Thursday, April 30, 2026

Rahul Gandhi

ಹೆಚ್.ಡಿ.ಕುಮಾರಸ್ವಾಮಿ ಪೆನ್‌ಡ್ರೈವ್ ಪಿತಾಮಹ: ಕೆ.ಎನ್.ರಾಜಣ್ಣ

Bengaluru News: ಬೆಂಗಳೂರಿನಲ್ಲಿ ಮಾತನಾಡಿರುವ ಸಚಿವ ರಾಜಣ್ಣ, ಕುಮಾರಸ್ವಾಮಿಯವರೇ ಪೆನ್‌ಡ್ರೈವ್ ಪಿತಾಮಹ. ಅವರೇ ಮೊದಲು ಪೆನ್‌ಡ್ರೈವ್ ಇದೆ ಎಂದು ಜೇಬಿನಿಂದ ತೆಗೆದು ತೋರಿಸಿದ್ದು ಎಂದಿದ್ದಾರೆ. ಅಲ್ಲದೇ, ಪೆನ್‌ಡ್ರೈವ್ ಬಗ್ಗೆ ನನಗೇನೂ ಗೊತ್ತಿಲ್ಲ. ಕುಮಾರಸ್ವಾಮಿಯವರಿಂದಲೇ ನಾವು ಕಲಿಯಬೇಕು ಎಂದು ಹೇಳಿದ್ದಾರೆ. ಈಗ ಅವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅವರಿಗೆ ಬುದ್ಧಿ ಭ್ರಮಣೆಯಾಗಿದೆ ಎಂದಿದ್ದಾರೆ. ಪ್ರಜ್ವಲ್ ಕಾಮಕಾಂಡದ ವೀಡಿಯೋ ಪೆನ್‌ಡ್ರೈವ್‌ಗೆ...

ಹಿತ್ತಲ ಬಾಗಿಲಿನಿಂದ ಬಂದು ಸಿಎಂ ಆದವರಿದ್ದಾರೆ. ಕಷ್ಟಪಟ್ಟಿರುವ ಡಿಕೆಶಿ ಸಿಎಂ ಆಗಬಾರದಾ..?: MLC ಪುಟ್ಟಣ್ಣ

Political News: ಕಾಂಗ್ರೆಸ್ ಪರಿಷತ್ ಸದಸ್ಯ ಪುಟ್ಟಣ್ಣಯ್ಯ ರಾಮನಗರದಲ್ಲಿ ಮಾತನಾಡಿದ್ದು, ಡಿ.ಕೆ.ಶಿವಕುಮಾರ್ ಕಷ್ಟಪಟ್ಟಿದ್ದಾರೆ. ಹಾಗಾಗಿ ಅವರು ಸಿಎಂ ಆಗೇ ಆಗುತ್ತಾರೆ. 4 ವರ್ಷ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಇದ್ದೇ ಇರುತ್ತದೆ. ಯಾರ್ಯಾರೋ, ಹಿತ್ತಲ ಬಾಗಿಲಿನಿಂದ ಬಂದು ಸಿಎಂ ಆದವರಿದ್ದಾರೆ. ಅಂಥದ್ರಲ್ಲಿ ಡಿ.ಕೆ.ಶಿವಕುಮಾರ್ ಇಂದಲ್ಲ ನಾಳೆ ಸಿಎಂ ಆಗೇ ಆಗುತ್ತಾರೆ ಎಂದು ಪುಟ್ಟಣ್ಣಯ್ಯ ಹೇಳಿದ್ದಾರೆ. ದೇವೇಗೌಡ ಮತ್ತು...

ಕರ್ನಾಟಕದ ಸಿಎಂ ಕುರ್ಚಿಯ ಮೇಲೆ ನೀವು ಕೂತಿದ್ದೀರೋ..? ಊಸರವಳ್ಳಿ ಕೂತಿದೆಯೋ..?: ಕುಮಾರಸ್ವಾಮಿ

Political News: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರ ವಿರೋಧ ಚರ್ಚೆ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ಕೂಡ, ದೇವೇಗೌಡರ ಫ್ಯಾಮಿಲಿಗೆ ಪ್ರಜ್ವಲ್ ಎಲ್ಲಿದ್ದಾರೆ ಎಂದು ಗೊತ್ತು ಎನ್ನುವ ರೀತಿಯಲ್ಲಿ ಹೇಳಿಕೆ ಕೊಡುತ್ತಿದ್ದಾರೆ. ಇದಕ್ಕೆ ಆಕ್ರೋಶ ಹೊರಹಾಕಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಟ್ವೀಟ್ ಮಾಡಿ ವಾಗ್ದಾಳಿ ನಡೆಸಿದ್ದಾರೆ. •ಕ್ಷಣಕ್ಕೊಂದು ಮಾತು, ಘಳಿಗೆಗೊಂದು ಹೇಳಿಕೆ! ಕರ್ನಾಟಕದ ಮುಖ್ಯಮಂತ್ರಿ...

