Friday, May 1, 2026

Rahul Gandhi

ಚಿಕ್ಕಣ್ಣ ಮತ್ತೆ ಹೀರೋ: ಎ..ಪಿ.ಅರ್ಜುನ್ ನಿರ್ಮಾಣ

Movie News: ಕನ್ನಡ ಚಿತ್ರರಂಗದಲ್ಲಿ ಬದಲಾವಣೆಯ ಗಾಳಿ ಆಗಾಗ ಬೀಸುತ್ತಲೇ ಇರತ್ತೆ. ಇಲ್ಲಿ ನಿರ್ದೇಶಕರಾದವರು ಹೀರೋ ಆಗಿದ್ದಾರೆ. ಹೀರೋ ಆದವರು ನಿರ್ದೇಶಕರಾಗಿದ್ದಾರೆ. ನಿರ್ಮಾಪಕರಾಗಲು ಬಂದವರು ಹೀರೋ ಮತ್ತು ನಿರ್ದೇಶಕರಾದ ಉದಾಹರಣೆಗಳಿಗೇನೂ ಲೆಕ್ಕವಿಲ್ಲ.ಇಲ್ಲೀಗ ಮತ್ತೊಂದು ಬದಲಾವಣೆಯ ಸುದ್ದಿ.ಅದೇನಪ್ಪ ಅಂದರೆ, ಚಿಕ್ಕಣ್ಣ ಮತ್ತೊಂದು ಹೊಸ ಸಿನಿಮಾಗೆ ಹೀರೋ ಆಗುತ್ತಿದ್ದಾರೆ. ಹೌದು, ಉಪಾಧ್ಯಕ್ಷ ಸಿನಿಮಾ ಮೂಲಕ ಹೀರೋ ಆಗಿದ್ದ...

ಬಹುಕೋಟಿ ಹಗರಣ: ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ನಾಯಕರ ಒತ್ತಾಯ..

Political News: ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಹಣ ಅಕ್ರಮ ವರ್ಗಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ & ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ನಾಯಕರು ರಾಜಭವನ್ ಚಲೋ ಆಯೋಜಿಸಿದ್ದರು. ವಿಧಾನಸೌಧದಿಂದ ಪಾದಯಾತ್ರೆ ಮೂಲಕ ರಾಜಭವನಕ್ಕೆ ಬಿಜೆಪಿ ನಾಯಕರು ಧಾವಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ...

ಭಾರತದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ: ಪ್ರಧಾನಿಗೆ ಅಭಿನಂದಿಸಿದ ಸುಮಲತಾ ಅಂಬರೀಷ್

Political News: ನರೇಂದ್ರ ಮೋದಿಯವರು ಮೂರನೇ ಬಾರಿ ಪ್ರಧಾನಿಯಾಗಲು ಹೊರಟಿದ್ದು, ಮಾಜಿ ಸಂಸದೆ ಸುಮಲತಾ ಅಂಬರೀಷ್, ಶುಭ ಕೋರಿದ್ದಾರೆ. ಅವರ ಪೋಸ್ಟ್ ಇಂತಿದೆ. ಭಾರತದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ! 10 ವರ್ಷಗಳ ಐತಿಹಾಸಿಕ ಆಡಳಿತ, ಅಭಿವೃದ್ಧಿಯ ದಾಖಲೆಯೊಂದಿಗೆ ಭಾರತೀಯರು ಮತ್ತೊಮ್ಮೆ ನಾಯಕನನ್ನು ಆಯ್ಕೆ ಮಾಡಿದ್ದಾರೆ. ಬಹುದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿ ಸತತವಾಗಿ 3ನೇ ಬಾರಿ ಶ್ರೀ...

ಉತ್ತರಾಖಂಡನಲ್ಲಿ ಚಾರಣಿಗರ ದುರ್ಮರಣ: ಸಂತಾಪ ಸೂಚಿಸಿದ ಸಿಎಂ

Political News: ಉತ್ತರಾಖಂಡದಲ್ಲಿ ಚಾರಣಕ್ಕೆಂದು ತೆರಳಿದ್ದ ಕೆಲವರು ಸಾವಿಗೀಡಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟ ಕನ್ನಡಿಗರ ಮೃತದೇಹವನ್ನು ಅವರವರ ಊರಿಗೆ ತಲುಪಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ. ಉತ್ತರಾಖಂಡದ ಶಾಸ್ತ್ರತಾಳ್ ಗೆ ಚಾರಣಕ್ಕೆಂದು ತೆರಳಿ ಹವಾಮಾನ ವೈಪರೀತ್ಯದಿಂದಾಗಿ ಸಾವಿಗೀಡಾದವರ ಮೃತದೇಹಗಳನ್ನು ಆದಷ್ಟು ಶೀಘ್ರ ಕುಟುಂಬದವರಿಗೆ ತಲುಪಿಸಲಾಗುವುದು ಮತ್ತು ರಕ್ಷಿಸಲ್ಪಟ್ಟಿರುವ ಚಾರಣಿಗರನ್ನು...

