Friday, May 1, 2026

Rahul Gandhi

ಒಂದೇ ತಿಂಗಳ ಎರಡು ಕೊ* ಪ್ರಕರಣಗಳು : ಎಚ್ಚೆತ್ತ ಹುಬ್ಬಳ್ಳಿ ಪೊಲೀಸರಿಂದ ರೌಡಿಗಳ ಮನೆಗೆ ದಾಳಿ

Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಮತ್ತು ಅಂಜಲಿ ಅಂಬಿಗೇರ್ ಹತ್ಯೆ ಹಿನ್ನೆಲೆ, ಬೆಳ್ಳಂ ಬೆಳಿಗ್ಗೆ ಪೊಲೀಸರು ರೌಡಿ ಶೀಟರ್‌ಗಳ ಮನೆ ಮನೆಗೆ ತೆರಳಿ ವಾರ್ನ್ ಮಾಡಿದ್ದಾರೆ. ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸರು ರೌಡಿ ಶೀಟರ್ ಮನೆ ಮೇಲೆ ರೇಡ್ ಮಾಡಿದ್ದಾರೆ. ಸುಮಾರು ಹತ್ತಕ್ಕೂ ಹೆಚ್ಚು ರೌಡಿಶೀಟರ್ ಮನೆ ಮೇಲೆ ಪೊಲೀಸರು ದಾಳಿ ಮಾಡಿ, ತಲಾಶ್ ನಡೆಸಿದ್ದಾರೆ....

21 ದಿನಗಳ ಪೂಜೆಗೆಂದು ಭಕ್ತನಿಂದ ನವರತ್ನ ಉಂಗುರ ಪಡೆದು ಗಿರವಿ ಇಟ್ಟ ಪೂಜಾರಿ

 Kerala News: ಯಾವ್ಯಾವ ಥರದಲ್ಲಿ ಜನರನ್ನು ಯಾಮಾರಿಸುತ್ತಾರೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಭಕ್ತರೊಬ್ಬರು ಪೂಜಾರಿಗೆ ಪೂಜೆಗೆಂದು ತಮ್ಮ ಚಿನ್ನದುಂಗುರ ಕೊಟ್ಟು ಮೋಸಹೋಗಿರುವ ಘಟನೆ ಕೇರಳದಲ್ಲಿ ನಡೆದಿದೆ. ತಿರುಮೂಳಿಕ್ಕುಳಂ ದೇವಸ್ಥಾನದಲ್ಲಿ ಪೂಜಾರಿಯೊಬ್ಬರು ಭಕ್ತನ ಬಳಿ ನೀವು 21 ದಿನ ನಿಮ್ಮ ಕೈಯಲ್ಲಿರುವ ನವರತ್ನ ಉಂಗುರುವನ್ನು ದೇವರ ಪಾದಗಳ ಬಳಿ ಇಟ್ಟು ಪೂಜೆ ಮಾಡಿದರೆ ನಿಮ್ಮ...

