Friday, September 18, 2026

Rahul Gandhi

Health Tips: ನಮ್ಮ ಮೆದುಳು ಲೈಬ್ರರಿಯಂತೆ ಹಣ್ಣಿಗೂ ನಿದ್ದೆಗೂ ಏನ್ ಸಂಬಂಧ?

Health Tips: ಇಂದಿನ ಜೀವನ ವಿಧಾನದಿಂದ, ಹಲವು ಸಮಸ್ಯೆ, ಮಾನಸಿಕವಾಗಿ ನೆಮ್ಮದಿ ಇಲ್ಲದ ಕಾರಣ, ಹಲವರು ನಿದ್ರಾಹೀನತೆ ಸಮಸ್ಯೆ ಅನುಭವಿಸುತ್ತಿದ್ದಾರೆ. ಅಂಥವರು ಹಣ್ಣಿನ ಸೇವನೆ ಮೂಲಕವೂ ನಿದ್ರಾಹೀನತೆ ಸಮಸ್ಯೆಗೆ ಪರಿಹಾರ ಕಂಡುಕ``ಳ್ಳಬಹುದು ಅಂತಾ ಕೆಲವರು ಹೇಳ್ತಾರೆ. ಈ ಹಣ್ಣು ತಿಂದ್ರೆ ಚೆನ್ನಾಗಿ ನಿದ್ರೆ ಬರತ್ತೆ ಅಂತಾನೂ ಹೇಳ್ತಾರೆ. ಹಾಗಾದ್ರೆ ಇದೆಲ್ಲ ಸತ್ಯವಾ..? ಈ ಬಗ್ಗೆ...

ಮೂರು ತಿಂಗಳ ಹಿಂದಷ್ಟೇ ಮದುವೆ.. ಅನುಮಾನಸ್ಪದ ರೀತಿಯಲ್ಲಿ ನವ ವಿವಾಹಿತೆ ದುರಂತ ಅಂತ್ಯ

Hubli News: ಹುಬ್ಬಳ್ಳಿ: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿರುವ ಘಟನೆ ನಗರದ ನಂದಗೋಕುಲ ಬಡಾವಣೆಯಲ್ಲಿ ನಡೆದಿದೆ. ಜಯಶ್ರೀ ಬಡಿಗೇರ್ (31) ಮೃತ ಗೃಹಿಣಿ. ಕಳೆದ ಮೇ 21ರಂದು ನಂದಗೋಕುಲ ಬಡಾವಣೆ ನಿವಾಸಿ ಶಿವಾನಂದ ಎಂಬಾತನ ಜೊತೆ ಜಯಶ್ರೀ‌ ವಿವಾಹವಾಗಿತ್ತು. ಮೃತಳ ಪತಿ ಶಿವಾನಂದ ಬಡಿಗೇರ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ.. ಆದರೆ ಮದುವೆ...

Dharwad News: ಧರ್ಮಸ್ಥಳದ ಬಗ್ಗೆ ಕಾಣದ ಕೈಗಳ ಷಡ್ಯಂತ್ರ ಬಹಿರಂಗವಾಗಬೇಕು-ಚಕ್ರವರ್ತಿ ಸೂಲಿಬೆಲೆ

Dharwad News: ಫಾರ್ ದ ಫಸ್ಟ್ ಟೈಂ ಎರಡು ಪಕ್ಷಗಳು ಧರ್ಮಸ್ಥಳ ವಿಚಾರದಲ್ಲಿ ಸಮಾನ ಆಲೋಚನೆ ಮಾಡಿವೆ. ಸಹಜವಾಗಿ ಬಿಜೆಪಿ ಹಿಂದುತ್ವದ ವಿಚಾರವಾದಿಯಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತ್ಯಕ್ಷ್ಯವಾಗಿ ಹೇಳಿದ್ದರು. ಅಲ್ಲೊಂದು ಭಯಾನಕ ಷಡ್ಯಂತ್ರ ಇದೆ. ಅದನ್ನು ಸಮಯ ಬಂದಾಗ ಹೊರಹಾಕುತ್ತೇನೆ ಎಂದು ಹೇಳಿದ್ದರು. ಇದರ ಹಿಂದೆ ಇರುವ ಷಡ್ಯಂತ್ರವನ್ನು ಬಯಲಿಗೆ ಎಳೆಯುವ ಅಗತ್ಯ ಇದೆ ಎಂದು...

