Sunday, September 20, 2026

Rahul Gandhi

Sandalwood News: ಕಿಚ್ಚನ ಬರ್ತ್‌ಡೇ ಸೆಲೆಬ್ರೇಷನ್‌ಗೆ ಫಿಕ್ಸ್ ಆಯ್ತು ಸಮಯ ಮತ್ತು ಸ್ಥಳ

Sandalwood News: ನಟ ಕಿಚ್ಚ ಸುದೀಪ್ ತಮ್ಮ ಬರ್ತ್‌ಡೇಯನ್ನು ಈ ಬಾರಿ ಫ್ಯಾನ್ಸ್ ಜತೆ ಆಚರಿಸಲು ರೆಡಿಯಾಗಿದ್ದಾರೆ. ಅಮ್ಮ ತೀರಿಹೋಗಿ 1 ವರ್ಷವೂ ಕಳೆದಿಲ್ಲ. ಹಾಗಾಗಿ ಈ ಬಾರಿ ಕಿಚ್ಚನಿಗೆ ಬರ್ತ್‌ಡೇ ಮಾಡುವ ಖುಷಿ ಕಡಿಮೆ. ಆದರೆ ತನ್ನ ಅಭಿಮಾನಿಗಳಿಗೆ ನಿರಾಸೆ ಮಾಡಬಾರದು ಅನ್ನೋ ಕಾರಣಕ್ಕೆ, ಕಿಚ್ಚ ತಾವೇ ಸಮಯ ಮತ್ತು ಸ್ಥಳ ನಿಗದಿ...

ಬೀದಿ ದನಗಳ ಹಾವಳಿಗೆ ಇಲ್ಲ ಮುಕ್ತಿ: ಗಣೇಶೋತ್ಸವ ಸಂಭ್ರಮದಲ್ಲೂ ಎಚ್ಚೆತ್ತುಕೊಳ್ಳದ ಪಾಲಿಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ನಿರ್ಧಾರಗಳು ಕೇವಲ ಪೇಪರ್ ಹಾಗೂ ಪ್ರಚಾರಕ್ಕೆ ಸೀಮಿತವಾದಂತಾಗಿದೆ. ವಾಣಿಜ್ಯನಗರಿ ಗಣೇಶೋತ್ಸವ ಸಂಭ್ರಮ ಅಂದರೇ ನಿಜಕ್ಕೂ ಅದೊಂದು ಭಕ್ತ ಸಮೂಹಕ್ಕೆ ಸಾಕ್ಷಿಯಾಗುವ ಹಬ್ಬ. ಇಂತಹ ಸಂದರ್ಭಗಳಲ್ಲಿ ಸಾರ್ವಜನಿಕರ ಓಡಾಟಕ್ಕೆ ಸಮಸ್ಯೆ ಉಂಟು ಮಾಡುವ ಬೀದಿ ದನಗಳ ಕಾರ್ಯಾಚರಣೆಗೆ ಮಾತ್ರ ಪಾಲಿಕೆ ಮುಂದಾಗಿಲ್ಲ. ಬೀದಿ ದನಗಳ ಹಾವಳಿ ನಿಯಂತ್ರಣಕ್ಕೆ...

ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ: ಕಬ್ಬಿಣದ ರಾಡ್ ನಿಂದ ವ್ಯಕ್ತಿ ಮೇಲೆ ಹಲ್ಲೆ..!

Hubli News: ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬನಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಹುಬ್ಬಳ್ಳಿಯ ಉಣಕಲ್ ಬಳಿಯಲ್ಲಿನ ಆರ್.ಎನ್.ಎಸ್ ಮೋಟರ್ಸ್ ಹತ್ತಿರ ನಡೆದಿದೆ. ಝಾಕೀರ್ ಹಾಗೂ ಶಬ್ಬೀರ್ ಎಂಬುವವರ ನಡುವೆ ಗಲಾಟೆ ನಡೆದಿದ್ದು, ಝಾಕೀರ್ ಎಂಬಾತ ಶಬ್ಬೀರ್ ಎಂಬುವವರ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ ಮಾಡಿರುವ ಪರಿಣಾಮ ತಲೆಗೆ ಗಂಭೀರವಾದ...

