Wednesday, May 6, 2026

Rahul Gandhi

ಮತಬ್ಯಾಂಕ್ ರಾಜಕೀಯಕ್ಕಾಗಿ ಸಿದ್ದರಾಮಯ್ಯ ಹೀಗೆ ಪುಕ್ಕಟೆ ಹೇಳಿಕೆ ನೀಡಬಾರದು: ಅರವಿಂದ್ ಬೆಲ್ಲದ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿಪಕ್ಷ ನಾಯಕ ಅರವಿಂದ್ ಬೆಲ್ಲದ್ ಮಾತನಾಡಿದ್ದು,  ಪಾಕಿಸ್ತಾನದ ಜೊತೆ ಯುದ್ಧ ಅವಶ್ಯಕತೆಯಿಲ್ಲ ಎಂಬ ಸಿಎಂ‌ ಸಿದ್ಧರಾಮಯ್ಯ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿದ್ಧರಾಮಯ್ಯ ಅವರ ಈ‌ ಅಬಾಲಿಶತನ‌ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ. ಇದು‌ ಮುಸ್ಲಿಂರ ಓಲೈಕೆ ಮಾಡುವಂತಹ‌ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ. ಪಾಕಿಸ್ತಾನ‌ ಮುಸ್ಲಿಂ ದೇಶವಾಗಿದೆ. ಆ‌...

Hubli News: ಪ್ರಧಾನಿ ಮೋದಿ ರಾಜೀನಾಮೆ ಕೇಳಿದ ಸಂತೋಷ್ ಲಾಡ್ ಬಗ್ಗೆ ಮಹೇಶ್ ಟೆಂಗಿನಕಾಯಿ ವ್ಯಂಗ್ಯ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತನಾಡಿರುವ ಶಾಸಕ ಮಹೇಶ್ ಟೆಂಗಿನಕಾಯಿ, ಸಂತೋಷ್ ಲಾಡ್ ಅವರನ್ನು ನೀವೇ ವಿರೋಧ ಪಕ್ಷದ ನಾಯಕರಾಗಿ ಎಂದಿದ್ದಾರೆ. ಅಂಬೇಡ್ಕರ್ ಸಂವಿಧಾನವನ್ನ ನಾವು ಒಪ್ಪಿಕೊಂಡಿದ್ದೇವೆ, ಇಲ್ಲಾ ಅಂದಿದ್ರೆ ಶರೀಯತ್ ಲಾ ವನ್ನ ನೀವೇ ಇಂಪ್ಲಿಮೆಂಟ್ ಮಾಡೇ ಬಿಡ್ತಿದ್ರಿ. ರಾಹುಲ್ ಗಾಂಧೀ ಕೆಲಸ ಸಚಿವ ಸಂತೋಷ ಲಾಡ್ ಗೆ ತೃಪ್ತಿ ಆಗ್ತಿಲ್ಲ ಅನ್ಸುತ್ತೆ. ರಾಹುಲ್...

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಸ್ಥಳದಲ್ಲೇ ಬೈಕ್ ಸಾವರ ಸಾ*ವು: ಘಟನೆ ಖಂಡಿಸಿ ಪ್ರತಿಭಟನೆ

Hubli News: ಹುಬ್ಬಳ್ಳಿ: ಓವರ್ ಟೇಕ್ ಮಾಡಲು ಹೋಗಿ ಬೈಕ್ ಗೆ ಕೆಎಸ್.ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದ ಬಳಿ ಇರುವ ರಿಂಗ್ ರೋಡ್ ನಲ್ಲಿ ನಡೆದಿದೆ. ಹೌದು..ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಗ್ರಾಮದ ರವಿ ಬಾಳಿಕಾಯಿ (30) ಎಂಬಾತ ಮೃತ ಪಟ್ಟ ವ್ಯಕ್ತಿ ಹುಬ್ಬಳ್ಳಿಯಿಂದ...

