Friday, May 1, 2026

Rahul Gandhi

10ನೇ ಕ್ಲಾಸಿನಲ್ಲಿ 10 ಬಾರಿ ಫೇಲ್ ಆಗಿ 11ನೇ ಬಾರಿ ಪಾಸ್ ಆದವನಿಗೆ ಭರ್ಜರಿ ಸನ್ಮಾನ

National News: ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಓರ್ವ ಯುವಕ ಹತ್ತನೇ ತರಗತಿಯಲ್ಲಿ ಹತ್ತು ಸಲ ಫೇಲ್ ಆಗಿ, ಇದೀಗ ಹನ್ನೊಂದನೇ ಬಾರಿಗೆ ಪಾಸ್ ಆಗಿದ್ದಾನೆ. ಹೀಗಾಗಿ ಈತನನ್ನು ಊರುತುಂಬ ಮೆರವಣಿಗೆ ಮಾಡಿ, ಪಟಾಕಿ ಸಿಡಿಸಿ, ಗ್ರಾಮಸ್ಥರು ಸಂಭ್ರಮಿಸಿದ್ದಾರೆ. ಈತನಿಗೆ ಹೂಮಾಲೆ ಹಾಕಿ, ಇವನ ಪರ ಜೈಕಾರವೂ ಕೂಗಿದ್ದಾರೆ, ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ಸಖತ್ ವೈರಲ್ ಆಗಿದೆ. ಕೃಷ್ಣ...

ಜೂನ್ 1ರಂದು ರಾಜ್ಯಾದ್ಯಂತ ಯುವಮೋರ್ಚಾದಿಂದ ರಸ್ತೆತಡೆ- ಧೀರಜ್ ಮುನಿರಾಜು

Bengaluru News: ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿ ರಾಜ್ಯದ ಯುವಜನ ಸೇವೆ, ಕ್ರೀಡೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ನಾಳೆ (ಜೂನ್ 1) ಬೆಳಿಗ್ಗೆ ರಾಜ್ಯಾದ್ಯಂತ ರಸ್ತೆತಡೆ ನಡೆಸಲಾಗುವುದು ಎಂದು...

ಪಾಪರಾಜಿಗಳಿಗೆ ವಿಶೇಷ ಗಿಫ್ಟ್ ನೀಡಿದ ವಿರಾಟ್-ಅನುಷ್ಕಾ: ಯಾಕೆ ಗೊತ್ತಾ..?

Cricket news: ಟೀ ಟ್ವೆಂಟಿ ವಿಶ್ವಕಪ್‌ನಲ್ಲಿ ಭಾಗವಹಿಸಲು ಕಿಂಗ್ ವಿರಾಟ್ ಕೊಹ್ಲಿ ನ್ಯೂಯಾರ್ಕ್‌ಗೆ ತೆರಳಿದ್ದಾರೆ. ಈ ವೇಳೆ ಏರ್ಪೋರ್ಟ್‌ನಲ್ಲಿ ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟಿದ್ದಾರೆ. ಗಿಫ್ಟ್ ಪಡೆದು ಪಾಪರಾಜಿಗಳು ಧನ್ಯವಾದ ಹೇಳಿದ್ದು, ಈ ಗಿಫ್ಟ್ ಕೊಟ್ಟಿದ್ದು ನಾನಲ್ರಪ್ಪಾ, ಅನುಷ್ಕಾ ಅಂತಾ ಹೇಳಿದ್ದಾರೆ. ಇನ್ನು ಯಾಕೆ ಅನುಷ್ಕಾ ಪಾಾಪರಾಜಿಗಳಿಗೆ ಗಿಫ್ಟ್ ಕೊಟ್ರು ಅಂತಾ ಅಂದ್ರೆ, ಅನುಷ್ಕಾ ವಿದೇಶದಲ್ಲಿ ತಮ್‌ಮ...

SITಯವರು ಕಟ್ಟಿಬದ್ಧವಾಗಿ ತನಿಖೆ ಮಾಡಬೇಕು. ಪ್ರಕರಣದಲ್ಲಿನ ಸಂತ್ರಸ್ತರಿಗೆ ನ್ಯಾಯ ಸಿಗಬೇಕು: ಬಸವರಾಜ ಬೊಮ್ಮಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಪ್ರಜ್ವಲ್ ಕಾನೂನಾತ್ಮಕವಾಗಿ ಬಂದು ಶರಣಾಗಿದ್ದಾನೆ. ಎಸ್ ಐಟಿ ಕಟ್ಟಬದ್ಧವಾಗಿ ತನಿಖೆ ಮಾಡಬೇಕು ಎಂಬುವುದು ಜನ ಇಚ್ಚೆಯಾಗಿದೆ. ಈ ಪ್ರಕರಣದಲ್ಲಿ ಸಂತ್ರಸ್ತರಿಗೆ ನ್ಯಾಯ ಸಿಗಬೇಕು. ಈ ಕೇಸ್ ಹಲವು ಆಯಾಮಗಳನ್ನು ಪಡೆದುಕೊಂಡಿದೆ. ಈ ಇದರಲ್ಲಿ ಪೆನ್ಡ್ರೈವ ಇದ್ದವರ ಅರೆಸ್ಟ್ ಆಯಿತು. ಈ ಕೇಸನಲ್ಲಿ...

ನೀರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಹಿನ್ನೆಲೆ, ಈಗ ನಾವು ರೆಗ್ಯಲರ್ ಬೇಲ್ ಹಾಕುತ್ತೇವೆ: ಪ್ರಜ್ವಲ್ ರೇವಣ್ಣ

Political News: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಸ್‌ಐಟಿ ವಶದಲ್ಲಿರುವ ಪ್ರಜ್ವಲ್‌ಗೆ ಮೆಡಿಕಲ್ ಚೆಕಪ್ ಮಾಡಲಾಗಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಜ್ವಲ್‌ಗೆ ಮೆಡಿಕಲ್ ಚೆಕಪ್ ಮಾಡಿದ್ದು, ಬಿಗಿಬಂದೋಬಸ್ತ್ ಮೂಲಕ ಆಸ್ಪತ್ರೆಗೆ ಕರೆತರಲಾಗಿದ್ದು, ಏರರ್ಪೋರ್ಟ್‌ನಲ್ಲಿ 30ಕ್ಕೂ ಹೆಚ್ಚು ಪೊಲೀಸರನ್ನು ನೇಮಿಸಲಾಗಿತ್ತು. ಇನ್ನು ಈ ಬಗ್ಗೆ ಮಾತನಾಡಿರುವ ಪ್ರಜ್ವಲ್ ಪರ ವಕೀಲ ಅರುಣ್, ಎಸ್ ಐ ಟಿ...

ಎಲ್ಲರೆದುರು ನಟಿಯನ್ನು ತಳ್ಳಿದ ನಟ ಬಾಲಯ್ಯ. ವೀಡಿಯೋ ವೈರಲ್

Movie News: ತೆಲುಗು ನಟ ನಂದಮೂರಿ ಬಾಲಯ್ಯ ಪದೇ ಪದೇ ತಮ್ಮ ರ್ಯಾಶ್ ಬಿಹೇವಿಯರ್‌ನಿಂದ ಸುದ್ದಿಯಾಗುತ್ತಿರುತ್ತಾರೆ. ಈ ಬಾರಿಯೂ ಹಾಗೇ ಮಾಡಿದ್ದಾರೆ. ನಟಿ ಅಂಜಲಿ ನಟನೆಯ ಗ್ಯಾಂಗ್ ಆಫ್ ಗೋದಾವರಿ ಸಿನಿಮಾದ ಈವೆಂಟ್‌ಗೆ ಬಾಲಯ್ಯ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ಬಾಲಯ್ಯ ಅಂಜಲಿಗೆ ಏನೋ ಹೇಳಿದ್ದಾರೆ. ಅದು ಅಂಜಲಿಗೆ ಕೇಳಿಸದೇ, ಆಕೆ ಬೇರೆಡೆ ಗಮನವಿಟ್ಟಿದ್ದಾರೆ. ಹೀಗಾಗಿ...

ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಸಿಂಹ ಘರ್ಜನೆ ಮಾಡುತ್ತಿರುವ ನೂತನ ಡಿ.ಸಿ.ಪಿ.ಕುಶಾಲ್ ಚೌಕ್ಸೆ

Hubli News: ಹುಬ್ಬಳ್ಳಿ: ಹೌದು ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ನೂತವಾಗಿ ಕಾರ್ಯವಹಿಸಿಕೊಂಡ ಡಿ.ಸಿ‌.ಪಿ ಕುಶಾಲ್ ಚೌಕ್ಸೆ ಅವರು ನಗರದಲ್ಲೇ ತಮ್ಮ ಘರ್ಜನೆ ಪ್ರಾರಂಭ ಮಾಡಿದ್ದಾರೆ. ಕಳೆದ ವಾರದ ಹಿಂದೆ ಕರ್ತವ್ಯಕ್ಕೆ ಹಾಜರಾದ ಇವರು ರೌಡಿಗಳಿಗೆ ಕಡಕ್ ಸೂಚನೆ ನೀಡುವ ಮೂಲಕ ಹುಬ್ಬಳ್ಳಿ- ಧಾರವಾಡದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ತಮ್ಮ ಮೊದಲ ಹೆಜ್ಜೆ ಇಟ್ಟಿದ್ದಾರೆ ಇನ್ನು ....