Political News: ಈರುಳ್ಳಿ ಸಂಗ್ರಹ, ಕ್ರಯ-ವಿಕ್ರಯದ ಮೇಲೆ ಕೇಂದ್ರ ಕಣ್ಣು

Delhi: ನವದೆಹಲಿ: ದೇಶದಲ್ಲಿ ಪ್ರಸ್ತುತ ಸಾಲು ಸಾಲು ಹಬ್ಬಗಳಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ʼಈರುಳ್ಳಿʼ ಸಂಗ್ರಹಣೆ ಮತ್ತು ಕ್ರಯ-ವಿಕ್ರಯದ ಮೇಲೆ ಕಣ್ಣಿಟ್ಟಿದೆ. ಜನಸಾಮಾನ್ಯರಿಗೆ ತೊಂದರೆ-ತೊಡಕುಗಳು ಎದುರಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ದೆಹಲಿಯಲ್ಲಿ ಶುಕ್ರವಾರ ಈ ಸಂಬಂಧ ಹಿರಿಯ...

ರಾಜ್ಯಕ್ಕೆ ಕೇಂದ್ರದ ಮತ್ತೊಂದು ಕೊಡುಗೆ; ʼಹುಬ್ಬಳ್ಳಿ-ಜೋಧಪುರ್‌ʼ ನೇರ ರೈಲು ಸಂಚಾರಕ್ಕೆ ಅಸ್ತು

Delhi: ನವದೆಹಲಿ: ಕರ್ನಾಟಕಕ್ಕೆ ಅನೇಕ ರೈಲ್ವೆ ಯೋಜನೆಗಳ ಕೊಡುಗೆ ನೀಡಿರುವ ಕೇಂದ್ರ ಸರ್ಕಾರ, ಇದೀಗ ಗಣೇಶ ಹಬ್ಬದ ವೇಳೆ ಮತ್ತೊಂದು ವಿಶೇಷ ಕೊಡುಗೆ ಕೊಡಮಾಡಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಒತ್ತಾಸೆಯಂತೆ ʼಹುಬ್ಬಳ್ಳಿ-ಜೋಧಪುರ್‌ʼ ನೇರ ರೈಲು ಸಂಚಾರಕ್ಕೆ ಅಸ್ತು ಎಂದಿದೆ. ʼಹುಬ್ಬಳ್ಳಿ-ಜೋಧಪುರ್‌ʼ ವಿಶೇಷ ರೈಲು ಸೆಪ್ಟೆಂಬರ್‌ ತಿಂಗಳಿನಿಂದಲೇ ಸಂಚಾರ ಪ್ರಾರಂಭಿಸಲಿದೆ. ಪ್ರಸ್ತುತ ವಿಶೇಷ ರೈಲಾಗಿರುವ...

ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ, ಪಕ್ಷದಿಂದ ವಜಾ ಮಾಡುತ್ತೀರಾ..?: ರಾಹುಲ್ ಗಾಂಧಿಗೆ ಆರ್.ಅಶೋಕ್ ಪ್ರಶ್ನೆ

Political News: ಕೆ.ರಾಜಣ್ಣ ಅವರು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ, ಅವರನ್ನು ಪಕ್ಷದಿಂದ ವಜಾ ಮಾಡಲಾಗಿದೆ. ಇದಕ್ಕಾಗಿ ಪಕ್ಷದ ಬಗ್ಗೆ ರಾಜಣ್ಣ ಅವರಿಗೂ ಬೇಸರವಿದೆ. ಇದೀಗ ಆರ್.ಅಶೋಕ್ ಪ್ರಶ್ನೆ ಮಾಡಿ, ಸಿಎಂ ಸಿದ್ದರಾಮಯ್ಯ ಅವರನ್ನು ನೀವು ಪಕ್ಷದಿಂದ ವಜಾ ಮಾಡುತ್ತೀರಾ..? ಸಿಎಂ ಸ್ಥಾನದಿಂದ ಕೆಳಗಿಳಿಸುತ್ತೀರಾ ಅಂತಾ ರಾಹುಲ್ ಗಾಂಧಿಗೆ ಸವಾಲ್ ಹಾಕಿದ್ದಾರೆ. ಆ ಸವಾಲ್...

ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ 5 ಸವಾಲ್ ಹಾಕಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್

Political News: ಈ ಬಾರಿ ಮೈಸೂರು ದಸರಾ ಉದ್ಘಾಟನಾ ವಿಷಯ ಸಖತ್ ಸದ್ದು ಮಾಡುತ್ತಿದೆ. ಇದಕ್ಕೆ ಕಾರಣ ಧರ್ಮ. ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಈ ಬಾರಿ ದಸರಾ ಉದ್ಘಾಟನೆ ಮಾಡಲಿದ್ದಾರೆ. ಆದರೆ ಅವರು ಹಿಂದೂ ಧರ್ಮದ ಹಬ್ಬವನ್ನು ಉದ್ಘಾಟಿಸುವುದು ಎಷ್ಟು ಸರಿ..? ಭುವನೇಶ್ವರಿಯನ್ನು ವಿರೋಧಿಸುವ ಅವರು, ಚಾಮುಂಡಿ ಪೂಜೆ ಹೇಗೆ...