ವೃದ್ಧಾಶ್ರಮದಲ್ಲಿ ಹುಟ್ಟುಹಬ್ಬ ಆಚರಿಸಿ, ಎಲ್ಲರಿಗೂ ಮಾದರಿಯಾದ ವ್ಯಕ್ತಿ

Dharwad News: ಮಾತೃ ದೇವೋಭವ, ಪಿತೃ ದೇವೋಭವ, ಆಚಾರ್ಯ ದೇವೋಭವ ಎಂಬ ಸಂಸ್ಕೃತಿ ಪ್ರಪಂಚದಲ್ಲಿ ಎಲ್ಲಾದರೂ ಇದ್ದರೆ ಅದು ಭಾರತದಲ್ಲಿ ಮಾತ್ರ. ಆದರೆ ಇಂದಿನ ಆಧು‌ನಿಕ ಪ್ರಂಪಚದಲ್ಲಿ ಒತ್ತಡಕ್ಕೆ ಇನ್ನು ಯಾವುಧೇ ರೀತಿಯ ವಯಕ್ತಿಕ ಕಾರಣಕ್ಕೂ ಹಲವಾರು ಕೌಟುಂಬಿಕ ಕಲಹದ ಕಾರಣಕ್ಕೋ ಅಪ್ಪ ಅಮ್ಮ ಹಾಗೂ ಇನ್ನೂಳಿದ ಕುಟುಂಬದ ವೃದ್ಧರನ್ನು ವೃದ್ಧಾಶ್ರಮಕ್ಕೆ ಬಿಟ್ಟು ಬೀಡುವ ಮಕ್ಕಳ...

Prajwal Pen drive Case: ಕೊನೆಗೂ ಪ್ರತ್ಯಕ್ಷರಾದ ಪ್ರಜ್ವಲ್ ರೇವಣ್ಣ

Political News: ಹಲವು ದಿನಗಳಿಂದ ನಾಪತ್ತೆಯಾಗಿದ್ದ ಸಂಸದ ಪ್ರಜ್ವಲ್ ರೇವಣ್ಣ, ಇದೀಗ ವೀಡಿಯೋ ಮೂಲಕ ಪ್ರತ್ಯಕ್ಷರಾಗಿದ್ದಾರೆ. ನಾನು ವಿದೇಶದಲ್ಲಿ ಎಲ್ಲಿದ್ದೇನೆ ಅಂತಾ ಹೇಳದಿದ್ದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡರು ಮತ್ತು ಭವಾನಿ ಮತ್ತು ರೇವಣ್ಣ ಅವರಲ್ಲಿ ಪ್ರಜ್ವಲ್ ಕ್ಷಮೆ ಕೇಳಿದ್ದಾರೆ. ವಿದೇಶಕ್ಕೆ ಹೋಗಿ ಒಂದು ತಿಂಗಳ ಬಳಿಕ ವೀಡಿಯೋ ಮಾಡಿರುವ ಪ್ರಜ್ವಲ್, ಚುನಾವಣೆಗೂ...

ನಾವು ಯಾರ ಕೈಗೊಂಬೆ ಆಗಿ ಕೆಲಸ ಮಾಡಲ್ಲ ಅಂದಿದ್ದಾರೆ. ಹೀಗಾಗಿ ನಮಗೆ ನ್ಯಾಯ ಸಿಗೋ ಭರವಸೆ ಇದೆ: ನಿರಂಜನ್‌

Hubli News: ಹುಬ್ಬಳ್ಳಿ:  ಸಿಐಡಿ ಅಧಿಕಾರಿಗಳು ಹುಬ್ಬಳ್ಳಿಗೆ ಆಗಮಿಸಿ, ಅಂಜಲಿ ಹತ್ಯೆ ಆರೋಪಿ ಗಿರೀಶ್‌ನನ್ನು ವಿಚಾರಣೆ ನಡೆಸುತ್ತಿದ್ದಾರೆ. ಹೀಗಾಗಿ ತನ್ನ ಮಗಳ ಹತ್ಯೆ ಬಗ್ಗೆ ಸಿಐಡಿ ಬಳಿ, ನೇಹಾ ತಂದೆ ನಿರಂಜನ್ ಹಿರೇಮಠ್ ಮಾತನಾಡಿದ್ದು, ಆ ಬಳಿಕ ಮಾಧ್ಯಮದವರ ಬಳಿ ಮಾತನಾಡಿದ್ದಾರೆ. ನಾನು ಇವತ್ತು ಸಿಐಡಿ ಅಧಿಕಾರಿಗಳ ಸಮಯ ಕೇಳಿದ್ದೆ. ನಾನು ಕೂಡ ಕೆಲವು ಮಾಹಿತಿಯನ್ನ...

