Sunday, May 31, 2026

Rahul Gandhi

Tumakuru News: ಕಾಂಗ್ರೆಸ್‌ಗೆ ಅದೃಶ್ಯ ಮತದಾರರಿದ್ದಾರೆ: ಉಪಚುನಾವಣೆ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ರಾಜಣ್ಣ

Tumakuru News: ತುಮಕೂರು: ತುಮಕೂರಿನಲ್ಲಿಂದು ಮಾಧ್ಯಮಗಳ ಜತೆ ಉಪಚುನಾವಣಾ ವಿಚಾರವಾಗಿ ಮಾತನಾಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ, ಕಾಂಗ್ರೆಸ್ ಗೆ ಅದೃಶ್ಯ ಮತದಾರರಿದ್ದಾರೆ ಎಂದಿದ್ದಾರೆ. ಈ ಬಗ್ಗೆ ಮಾತು ಮುಂದುವರೆಸಿರುವ ಅವರು, ಬಡವರು, ಯಾವತ್ತು ಕೂಡ ಉಪಕಾರ ಸ್ಮರಣೆ ಇಟ್ಟುಕೊಂಡ ಇವರು. ಎಲ್ಲಾ ಜಾತಿಯಲ್ಲೂ ಬಡವರಿದ್ದಾರೆ. ಏನು ಆಶ್ವಾಸನೆ ಕೊಟ್ಟಿದ್ದೋ ಅದನ್ನ ನಾವು ಬಹಳ ಎಫೆಕ್ಟಿವ್ ಆಗಿ ಇಂಪ್ಲಿಮೆಂಟ್ ಕೂಡ...

ಕೇಂದ್ರ ಸಚಿವ ಕುಮಾರಸ್ವಾಮಿ ನೇತೃತ್ವದ ದಿಶಾ ಸಭೆಯಲ್ಲಿ ಮುಂದುವರೆದ ಕಾಂಗ್ರೆಸ್ ಶಾಸಕರ ಅಸಹಕಾರ ಚಳುವಳಿ

Mandya News: ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ದಿಶಾ ಸಭೆ ನಡೆಸಿದ್ದು, ಜಿಲ್ಲೆಯ ಕೇಂದ್ರ ಪುರಸ್ಕೃತ ಅಭಿವೃದ್ಧಿ ಕಾರ್ಯಕ್ರಮ ಕುರಿತು ಚರ್ಚೆ ನಡೆಸಿದರು. ಸಭೆಯಲ್ಲಿ ಶಾಸಕರಾದ ಗಣಿಗ ರವಿಕುಮಾರ್, ಹೆಚ್.ಟಿ.ಮಂಜು, ಡಿಸಿ ಡಾ.ಕುಮಾರ, ಎಸ್ಪಿ ಡಾ.ವಿಜೆ.ಶೋಭಾರಾಣಿ, ಸಿಇಓ ಕೆ.ಆರ್.ನಂದಿನಿ, ಎಡಿಸಿ ಶಿವಾನಂದ ಮೂರ್ತಿ, ಪರಿಷತ್ತ್ ಸದಸ್ಯ , ಮಾಜಿ ಸಚಿವ ಸಿಎಸ್.ಪುಟ್ಟರಾಜು, ಮಾಜಿ ಶಾಸಕ ಡಾ.ಕೆ.ಅನ್ನದಾನಿ ಸೇರಿ ಅಧಿಕಾರಿಗಳು...

Mandya: ಮಕ್ಕಳಿಗೆ ಈ ಶಾಲೆಯಲ್ಲೇ ಅಡ್ಮಿಷನ್ ಮಾಡಿಸಬೇಕೆಂದು ಚಾಪೆ-ದಿಂಬು ಹಿಡಿದು ಬಂದ ಪೋಷಕರು

Mandya News: ಮಕ್ಕಳಿಗೆ ಈಗ ತಾನೇ ಪರೀಕ್ಷೆ ಮುಗಿದಿದ್ದು, ಮಕ್ಕಳು ರಜೆಯ ಮಜಾ ಪಡೆಯುತ್ತಿದ್ದಾರೆ. ಇನ್ನು ಕೂಡ ಮುಗಿದ ಪರೀಕ್ಷೆಯ ಫಲಿತಾಂಶ ಕೂಡ ಬರಲಿಲ್ಲ. ಆಗಲೇ ಜನ ತಮ್ಮ ಮಕ್ಕಳಿಗೆ ಮುಂದಿನ ತರಗತಿಗೆ ಎಡ್ಮಿಶನ್‌ ಮಾಡಿಸಲು ಸರ್ಕಸ್ ಮಾಡುತ್ತಿದ್ದಾರೆ. ಮಂಡ್ಯದ ಖಾಸಗಿ ಶಾಲೆಯಲ್ಲಿ ತಮ್ಮ ಮಕ್ಕಳಿಗೆ ಅಡ್ಮಿಷನ್ ಮಾಡಿಸಬೇಕು ಎಂದು ಪೋಷಕರು ರಾತ್ರಿಯೇ ಶಾಲೆಯ ಬಳಿ...