ಎಲ್ಲ ಪಕ್ಷದವರಿಗೂ ಚಪ್ಪಾಳೆ ತಟ್ಟೋದು ನಿಲ್ಲಿಸಿ, ನಮ್ಮ ಪರವಾಗಿ ಇರುವವರು ಆಶೀರ್ವಾದ ಮಾಡಿ: ಸಿಎಂ

Political News: ಚಾಮರಾಜನಗರ ಜಿಲ್ಲಾ ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕನಕ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂವಿಧಾನ ಬಂದು 75 ವರ್ಷ ಆದರೂ ಸಾಮಾಜಿಕ ನ್ಯಾಯ ಈಡೇರಿಲ್ಲ. ಅವಕಾಶ ವಂಚಿತ ಸಮುದಾಯಗಳ ಆರ್ಥಿಕ, ಸಾಮಾಜಿಕ ಸ್ಥಿತಿಗತಿ ಅರಿಯಲು ಸಮೀಕ್ಷೆ ನಡೆಸಿದ್ದೇವೆ. 2015 ರಲ್ಲಿ ನಡೆಸಿದ ಸಮೀಕ್ಷೆ ಬಳಿಕ ಬಂದ...

 ಉಗ್ರವಾದವನ್ನು ಸೋಲಿಸಲು ಒಗ್ಗಟ್ಟಾಗೋಣ : ಭಾರತೀಯರಿಗೆ ರಾಗಾ ಕರೆ

ನವದೆಹಲಿ : ದೇಶದ ಜನರು ಎಲ್ಲರೂ ಒಂದಾಗಿ ಉಗ್ರವಾದವನ್ನು ಸೋಲಿಸಬೇಕಿದೆ. ಪಹಲ್ಗಾಮ್‌ನ ಉಗ್ರರ ದಾಳಿಯನ್ನು ಎಲ್ಲ ವಿರೋಧ ಪಕ್ಷಗಳು ಒಗ್ಗಟಾಗಿ ಖಂಡಿಸಿವೆ. ಅಲ್ಲದೆ ಈ ವಿಚಾರದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಎಲ್ಲ ನಿರ್ಣಯಗಳನ್ನು ಬೆಂಬಲಿಸುವುದಾಗಿ ಲೋಕಸಭೆಯ ವಿಪಕ್ಷನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಗಾಯಗೊಂಡ ಸಂತ್ರಸ್ತರನ್ನು ಶ್ರೀನಗರದಲ್ಲಿ...

ಬಾಲಕಿ ಹಂತಕನ ಶವ ಕೊಳೆತ, ಹೈಕೋರ್ಟ್‌ಗೆ ಮಾಹಿತಿ ನೀಡಿದ ರಾಜ್ಯ ಸರ್ಕಾರ

Hubli News: ಹುಬ್ಬಳ್ಳಿ: ಕಳೆದ 15 ದಿನಗಳ ಹಿಂದೆ ಬಿಹಾರಿ ಮೂಲದ ಹಂತಕ ರಿತೀಶ್ ಕುಮಾರ, ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಹಾಗೂ ಪೊಲೀಸ್ ಎನ್ನೊಂಟರ್‌ಗೆ ಬಲಿಯಾಗಿರುವ, ರಿತೇಶ್ ಕುಮಾರ್ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಸದ್ಯ ಶವ ಕೊಳೆಯುತ್ತಿರುವುದರಿಂದ ಸಮಾಧಿ ಮಾಡುವ ಅಗತ್ಯವಿದೆ ಎಂದು ಹೈಕೋರ್ಟ್‌ಗೆ ರಾಜ್ಯ...

ವಿದ್ಯಾರ್ಥಿಗಳ ಕ್ರಿಯಾಶೀಲತೆಗೆ ಸಾಕ್ಷಿಯಾದ ಲೀಸಾ ಸ್ಕೂಲ್ ವಸ್ತುಪ್ರದರ್ಶನ

Bengaluru News: ಬೆಂಗಳೂರು, ಏ.24: ನಗರದ ಲಿಸಾ ಸ್ಕೂಲ್ ಆಫ್ ಡಿಸೈನ್, ಏಪ್ರಿಲ್ 25 ರಿಂದ 27ರವರೆಗೆ ಮೂರು ದಿನಗಳ ʼಓಪನ್ ಡೇಸ್ 2025ʼ ಕಾರ್ಯಕ್ರಮವನ್ನು ಆಯೋಜಿಸಿದ್ದು, ಇದರಲ್ಲಿ ಫ್ಯಾಷನ್, ಇಂಟೀರಿಯರ್ ಮತ್ತು ಪ್ರಾಡಕ್ಟ್ ಡಿಸೈನ್, ಗ್ರಾಫಿಕ್ ಡಿಸೈನ್ ಮತ್ತು ಯುಐ/ಯುಎಕ್ಸ್ ವಿಭಾಗಗಳ ವಿದ್ಯಾರ್ಥಿಗಳ ಪ್ರತಿಭೆ ಹಾಗೂ ಕ್ರಿಯಾಶೀಲತೆಗೆ ಅವಕಾಶ ಒದಗಿಸಿ ಕೊಡಲಾಗುತ್ತಿದೆ. ಮೂರು ದಿನಗಳ...

ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಅಂಕಿತ ಹಾಕಿದ ರಾಜ್ಯಪಾಲರು..

Political news: ಇತ್ತೀಚೆಗೆ ನಡೆದ ಅಧಿವೇಶನದಲ್ಲಿ ರಾಜ್ಯ ಸರ್ಕಾರವು ಹಲವು ಮಂಡನೆಗಳನ್ನು ಮಾಡಿತ್ತು. ಆದರೆ ರಾಜ್ಯಪಾಲರು ಹಲವು ವಿಧೇಯಕಕ್ಕೆ ಅಂಕಿತ ಹಾಕದೇ, ವಾಪಸ್ ಕಳುಹಿಸಿದ್ದರು. ಅದರಲ್ಲಿ ಗ್ರೇಟರ್ ಬೆಂಗಳೂರು ವಿಧೇಯಕ ಕೂಡ ಒಂದಾಗಿತ್ತು. ಆದರೆ ಇದೀಗ ರಾಜ್ಯಪಾಲರು ಆ ವಿಧೇಯಕಕ್ಕೆ ಅಂಕಿತ ಹಾಕಿದ್ದಾರೆ. ಡಿಸಿಎಂ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ್ ಅವರ ಕನಸಿನ...

ಕಾಶ್ಮೀರದ ಪಹಲ್ಗಮ್‌ನಲ್ಲಿ ಉಗ್ರರ ದಾಳಿ: ಆಕ್ರೋಶ ವ್ಯಕ್ತಪಡಿಸಿದಿ ಅಂಜುಮನ್ ಇಸ್ಲಾಂನಿಂದ ಪ್ರತಿಭಟನೆ

Hubli News: ಹುಬ್ಬಳ್ಳಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಗುಂಡಿನ ದಾಳಿ ನಡೆದಿದ್ದು, ಈ ಘ''ನೆಗೆ ಅಂಜುಮನ್ ಇಸ್ಲಾಂನಿಂದ ಖಂಡನೆ ವ್ಯಕ್ತವಾಗಿದೆ. ಅಂಜುಮನ್ ಇಸ್ಲಾಂ ಸಂಸ್ಥೆ ವತಿಯಿಂದ ಹುಬ್ಬಳ್ಳಿಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸಂಸ್ಥೆಯ ಅಧ್ಯಕ್ಷ ಎ.ಎಂ.ಹಿಂಡಸಗೇರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ನಗರದ ತಹಸೀಲ್ದಾರ್ ಕಚೇರಿ ಎದುರು ಘೋಷಣೆ ಕೂಗಿ ಆಕ್ರೋಶ ಹರಹಾಕಿದ್ದಲ್ಲದೇ, ಉಗ್ರರ ವಿರುದ್ಧ ಅತ್ಯಂತ ಕfಣ...

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

Kashmir: ಪಹಲ್ಗಾಮ್, ಏಪ್ರಿಲ್ 23: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ದಾಳಿ ನಂತರ ಕರ್ನಾಟಕ ಸರ್ಕಾರದ ಪರವಾಗಿ ಸಂತ್ರಸ್ತ ಕನ್ನಡಿಗರ ನೆರವಿಗೆ ಪಹಲ್ಗಾಮ್ ಗೆ ಧಾವಿಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಪ್ರವಾಸಿಗರಿಗೆ ದೂರವಾಣಿ ಕರೆ ಮಾಡಿ ರಾಜ್ಯಕ್ಕೆ ವಾಪಸ್ಸಾಗಲು ಸಹಾಯ ಮಾಡುತ್ತಿದ್ದಾರೆ. ಪಹಲ್ಗಾಮ್ ಗೆ ಬಂದಿರುವ ಲಾಡ್ ಅವರು,...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img