Wednesday, September 16, 2026

Rahul Gandhi

ಶುರುವಾಯ್ತು ನಂಬರ್ ಗೇಮ್!‌ : ಸಿದ್ದು ಒನ್‌, ಡಿಕೆ ಟೂ : ಏನಿದು ಹೊಸ ರಾಜಕೀಯ ಲೆಕ್ಕಾಚಾರ..?

ಬೆಂಗಳೂರು : ರಾಜ್ಯದಲ್ಲಿ ಐದು ವರ್ಷಗಳ ಕಾಲ ನಾನೆ ಸಿಎಂ ಆಗಿ ಮುಂದುವರೆಯುತ್ತೇನೆ. ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಹಲವು ಬಾರಿ ಪುನರುಚ್ಚರಿಸಿದ್ದಾರೆ. ಆದರೆ ಗಮನಾರ್ಹ ಸಂಗತಿಯೆಂದರೆ ದೆಹಲಿಗೆ ತೆರಳಿದ್ದ ವೇಳೆ ಅದೂ ಕೂಡ ವರಿಷ್ಠರ ಭೇಟಿಗೂ ಮುನ್ನ ನೀಡಿರುವ ಹೇಳಿಕೆಯು ಇದೀಗ ರಾಜ್ಯ ರಾಜಕಾರಣದಲ್ಲಿ ಬಿರುಗಾಳೆ...

Bollywood: ಕೆನಡಾದಲ್ಲಿರುವ ಕಪಿಲ್ ಶರ್ಮಾ ಕೆಫೆ ಮೇಲೆ ಖಲಿಸ್ತಾನಿ ಉಗ್ರರಿಂದ ದಾಳಿ

Bollywood: ಕೆನಡಾದಲ್ಲಿರುವ ಬಾಲಿವುಡ್ ನಟ ಹಾಸ್ಯಗಾರ ಕಪಿಲ್ ಶರ್ಮಾಗೆ ಸಂಬಂಧಿಸಿದ ಕೆಫೆ ಮೇಲೆ ಖಲಿಸ್ತಾನಿ ಉಗ್ರರು ದಾಳಿ ನಡೆಸಿ, ಕೆಫೆ ಧ್ವಂಸ ಮಾಡಿದ್ದಾರೆ. ಕಪಿಲ್ ಶರ್ಮಾ ಕೆನಡಾದಲ್ಲಿ ಇತ್ತೀಚೆಗೆ ಕ್ಯಾಪ್ಸ್ ಕೆಫೆ ಎಂಬ ಕೆಫೆ ಓಪನ್ ಮಾಡಿದ್ದರು. ಆದರೆ ಕೆನಡಾದಲ್ಲಿ ಭಾರತೀಯರ ಮೇಲೆ ಗೂಂಡಾಗಿರಿ ಹೆಚ್ಚಾಗಿದ್ದು, ಕಪಿಲ್‌ಗೆ ಸೇರಿದ ಕೆಫೆ ಮೇಲೆ ಖಲಿಸ್ತಾನಿ ಉಗ್ರರು ದಾಳಿ...

Sandalwood : ಸಂಜು ಬಸಯ್ಯ ಪತ್ನಿಗೆ ಅಶ್ಲೀಲ ಮೆಸೇಜ್: ಸಂದೇಶ ಕಳುಹಿಸಿದವನಿಗೆ ಬುದ್ಧಿ ಹೇಳಿದ ನಟ

Sandalwood : ಕಾಮಿಡಿ ಕಿಲಾಡಿಗಳು ಮೂಲಕ ಫೇಮಸ್ ಆಗಿದ್ದ ನಟ ಸಂಜುಬಸಯ್ಯ ಈಗ ಸಂಸಾರಸ್ಥ. ಮದುವೆಯಾದ ಬಳಿಕ ಸಂಜು ಪತ್ನಿಯ ಜತೆ ರೀಲ್ಸ್ ಮಾಡುತ್ತ ಸಖತ್ ಫೆಮಸ್ ಆಗಿದ್ದಾರೆ. ಅವರ ಪತ್ನಿ ಪಲ್ಲವಿ ಕೂಡ ಉತ್ತಮ ನಟಿ. ಇದೀಗ ಅವರಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪಿಯುಸಿ ವ್ಯಾಸಂಗ ಮಾಡುವ ವಿದ್ಯಾರ್ಥಿ ಅಶ್ಲೀಲ ಮೆಸೇಜ್ ಕಳುಹಿಸಿದ್ದಾನೆ. ಬೆಂಗಳೂರಿನ ವಿಜಯನಗರದ ಮನೋಜ್...

