Tuesday, May 5, 2026

Rahul Gandhi

ರಾಹುಲ್​ ಗಾಂಧಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಸಿದ್ದರಾಮಯ್ಯ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ರಾಹುಲ್ ಗಾಂಧಿಯವರನ್ನು ದೆಹಲಿಯ ನಿವಾಸದಲ್ಲಿ ಭೇಟಿ ಮಾಡಿದರು. ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.‌ ಸಚಿವರಾದ ಕೆ.ಜೆ.ಜಾರ್ಜ್, ಜಿ.ಪರಮೇಶ್ವರ್, ಹೆಚ್.ಸಿ.ಮಹದೇವಪ್ಪ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರುಗಳಾದ ದರ್ಶನ್ ದ್ರುವನಾರಾಯಣ್,...

ಸಿಎಂ ಪಟ್ಟ ಬಿಟ್ಟು ಕೊಡುವ ಬಗ್ಗೆ ಸಾಮೀಜಿ ಹೇಳಿಕೆಗೆ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ

Dharwad News: ಧಾರವಾಡ: ಧಾರವಾಡದಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಮಾತನಾಡಿದ್ದು,  ಕೆಂಪೆಗೌಡ ಜಯಂತಿಯಲ್ಲಿ ಸ್ವಾಮಿಜಿಯೊಬ್ಬರು ಸಿಎಂ ಬದಲಾವಣೆ ವಿಚಾರ ಪ್ರಸ್ತಾಪ ಹಿನ್ನಲೆ, ಸ್ವಾಮಜಿ ಅವರು ಹೇಳಿಕೆ ಅವರ ಅಭಿಪ್ರಾಯ. ಹೈಕಮಾಂಡ ನಿರ್ಧಾರ ಮಾಡುತ್ತೆ. ಎರಡು ವರ್ಷಕ್ಕೆ ಒಂದೂವರೆ ವರ್ಷಕ್ಕೆ ಎಂಬುದರ ಬಗ್ಗೆ ಹೈಕಮಾಂಡ ವೇದಿಕೆಯಲ್ಲಿ ನಿರ್ಣಯವಾಗುತ್ತೆ. ಯಾವ ಶಾಸಕರು ಹೇಳಿಕೆ ಕೊಟ್ಟರು ಅವರ ವಿಚಾರ...

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್: ಜೀವ ಬೆದರಿಕೆ ಮೇಲ್ ಬೆನ್ನಲ್ಲೇ ಕಟ್ಟೆಚ್ಚರ..!

Hubli News: ಹುಬ್ಬಳ್ಳಿ: ಅದು ಅಂತರರಾಷ್ಟ್ರೀಯ ದರ್ಜೆಗೆ ಏರುತ್ತಿರುವ ವಿಮಾನ ನಿಲ್ದಾಣ. ಈ ನಿಲ್ದಾಣಕ್ಕೆ ಹಾಗೂ ಈ ನಿಲ್ದಾಣದ ನಿರ್ದೇಶಕರಿಗೆ ಜೀವ ಬೆದರಿಕೆ ಮೇಲ್ ಬಂದಿದೆ. ಈ ನಿಟ್ಟಿನಲ್ಲಿ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಪ್ರತಿಯೊಂದು ಚಲನವಲನಗಳ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದೆ. ಅಷ್ಟಕ್ಕೂ ಆತಂಕ ಸೃಷ್ಟಿಸಿದ ಮೇಲ್ ಯಾವುದು ಏನಿದು ಸ್ಟೋರಿ...

ಬ್ಯಾಹಟ್ಟಿಯಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ – 6 ಜನ ಪೊಲೀಸ್ ವಶಕ್ಕೆ

Hubli News: ಹುಬ್ಬಳ್ಳಿ: ಬ್ಯಾಹಟ್ಟಿ ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ದಾಳಿಯನ್ನು ಮಾಡಿ 6 ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬ್ಯಾಹಟ್ಟಿ ಗ್ರಾಮದ ಹೊರವಲಯದಲ್ಲಿ ಇಸ್ಪೀಟ್ ಆಟ ಆಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪಿಎಸ್‌ಐ ಸಚಿನ್ ಬೆಳಗಾವಂಕರ ನೇತೃತ್ವದ ತಂಡ ದಾಳಿ...

