Wednesday, September 16, 2026

Rahul Gandhi

Sandalwood: ಸಂದರ್ಶನದ ಸಮಯದಲ್ಲಿ ನಟಿ ಖುಷಿ ಕಣ್ಣೀರು ಹಾಕಿದ್ದೇಕೆ..?

Sandalwood: ನೀನಾದೆ ನಾ ಖ್ಯಾತಿಯ ನಟಿ ಖುಷಿ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಭಾವುಕರಾಗಿದ್ದಾರೆ. ಖುಷಿ ಡೈರೆಕ್ಟ್ ಆಗಿ ಸಿರಿಯಲ್‌ನಲ್ಲಿ ಆಯ್ಕೆ ಆಗಿ ಸ್ಕ್ರೀನ್‌ ಮೇಲೆ ಬಂದವರಲ್ಲ. ಬದಲಾಗಿ ಹಲವು ಬಾರಿ ರಿಜೆಕ್ಟ್ ಆಗಿ ಸೆಲೆಕ್ಟ್ ಆದವರು. ಈ ಬಗ್ಗೆ ಖುಷಿಯವರೇ ಮಾತನಾಡಿದ್ದು, ನನ್ನ ಕಿವಿಯಿಂದಾಗಿ, ನನ್ನ ಧ್ವನಿಯಿಂದಾಗಿ, ಹೀಗೆ ಹಲವು ಬಾರಿ ನಾನು...

Sandalwood: ದಿನಾ ಸುಳ್ಳು ಹೇಳ್ತಿದ್ದೆ, ದಿಲ್ಕುಷ್ ಸೀಕ್ರೆಟ್ ಏನು?: ನಟಿ ಖುಷಿ ಸಂದರ್ಶನ

Sandalwood: ನೀನಾದೆ ಸಿರಿಯಲ್ ಖ್ಯಾತಿಯ ನಟಿ ಖುಷಿಯವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಭಾಗಿಯಾಗಿದ್ದು, ಸಹನಟ ದಿಲೀಪ್ ಅವರ ಬಗ್ಗೆ ಮಾತನಾಡಿದ್ದಾರೆ. ನಾನು ಗಜಿಬಿಜಿ ಕ್ಯಾರೆಕ್ಟರ್ ಆದ್ರೆ, ದಿಲೀಪ್ ತಾಳ್ಮೆ ಇರುವ ವ್ಯಕ್ತಿ. ಎಲ್ಲವನ್ನೂ ಕೂಲ್ ಆಗಿ ಹ್ಯಾಂಡಲ್ ಮಾಡ್ತಾರೆ. ಮುಂಚೆ ಎಲ್ಲಾ ಅವರು ನನ್ನ ಬಳಿ ಬಂದು ಮಾತನಾಡಿಸಲು ಪ್ರಯತ್ನಿಸಿದಾಗ, ನಾನು ಹೆಚ್ಚು ಮಾತನಾಡುತ್ತಿರಲಿಲ್ಲ. ಕೇಳಿದರೆ,...

ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕರ್ಸ್‍ಗಳೊಂದಿಗೆ ಸಚಿವ ಸಂತೋಷ ಲಾಡ್ ಸಭೆ

Dharwad News: ಧಾರವಾಡ: ರೈತರು ಸೇರಿದಂತೆ ಅನೇಕ ಕುಶಲಕರ್ಮಿಗಳು, ಉದ್ಯೋಗಿಗಳು ಬ್ಯಾಂಕ್‍ಗಳಿಂದ ಸಾಲ ಸೌಲಭ್ಯ ಪಡೆಯುತ್ತಾರೆ. ಕೇಲವು ಸಂದರ್ಭಗಳಲ್ಲಿ ಅನಿವಾರ್ಯ ಕಾರಣಗಳಿಂದ ನಿಗದಿತ ಅವಧಿಯಲ್ಲಿ ಸಾಲ ಮರುಪಾವತಿ ಸಾಧ್ಯವಾಗದೆ ಸುಸ್ತಿದಾರ ಆಗುತ್ತಾರೆ. ಬ್ಯಾಂಕ್‍ಗಳು ರೈತರಿಂದ ಅಥವಾ ಸುಸ್ತಿದಾರರಿಂದ ಸಾಲ ವಸೂಲಾತಿಯಲ್ಲಿ ನೈಜ ಕಾರಣ ಪರಿಗಣಿಸಿ, ಮಾನವೀಯತೆ ತೊರಬೇಕು. ಮರುಪಾವತಿಗೆ ಕಾಲಾವಕಾಶ ನೀಡಬೇಕು. ಸಾಲ ವಸೂಲಿಗಿಂತ...