Belagavi: ಸವದತ್ತಿ ಎಲ್ಲಮ್ಮನ ದರ್ಶನ ಮಾಡಲು ಬಂದಿದ್ದ ಭಕ್ತನ ಮೇಲೆ ಹಲ್ಲೆ, ಗಂಭೀರ ಗಾಯ

Belagavi: ಬೆಳಗಾವಿ: ಬೆಳಗಾವಿಯ ಸವದತ್ತಿ ಎಲ್ಲಮ್ಮನ ಭಕ್ತನ ಮೇಲೆ ಪೋಲೀಸರು ಮತ್ತು ದೇವಸ್ಥಾನದ ಹೋಮ್‌ಗಾರ್ಡ್ ಹಲ್ಲೆ ಮಾಡಿದ್ದು, ಹಲ್ಲೆಗ``ಳಗಾದ ಶ್ರೀರಾಮ ಸೇನೆ ಧಾರವಾಡ ಜಿಲ್ಲಾಧ್ಯಕ್ಷ ಅಣ್ಣಪ್ಪ ದಿವಟಗಿ ಎಂಬುವವರಿಗೆ ಗಂಭೀರ ಗಾಯವಾಗಿದೆ. ಅಣ್ಣಪ್ಪ ಮತ್ತು ಅವರ ಪತ್ನಿ ಮತ್ತು ಮಗು ಮೂವರು ದೇವಿ ದರ್ಶನ ಮುಗಿಸಿ ಬರು್ತಿದ್ದಾಗ, ಮಗು ಅಳುತ್ತಿತ್ತು. ಹೀಗಾಗಿ ಮಗುವಿಗೆ ಹಸಿದಿರಬೇಕು, ಏನಾದರೂ...

Bengaluru: ಮರದ ಕೊಂಬೆ ಬಿದ್ದು ಅಕ್ಷಯ್ ಸಾವು ಕೇಸ್: ಮಗನ ನೆನಪಲ್ಲೇ ತಂದೆ ನಿಧನ

Bengaluru: ಬೆಂಗಳೂರಿನ ಬನಶಂಕರಿಯಲ್ಲಿ ಮರದ ಕೊಂಬೆ ಬಿದ್ದು ಅಕ್ಷಯ್ ಎಂಬ ಯುವಕ ಮೃತನಾಗಿದ್ದ. ಕೆಲ ದಿನಗಳ ಕಾಲ ಕೋಮಾದಲ್ಲಿದ್ದ ಅಕ್ಷಯ್ ಬಳಿಕ ಮೃತನಾದ. ಅಪ್ಪನ ಬರ್ತ್‌ಡೇ ಎಂದು ಚಿಕನ್ ತರಲು ಹೋಗಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿತ್ತು. ಇದೀಗ ಮಗನ ಸಾವಿನ ನೆನಪಲ್ಲೇ ತಂದೆಯೂ ನಿಧನರಾಗಿದ್ದಾರೆ. ಅಕ್ಷಯ್ ತಂದೆ ಶಿವರಾಮ್ ಮೃತ ವ್ಯಕ್ತಿಯಾಗಿದ್ದಾರೆ. ಅಕ್ಷಯ್ ಮೇಲೆ...