ನಾನು ಕುಪ್ಪುಸ್ವಾಮಿ ಮಗ, ಕರುಣಾನಿಧಿ ಮಗ ಆಗಿದ್ದರೆ ಗೆಲ್ಲುತ್ತಿದ್ದೆ: ಸೋತರೆಂದು ಟೀಕಿಸಿದವರಿಗೆ ಅಣ್ಣಾಮಲೈ ತಿರುಗೇಟು

National Political News: ತಮಿಳುನಾಡಿನಲ್ಲಿ ಅಣ್ಣಾಮಲೈ ಬಿಜೆಪಿ ಪರ ಪ್ರಚಾರ ಮಾಡಿದ್ದರೂ ಕೂಡ, ತಮಿಳುನಾಡಿನಲ್ಲಿ ಬಿಜೆಪಿ ಒಂದು ಸ್ಥಾನ ಕೂಡ ಗೆಲ್ಲಲಿಲ್ಲ. ನಿನ್ನೆ ಅಣ್ಣಾಮಲೈ ಹುಟ್ಟುಹಬ್ಬವಾಗಿದ್ದರೂ ಕೂಡ, ನಿನ್ನೆ ಅವರಿಗೆ ನಿರಾಶಾದಾಯಕ ದಿನವಾಗಿತ್ತು. ಏಕೆಂದರೆ, ಅವರು ಲೋಕಸಭೆ ಚುನಾವಣೆಯಲ್ಲಿ ಸೋತಿದ್ದಲ್ಲದೇ, ತಮಿಳುನಾಡಿನಲ್ಲಿ ಒಂದೂ ಬಿಜೆಪಿ ಸೀಟ್ ಗೆದ್ದಿಲ್ಲ. ಹೀಗಾಗಿ ಅಣ್ಣಾಮಲೈ ಅವರಿಗೆ ಹಲವರು ಸೋತಿದ್ದಾರೆಂದು ಅಣಕಿಸಿದ್ದು, ಅದಕ್ಕೆ...

ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವೀಸ್ ಡಿಸಿಎಂ ಸ್ಥಾನಕ್ಕೆ ರಾಜೀನಾಮೆ

Political News: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಕಳಪೆ ಪ್ರದರ್ಶನ ತೋರಿದ್ದು, ಕಡಿಮೆ ಸೀಟ್ ಗೆದ್ದಿದೆ. ಈ ಹೊಣೆ ಹೊತ್ತು ಡಿಸಿಎಂ ಸ್ಥಾನಕ್ಕೆ, ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ್ದಾರೆ. ಈ ಬಾರಿ ಬಿಜೆಪಿ ಉತ್ತಮ ಸ್ಥಾನ ಗಳಿಸಿಲ್ಲ. ಈ ಕಾರಣಕ್ಕಾಗಿ ತಾನು ತನ್ನ ಗೃಹಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಮುಂದಿನ ಬಾರಿ ಚುನಾವಣೆಯಲ್ಲಿ ನಾನು ಸಂಘಟನಾ ಮಟ್ಟದಲ್ಲಿ...

ರಾಜೀನಾಮೆ ವಿಷಯದಲ್ಲಿ “ಉಲ್ಟಾ ಹೊಡೆದ” ಪ್ರದೀಪ್ ಈಶ್ವರ್..!

Political News: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಲೋಕಸಭೆ ಚುನಾವಣಾ ಫಲಿತಾಂಶ ಬರುವುದಕ್ಕೂ ಮುನ್ನ, ಚಿಕ್ಕಬಳ್ಳಾಪುರದಲ್ಲಿ ಗೆಲ್ಲೋದು, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಗೆದ್ದೇ ಗೆಲ್ಲುತ್ತಾರೆ. ಡಾ.ಸುಧಾಕರ್ ಸೋಲುತ್ತಾರೆ. ಸುಧಾಕರ್ ಗೆದ್ದರೆ, ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದರು. ಆದರೆ ಈಗ ನಾನು ಆಗ ಚಾಲೆಂಜ್ ಹಾಕಿದ್ದೆ. ಆದರೆ, ಅವರು ಚಾಲೆಂಜ್...