ಪಹಲ್ಗಾಮ್ ದಾಳಿ ನೆನಪಿಸುವ ಆಲ್ಬಮ್ ಸಾಂಗ್ ರಿಲೀಸ್ ಮಾಡಿದ ನಟಿ ಚಂದನ ಅನಂತಕೃಷ್ಣ

Sandalwood News: ನಟಿ ಚಂದನಾ ಅನಂತಕೃಷ್ಣ ಸದ್ಯ ಲಕ್ಷ್ಮೀ ನಿವಾಸ ಸಿರಿಯಲ್‌ನಲ್ಲಿ ಬ್ಯುಸಿ ಇದ್ದಾರೆ. ಇದರ ಜತೆ ಸಿನಿಮಾ, ಡಾನ್ಸ್, ಸಂಗೀತ, ರೀಲ್ಸ್ ಹೀಗೆ ಎಲ್ಲದರಲ್ಲೂ ತಮ್ಮನ್ನು ತಾವು ತೊಡಗಿಸಿಕ``ಂಡಿದ್ದಾರೆ. ಇದೀಗ ಚಂದನಾ ಆಲ್ಬಮ್ ಸಾಂಗ್ ರಿಲೀಸ್ ಮಾಡಿದ್ದು, ಈ ಹಾಡನ್ನು ಚಂದನಾ ಅವರೇ ಹಾಡಿ, ಪ್ರೊಡ್ಯುಸ್ ಮಾಡಿ, ನಟನೆ ಕೂಡ ಮಾಡಿದ್ದಾರೆ. ಈ ಆಲ್ಬಮ್...

ಬೆಂಗಳೂರನ್ನು ಗುಂಡಿಯೂರು ಮಾಡಿದ್ದೇ ಕಾಂಗ್ರೆಸ್ ಸಾಧನೆ: ಜೆಡಿಎಸ್ ವಾಗ್ದಾಳಿ

Political News: ಬೆಂಗಳೂರನ್ನು ಗುಂಡಿಯೂರು ಮಾಡಿದ್ದೇ ಕಾಂಗ್ರೆಸ್ ಸಾಧನೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಜೆಡಿಎಸ್ ವಾಗ್ದಾಳಿ ನಡೆಸಿದೆ. ಅಧಿಕಾರಕ್ಕೆ ಬಂದು 2 ವರ್ಷವೇ ಕಳೆದರೂ ಕಾಂಗ್ರೆಸ್ ಸರ್ಕಾರ ಬೆಂಗಳೂರಿನಲ್ಲಿ ಗುಂಡಿ ಬಿದ್ದಿರುವ ರಸ್ತೆಗಳನ್ನು ದುರಸ್ತಿ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಸರ್ಕಾರ ನಂಬಿಕೊಂಡರೇ ಪ್ರಯೋಜನವಿಲ್ಲ ಎಂದು ಸ್ಥಳೀಯ ನಿವಾಸಿಗಳು ತಾವೇ ಹಣ ಸಂಗ್ರಹಿಸಿ, ರಸ್ತೆಯಲ್ಲಿರುವ ಗುಂಡಿಗಳನ್ನು...

ತುಪ್ಪ ತಿಂದ್ರೆ ತೂಕ ಜಾಸ್ತಿಯಾಗುತ್ತಾ? WEIGHTLOSS JOURNEY ಹೇಗಿರಬೇಕು?

Health Tips: ತುಪ್ಪ ತಿನ್ನುವುದರಿಂದ ನಮ್ಮ ದೇಹದ ತೂಕ ಹೆಚ್ಚಾಗುತ್ತದೆ ಅನ್ನೋ ಭ್ರಮೆ ಹಲವರಲ್ಲಿದೆ. ಆ ಭ್ರಮೆಗೆ ವೈದ್ಯರೇ ಉತ್ತರಿಸಿದ್ದಾರೆ. ಕುಟುಂಬ ವೈದ್ಯರಾದ ಡಾ.ಪ್ರಕಾಶ್ ರಾವ್ ಈ ಬಗ್ಗೆ ವಿವರಿಸಿದ್ದಾರೆ. https://youtu.be/sqxpIUEAQEA ತೂಕ ಇಳಿಸಲು ಪ್ರಯತ್ನಿಸುವವರು ಪದೇ ಪದೇ ತಮ್ಮ ದೇಹದ ತೂಕವನ್ನು ಚೆಕ್ ಮಾಡಿದರೆ, ಅದರಿಂದಲೇ ಆತಂಕ ಮತ್ತೂ ಹೆಚ್ಚುತ್ತದೆ ಅಂತಾರೆ ವೈದ್ಯರು. ಬರೀ ವ್ಯಾಯಾಮದಿಂದ...

News: ಲೈನ್ ಮ್ಯಾನ್ ವಿದ್ಯುತ್ ಕಂಬದಿಂದ ಬಿದ್ದು ದುರ್ಮರಣ

News: ಚಿಕ್ಕನಾಯಕನಹಳ್ಳಿ ತಾಲ್ಲೂಕು, ಕಂದಿಕೆರೆ ಹೋಬಳಿ ತಿಮ್ಮನಹಳ್ಳಿ ವಿದ್ಯುತ್ ಶಾಖೆಯಲ್ಲಿ ಲೈನ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಯಾದಗಿರಿ ಜಿಲ್ಲೆಯ ಸವದತ್ತಿ ಮೂಲದ ಮುತ್ತು (25) ಶನಿವಾರ ದುರ್ಮರಣ ಹೊಂದಿದ್ದಾನೆ. ಮೃತ ವ್ಯಕ್ತಿಗೆ ವಿವಾಹವಾಗಿದ್ದು, 1 ವರ್ಷದ ಮಗುವಿದೆ. ಕತ್ರಿಕೆಹಾಳ್ ಗ್ರಾಮದಲ್ಲಿ ವಿದ್ಯುತ್ ಕಂಬದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕ್ಲಾಂಪ್ ಕಟ್ಟಾಗಿ ಆಯತಪ್ಪಿ ಸಿಮೆಂಟ್ ರಸ್ತೆಗೆ...

