Sunday, May 31, 2026

Rahul Gandhi

ರಾಕೇಟ್ ಕಣ್ಣು ಒಳಗೇನೇ ಹೋಗಿರುತ್ತೆ ಅದೆಲ್ಲಾ ನೋಡಿ ತುಂಬಾ ಬೇಜಾರಾಗುತ್ತೆ: Dr. Thanuja Pradeep Podcast

Health Tips: ವೈದ್ಯರಾಗಿರುವ ತನುಜಾ ಪ್ರದೀಪ್ ಅವರು ತನ್ನ ಅನುಭವದ ಕೆಲ ಕೇಸ್‌ಗಳ ಬಗ್ಗೆ ವಿವರಿಸಿದ್ದಾರೆ. ದೀಪಾವಳಿ ಸಮಯದಲ್ಲಿ ಮಕ್ಕಳಿಗೆ ಯಾವ ರೀತಿಯಾಗಿ ಸಮಸ್ಯೆ ಆಗತ್ತೆ ಎಂದು ಹೇಳಿದ್ದಾರೆ. https://youtu.be/O0WDfGcnn0k ದೀಪಾವಳಿ ಸಮಯದಲ್ಲಿ ಹಲವು ಮಕ್ಕಳು, ಹಿರಿಯರು ಕೂಡ ಚಿಕಿತ್ಸೆಗಾಗಿ ಬರುತ್ತಾರೆ. 1 ಕೇಸ್‌ನಲ್ಲಿ ರಾಕೇಟ್ ಕಣ್ಣಿನಲ್ಲಿ ಹೋಗಿತ್ತು. ಅಂಥ ಕೇಸ್‌ಗಳೆಲ್ಲ ಇರುತ್ತದೆ. ಇನ್ನು ಲ್ಯಾಬ್‌ನಲ್ಲಿ ಹೋಗುವರಿಗೆ...

Health Tips: ಚಿಕ್ಕ ಮಕ್ಕಳಿಗೆ ಕನ್ನಡ ಬರುತ್ತಿರಲು ಕಾರಣವೇನು..?: Thanuja Pradeep Podcast

Health Tips: ಕಣ್ಣಿನ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ಡಾ.ತನುಜಾ ಪ್ರದೀಪ್ ಅವರು ಸಣ್ಣ ಮಕ್ಕಳಿಗೆ ಏಕೆ ಕನ್ನಡಕ ಬರುತ್ತದೆ, ಕಣ್ಣಿನ ಸಮಸ್ಯೆಗಳಾಗುತ್ತದೆ ಎಂದು ವಿವರಿಸಿದ್ದಾರೆ. https://youtu.be/JTXiKgkVsvs ವೈದ್ಯರು ಹೇಳುವ ಪ್ರಕಾರ, ಮಕ್ಕಳು ಆಡಲು ಆಚೆ ಹೋಗಬೇಕು. ಅಗತ್ಯಕ್ಕಿಂತ ಹೆಚ್ಚು ಸ್ಕ್ರೀನ್ ಟೈಮ್ ನೀಡಿದ್ದಲ್ಲಿ, ಮಕ್ಕಳ ಕಣ್ಣಿನ ಆರೋಗ್ಯ ಹಾಳಾಗಿ ಹೋಗುತ್ತದೆ. ಇದರಿಂದಲೇ ಚಿಕ್ಕಂದಿನಲ್ಲೇ ಅವರಿಗೆ ಕನ್ನಡಕ...

ಪ್ರಭಾವಿಗಳಿಗೆ ಸುಲಭವಾಗಿ ಸ್ಟೇ ಸಿಗುತ್ತಿದೆ. ಆದರೆ ಜನಸಾಮಾನ್ಯರಿಗೆ ಯಾಕಿಲ್ಲಾ..?: ರವಿಕೃಷ್ಣ ರೆಡ್ಡಿ

