Friday, September 18, 2026

Rahul Gandhi

ವಿಜ್ಞಾನದ ಪ್ರಕಾರ ರಾತ್ರಿ 12ರ ಬಳಿಕ ಮಲಗುವವರಿಗೆ ಈ 6 ಸಮಸ್ಯೆಗಳು ಕಾಡುತ್ತದೆಯಂತೆ..

Health Tips: ಮುಂಚೆ ಎಲ್ಲಾ ಬೇಗ ಮಲಗಿ, ಬೇಗ ಏಳುವ ಅಭ್ಯಾಸವಿತ್ತು. ರಾತ್ರಿ 9ಕ್ಕೆಂದರೆ, ಎಲ್ಲರೂ ಮಲಗಿ ಬೆಳಿಗ್ಗೆ 5ಕ್ಕೆ ಏಳುತ್ತಿದ್ದರು. ಆದರೆ ಈಗ ಸೋಶಿಯಲ್ ಮೀಡಿಯಾ ಯುಗ. Facebook, Instagram, Youtube ಆನ್ ಮಾಡಿ ನೋಡೋಕ್ಕೆ ಶುರು ಮಾಡಿದ್ರೆ, ರಾತ್ರಿ 12 ಆದರೂ ಗಮನವೇ ಇರುವುದಿಲ್ಲ. ನಿದ್ರೆ ಆವರಿಸಿದಾಗಲೇ, ಸಮಯ ತಿಳಿಯೋದು. ಆದರೆ...

Dharwad News: ಥಿನ್ನರ್ ಬಿದ್ದ ಬಾಲಕ ಸಾವು ಕೇಸ್: ಗಂಭೀರವಾಗಿದ್ದ ಅಪ್ಪನೂ ಸಾ*ವು

Dharwad News: ಧಾರವಾಡ: ಆಗಸ್ಟ್ ಹದಿನೈದರಂದು ಕೆಲಗೇರಿಯ ಬಳಿ ನಡೆದಿದ್ದ ದುರಂತವೊಂದು ತಂದೆಯನ್ನೂ ಬಲಿ ಪಡೆದಿದ್ದು, ಕುಟುಂಬವೂ ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ. ಅಗಸ್ತ್ಯ ಮಾಶ್ಯಾಳ ಎಂಬ ನಾಲ್ಕು ವರ್ಷದ ಬಾಲಕ ಕುಪ್ಪಡಿಯ ಬಳಿಯಿದ್ದ ಥಿನ್ನರ್ ಕೆಡವಿದ ಪರಿಣಾಮ ಬೆಂಕಿಯ ಕೆನ್ನಾಲಿಗೆ ಆವರಿಸಿತ್ತು. ಅದೇ ಸಮಯದಲ್ಲಿ ಮಗನನ್ನ ಬದುಕಿಸಲು ತಂದೆ ಚಂದ್ರಕಾಂತ ತೀವ್ರವಾಗಿ ಪ್ರಯತ್ನಿಸಿದ್ದ. ಈ ಸಮಯದಲ್ಲಿ...

Health Tips: ಮನಸ್ಸನ್ನು ಸದೃಢಗೊಳಿಸೋಕೆ ಏನು ಮಾಡಬೇಕು? ಔಷಧಿಯೇ ಇಲ್ವಾ?

Health Tips: ಕೆಲವರು ಮನಸ್ಸಿಗೆ ಬಂದ ಹಾಗೆ ಮಾತನಾಡುತ್ತಾರೆ. ಬಳಿಕ ಪರಿತಪಿಸುತ್ತಾರೆ. ಛೇ ನಾನು ಹಾಗೆ ಮಾತನಾಡಬಾರದಿತ್ತು. ಇದರಿಂದ ನಾನು ಎಲ್ಲರೆದುರು ಮೂರ್ಖನಂತಾದೆ ಎಂದು. ಹಾಗಾದ್ರೆ ನಮ್ಮ ಮನಸ್ಸನ್ನು ಹತೋಟಿಗೆ ತರುವುದು ಹೇಗೆ ಅನ್ನೋ ಬಗ್ಗೆ ವೈದ್ಯರೇ ವಿವರಿಸಿದ್ದಾರೆ ನೋಡಿ. https://youtu.be/ls2_tHiYDlY ನಮ್ಮ ಮನಸ್ಸನ್ನು ಸಧೃಡಗ``ಳಿಸಲು, ನಾವು ನಮ್ಮ ಕಂಟ್ರೋಲಿನಲ್ಲಿರಲು ಯೋಚಿಸಿ ಮಾತನಾಡಬೇಕು. ಆ ಸಿಚುಯೇಶನ್ ಅರ್ಥ...