Mandya: ಸಿಗರೇಟ್ ವಿಷಯಕ್ಕೆ ಕಿರಿಕ್: ತಾರಕಕ್ಕೇರಿದ ಜಗಳ, ಓರ್ವ ಸಾ*ವು

Mandya: ಮಂಡ್ಯದಲ್‌ಲಿ ಎರಡು ಯುವಕರ ಗುಂಪುಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿದ್ದು, ಓರ್ವನನ್ನು ಹತ್ಯೆ ಮಾಡಲಾಗಿದ್ದು, ಮೂವರಿಗೆ ಗಂಭೀರ ಗಾಯವಾಗಿದೆ. ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಪಟೇಲ್ ಸಾಮಿಲ್ ಬಳಿ ಘಟನೆ ನಡೆದಿದ್ದು, ಮರಳಿಗ ಗ್ರಾಮದ ಯಶ್ವಂತ್ ಅಲಿಯಾಸ್ ಕಜ್ಜಿ ಅಭಿಗೆ ತೀವ್ರ ಗಾಯವಾಗಿದ್ದು ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಗೊರವನಹಳ್ಳಿ ಗ್ರಾಮದ ದರ್ಶನ್ , ಸಚಿನ್...

Mandya: ಆಸ್ತಿ ವಿಚಾರಕ್ಕಾಗಿ ದಾಯಾದಿಗಳ ನಡುವೆ ಮಾರಾಮಾರಿ: ಮೂವರಿಗೆ ಗಂಭೀರ ಗಾಯ

Mandya News: ಮಂಡ್ಯದಲ್ಲಿ ಆಸ್ತಿ ವಿಚಾರಕ್ಕಾಗಿ ದಾಯಾದಿಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಒಂದೇ ಕುಟುಂಬದ ಮೂವರ ತಲೆ, ಕಾಲು, ಕೈಗೆ ಗಂಭೀರ ಗಾಯಗಳಾಗಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ನಾಟನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಪಿತ್ರಾಜಿತ ಆಸ್ತಿ, ರಸ್ತೆಗೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದ್ದು, ಉಗ್ರೇಗೌಡ, ವೇಣು, ನೂತನ್, ಪ್ರಕಾಶ್, ಸೋಮೇಶ್, ಸಹಚರರೆಲ್ಲ...

Haveri: ಜನರ ಪ್ರೀತಿ, ವಿಶ್ವಾಸವೇ ನನಗೆ ದೊಡ್ಡ ಗೌರವವೆಂದು ಹೇಳಿ ಡಾಕ್ಟರೇಟ್ ತಿರಸ್ಕರಿಸಿದ ಮಾಜಿ ಸಿಎಂ

Haveri News: ಮಾಜಿ ಸಿಎಂ ಬಸವರಾಜ್ ಬ``ಮ್ಮಾಯಿ ಅವರು ತಮಗೆ ಬಂದ ಡಾಕ್ಟರೇಟ್ ಗೌರವವನ್ನು ತಿರಸ್ಕರಿಸಿದ್ದು, ಅದನ್ನು ಮಹತ್ತರ ಸೇವೆ ಸಲ್ಲಿಸಿದವರಿಗೆ ನೀಡಿ ಎಂದು ಮನವಿ ಮಾಡಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಹಾವೇರಿ ವಿಶ್ವವಿದ್ಯಾಲಯವು ತಮ್ಮ ಸಿಂಡಿಕೇಟ್ ಸಭೆಯಲ್ಲಿ ನನಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿರುವುದಕ್ಕೆ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ಸಿಂಡಿಕೇಟ್...

Mandya News: ಮಂಡ್ಯ ಪೋಲೀಸರ ಭರ್ಜರಿ ಕಾರ್ಯಾಚರಣೆ: ಪ್ರತ್ಯೇಕ ಪ್ರಕರಣದಲ್ಲಿ 28 ಕಳ್ಳರ ಬಂಧನ

Mandya News: ಮಂಡ್ಯದಲ್ಲಿ ಜಿಲ್ಲಾ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, 50ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳನ್ನು ಬೇಧಿಸಿ, 28 ಜನರನ್ನು ಬಂಧಿಸಿದ್ದಾರೆ. ಜಿಲ್ಲೆಯ ನಾಲ್ಕು ಪೊಲೀಸ್ ಉಪವಿಭಾಗದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಬಂಧಿತ ಆರೋಪಿಗಳಿಂದ ಒಟ್ಟು 2.20 ಕೋಟಿ ಮೌಲ್ಯದ ಚಿನ್ನಾಭರಣ,39 ಸಾವಿರ ನಗದು,26 ಬೈಕ್ 1 ಕಾರು ಜಪ್ತಿ ಮಾಡಲಾಗಿದೆ. ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿರುವ ಎಸ್ಪಿ...