ಜೂನ್ 2ರಿಂದ ಜೂನ್ 5ರವರೆಗೆ ಕೃ.ವಿ.ವಿ ಮತ ಎಣಿಕೆ ಕೇಂದ್ರದ ಸುತ್ತ ಪ್ರತಿಬಂಧಕಾಜ್ಞೆ ಜಾರಿ

Dharwad News: ಧಾರವಾಡ: ಧಾರವಾಡ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಲೋಕಸಭಾ ಸಾರ್ವತ್ರಿಕ ಚುಣಾವಣೆ ಮೇ 7 ರಂದು ಜರುಗಿದ್ದು, ಜೂನ್ 4ರಂದು ಮತ ಎಣಿಕೆ ಜರುಗುವ ಹಿನ್ನೆಲೆಯಲ್ಲಿ ಧಾರವಾಡದ ಕೃಷಿ ವಿಶ್ವವಿದ್ಯಾಲಯ ವ್ಯಾಪ್ತಿಯ 200 ಮೀಟರ್ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶಿಸಿದ್ದಾರೆ. ಜೂನ್ 4ರಂದು ಮತ ಎಣಿಕೆ ಇರುವುದರಿಂದ ಜಿಲ್ಲೆಯ...

ಸುಮಾರು12 ಲಕ್ಷ ಬೆಲೆ ಬಾಳುವ ಸೈಲೆನ್ಸರ್ ವಶಪಡಿಸಿಕೊಂಡ ಹುಬ್ಬಳ್ಳಿ ಪೊಲೀಸರು

Hubli News: ಹುಬ್ಬಳ್ಳಿ ಧಾರವಾಡದಲ್ಲಿರುವ ಪುಂಡ ಪೋಕರಿಗಳಿಗೆ ಸದ್ಯ ಅದರಲ್ಲೂ ಬೈಕ್ ತೆಗೆದುಕ್ಕೊಂಡು ಕರ್ಕಶ ದ್ವನಿಯನ್ನ ಮಾಡುವ ಪುಂಡ ಪೋಕರಿಗಳಿಗೆ ಧಾರವಾಡ ಸಂಚಾರಿ ಪೋಲಿಸರು ಶಾಕ್ ಕೊಟ್ಟಿದ್ದಾರೆ. ಕಳೆದ ಎರಡು ತಿಂಗಳಲ್ಲಿ 240 ಸೈಲೆನ್ಸ್ ರ ಗಳನ್ನ ವಶಕ್ಕೆ ಪಡೆದು ಸುಮಾರು 12 ಲಕ್ಷ ಬೆಲೆ ಬಾಳುವ ಸೈಲೆನ್ಸ ರ್ ಗಳನ್ನ. ರೂಲರ್ ಮುಖಾಮಂಥ ದ್ವಂಸ...

ಬಾಲ ಬಿಚ್ಚಿದ್ರೆ ಹುಷಾರ್ ಎಂದು ಎಚ್ಚರಿಸಲು ಬೆಳ್ ಬೆಳಿಗ್ಗೆ ರೌಡಿಗಳ ಮನೆ ಬಾಗಿಲು ತಟ್ಟಿದ ಪೊಲೀಸರು

Dharwad News: ಧಾರವಾಡ: ವಿದ್ಯಾನಗರಿ ಧಾರವಾಡದಲ್ಲಿ ಇಂದು ಬೆಳ್ಳಂಬೆಳಿಗ್ಗೆ ರೌಡಿಗಳ ನಿದ್ದೆ ಹಾಳಾಗಿತ್ತು, ಅವರೇಳುವ ಮುನ್ನವೇ ಬಾಗಿಲು ಬಡಿದು, ಎಚ್ಚರಿಸುವ ಜೊತೆಗೆ ಎಚ್ಚರಿಕೆಯನ್ನ ಮೂರು ಠಾಣೆಯ ಪೊಲೀಸರು ಮಾಡಿದ್ದಾರೆ. ಧಾರವಾಡ ವಿದ್ಯಾಗಿರಿ ಠಾಣೆಯ ಇನ್ಸಪೆಕ್ಟರ್ ಸಂಗಮೇಶ ದಿಡಿಗನಾಳ, ಶಹರ ಠಾಣೆಯ ವಿಶ್ವನಾಥ ಚೌಗಲೆ ಹಾಗೂ ಉಪನಗರ ಠಾಣೆಯ ದಯಾನಂದ ಶೇಗುಣಿಸಿ ಅವರುಗಳು ತಮ್ಮ ವ್ಯಾಪ್ತಿಯ ರೌಡಿಗಳಿಗೆ...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img