ಅಂಜಲಿ ಹಂತಕ ಗಿರೀಶ್‌ಗೆ ಕಠಿಣ ಶಿಕ್ಷೆಯಾಗಬೇಕು: ವಿಚಾರಣೆ ಬಳಿಕ ಸಂತ್ರಸ್ತೆ ಹೇಳಿಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆದ ಅಂಜಲಿ ಹತ್ಯೆ ಆರೋಪಿ ಗಿರೀಶ್‌ನನ್ನು ಸಿಐಡಿ ಇಂದು ಇಡೀ ದಿನ ಡ್ರಿಲ್ ಮಾಡಿದ್ದು, ಪ್ರಕರಣದ ಬಗ್ಗೆ ಇಂಚಿಂಚು ಮಾಹಿತಿ ಪಡೆಯುತ್ತಿದೆ. ಅಲ್ಲದೇ, ಟ್ರೇನ್‌ನಲ್ಲಿ ಗದಗ ಮಹಿಳೆಗೆ ಗಿರೀಶ್ ಚಾಕು ಚುಚ್ಚಿದ್ದು, ಆ ಮಹಿಳೆಯನ್ನು ಕೂಡ ಕರೆಸಿ ವಿಚಾರಣೆ ನಡೆಸಲಾಗಿದೆ. ರೈಲಿನಲ್ಲಿ ಬರುವಾಗ, ದಾವಣಗೆರೆಯ ಬಳಿ, ಆ ಮಹಿಳೆ ಶೌಚಕ್ಕೆ...

ಅಂಜಲಿ ಕೇಸ್ ಆರೋಪಿ ಗಿರೀಶ್‌ಗೆ ಸಿಐಡಿ ಡ್ರಿಲ್: ಸಂತ್ರಸ್ತತ ಮಹಿಳೆಯನ್ನು ಕರೆಸಿ ವಿಚಾರಣೆ

Hubli crime news:  ಹುಬ್ಬಳ್ಳಿಯಲ್ಲಿ ಅಂಜಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿ ಐಬಿಯಲ್ಲಿ ಸಿಐಡಿ ಪೊಲೀಸರು, ಆರೋಪಿ ಗಿರೀಶ್‌ನನ್ನು ಹಿಗ್ಗಾಮುಗ್ಗಾ ಡ್ರಿಲ್ ಮಾಡುತ್ತಿದ್ದಾರೆ. ಮುಂಜಾನೆಯಿಂದ ಸಂಜೆವರೆಗೂ ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ಅಂಜಲಿ ಕೊಲೆ ಮಾಡ, ಗಿರೀಶ್ ಟ್ರೇನ್ ಮೂಲಕ ತಲೆ ಮರೆಸಿಕೊಳ್ಳಲು ಯತ್ನಿಸಿದ್ದ. ಗದಗ ಮೂಲಕ ಹೋಗುತ್ತಿದ್ದಾಗ, ಟ್ರೇನ್‌ಲ್ಲಿಯೇ, ಲಕ್ಷ್ಮೀ ಎಂಬ ಮಹಿಳೆಗೆ ಗಿರೀಶ್ ಚಾಕು...

ಇನ್ನು ಮುಂದೆ ಅಯೋಧ್ಯಾ ರಾಮಮಂದಿರಕ್ಕೆ ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ

Uttar Pradesh: ಉತ್ತರಪ್ರದೇಶದ ಅಯೋಧ್ಯೆ ರಾಮಮಂದಿರದಲ್ಲಿ ಮೊದಲಿನಿಂದಲೂ ಮೊಬೈಲ್ ಬ್ಯಾನ್ ಮಾಡಬೇಕು ಅನ್ನುವ ರೂಲ್ಸ್ ಜಾರಿಗೆ ತರಲಾಗುತ್ತೆ ಅಂತಾ ಹೇಳಲಾಗಿತ್ತು. ಅಲ್ಲದೇ, ಯಾರು ಮೊಬೈಲ್ ಅಥವಾ ಯಾವುದೇ ವಸ್ತುವನ್ನು ಕೈಯಲ್ಲಿ ಹಿಡಿಯದೇ, ದರ್ಶನಕ್ಕೆ ಬರುತ್ತಾರೋ, ಅಂಥ ಭಕ್ತರಿಗೆ ಬೇಗ ದರ್ಶನ ಮಾಡಿಕಳಿಸಲಾಗುತ್ತದೆ ಅಂತಾ ಹೇಳಲಾಗಿತ್ತು. ಇದೀಗ ಸ್ಟ್ರಿಕ್ಟ್ ಆಗಿ ರಾಮಲಲ್ಲಾನ ದರ್ಶನಕ್ಕೆ ಬರುವವರು ಮೊಬೈಲ್ ಬಿಟ್ಟು...

ಮತ್ತೆ ರಾಯಣ್ಣ ಬ್ರಿಗೇಡ್ ಆರಂಭಿಸುವ ಸೂಚನೆ ನೀಡಿದ ಈಶ್ವರಪ್ಪ

Political News:  ಬಾಗಲಕೋಟೆಯಲ್ಲಿಂದು ಮಾತನಾಡಿದ ಕೆ.ಎಸ್.ಈಶ್ವರಪ್ಪ, ಮತ್ತೆ ರಾಯಣ್ಣ ಬ್ರಿಗೇಡ್ ಆಂರಭಿಸುವ ಸೂಚನೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಚುನಾವಣೆ ಮುಗಿದ ನಂತರ ನೋಡೋಣ, ಅನೇಕರು ರಾಯಣ್ಣ ಬ್ರಿಗೇಡ್ ಮಾಡ್ಬೇಕು ಅಂತಿದ್ದಾರೆ. ಹಿಂದೂಳಿದವರು, ದಲಿತರು ಎಲ್ಲಾ ಸಮಾಜ ಸೇರಿಸಬೇಕು ಅಂತಿದ್ದಾರೆ. ಏನು ಮಾಡಬೇಕು ಅಂತ ನಾನೊಬ್ಬನೇ ತೀರ್ಮಾನ ತಗೊಳ್ಳಲ್ಲ. ಚುನಾವಣೆ ನಿಲ್ಲಬೇಕಾದ್ರೂ ನಾನೊಬ್ಬನೇ ತಗೊಂಡಿಲ್ಲ.‌...

ಅಂಜಲಿ ಹಂತಕನಿಗೆ ಸಿಐಡಿ ಅಧಿಕಾರಿಗಳ ಡ್ರಿಲ್: ಚುರುಕುಗೊಂಡ ತನಿಖೆ..!

Hubli News: ಹುಬ್ಬಳ್ಳಿ: ಅಂಜಲಿ ಅಂಬಿಗೇರ ಕೊಲೆ ಮಾಡಿದ ಹಂತಕನನ್ನು ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಅಂಜಲಿ ಹಂತಕನ ವಿಚಾಣೆ ಮುಂದುವರಿದಿದ್ದು, ಹುಬ್ಬಳ್ಳಿಯ ಪ್ರವಾಸಿ ಮಂದಿರಕ್ಕೆ ಕರೆಂತದು ಆರೋಪಿಗೆ ಸಿಐಡಿ ಅಧಿಕಾರಿಗಳು ಡ್ರಿಲ್ ಮಾಡಿದ್ದಾರೆ. ಹೌದು.. ಮೇ.15 ರಂದು ಹುಬ್ಬಳ್ಳಿ ವೀರಾಪುರ ಓಣಿಯಲ್ಲಿ ಅಂಜಲಿ ನಿವಾಸ ನುಗ್ಗಿ ಹತ್ಯೆ ಮಾಡಿದ ಗಿರೀಶ್ ನನ್ನು, ಬೆಂಡಿಗೇರಿ...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img