ಬಿಜೆಪಿ ನೇತೃತ್ವದ ಸಭೆ ಮುಕ್ತಾಯ: ಮೂರನೇ ಬಾರಿ ಪ್ರಧಾನಿಯಾಗಲಿದ್ದಾರೆ ಮೋದಿ

Political News: ನಿನ್ನೆ ಲೋಕಸಭೆ ಚುನಾವಣೆ ಫಲಿತಾಂಶ ಬಂದಿದ್ದು, ಎಲ್ಲ ಪಕ್ಷಗಳ ಪರಿಸ್ಥಿತಿ ಅತಂತ್ರವಾಗಿತ್ತು. ಕಾಂಗ್ರೆಸ್ ತಾನು ಪಟ್ಟಕ್ಕೇರಬೇಕು ಎಂದು, ಹಲವು ಪಕ್ಷೇತರ ಅಭ್ಯರ್ಥಿಗಳಿಗೆ ವಿವಿಧ ಆಫರ್‌ಗಳನ್ನು ನೀಡಿದ್ದರು. ಆದರೂ ಕೂಡ ಕಾಂಗ್ರೆಸ್ ಈ ಪ್ರಯತ್ನದಲ್ಲಿ ವಿಫಲರಾಗಿದ್ದು, ಗೆದ್ದ ಪಕ್ಷೇತರ ಅಭ್ಯರ್ಥಿಗಳು ಮೋದಿಯವರಿಗೆ ಬೆಂಬಲಿಸಿ, ಇಂದು ಮೋದಿ ಕರೆದ ಸಭೆಗೆ ಹಾಜರಾಗಿದ್ದರು. ಇದೀಗ ಸಭೆ...

ನನ್ನ ಗೆಲುವು ಮತದಾರ ಪ್ರಭುಗಳಿಗೆ ಸಲ್ಲಬೇಕು: ಪ್ರಹ್ಲಾದ ಜೋಶಿ

Dharwad News: ಧಾರವಾಡ: ಬಿಜೆಪಿಗೆ ಮತ ನೀಡುವ ಮೂಲಕ ಮತ್ತೊಮ್ಮೆ ಕಮಲ ಅರಳುವಂತೆ ಮಾಡಿದ ಮತದಾರ ಪ್ರಭುಗಳಿಗೆ ಈ ಗೆಲುವು ಸಲ್ಲಬೇಕು ಎಂದು ಐದನೇ ಬಾರಿಗೆ ಸಂಸದರಾಗಿ ಆಯ್ಕೆಯಾದ ಪ್ರಹ್ಲಾದ ಜೋಶಿ ಹೇಳಿದರು. ಧಾರವಾಡದ ಮತ ಎಣಿಕಾ ಕೇಂದ್ರಕ್ಕೆ ಬಂದ ವೇಳೆ ಮಾತನಾಡಿದ ಅವರು, ನಾನು ನನ್ನ ಕ್ಷೇತ್ರದ ಜನರಿಗೆ ಧನ್ಯವಾದ ಸಲ್ಲಿಸುತ್ತೇನೆ. ಜನಾಶೀರ್ವಾದದಿಂದ ಮತ್ತೊಮ್ಮೆ...

ಈ ಗೆಲುವನ್ನು ದೇವೇಗೌಡರು ಹಾಗೂ ಪ್ರಧಾನಿ ಮೋದಿಗೆ ಅರ್ಪಿಸುತ್ತೇನೆ: ವಿ.ಸೋಮಣ್ಣ

Tumakuru News: ತುಮಕೂರು : ಗೆಲುವು ಖಚಿತವಾಗ್ತಿದ್ದಂತೆ ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ತುಮಕೂರಿನ ಲೋಕಸಭಾ ಕ್ಷೇತ್ರದ ಜನತೆಗೆ ಧನ್ಯವಾದ ಸಲ್ಲಿಸುತ್ತೇನೆ. ಈ ಗೆಲುವನ್ನು ದೇವೇಗೌಡರು ಹಾಗೂ ಪ್ರಧಾನಿ ಮೋದಿಗೆ ಸಲ್ಲಿಸುತ್ತೇನೆ. ಎರಡು ಬಾರಿ ಸೋತ ನನಗೆ ಅಮಿತ್ ಶಾ ಅವಕಾಶ ಕೊಟ್ಟರು. ಯಡಿಯೂರಪ್ಪರಿಗೂ ನಾನು ಧನ್ಯವಾದ ಸಲ್ಲಿಸುತ್ತೇನೆ. ನನ್ನ ಆರಾಧ್ಯ...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img