ಅಂಬಣ್ಣವರ ಲೇಔಟ್ ನಲ್ಲಿ ಉದ್ಯಾನವನ ಮಂಗಮಾಯ: ಅತಿಕ್ರಮಣದ ಬಗ್ಗೆ ಪಾಲಿಕೆ ನಿರ್ಲಕ್ಷ್ಯ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ರಾಜ್ಯದ ಎರಡನೇ ಅತಿದೊಡ್ಡ ಪಾಲಿಕೆ. ಈ ಪಾಲಿಕೆಯ ನಿರ್ಲಕ್ಷ್ಯ ಎಷ್ಟಿದೆ ಅಂದರೆ ಸಾಕಷ್ಟು ಅತಿಕ್ರಮಣ ನಡೆದರೂ ಕೂಡ ಕಿಂಚಿತ್ತೂ ಗಮನ ಹರಿಸಿಲ್ಲ. ಹುಬ್ಬಳ್ಳಿ ಧಾರವಾಡ ಅವಳಿನಗರದ ಬಹುತೇಕ ಬಡಾವಣೆಗಳಲ್ಲಿ ಉದ್ಯಾನವನಗಳು ಮಾಯವಾಗಿವೆ. ಸಾರ್ವಜನಿಕ ಉಪಯೋಗಕ್ಕಾಗಿ ನಿರ್ಮಾಣ ಮಾಡಬೇಕಿದ್ದ ಉದ್ಯಾನವನಗಳು ಮಂಗಮಾಯ. ಬಹುತೇಕ ಲೇಔಟ್ ಹಾಗೂ ಬಡಾವಣೆಗಳಲ್ಲಿ...

ಹುಬ್ಬಳ್ಳಿಯಲ್ಲಿ ಪಾರ್ಕಿಂಗ್ ಸಮಸ್ಯೆಗೆ ಸಿಗುತ್ತಿಲ್ಲ ಮುಕ್ತಿ: ಪಾರ್ಕಿಂಗ್ ಜಾಗ ಇದ್ದರೂ ಅನ್ಯ ಕೆಲಸಕ್ಕೆ ಬಳಕೆ

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ದಿನೇ ದಿನೇ ಬೆಳೆಯುತ್ತಿರುವ ನಗರಗಳಲ್ಲಿ ಪ್ರಮುಖ ಸಾಲಿನಲ್ಲಿ ನಿಲ್ಲುತ್ತದೆ. ಇಂತಹ ನಗರ ಇದೀಗ ಪಾರ್ಕಿಂಗ್ ಸಮಸ್ಯೆಯಿಂದ ದಿನನಿತ್ಯ ಜನರನ್ನು ಹೈರಾಣಾಗುವಂತೆ ಮಾಡಿದೆ. ವಾಣಿಜ್ಯ ಕಟ್ಟಡಗಳಲ್ಲಿ ಪಾರ್ಕಿಂಗ್ ಸ್ಪೇಸ್ ಕಡ್ಡಾಯ ಮಾಡಲಾಗಿದೆ. ಹೀಗಿದ್ದರೂ ಪಾರ್ಕಿಂಗ್ ಸ್ಥಳವನ್ನು ಅನ್ಯಕಾರ್ಯಕ್ಕೆ ಬಳಸಲಾಗುತ್ತಿದ್ದು, ಈಗ ರಸ್ತೆ ಮಧ್ಯದಲ್ಲಿಯೇ ವಾಹನ ಪಾರ್ಕ್ ಮಾಡುವಂತಾಗಿದೆ. ಪಾರ್ಕಿಂಗ್...

C.m Siddaramaiah : ಮೋದಿ ಎದುರಿಸಲು ರಾಹುಲ್ ಸೂಕ್ತ ವ್ಯಕ್ತಿ- ಸಿಎಂ ಸಿದ್ಧರಾಮಯ್ಯ

ಬೆಂಗಳೂರು: 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸತತ 3ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿದರೆ, ಕಾಂಗ್ರೆಸ್ ವಿರೋಧ ಪಕ್ಷವಾಗಿ ಹೊರಹೊಮ್ಮಿದೆ. ಈಗಾಗಲೇ ವಿರೋಧ...

