Friday, May 1, 2026

Rahul Gandhi

ಚೈಲ್ಡ್‌ರವಿ ಕೊ* ಪ್ರಕರಣ ನಾಲ್ವರು ಆರೋಪಿಗಳ ಬಂಧನ: ತನಿಖೆ ಪ್ರಗತಿಯಲ್ಲಿ ಎಸ್ಪಿ ಮಾಹಿತಿ

Hassan News: ಹಾಸನ: ಇಡೀ ನಗರವನ್ನೇ ಬೆಚ್ಚಿ ಬೀಳಿಸಿದ್ದ ರವಿಕುಮಾರ್ ಅಲಿಯಾಸ್ ಚೈಲ್ಡ್ ರವಿ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ತಿಳಿಸಿದರು. ಇಂದು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಪ್ರಮುಖ ಆರೋಪಿ ರಂಗೋಲಿ ಹಳ್ಳದ ಪ್ರೀತಂ ಅಲಿಯಾಸ್ ಗುಂಡಿಪ್ರೀತು (೨೭), ಕೀರ್ತಿ...

ಕಾಂಗ್ರೆಸ್‌ಗೆ ಮತ ನೀಡದವರ ಹೃದಯ ಗೆಲ್ಲುವಂತೆ ಕೆಲಸ ಮಾಡಿ: ರಾಹುಲ್ ಗಾಂಧಿ ಕಿವಿಮಾತು

Political News: ಬೆಂಗಳೂರಿನಲ್ಲಿಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ನಮ್ಮ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರು ಇಂದು ನೂತನ ಸಂಸದರು ಹಾಗೂ ಪರಾಜಿತ ಅಭ್ಯರ್ಥಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಕನ್ನಡಿಗರ ಹಕ್ಕಿಗಾಗಿ ಸಂಸತ್‌ನಲ್ಲಿ ಧ್ವನಿಯಾಗಿರುವಂತೆ ಹಾಗೂ ಹೆಚ್ಚು ಸಮಯ ಕ್ಷೇತ್ರದಲ್ಲೇ ಇರುವಂತೆ ಕಿವಿ ಮಾತು ಹೇಳಿದ್ದಾರೆ ಎಂದರು. ಸೋತ ಅಭ್ಯರ್ಥಿಗಳೂ ಕೂಡ ಕ್ಷೇತ್ರದಲ್ಲೇ ಇದ್ದು...

ಇದು ಕಾಕತಾಳೀಯವೋ ಅಥವಾ ಕೇಂದ್ರ ಸರ್ಕಾರದ ಹೊಸ ಪ್ರಯೋಗವೋ?: ನೀಟ್ ಪರೀಕ್ಷೆ ಬಗ್ಗೆ ಸಿಎಂ ಪ್ರಶ್ನೆ

Political News: ಸಿಎಂ ಸಿದ್ದಾರಾಮಯ್ಯ ನೀಟ್ ಪರೀಕ್ಷೆ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿರುವ ಸಿಎಂ ಮೋದಿಗೆ ನೀಟ್‌ ಪರೀಕ್ಷೆ ಬಗ್ಗೆ ಪರೀಕ್ಷಿಸಿದ್ದಾರೆ. ಅವರ ಟ್ವೀಟ್ ಇಂತಿದೆ. ನೀಟ್‌ ಫಲಿತಾಂಶದಲ್ಲಿ ಭಾರಿ ಅಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು,...

ಆಯತಪ್ಪಿ ಬೀಳುತ್ತಿದ್ದ ಪ್ರಯಾಣಿಕನ ಪ್ರಾಣ ಉಳಿಸಿದ ಕಂಡಕ್ಟರ್: ವೀಡಿಯೋ ವೈರಲ್‌

Kerala News: ಕೇರಳದಲ್ಲಿ ಚಲಿಸುತ್ತಿರುವ ಬಸ್‌ನಿಂದ ಓರ್ವ ಪ್ರಯಾಣಿಕ ಆಯತಪ್ಪಿ ಬೀಳುವಂತಾಗಿದ್ದು, ಅವರನ್ನು ಕಂಡಕ್ಟರ್‌ ಹೀರೋನಂತೆ ಕೂಲ್ ಆಗಿ ರಕ್ಷಿಸಿದ್ದಾರೆ. ಈ ದೃಶ್ಯ ಬಸ್‌ನಲ್ಲಿರುವ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ಕೇರಳದಲ್ಲಿ ಈ ಘಟನೆ ನಡೆದಿದ್ದು, ಚಲಿಸುತ್ತಿದ್ದ ಬಸ್‌ನಲ್ಲಿ ಓರ್ವ ಪ್ರಯಾಣಿಕ ಬಾಗಿಲ ಬಳಿಯೇ ನಿಂತಿರುತ್ತಾನೆ. ಡ್ರೈವರ್ ಸಡನ್ನಾಗಿ ಬ್ರೇಕ್ ಹಾಕಿದಾಗ,...