ಮಾಜಿ ಸಂಸದ ಪ್ರತಾಪ್ ಸಿಂಹರ ‘ಕಟ್’ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸೂರ್ಜೇವಾಲಾ

Political News: ನಿನ್ನೆ ಬಾಗಲಕೋಟೆಯಲ್ಲಿ ಬಿಜೆಪಿ ಪ್ರಚಾರದ ವೇಳೆ ಮಾಜಿ ಸಂಸದ ಪ್ರತಾಪ್ ಸಿಂಹ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವಾಗ್ದಾಳಿ ಬಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸೂರ್ಜೇವಾಲಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಬಾಗಲಕೋಟೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ...

Sirsi News: ಮಗು ರಕ್ಷಿಸಿದ ಪಯ್ಯು ಚೌಟಿ ಸನ್ಮಾನಿಸಿದ WHRRK ಸಂಘಟನೆ

Sirsi: ಡಬ್ಲ್ಯೂ ಎಚ್ ಆರ್ ಆರ್ ಕೆ ಫೌಂಡೇಶನ್ ವಿಶ್ವ ಮಾನವ ಹಕ್ಕುಗಳು ಉತ್ತರ ಕನ್ನಡ ಜಿಲ್ಲಾ ವತಿಯಿಂದ, ಇತ್ತೀಚಿಗೆ ಬಾವಿಗೆ ಬಿದ್ದ ಮಗುವನ್ನು ಬಾವಿಗಿಳಿದು ಸಂರಕ್ಷಣೆ ಮಾಡಿದ್ದ, ಸಾರಿಕಾ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಪಯ್ಯು ಚೌಟಿ ಅವರನ್ನು ಇಂದು ಸನ್ಮಾನಿಸಲಾಯಿತು. ಪಯ್ಯು ಚೌಟಿಯವರು ಮಾಡುತ್ತಿರುವ ಸಮಾಜ ಸೇವೆಯನ್ನು ಶ್ಲಾಘಿಸಿ ಸಂಸ್ಥೆಯಿoದ ಗೌರವ ಸಲ್ಲಿಸಲಾಯಿತು....

Shirasi : ದಲಿತ ಮುಖಂಡರಿಂದ ಬಾಬು ಜಗಜೀವನ್ ರಾಮ್ ಜಯಂತಿ ಕಾರ್ಯಕ್ರಮ ಬಹಿಷ್ಕಾರ

Shirasi News : ಡಾ.ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ ಕುರಿತಂತೆ ಶಿರಸಿ ತಾಲೂಕ ಆಡಳಿತ ಕಚೇರಿಯಲ್ಲಿ ಕರೆದ ಸಭೆಯನ್ನು ಹಾಗೂ ಕಾರ್ಯಕ್ರಮವನ್ನು ಹಲವಾರು ದಲಿತ ಮುಖಂಡರು ಬಹಿಷ್ಕರಿಸಿ ಹೊರ ನಡೆದ ಘಟನೆ ಇಂದು ನಡೆದಿದೆ. ಬೆಳಗ್ಗೆ 10 ಗಂಟೆಗೆ ಪ್ರಾರಂಭವಾಗಬೇಕಾಗಿದ್ದ ಕಾರ್ಯಕ್ರಮ 11-15 ಆದರೂ ಪ್ರಾರಂಭವಾಗದ ಹಿನ್ನೆಲೆಯಲ್ಲಿ ಕಾರ್ಯಕ್ರಮ ವಿಳಂಬ ಪ್ರತಿಭಟಿಸಿ ದಲಿತ ಮುಖಂಡರು...
- Advertisement -spot_img

Latest News

ಕರಗಿತು ಚಿನ್ನ-ಬೆಳ್ಳಿ ಬೆಲೆ: ಬರೋಬ್ಬರಿ ₹6,000 ರೂ ಗೆ ಇಳಿದ ಚಿನ್ನದ ಬೆಲೆ

ಚಿನ್ನ ಮತ್ತು ಬೆಳ್ಳಿ ಖರೀದಿಸಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಒಂದು ವಾರದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದ್ದು, ದೇಶಾದ್ಯಂತ...
- Advertisement -spot_img