VIDEO: ಮೋದಿ ಕೈ ಕುಲುಕಿದ ರಾಹುಲ್

ಲೋಕಸಭೆಯ ಅಧಿವೇಶನದ 3ನೇ ದಿನವಾದ ಇಂದು ಹಲವು ಮಹತ್ವದ ಘಟನೆಗಳಿಗೆ ಸಾಕ್ಷಿಯಾಯಿತು. ಲೋಕಸಭೆಯ ಸ್ಪೀಕರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಎನ್‌ಡಿಎ ಅಭ್ಯರ್ಥಿ ಓಂ ಬಿರ್ಲಾ ಅವರು ಧ್ವನಿಮತದ ಮೂಲಕ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಅವರು ಸತತ ಎರಡನೇ ಅವಧಿಗೆ ಸ್ಪೀಕರ್ ಹುದ್ದೆಗೆ ಆಯ್ಕೆಯಾಗಿದ್ದಾರೆ. ಸಂಖ್ಯಾಬಲದ ಕೊರತೆ ಇದ್ದರೂ, ಬಿಜೆಪಿಯ ಮನೋಬಲವನ್ನು ಕುಗ್ಗಿಸುವ ಉದ್ದೇಶದಿಂದ...

ಬಿಜೆಪಿ, ಮೋದಿಯವರನ್ನು ಎದುರಿಸಲು ರಾಹುಲ್ ಗಾಂಧಿ ಸೂಕ್ತ ವ್ಯಕ್ತಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಹುಲ್ ಗಾಂಧಿ ಯವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ಹಾಗೂ ನರೇಂದ್ರ ಮೋದಿ ಯವರನ್ನು ಎದುರಿಸಲುರಾಹುಲ್ ಗಾಂಧಿ ಸೂಕ್ತ ವ್ಯಕ್ತಿ. ರಾಹುಲ್ ಗಾಂಧಿಯವರು ಲೋಕಸಭಾ ವಿರೋಧ ಪಕ್ಷದ ಸ್ಥಾನವನ್ನು ಸ್ವೀಕರಿಸಬೇಕೆಂದು ನಾನು ಕೂಡ ಸಲಹೆ...

ಹಾಲಿನ ದರ ಹೆಚ್ಚಳವನ್ನು ಸಮರ್ಥಿಸಿಕೊಂಡ ಸಚಿವ ಸಂತೋಷ್ ಲಾಡ್

Dharwad News: ಧಾರವಾಡ: ಹಾಲಿನ ದರ ಹೆಚ್ಚಾಗಿದ್ದು, ಧಾರವಾಡದಲ್ಲಿ ಈ ಬಗ್ಗೆ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಹಾಲಿನ ದರ ಹೆಚ್ಚಿಸಿದ್ದನ್ನು ಸಮರ್ಥಿಸಿಕೊಂಡಿದ್ದಾರೆ. ದೇಶದಲ್ಲಿ ಏನೇನೂ ಏರಿಕೆ ಆಗಿದೆ ಅದರ ಬಗ್ಗೆ ವಿಪಕ್ಷದವರು ಮಾತನಾಡಲ್ಲ.ವಿಪಕ್ಷಗಳು ರಾಜ್ಯದಲ್ಲಿ ನಾವು ದರ ಹೆಚ್ಚಳ ಮಾಡಿದರ ಬಗ್ಗೆ ಮಾತನಾಡುತ್ತಾರೆ. ಕೇಂದ್ರದಲ್ಲಿ ಕಳೆದ 10 ವರ್ಷದಲ್ಲಿ ಎನೆನೂ ಹೆಚ್ಚಳವಾಗಿದೆ ಎಂಬುದನ್ನ ಅವರ...
- Advertisement -spot_img

Latest News

Spiritual: ಶ್ರೀ ಕ್ಷೇತ್ರ ಕೇದಾರನಾಥದ ಬಗ್ಗೆ ನಿಮಗೆ ತಿಳಿದಿರಬೇಕಾದ ಅದ್ಭುತ ಸತ್ಯಗಳು..

Spiritual: ಕೆಲ ದಿನಗಳ ಹಿಂದೆ ಕೇದಾರನಾಥ ಧಾಮದ ಬಾಗಿಲು ತೆರೆದಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಕೇದಾರನಾಥನ ದರ್ಶನಕ್ಕಾಗಿ ಬರುತ್ತಿದ್ದಾರೆ. ಆದರೆ ಹಲವರಿಗೆ ಕೇದಾರನಾಥ ಕ್ಷೇತ್ರದ ಕೆಲ...
- Advertisement -spot_img