Health Tips: ತುಂಬಾ ಕೋಪ ಇದ್ರೆ ಅದು ಹುಚ್ಚು?

Health Tips: ಅನಾರೋಗ್ಯ ಎಂದರೆ, ದೇಹದಲ್ಲಾಗುವ ಬದಲಾವಣೆ. ಜ್ವರ, ಕೆಮ್ಮು, ನೆಗಡಿ, ದೇಹದ ಭಾಗಗಳಲ್ಲಿ ನೋವು ಹೀಗೆ ಇದೆಲ್ಲವನ್ನೂ ಅನಾರೋಗ್ಯ ಎನ್ನಲಾಗುತ್ತದೆ. ಆದರೆ ಮನುಷ್ಯನ ಮನಸ್ಸು ಸರಿ ಇಲ್ಲದಿದ್ದಲ್ಲಿ, ಅದು ಮಾನಸಿಕ ರೋಗವೇ ಸರಿ. ಕೋಪ ಮಾಡುವುದು ಕೂಡ ಮಾನಸಿಕ ಸಮಸ್ಯೆಯ 1 ಭಾಗ. ಹಾಗಾದ್ರೆ ಕೋಪ ಬರಬಾರದು ಅಂದ್ರೆ ನಮ್ಮನ್ನು ನಾವು ಹೇಗೆ...

ಧಾರವಾಡ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ “ನಾಳೆ” ರಜೆ ಘೋಷಣೆ- ಜಿಲ್ಲಾಧಿಕಾರಿ ಆದೇಶ…

Dharwad News: ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆ ದೃಷ್ಟಿಯಿಂದ ನಾಳೆ ಆಗಸ್ಟ್ 19 ರಂದು ಜಿಲ್ಲೆಯ ಎಲ್ಲ ಅಂಗನವಾಡಿ ಕೆಂದ್ರಗಳಿಗೆ, ಪ್ರಾಥಮಿಕ ಶಾಲೆಗಳಿಗೆ, ಪ್ರೌಢಶಾಲೆಗಳಿಗೆ ಮತ್ತು ಪದವಿ ಪೂರ್ವ ಮಹಾವಿದ್ಯಾಲಯಗಳಿಗೆ ಒಂದು ದಿನದ ರಜೆ ಘೋಷಿಸಿ ಜಿಲ್ಲಾಧಿಕಾರಿ ದಿವ್ಯ...

ಯೋಧರಿಗೂ ಗೌರವ ಧನ ತಲುಪಿಸಲು ಸಾಧ್ಯವಾಗುತ್ತಿಲ್ಲವೆಂದರೆ ಇದು ನಾಚಿಕೆಗೇಡಿನ ಸಂಗತಿ: ವಿಜಯೇಂದ್ರ

Political News: ರಾಜ್ಯದಲ್ಲಿರುವ ಹಲವವು ಸೈನಿಕರಿಗೆ ಗೌರವ ಧನ ತಲುಪಲಿಲ್ಲವೆಂದು ಆರೋಪಿಸಲಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದು, ಅಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಳ್ಳಲು ತಮ್ಮ ಜೀವನವನ್ನು ಮುಡಿಪಾಗಿಟ್ಟು ಹೋರಾಡಿದ ಸ್ವಾತಂತ್ರ್ಯ ಯೋಧರ ತಲೆಮಾರಿನ ಕೊಂಡಿಯಾಗಿ ರಾಜ್ಯದಲ್ಲಿ ನಮ್ಮ ಜೊತೆಗಿರುವವರ ಸಂಖ್ಯೆ ಕೇವಲ 150, ಅತ್ಯಂತ ಗೌರವದಿಂದ ಇವರನ್ನು ನಡೆಸಿಕೊಳ್ಳುವುದು...

Belagavi News: ಭೀಕರ ಅಪಘಾತದಲ್ಲಿ ಗೂಡ್ಸ್ ವಾಹನ ಚಾಲಕ, ಅರ್ಚಕ ಸಾ*ವು

Belagavi News: ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮುಳ್ಳೂರ ಘಾಟ ಬಳಿಯ ಶಿವನ ಮೂರ್ತಿ ಎದುರು ಈ ಅಪಘಾತ ಸಂಭವಿಸಿದ್ದು, ಗೂಡ್ಸ್ ವಾಹನದ ಚಾಲಕನ ನಿಯಂತ್ರಣ ತಪ್ಪಿದೆ. ಅಪಘಾತದಲ್ಲಿ ಬೈಕ್ ಸವಾರ ಹಾಗೂ ಗೂಡ್ಸ್ ವಾಹನದ ಚಾಲಕ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಮದುರ್ಗ ಪಟ್ಟಣದ ನಿವಾಸಿ, ಶಿವಲಿಂಗ...

