ವಿರುದ್ಧ ಬಿಜೆಪಿಗರು ಧರ್ಮಸ್ಥಳ ಚಲೋ ನಡೆಸಿದ್ದರು. ಸರ್ಕಾರ ಪ್ರಕರಣದ ವಿರುದ್ಧ ಸರಿಯಾದ ಕ್ರಮ ಕೈಗ``ಳ್ಳಬೇಕು ಎಂದು ಆಗ್ರಹಿಸಿದ್ದರು. ಇದನ್ನು ಕುರಿತು ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದು, ಧರ್ಮಸ್ಥಳ ಪ್ರಕರಣದಲ್ಲಿನ ಬಿಜೆಪಿಯ ದ್ವಿಪಾತ್ರಾಭಿನಯಕ್ಕೆ ಆಸ್ಕರ್ ಕೊಟ್ಟರೂ ಕಡಿಮೆಯೇ! ಎಂದಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದಿರುವ ಖರ್ಗೆ, ಧರ್ಮಸ್ಥಳ ಪ್ರಕರಣದಲ್ಲಿ...

ಭೋವಿ ನಿಗಮದ ಅಧ್ಯಕ್ಷನೇ ಕಮೀಷನ್ ದಂಧೆಯಲ್ಲಿ ಭಾಗಿಯಾಗಿರುವುದು ನಾಚಿಕೆಗೇಡು: ಕೇಂದ್ರ ಸಚಿವ ಕುಮಾರಸ್ವಾಮಿ

Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಕಾಂಗ್ರೆಸ್‌ ಸರ್ಕಾರ, ಭೋವಿ ನಿಗಮ ಮಂಡಳಿಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ತಳಮಟ್ಟದ ಸಣ್ಣಸಣ್ಣ ಸಮುದಾಯಗಳ ಸಬಲೀಕರಣಕ್ಕೆ ಈವರೆಗಿನ ಎಲ್ಲಾ ಸರಕಾರಗಳು ಕಾಲಕಾಲಕ್ಕೆ ಸ್ಥಾಪಿಸಿರುವ ನಿಗಮ-ಮಂಡಳಿಗಳು ಭ್ರಷ್ಟರ ಕಪಿಮುಷ್ಠಿಯಲ್ಲಿ ಸಿಲುಕಿವೆ. ಸಬಲೀಕರಣದ ಮೂಲ ಉದ್ದೇಶವೇ ಬುಡಮೇಲಾಗಿ ಜನರ ದುಡ್ಡು ಭ್ರಷ್ಟರ ಕಿಸೆ ಸೇರುತ್ತಿದೆ. ವಾಲ್ಮೀಕಿ ನಿಗಮದಂತೆ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img