ಕೇವಲ ಹೆಂಗಸರಿಗೆ ಮಾತ್ರ ಮಾನಸಿಕ ತೊಂದರೆಗಳಾಗುತ್ತಾ? ಏನೇನು ಸಮಸ್ಯೆಗಳಾಗುತ್ತೆ?

Health Tips: ಜೀವನದಲ್ಲಿ ಗಂಡಿಗಿಂತ ಹೆಚ್ಚು ಹೆಣ್ಣು ಮಾನಸಿಕ ಸಮಸ್ಯೆ ಎದುರಿಸಿರುತ್ತಾಳೆ ಅನ್ನೋ ಮಾತನ್ನು ನೀವು ಕೇಳಿರುತ್ತೀರಿ. ಹಾಗಾದ್ರೆ ಹೆಂಗಸರಿಗೆ ಹೆಚ್ಚು ಮಾನಸಿಕ ಹಿಂಸೆ ಆಗೋದೇಕೆ ಅನ್ನೋ ಬಗ್ಗೆ ವೈದ್ಯರೇ ಹೇಳಿದ್ದಾರೆ ಕೇಳಿ. https://youtu.be/3EEXHJyDRbw ಗಂಡಿನ ದೇಹದಲ್ಲಾಗುವ ಬದಲಾವಣೆಗಿಂತ, ಹೆಣ್ಣಿನ ದೇಹದಲ್ಲಿ ಹೆಚ್ಚು ಬದಲಾವಣೆಗಳಾಗುತ್ತದೆ. ಏಕೆಂದರೆ ಆಕೆ ಋತುಮತಿಯಾಗುತ್ತಾಳೆ. ಆಕೆ ಗರ್ಭಿಣಿಯಾಗುತ್ತಾಳೆ. ಮಗುವನ್ನು ಹೆರುತ್ತಾಳೆ. ಕಡೆಗೆ ಋತುಚಕ್ರ...

Hubli News: ಧರ್ಮಸ್ಥಳ ಪ್ರಕರಣ: ಅನಾಮಿಕನ ಮೇಲೆ ಇನ್ನೂ ಏಕೆ FIR ದಾಖಲಾಗಿಲ್ಲ..?: ಜೋಶಿ ಪ್ರಶ್ನೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಧರ್ಮಸ್ಥಳದ ವಿಚಾರದಲ್ಲಿ ಸರ್ಕಾರದ ವಿರುದ್ಧ ಜೋಶಿ ಕಿಡಿಕಾರಿದ್ದಾರೆ. ಸರ್ಕಾರದ ವಿಚಾರದಲ್ಲಿ ಏನು ನಡೆದಿದೆ, 13 ಜಾಗವನ್ನು ಅನಾಮಿಕ ತೋರಿಸಿದ್ದ. ಆದ್ರೆ ಇಲ್ಲಿವರಗೆ ಏನು ಸಿಕ್ಕಿಲ್ಲಾ. ಯಾವ ಆಧಾರದ ಮೇಲೆ ಇನ್ನು ತನಿಖೆ ಮುಂದುವರಿಸುತ್ತಿದ್ದೀರಿ? ಮೊದಲು ಮಾಹಿತಿ ನೀಡಿದ ನಂತರ ಆತನನ್ನು ಏಕೆ...

ಸಾವಿನ ಹೆದ್ದಾರಿ ಖ್ಯಾತಿಯ ಬೈಪಾಸ್ ಕಾಮಗಾರಿ ವಿಳಂಬ: ಅವಧಿ ಮುಕ್ತಾಯಕ್ಕೆ ಒಂದು ತಿಂಗಳ ಬಾಕಿ..!

Hubli News: ಹುಬ್ಬಳ್ಳಿ: ಸಾವಿನ ಹೆದ್ದಾರಿ ಅದೆಷ್ಟೋ ಜೀವಗಳ ಬಲಿ ಪಡೆದಿರುವುದು ಮಾತ್ರವಲ್ಲದೆ, ವಾಹನ ಸವಾರರಿಗೆ ಭಯ ಹುಟ್ಟಿಸುವ ಭಯಾನಕ ರಸ್ತೆಯಾಗಿದೆ. ಸಾವಿನ ಹೆದ್ದಾರಿ ಖ್ಯಾತಿಯ ರಸ್ತೆಯ ಕಾಮಗಾರಿ ಮಾತ್ರ ವಿಳಂಬವಾಗುತ್ತಿದ್ದು, ಯಾವಾಗ ಸಾರ್ವಜನಿಕರ ಪ್ರಯಾಣಕ್ಕೆ ಮುಕ್ತವಾಗುತ್ತದೆಯೋ..? ಎಂದು ಎದುರು ನೋಡುವಂತಾಗಿದೆ. ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ನೀಡಿದ ಗಡುವು ಮುಕ್ತಾಯಕ್ಕೆ ಒಂದೇ...
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img