Political News: ಕೆಆರ್ಎಸ್ ಪಕ್ಷ ಸ್ಥಾಪಿಸಿರುವ, ಎಎಪಿ ಮಾಜಿ ನಾಯಕ ರವಿಕೃಷ್ಣಾ ರೆಡ್ಡಿ ಕರ್ನಾಟಕ ಟಿವಿ ಜತೆ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಕಾನೂನಿನಲ್ಲಿ ಪ್ರಬಲಿರಿಗೆ ಮಾತ್ರ ನ್ಯಾಯ ಸಿಗುತ್ತಿದೆ. ಜನ ಸಾಮಾನ್ಯರು ತಪ್ಪು ಮಾಡದಿದ್ದರೂ ಶಿಕ್ಷೆ ಅನುಭವಿಸುತ್ತಿದ್ದಾರೆಂದು ರವಿಕೃಷ್ಣ ರೆಡ್ಡಿ ಬೇಸರ ವ್ಯಕ್ತಪಡಿಸಿದ್ದಾರೆ. https://youtu.be/EMxpF-EM9iw ಹೈಕೋರ್ಟ್ ನಲ್ಲಿ ಮುಂದಿನ ಆದೇಶದ ತನಕ ಕ್ರಮ ಜರುಗಿಸುವಂತಿಲ್ಲ ಎಂದು ಹೆಚ್ಚಿನ ಪ್ರಭಾವಿಗಳಿಗೆ...

Special Podcast: ಆರೋಪಿಯ ಕೈ ಕಾಲು ಮುರಿದ್ರೂ, ಜಡ್ಜ್ ಏನೂ ಕೇಳುವುದೇ ಇಲ್ಲ: ರವಿಕೃಷ್ಣಾ ರೆಡ್ಡಿ

Political News: ಕೆಆರ್ಎಸ್ ಪಕ್ಷ ಸ್ಥಾಪಿಸಿರುವ, ಎಎಪಿ ಮಾಜಿ ನಾಯಕ ರವಿಕೃಷ್ಣಾ ರೆಡ್ಡಿ ಕರ್ನಾಟಕ ಟಿವಿ ಜತೆ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಪೋಲೀಸರು ಯಾರನ್ನಾದರೂ ಬಂಧಿಸಿ, ಕೋರ್ಟ್‌ಗೆ ಕರೆತಂದಾಗ, ಆ ಆರೋಪಿಯ ಬಳಿ ಜಡ್ಜ್ ಹೇಗೆ ವಿಚಾರಣೆ ನಡೆಸಬೇಕು ಎಂಬ ಬಗ್ಗೆ ವಿವರಿಸಿದ್ದಾರೆ. https://youtu.be/oN5kvMhRrx4 ಆರೋಪಿ ಜಡ್ಜ್ ಮುಂದೆ ಬಂದಾಗ, ಜಡ್ಜ್ ಆದವರು, ಆರೋಪಿಯ ಬಳಿ, ನಿಮ್ಮನ್ನು ಬಂಧಿಸಿದ...

Health Tips: ಲೆನ್ಸ್ OR ಗ್ಲಾಸ್ ಯಾವುದು ಬೆಸ್ಟ್ ?: Dr. Thanuja Pradeep

Health Tips: ಕಣ್ಣಿನ ಆರೋಗ್ಯದ ಬಗ್ಗೆ ವೈದ್ಯರಾಗಿರುವ ಡಾ.ತನುಜಾ ಪ್ರದೀಪ್ ಅವರು ಹಲವು ವಿಷಯಗಳನ್ನು ವಿವರಿಸಿದ್ದಾರೆ. https://youtu.be/T2cdIhsY4X0 ಕಣ್ಣಿನ ಚಿಕಿತ್ಸೆ ಈಗ ಎಷ್ಟು ಅಭಿವೃದ್ಧಿಯಾಗಿದೆ ಎಂಬ ಬಗ್ಗೆ ಡಾ.ತನುಜಾ ವಿವರಿಸಿದ್ದಾರೆ. ಮುಂಚೆಗಿಂತಲೂ ಚಿಕಿತ್ಸೆ ಈಗ ತುಂಬಾ ಮುಂದುವರೆದಿದ್ದು, ಲೇಸರ್ ಚಿಕಿತ್ಸೆ, ಸ್ಕ್ಯಾನಿಂಗ್‌ನಲ್ಲಿ ಹೆಚ್ಚು ಅಭಿವೃದ್ಧಿಯಾಗಿದೆ. ಸ್ಕ್ಯಾನ್ ಮಾಡಿ ನಾವು ಕಣ್ಣಿನಲ್ಲಿರುವ ಪ್ರತೀ ಲೇಯರ್ ಕಾಣಬಹುದು. ಮುಂಚೆ ಎಲ್ಲಾ...

ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿಟ್ಟುಕೊಂಡಿರುವ ಪಕ್ಷ ನಮ್ಮದು: ಸಿಎಂ ಸಿದ್ದರಾಮಯ್ಯ

Bagalakote News: ಬಾಗಲಕೋಟೆಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ರಣಕಣ ರಂಗೇರಿದೆ. ಹೀಗಾಗಿ ಆಯೋಜಿಸಿದ್ದ ನಾನಾ ಸಂಘ ಸಂಸ್ಥೆಗಳ ಮುಖಂಡರುಗಳ ಜೊತೆಗಿನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಸಿಎಂ, ಬಡವರಿಗೆ ಶಕ್ತಿ ತುಂಬುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿಯವರನ್ನು ಜನರು ಭಾರಿ ಬಹುಮತದೊಂದಿಗೆ ಗೆಲ್ಲಿಸಬೇಕು. ಬಾಗಲಕೋಟೆಯ ಜನಪ್ರತಿನಿಧಿಯಾಗಿ ನಿಷ್ಠೆಯಿಂದ ಸೇವೆ ಸಲ್ಲಿಸಿದ...

Haveri: ಶಿಗ್ಗಾವಿ ಪಟ್ಟಣದಲ್ಲಿ ಪೊಲೀಸ್ ಅಧಿಕಾರಿಗಳಿಂದ ಟ್ರಾಫಿಕ್ ರೂಲ್ಸ್ ಜಾಗೃತಿ

Haveri News: ಹಾವೇರಿ : ನಗರದಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ, ಸಾರ್ವಜನಿಕರಿಗೆ ಉಪದ್ರ ನೀಡುವವರ ವಿರುದ್ಧ ಪೋಲೀಸರು ಕ್ರಮ ಕೈಗ``ಳ್ಳಲು ಮುಂದಾಗಿದ್ದಾರೆ. ಶಿಗ್ಗಾವಿ ಪಟ್ಟಣದಲ್ಲಿ ಪೊಲೀಸ್ ಅಧಿಕಾರಿಗಳು ಟ್ರಾಫಿಕ್ ರೂಲ್ಸ್ ಜಾಗೃತಿಗೆ ಮುಂದಾಗಿದ್ದಾರೆ. ಹಾಗಾಗಿ ಇನ್ನು ಮುಂದೆ ಎಲ್ಲೆಂದರಲ್ಲಿ ವಾಹನ ನಿಲ್ಲಿಸಿದ್ರೆ, ಫೈನ್ ಬೀಳುತ್ತದೆ. ಅಲ್ಲದೇ, ವಾಹನಗಳನ್ನು ಹೇಗೆ ಬೇಕೋ ಹಾಗೆ ಚಲಾಯಿಸದೇ, ಎಲ್ಲಿ ಬೇಕೋ...

Hubli: ಸಮೀರ್ ಲವ್ ಜಿಹಾದ್ ಕೇಸ್‌ಗೆ Big Twist: ವೀಡಿಯೋ ಮಾಡಿದ್ದು ನಿಜ.. ಆದ್ರೆ ನಾನಲ್ಲ ಎಂದ ಆರೋಪಿ

Hubli News: ಹುಬ್ಬಳ್ಳಿ: ನಗರದಲ್ಲಿ ಲವ್ ಜಿಹಾದ್ ಆರೋಪದ ಹಿನ್ನೆಲೆಯಲ್ಲಿ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹುಬ್ಬಳಿಯ ವಿಜಯನಗರದ ನಿವಾಸಿ ಸಮೀರ್ ಎನ್ನುವಾತ ಜಿಮ್​​ನಲ್ಲಿ ಯುವತಿಯನ್ನು ಪರಿಚಯ ಮಾಡಿಕೊಂಡು ಬಳಿಕ ಆಕೆಯೊಂದಿಗೆ ಸಲುಗೆ ಬೆಳೆಸಿ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ...