ಮೋದಿ ಕಾಲಿಗೆ ನಮಸ್ಕರಿಸಲು ಬಂದ ನಿತೀಶ್, ಬೇಡವೆಂದು ನಮಸ್ಕರಿಸಿದ ಮೋದಿ

Political News: ಇಂದು ಎನ್‌ಡಿಎ ಸಭೆ ನಡೆದಿದ್ದು, ಮೋದಿಯೇ ಪ್ರಧಾನಿಯಾಗಬೇಕು ಎಂದು ಅನುಮೋದಿಸಲಾಯಿತು. ಇದಾದ ಬಳಿಕ ಹಲವು ನಾಯಕರು ಮೋದಿ ಬಗ್ಗೆ ಮಾತನಾಡಿದರು, ಮೋದಿ ಕೂಡ ಮುಂದಿನ ದಿನಗಳಲ್ಲಿ ಮಾಡಬಹುದಾದ ಅಭಿವೃದ್ಧಿ ಜೊತೆ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ನಿತೀಶ್ ಕುಮಾರ್ ಯಾದವ್ ಮೋದಿಯವರ ಬಗ್ಗೆ ಕೆಲವು ಮಾತನಾಡಿ, ಜನರನ್ನು ನಗೆಗಡಲಲ್ಲಿ ತೇಲಿಸಿದರು....

ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರಂತೆ ರ್ಯಾಪರ್ ಚಂದನ್ ಶೆಟ್ಟಿ- ನಟಿ ನಿವೇದಿತಾ ಗೌಡ..!

Sandalwood News: ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಟಿ ನಿವೇದಿತಾ ಗೌಡ ತಮ್ಮ ವೈವಾಹಿಕ ಜೀವನ ಕೊನೆಗೊಳಿಸಲು ನಿರ್ಧರಿಸಿದ್ದು, ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಬಿಗ್‌ಬಾಸ್ ಕನ್ನಡದಲ್ಲಿ ಸ್ಪರ್ಧಿಗಳಾಗಿ ಬಂದಾಗ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಸ್ನೇಹ ಬೆಳೆದಿತ್ತು. ಬಿಗ್‌ಬಾಸ್‌ನಲ್ಲಿ ಇಬ್ಬರೂ ನಾವು ಅಣ್ಣ ತಂಗಿ ಇದ್ದ ಹಾಗೆ ಎಂದು ಹೇಳಿಕೊಂಡಿದ್ದರು. ಆದರೆ ಬಳಿಕ ಅವರಿಬ್ಬರು...

ವಿಲನ್ ಲವ್ವರ್ ಆಗಬಾರ್ದ? ವಸಿಷ್ಠಗೆ ಆ ಕೆಪಾಸಿಟಿ ಇದೆ: ಚೇತನ್ ಕೇಶವ್

Movie News: ಸದಾ ವಿಲನ್ ಪಾತ್ರದಲ್ಲಿ ಮಿಂಚಿರುವ ನಟ ವಸಿಷ್ಟ ಸಿಂಹ ಅವರನ್ನು ಲವ್ವರ್ ಬಾಯ್ ಆಗಿ ತೋರಿಸಿರುವ ಸಿನಿಮಾ ಅಂದ್ರೆ ಅದು ಲವ್‌ ಲೀ ಸಿನಿಮಾ. ಈ ಚಿತ್ರದ ಬಗ್ಗೆ ಚಿತ್ರದ ನಿರ್ದೇಶಕ ಚೇತನ್ ಕೇಶವ್ ಅವರು ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದಾರೆ. ಶಾಲಾ ದಿನಗಳಿಂದಲೇ ಸಿನಿಮಾ ಬಗ್ಗೆ ಒಲವು ಹೊಂದಿದ್ದ ಚೇತನ್ ಕೇಶವ್, ಆಗಿಂದಲೇ...