ಬಿ.ಸರೋಜಾದೇವಿ ಅವರ ಹೆಸರನ್ನು ರಸ್ತೆಗಿರಿಸುವ ಬಗ್ಗೆ ಚರ್ಚಿಸುತ್ತೇನೆ: ಸಿಎಂ ಸಿದ್ದರಾಮಯ್ಯ

Political News: ಪಂಚಭಾಷಾ ನಟಿ ಬಿ.ಸರೋಜಾದೇವಿ ಅವರು ಪಂಚಭೂತಗಳಲ್ಲಿ ಲೀನರಾಗಿದ್ದು, ಸಿಎಂ ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಅವರ ಅಂತಿಮ ದರ್ಶನ ಮಾಡಿದ್ದಾರೆ. ಈ ವೇಳೆ ಮಾತನಾಡರುವ ಸಿಎಂ, ಬಿ.ಸರೋಜಾದೇವಿ ಒಬ್ಬ ಮೇರು ನಟಿ. ಪಂಚಭಾಷೆ ತಾರೆಯಾಗಿ ಕನ್ನಡ, ತಮಿಳು, ತೆಲುಗು, ಹಿಂದಿ ಭಾಷೆಗಳಲ್ಲಿ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದ ಅದ್ಭುತ ನಟಿ. ಅನೇಕ ಬಾರಿ...

ಸರೋಜಮ್ಮ ಹೋಗಿದ್ದು ಬೇಜಾರಿದೆ, ಆದರೆ ಅವರು ಸಂಕಷ್ಟಿ ದಿನ ತೀರಿಕೊಂಡಿದ್ದಾರೆ

Bengaluru: ಬೆಂಗಳೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಬ್ರಹ್ಮಾಂಡ ಗುರೂಜಿ ಎಂದೇ ಖ್ಯಾತವಾಗಿರುವ ನರೇಂದ್ರ ಬಾಬು ಶರ್ಮಾ ಗುರೂಜಿ, ನಟಿ ಬಿ. ಸರೋಜಾದೇವಿಯವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಸರೋಜಮ್ಮ ಹೋಗಿದ್ದು ಬೇಸರವಾಗಿದೆ. ಆದರೆ ಸಮಾಧಾನದ ಸಂಗತಿ ಅಂದ್ರೆ ಅವರು ಇಂಥ ಪುಣ್ಯದ ದಿನ ಹೋಗಿದ್ದಾರೆ. ಅವರು ಸಂಕಷ್ಟಿ ದಿನ ತೀರಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಅವರು ಯಾವಾಗಲೂ ನಗು...

Hubli News: ಕೊಟ್ಟ ಮಾತಿನಂತೆ ಶಕ್ತಿ ಪ್ರಾರಂಭಿಸಿದ್ದೇವೆ: ಗ್ಯಾರಂಟಿ ಯೋಜನೆ ಬಗ್ಗೆ ಲಾಡ್ ಸಂತಸ

Hubli News: ಹುಬ್ಬಳ್ಳಿ : ಹುಬ್ಬಳ್ಳಿ - ಶಕ್ತಿ ಯೋಜನೆ ಅಡಿ 500 ಕೋಟಿ ಮಹಿಳೆಯರು ಬಸ್ ಪ್ರಯಾಣ ಹಿನ್ನೆಲೆ, ಹುಬ್ಬಳ್ಳಿಯ ಹೊಸೂರು ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ ಆಚರಿಸಲಾಯಿತು. ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಕಾರ್ಯಕ್ರಮಕ್ಕೆ ಚಾಲನೆ ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್ ಹೆಚ್ ಕೋನರೆಡ್ಡಿ, ಡಿಸಿ ದಿವ್ಯ ಪ್ರಭು, ವಾಯುವ್ಯಾ ಸಾರಿಗೆ ನಿಗಮದ...

Sports News: ಡಿವೋರ್ಸ್‌ಗೆ ಮುಂದಾದ ಸೈನಾ ನೆಹ್ವಾಲ್- ಪರುಪಳ್ಳಿ ಕಶ್ಯಪ್ ದಂಪತಿ

Sports News: ಈ ವರ್ಷ ಶುರುವಾದಾಗಿನಿಂದ ಹೆಚ್ಚಿನ ಕ್ರೀಡಾಪಟುಗಳು ಡಿವೋರ್ಸ್‌ಗೆ ಮುಂದಾಗಿದ್ದಾರೆ. ಕೆಲವು ಸೆಲೆಬ್ರಿಟಿಗಳು, ಕ್ರೀಡಾಳುಗಳು ಸಂಸಾರದಿಂದ ದೂರ ಉಳಿಯಲು ಇಚ್ಛಿಸಿದ್ದಾರೆ. ಇದೀಗ ಆ ಸಾಲಿಗೆ ಮತ್ತ``ಂದು ಕ್ರೀಡಾ ಜೋಡಿ ಮುಂದಾಗಿದ್ದು, ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಮತ್ತು ಪರುಪಳ್ಳಿ ಕಶ್ಯಪ್ ಸೇರಿದ್ದಾರೆ. ಮದುವೆಯಾಗಿ ಕೇವಲ 6-7 ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯವಾಗಿಸಲು ಮುಂದಾಗಿದ್ದು,...