ಲೋಕೋಪಯೋಗಿ ಇಲಾಖೆ ಅಧಿಕಾರಿಗಳೇ ನಿದ್ದೆಯಿಂದ ಎದ್ದೇಳಿ , ಸರ್ಕಾರಿ ಶಾಲೆಯತ್ತ ಗಮನ ಕೊಡಿ.

Tumakuru: ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿ ವ್ಯಾಪ್ತಿಗೆ ಬರುವ ಟಿ ಬಿ ಕ್ರಾಸ್ ಬಳಿ ಲೋಕೋಪಯೋಗಿ ಇಲಾಖೆಗೆ ಒಳಪಡುವ ರಸ್ತೆಗೆ ಹೊಂದಿಕೊಂಡಂತೆ ಒಂದರಿಂದ ಐದನೇ ತರಗತಿ ವರೆಗೂ ಇರುವ ಸರ್ಕಾರಿ ಶಾಲೆ ಇದೆ. ಶಾಲೆಗೆ ಹೊಂದಿಕೊಂಡಂತೆ ಪಕ್ಕದಲ್ಲಿ ಕಸದ ರಾಶಿ, ಹುಳ ತುಂಬಿದ ಕೊಳಚೆ ನೀರು, ಯಾವುದೇ ಚರಂಡಿ ವ್ಯವಸ್ಥೆ ಇಲ್ಲದೆ ಹರಿಯದೆ ನಿಂತಲ್ಲಿಯೇ...

ಹುಬ್ಬಳ್ಳಿ : ನರೇಗಾದಲ್ಲಿ ಸತ್ತವರ ಪೋಟೋ ಬಳಕೆ ! ಪಿಡಿಓ ಪೂರ್ಣಿಮಾ ವ್ಹಿ, ಮೇಟ್ ಪ್ರಭು ಮಂಗೂಣಿಗೆ ದಂಡ

Hubli News: ಹುಬ್ಬಳ್ಳಿ : ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಎನ್.ಎಮ್.ಎಮ್.ಎಸ್ ತಂತ್ರಾಂಶಕ್ಕೆ ಮಣ್ಣೆರೆಚಿ ಸತ್ತವರ ಪೋಟೋ ಅಪ್ಲೋಡ್ ಮಾಡಿದ್ದ ಕಿರೇಸೂರ ಗ್ರಾಮ ಪಂಚಾಯಿತಿಗೆ ತಕ್ಕ ಶಾಸ್ತಿಯಾಗಿದೆ. ಹುಬ್ಬಳ್ಳಿ ತಾಲೂಕು ಕಿರೇಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2024 ಡಿಸೆಂಬರ್'ನಲ್ಲಿ ಕೈಗೊಂಡ ನರೇಗಾ ಸಮುದಾಯ ಕಾಮಗಾರಿಯಲ್ಲಿ ಯಲ್ಲವ್ವ ಕಣಕಣ್ಣನವರ ಎಂಬ ಮಹಿಳೆ ಪೋಟೋ ನರೇಗಾ...

Belagavi News: ಸವದತ್ತಿಯಲ್ಲಿ ನವಿಲು ತೀರ್ಥ ಡ್ಯಾಮ್‌ನಿಂದ ನೀರು ಬಿಡುಗಡೆ

Belagavi News: ಸವದತ್ತಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಸವದತ್ತಿಯಲ್ಲಿ ನವಿಲು ತೀರ್ಥ ಡ್ಯಾಮ್‌ನಿಂದ ನೀರು ಬಿಡುಗಡೆ ಮಾಡಲಾಗಿದೆ. ಬೆಳಗಾವಿ ಬಳಿ ಮಳೆ ಜೋರಾಗಿದ್ದು, ಮಲಪ್ರಭಾ ನದಿ ತುಂಬಿ ತುಳುಕುತ್ತಿದೆ. ಈ ಹಿನ್ನೆಲೆಯಲ್ಲಿ ಒಳಹರಿವು ಹೆಚ್ಚಳ ಹಿನ್ನೆಲೆ ನವಿಲು ತೀರ್ಥ ಜಲಾಶಯ ಭರ್ತಿಯಾಗಿದೆ. ಹಾಗಾಗಿ 4ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಡ್ಯಾಮ ಸುರಕ್ಷತೆ ದೃಷ್ಟಿಯಿಂದ...
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img