Spiritual: ಭಾರತದಲ್ಲಿ ಮಹಾಭಾರತದ ರಕ್ಕಸಿ ಹಿಡಿಂಬೆಗೂ ಇದೇ ದೇಗುಲ: ಭಾಗ 2

Spiritual: ಮನಾಲಿಯ ರಾಜರನ್ನು ಪ್ರಜೆಗಳನ್ನು ಕಾಯುವ ದೇವತೆ ಅಂದ್ರೆ ಅದು ಹಿಡಿಂಬೆ ಅಂತಲೇ ಇಲ್ಲಿನ ಜನರ ನಂಬಿಕೆ. ಈ ದೇವಸ್ಥಾನ ನಿರ್ಮಿಸೋಕ್ಕೆ ಕಾರಣವಾದ್ರೂ ಏನು ಅಂತಾ ತಿಳಿಯೋಣ ಬನ್ನಿ.. ಮನಾಲಿಯ ಈ ಪ್ರದೇಶಕ್ಕೆ ಹಿಡಿಂಬ ರಾಜನಾಗಿರುತ್ತಾನೆ. ಹಿಡಿಂಬೆ ಅವನ ತಂಗಿ. ಹಿಡಿಂಬನಿಗೆ ರಾಕ್ಷಸ ಗುಣ ತುಂಬಿ ತುಳುಕುತ್ತಿದ್ದರೆ, ಹಿಡಿಂಬೆಗೆ ಕರುಣೆ ಹೆಚ್ಚು. ಆಕೆ ಮನುಷ್ಯರಂತೆ ವರ್ತಿಸುವವಳು....

Spiritual: ಭಾರತದಲ್ಲಿ ಮಹಾಭಾರತದ ರಕ್ಕಸಿ ಹಿಡಿಂಬೆಗೂ ಇದೇ ದೇಗುಲ: ಭಾಗ 1

Spiritual: ಭಾರತದಲ್ಲಿ ರಾಶಿ ರಾಶಿ ಪುರಾತನ, ಪ್ರಾಚೀನ ಕಾಲದ, ಶ್ರೀಮಂತ, ಸಾಂಸ್ಕೃತಿಕ ದೇವಸ್ಥಾನಗಳಿದೆ. ಇಡೀ ಪ್ರಪಂಚದಲ್ಲಿ ಹಿಂದೂ ದೇವಸ್ಥಾನಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಹೊಂದಿರುವ ದೇಶ ಅಂದ್ರೆ ಅದು ಭಾರತ ಮಾತ್ರ. ಆದರೆ ಇಲ್ಲಿನ ವಿಶೇಷತೆ ಅಂದ್ರೆ ನಮ್ಮ ದೇಶದಲ್ಲಿ ಬರೀ ದೇವರ ದೇವಸ್ಥಾನ ಮಾತ್ರವಲ್ಲದೇ, ರಾಕ್ಷಸರಿಗೂ ದೇವಸ್ಥಾನವಿದೆ. ಮಹಾಭಾರತದಲ್ಲಿ ಬರುವ ರಕ್ಕಸಿಯಾಗಿರುವ ಹಿಡಿಂಬೆಗೂ ನಮ್ಮ ದೇಶದಲ್ಲಿ...

News: ಅಗಾಧ ಸವಾಲುಗಳ ನಡುವೆ ಗರ್ಭಿಣಿಗೆ ಯಶಸ್ವಿ ಶಸ್ತ್ರಚಿಕಿತ್ಸೆ!

News: ತಾಯಿಯ ಜೀವ ಆಪತ್ತಿನಲ್ಲಿದ್ದಾಗ ವೈದ್ಯರ ಕಾಳಜಿ ಮತ್ತು ಯೋಜಿತ ಚಿಕಿತ್ಸೆಯಿಂದ ಯಶಸ್ವಿಯಾಗಿ ಮಗುವಿಗೆ ಜನ್ಮ ನೀಡಿದ ಘಟನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಗರ್ಭಿಣಿಯೊಬ್ಬರು ಮೂರನೇ ತಿಂಗಳ ಅವಧಿಯಲ್ಲಿ ವೈದ್ಯರನ್ನು ಸಂಪರ್ಕಿಸಿದಾಗ ತಮಗೆ ʼಪ್ಲಾಸೆಂಟಾ ಪರ್‌ಕ್ರಿಯೆಟಾ (Placenta Percreta) ಸಮಸ್ಯೆಯಿದೆ ಎಂದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಮಹಿಳೆಗೆ ಕೇವಲ 28 ವಾರಗಳಿಗೆ ಸಿಸೇರಿಯನ್‌...