ಹುಬ್ಬಳ್ಳಿಯಲ್ಲಿ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ: ಹಿಂದೂಗಳು ಒಟ್ಟಾದರೇ ತುಂಡುಗೋಡೆ ಇರಲ್ಲ..!

Hubli News: ಹುಬ್ಬಳ್ಳಿ: ಹಿಂದೂಗಳೆಲ್ಲರೂ ಒಟ್ಟಾದರೇ ಮೈದಾನದಲ್ಲಿ ತುಂಡುಗೋಡೆ ಇರುವುದಿಲ್ಲ ಎಂದು ಮುಸ್ಲಿಂ ಪ್ರಾರ್ಥನಾ ಮಂದಿರದ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗಣಪತಿ ವಿಸರ್ಜನೆ ವೇಳೆ ಭಾಷಣದಲ್ಲಿ ಸಂದರ್ಭದಲ್ಲಿ ಮಾತನಾಡಿದ ಅವರು,ನೀವೆಲ್ಲರೂ ಒಟ್ಟಾದರೇ ತುಂಡುಗೋಡೆಯೇ ಇರುವುದಿಲ್ಲ. ದೇಶದಲ್ಲಿ ವಿದ್ರೋಹಿಗಳ ವಿರುದ್ಧ ಜಾಗೃತರಾಗಲು ಗಣೇಶೋತ್ಸವ ಬಳಿಸಿಕೊಳ್ಳಬೇಕು ಎಂದರು. ಡಿಜೆ ನಿಲ್ಲಿಸಬೇಕು ಎಂದು...

ಚಂದ್ರಶೇಖರ ಆಜಾದ್ ರನ್ನು ಕೊಂದಿದ್ದು, ಪುಕ್ಕಲ ಹಿಂದೂಗಳೇ: ಪ್ರತಾಪ್ ಸಿಂಹ..!

Hubli News: ಹುಬ್ಬಳ್ಳಿ: ಚಂದ್ರಶೇಖರ ಆಜಾದ್ ಅವರನ್ನು ಕೊಂದಿದ್ದು ನಮ್ಮ ಹಿಂದೂಗಳೇ. ಸಂಬಳಕ್ಕಾಗಿ ಪುಕ್ಕಲು ಹಿಂದೂಗಳೇ ಆಜಾದ್ ಅವರನ್ನು ಕೊಂದಿದ್ದು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಬ್ರಿಟಿಷರು ಭಾರತವನ್ನು ಬಿಟ್ಟು ಹೋಗಬೇಕಾದ ಸಂದರ್ಭದಲ್ಲಿ ಭಾರತೀಯರ ಜನಸಂಖ್ಯೆ 32 ಕೋಟಿ ಇತ್ತು. ಆದರೆ 66 ಸಾವಿರ ಜನಸಂಖ್ಯೆ ಇದ್ದ ಬ್ರಿಟಿಷರು...

ಹುಬ್ಬಳ್ಳಿಯ ಬಗ್ಗೆ ಪ್ರತಾಪ್ ಸಿಂಹ ಮಾತು: ಹೋರಾಟದ ಫಲವಾಗಿ ಧ್ವಜಾರೋಹಣ, ಗಣೇಶೋತ್ಸವ ಯಶಸ್ಸು

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೂ ನನಗೂ ಒಂದು ಅವಿನಾಭಾವ ಸಂಬಂಧವಿದೆ. ನನಗೆ ಉದ್ಯೋಗ ಕೊಟ್ಟು ಅನ್ನಹಾಕಿದವರು ಇದೇ ಊರಿನವರು. ನನ್ನ ಪುಸ್ತಕ ಪ್ರಕಾಶನ ಮಾಡಿದ ಪ್ರಕಾಶಕರು ಇದೇ ಊರಿನವರು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು. ರಾಣಿ ಚೆನ್ನಮ್ಮ ಮೈದಾನದ ಗಣಪತಿ ವಿಸರ್ಜನೆ ವೇಳೆ ಮಾತನಾಡಿದ ಅವರು, 1989ರ ನಂತರ ಕಾಶ್ಮೀರದಲ್ಲಿ ಮಸೀದಿ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img