ಊರು ಉದ್ಧಾರಕನ ಕಥೆ ಸಂಭವಾಮಿ ಉಘೇ ಉಘೇ!

Movie News: ಕನ್ನಡ ಚಿತ್ರರಂಗದಲ್ಲಿ ತಮ್ಮ ಲಕ್ ಪರೀಕ್ಷಿಸಿಕೊಳ್ಳಲು ಹೊಸ ತಂಡವೊಂದು ಬರುತ್ತಿದ್ದು, ಸಂಭವಾಮಿ ಯುಗೇ ಯುಗೇ ಎನ್ನುವ ಚಿತ್ರ ಜೂನ್ 21ಕ್ಕೆ ರಾಜ್ಯಾದ್ಯಂತ ತೆರೆ ಕಾಣಲಿದೆ. ಕರ್ನಾಟಕ ಟಿವಿ ಫಿಲ್ಮ್ ಬ್ಯೂರೋ ಹೆಡ್ ವಿಜಯ್‌ ಭರಮಸಾಗರ ಅವರು ಸಂಭವಾಮಿ ಯುಗೇ ಯುಗೇ ಸಿನಿಮಾ ತಂಡದೊಂದಿಗೆ ಸಂದರ್ಶನ ನಡೆಸಿದ್ದು, ಸಿನಿಮಾ ಬಗ್ಗೆ ಒಂದಿಷ್ಟು ವಿಚಾರ ಚರ್ಚಿಸಿದ್ದಾರೆ....

ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಜಗದೀಶ್ ಶೆಟ್ಟರ್ : ದೆಹಲಿ ಮಟ್ಟದಲ್ಲಿ ಲಾಭಿ ಶುರು..!

Hubli Political News: ಹುಬ್ಬಳ್ಳಿ : ಲೋಕಸಭೆ ಚುನಾವಣೆ ಮುಗಿಯುತ್ತಿದಂತೆ ಬಿಜೆಪಿ ವಲಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅದರಲ್ಲೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬೆಳಗಾವಿ ಲೋಕಸಭೆ ಚುನವಣೆಯಲು ಭರ್ಜರಿ ಜಯ ಗಳಿಸುತ್ತಿದಂತೆ ಫುಲ್ ಆ್ಯಕ್ಟಿವಾ ಆಗಿದ್ದಾರೆ. ಹೇಗಾದ್ರು ಮಾಡಿ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವ ಮಹದಾಸೆ ಇಟ್ಟುಕೊಂಡಿದ್ದಾರೆ. ಹೀಗಾಗಿ ಜಗದೀಶ್ ದೆಹಲಿಗೆ ತೆರಳಿದ್ದಾರೆ....

ನಕಲಿ ಆಧಾರ್ ತೋರಿಸಿ, ಸಂಸತ್ ಪ್ರೇವಶಿಸಲು ಪ್ರಯತ್ನಿಸಿದವರ ಬಂಧನ

News Delhi: ನಕಲಿ ಆಧಾರ್ ಕಾರ್ಡ್ ತೋರಿಸಿ, ಸಂಸತ್ ಪ್ರೇವಶಿಸಲು ಯತ್ನಿಸಿದ ಮೂವರನ್ನು ಬಂಧಿಸಲಾಗಿದೆ. ಜೂನ್ 4ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಕಲಿ ಆಧಾರ್ ಕಾರ್ಡ್‌ ತೋರಿಸಿದ ಮೂವರನ್ನು ಸಿಐಪಿಎಫ್ ಅರೆಸ್ಟ್ ಮಾಡಿದ್ದು, ಕಾಸಿಮ್, ಮೊಯೇಮ್ ಮತ್ತು ಶೋಯೇಬ್ ಎಂಬ ಮೂವರು ಈ ಕೃತ್ಯ ಎಸಗಿದ್ದಾರೆ. ಈ ಮೂವರು ಕಾರ್ಮಿಕರ ವೇಷ...
- Advertisement -spot_img

Latest News

ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಇನ್ಸ್‌ಪೆಕ್ಟರ್ ಸಸ್ಪೆಂಡ್ !

ಧಾರವಾಡದಲ್ಲಿ ನಡೆದ ಆದಿತ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ದೊಡ್ಡ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣ ದಿನೇದಿನೇ ತೀವ್ರ ತಿರುವು ಪಡೆಯುತ್ತಿದ್ದು, ಇದೀಗ ಮತ್ತೊಬ್ಬ...
- Advertisement -spot_img