ಮಹಿಳಾ ಉದ್ಯಮಿಗಳು ಡಿಜಿಟಲ್‌ ಕೌಶಲ್ಯವನ್ನು ಅರಿತರೆ ಭಾರತದ ಆರ್ಥಿಕತೆ ಅಭಿವೃದ್ಧಿಯಾಗಲಿದೆ

Bengaluru: ಬೆಂಗಳೂರು, ಜು.10: ಉಬುಂಟು ನಿಯೋಗದ ವತಿಯಿಂದ LEXSHIP, UN ESCAP, ಹೆಚ್‌ಡಿಎ ಮೋಟಾರ್ಸ್‌ ಸಹಯೋಗದೊಂದಿಗೆ ಮಹಿಳಾ ಉದ್ಯಮಿಗಳ ಕೌಶಲ್ಯ ಅಭಿವೃದ್ಧಿ ಕುರಿತಾದ ರಾಷ್ಟ್ರೀಯ ಮಟ್ಟದ ಎರಡು ದಿನಗಳ ಕಾರ್ಯಗಾರವನ್ನು ನಗರದ ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ಶಾಸಕರ ಭವನಲ್ಲಿ ಹಮ್ಮಿಕೊಳ್ಳಲಾಗಿತ್ತು. ಉದ್ಘಾಟನಾ ಕಾರ್ಯಕ್ರಮದ ಬಳಿಕ ಮುಖ್ಯ ಅತಿಥಿಗಳಾದ ಬಿಬಿಎಂಪಿ ಮಾಜಿ ಉಪಮೇಯರ್‌ ಹೇಮಲತಾ ಗೋಪಾಲಯ್ಯ ಅವರು ಮಾತನಾಡಿ,...

Health Tips: ಹೃದಯ ಆರೋಗ್ಯಕ್ಕೂ ಬೇಕು ಕಾಳಜಿ !

Health Tips: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಬಗ್ಗೆ ಹೆಚ್ಚು ವರದಿಯಾಗುತ್ತಿದೆ. ಈ ಮುಂಚೆ ನಗರ ಪ್ರದೇಶದಲ್ಲಿರುವವರಲ್ಲಿ ಈ ಸಮಸ್ಯೆ ಜಾಸ್ತಿ ಕಾಣಿಸಿಕೊಳ್ಳುತ್ತಿತ್ತು, ಅದಕ್ಕೆ ಕಾರಣ ನಮ್ಮ ಜೀವನಶೈಲಿ ಎಂದು ಹೇಳಲಾಗುತ್ತಿತ್ತು. ಆದ್ರೆ ಈಗ ಗ್ರಾಮೀಣ ಭಾಗದವರಲ್ಲೂ ಕೂಡ ಈ ಸಮಸ್ಯೆ ಎದುರಾಗ್ತಿದೆ. ಅದಕ್ಕೇನು ಕಾರಣ ಎಂದು ತಿಳಿಯಲು ಹೋದಾಗ ನಗರ...
- Advertisement -spot_img

Latest News

ಹಬ್ಬ ಮುಗಿದರೂ ತೆರವಾಗದ ತ್ಯಾಜ್ಯ! ಇದೇನಾ ನಿಮ್ಮ ‘Brand Bengaluru’?: ಆರ್.ಅಶೋಕ್ ಆಕ್ರೋಶ

Political News: ಗೌರಿ ಗಣೇಶ ಹಬ್ಬ ಮುಗಿದು 2 ದಿನಗಳಾಗಿದೆ. ಆದರೂ ಇನ್ನುವರೆಗೆ ಬೆಂಗಳೂರಿನ ಕೆಲವೆಡೆ ಕಸದ ರಾಶಿ ಹಾಗೇ ಇದೆ ಎಂಬ ಆರೋಪ ಕೇಳಿ...
- Advertisement -spot_img