Hubli News: ಟ್ರಂಪ್‌ ಯಾರ ಫ್ರೆಂಡ್‌..? : ಸಚಿವ ಸಂತೋಷ್‌ ಲಾಡ್‌ ಲೇವಡಿ

Hubli News: ಬಿಜೆಪಿಯವರಿಗೆ ಕೇಂದ್ರ ಸರ್ಕಾರದ ವಿರುದ್ಧ ಒಂದೇ ಒಂದು ಪ್ರಶ್ನೆ ಕೇಳಬಾರದು. ಇವರಿಗೆ ಕೇವಲ ರಾಜ್ಯದ ವಿಷಯ ಮಾತನಾಡಬೇಕು. ಇವರು ಮಾತ್ರ ಪ್ರಪಂಚದ ಯಾವುದೇ ವಿಷಯದ ಬಗ್ಗೆ, ಯಾರ ಬಗ್ಗೆ ಬೇಕಾದರೂ ಮಾತನಾಡಬಹುದೇ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಪ್ರಶ್ನಿಸಿದರು. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...

Hubli News: ಕಳೆದ 11 ವರ್ಷದಿಂದ ದೇಶವನ್ನ ಬಿಜೆಪಿ ಕೊಳ್ಳೆ ಹೊಡೆದಿದೆ: ಸಚಿವ ಸಂತೋಷ್ ಲಾಡ್

Hubli News: ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಬಿಜೆಪಿ ನಾಯಕರಿಗೆ ಪ್ರಶ್ನಿಸಿದ್ದಾರೆ. ರಾಜ್ಯ ಸರ್ಕಾರದಲ್ಲಿ ಸಿಎಂ ಖುರ್ಚಿಗಾಗಿ ದೊಂಬರಾಟ ನಡೆಯುತ್ತಿದೆ ಎಂಬ ಹೇಳಿಕೆಗೆ ಗರಂ ಆಗಿ ಉತ್ತರಿಸಿರುವ ಲಾಡ್, ನಾವೇನಾದ್ರೂ ಮಾಡ್ಕೋತೀವಿ, ಇವರಿಗೇನು? ಎಂದು ಪ್ರಶ್ನಿಸಿದ್ದಾರೆ. ಶಶಿ ತರೂರ್ ಗೆ ಕಳ್ಸಿದ್ದು ಯಾವ ಆಟ.? ಪ್ರಧಾನ ಮಂತ್ರಿ 90 ದೇಶಕ್ಕೆ ಹೋದಾಗ ಅವರೊಂದಿಗೆ...

ನಿಮ್ಮ ಕಣ್ಣೆದುರಿಗೇ ಇರುವ ಅಭಿವೃದ್ಧಿ ಯೋಜನೆಗಳನ್ನು ಬಿಜೆಪಿಯವರ ಮುಖಕ್ಕೆ ಹಿಡಿದು ಉತ್ತರಿಸಿ: ಸಿಎಂ

Political News: ಇಂದು ಸಿಎಂ ಸಿದ್ದರಾಮಯ್ಯ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ನಮ್ಮದು ಅಭಿವೃದ್ಧಿ ಪರವಾದ ಸರ್ಕಾರ ಎನ್ನುವುದಕ್ಕೆ ಇಂದು ಒಂದೇ ದಿನ ಇಂಡಿಯಲ್ಲಿ 4,559 ಕೋಟಿ ರೂಪಾಯಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆಯನ್ನು ನಾನು ನೆರವೇರಿಸಿದ ಈ...
- Advertisement -spot_img

Latest News

ಹಬ್ಬ ಮುಗಿದರೂ ತೆರವಾಗದ ತ್ಯಾಜ್ಯ! ಇದೇನಾ ನಿಮ್ಮ ‘Brand Bengaluru’?: ಆರ್.ಅಶೋಕ್ ಆಕ್ರೋಶ

Political News: ಗೌರಿ ಗಣೇಶ ಹಬ್ಬ ಮುಗಿದು 2 ದಿನಗಳಾಗಿದೆ. ಆದರೂ ಇನ್ನುವರೆಗೆ ಬೆಂಗಳೂರಿನ ಕೆಲವೆಡೆ ಕಸದ ರಾಶಿ ಹಾಗೇ ಇದೆ ಎಂಬ ಆರೋಪ ಕೇಳಿ...
- Advertisement -spot_img