Bidar: ರಸ್ತೆ ಕಸ ಗುಡಿಸುತ್ತಿದ್ದ ಮಹಿಳೆಯ ಮೇಲೆ ಹರಿದ ಪೊಲೀಸ್ ಪೇದೆಯ ಕಾರು, ಗಂಭೀರ ಗಾಯ

Bidar News: ಬೀದ‌ರ್: ರಭಸವಾಗಿ ಬಂದ ಪೊಲೀಸ್ ಪೇದೆಯ ಕಾರು ರಸ್ತೆ ಗುಡಿಸುತ್ತಿದ್ದ ಮಹಿಳೆಯ ಮೇಲೆ ಹರಿದು, ಮಹಿಳೆಗೆ ಗಾಯಗೊಂಡ ಘಟನೆ ಭಾಲ್ಕಿ ನಗರದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಜ್ಞಾನಾಬಾಯಿ (55) ಗಾಯಗೊಂಡ ಮಹಿಳೆ. ಮೆಹಕರ್‌ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್‌ ಪೇದೆ ಉಮಾಕಾಂತ್ ಅವರ ಕಾರು ಮಹಿಳೆಯ ಮೇಲೆ ಹರಿದಿದೆ. ಶುಕ್ರವಾರ ಬೆಳಿಗ್ಗೆ ಭಾಲ್ಕಿಯ ಚಿನ್ನದ...

Mandya: ಬೆಕ್ಕಿಗೆ ಹಾಲುಣಿಸಿ ಮಾತೃ ವಾತ್ಸಲ್ಯ ಮೆರೆದ ನಾಯಿ

Shrirangapattana: ಶ್ರೀರಂಗಪಟ್ಟಣ: ನಾಯಿಯ ಮೊಲೆಯಲ್ಲಿ ಹಾಲಿದ್ದರೇನು ಭಾಗ್ಯ ಎಂದು ಮೂದಲಿಕೆ ಮಾಡುತ್ತಿದ್ದವರಿಗೆ ಇದು ಅಪವಾದ ಎಂಬಂತೆ ಮಂಡ್ಯದಲ್ಲಿ ಶ್ವಾನವೊಂದು ಬೆಕ್ಕಿನ ಮರಿಗೆ ಹಾಲುಣಿಸುವ ಮೂಲಕ ತಾಯ್ತನ ಮೆರೆದಿದೆ. ನಾಯಿ ಮತ್ತು ಬೆಕ್ಕು ಬದ್ಧ ವೈರಿಗಳಂತೆ ಇರುತ್ತಾರೆ. ನಾಯಿಯನ್ನು ಕಂಡರೆ ಬೆಕ್ಕಿಗಾಗುವುದಿಲ್ಲ. ಬೆಕ್ಕನ್ನು ಕಂಡರೆ ನಾಯಿಗಾಗುವುದಿಲ್ಲ. ಕಚ್ಚಾಡುವುದೋ, ಓಡಿಸಿಕ``ಂಡು ಹೋಗುವುದೋ ಅಥವಾ ಯಬೇರೆ ಯಾವ ರೀತಿಯಾದ್ರೂ ಜಗಳವಾಡುತ್ತಿರುತ್ತದೆ....
- Advertisement -spot_img

Latest News

ಕರಗಿತು ಚಿನ್ನ-ಬೆಳ್ಳಿ ಬೆಲೆ: ಬರೋಬ್ಬರಿ ₹6,000 ರೂ ಗೆ ಇಳಿದ ಚಿನ್ನದ ಬೆಲೆ

ಚಿನ್ನ ಮತ್ತು ಬೆಳ್ಳಿ ಖರೀದಿಸಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಒಂದು ವಾರದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದ್ದು, ದೇಶಾದ್ಯಂತ...
- Advertisement -spot_img