ಶಾಸಕರಾದರೆ ಪೊಲೀಸರ ಮೇಲೆ ಬೆದರಿಕೆ ಹಾಕಬಹುದೇ?: ಸಿಎಂ ಸಿದ್ದರಾಮಯ್ಯ

Manglore News: ಮಂಗಳೂರಿನಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹರೀಶ್ ಪೂಂಜಾಗೆ ಅರೆಸ್ಟ್ ವಾರಂಟ್ ನೀಡಿದ್ದರ ಬಗ್ಗೆ ಮಾತನಾಡಿದ್ದಾರೆ. ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ 353ರ ಪ್ರಕಾರ ಎಫ್ ಐ ಆರ್ ಅನ್ನು ದಾಖಲಿಸಲಾಗಿದ್ದು, ಅದರಂತೆ ಕ್ರಮ‌ ಆಗಲಿದೆ. ಕಾನೂನು ಎಲ್ಲರಿಗೂ ಒಂದೇ. ಇದು ಜಾಮೀನು ರಹಿತ...

ಪೊಲೀಸ್ ಠಾಣೆಗೇ ರಕ್ಷಣೆ ಇಲ್ಲದಂತಾಗಿದೆ ಎಂದರೆ, ಪರಿಸ್ಥಿತಿ ಎಲ್ಲಿಯವರೆಗೂ ಬಂದು ತಲುಪಿದೆ ನೋಡಿ: ವಿಜಯೇಂದ್ರ

Political News: ರಾಜ್ಯದಲ್ಲಿ ಪುಂಡ ಪೋಕರಿಗಳ ಕಾಟ ಹೆಚ್ಚಾಗಿದ್ದು, ಕಾಂಗ್ರೆಸ್ ಆಡಳಿತ ವೈಖರಿಯ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ದಾವಣಗೆರೆ, ಉಡುಪಿ ಕೇಸ್‌ಗಳ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದ್ದು, ಟ್ವೀಟ್ ಮಾಡಿದ್ದಾರೆ. ರಾಜ್ಯದಲ್ಲಿ ಪೋಲೀಸರು ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ, ಪರಿಣಾಮವಾಗಿ ರಾಜ್ಯವನ್ನು ಉಗ್ರರು ಅಡಗುತಾಣವನ್ನಾಗಿ ಮಾಡಿಕೊಂಡಿದ್ದಾರೆ, ಮಾಫಿಯಾಗಳು-ರೌಡಿಗಳ ಅಟ್ಟಹಾಸ ಮೇರೆ...

ಮೊದಲು ಸಿಎಂಗೆ ಮತ್ತು ಹೋಮ್ ಮಿನಿಸ್ಟರ್‌ಗೆ ಡ್ರಿಲ್ ಮಾಡಿಸಲಿ: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಪೊಲೀಸರು ಪ್ರತಿ ಎರಡು ಗಂಟೆಗೆ ಡ್ರೀಲ್ ಮಾಡಬೇಕು ಎನ್ನುವ ಆದೇಶ ಹಿನ್ನೆಲೆ, ಮೊದಲು ಸಿಎಂ ಗೆ ಮತ್ತು ಹೋಮ್ ಮಿಸ್ಟರ್ ಗೆ ಡ್ರೀಲ್ ಮಾಡಿಸಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ. ಪೊಲೀಸರಿಗೆ ಸಾಕಷ್ಟು ಒತ್ತಡ ಇದೆ. ಇಂದು ಪೊಲೀಸರು ದೊಡ್ಡ ಒತ್ತಡದಲ್ಲಿ ಕೆಲಸ ಮಾಡಬೇಕಿದೆ. ಔರಾಧ್...

ಹುಬ್ಬಳ್ಳಿ ಇಬ್ಬರೂ ಹಂತಕರ ಪರ ವಕಾಲತ್ತಿಗೆ ಸಿಕ್ಕಿಲ್ಲ ವಕೀಲರು : ದಿಟ್ಟ ನಿರ್ಧಾರ ತೊಟ್ಟ ಹುಬ್ಬಳ್ಳಿ ಧಾರವಾಡ ಲಾಯರ್ಸ್

Hubli News: ಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯ ಜನರ ನಿದ್ದೆಗೆಡಿಸಿದ್ದ ಇಬ್ಬರೂ ಹಂತಕರಿಗೆ ಈಗ ಜೈಲೇ ಗತಿ. ಇಬ್ಬರು ಕೊಲೆಪಾತಕರ ಪರವಾಗಿ ವಕಾಲತ್ತು ಮಾಡಲು ವಕೀಲರೇ ಸಿಗುತ್ತಿಲ್ಲ. ನೇಹಾ ಮತ್ತು ಅಂಜಲಿ ಹಂತಕರಿಗೆ ಜೈಲೇ ಗತಿ ಎಂಬುವಂತಾಗಿದೆ. ಹೌದು.. ವಕೀಲರು ಕೂಡ ಇಂತಹ ಘನಘೋರ ಕೊಲೆಗಳನ್ನು ವಿರೋಧಿಸಿದ್ದು, ಹಂತಕರ ಪರವಾಗಿ ವಕಾಲತ್ತು ಹಾಕಲ್ಲ ಎಂದು ನಿರ್ಧಾರ...

ಧಾರವಾಡದಲ್ಲಿ ಮಹಿಳೆ ವಿಷ ಕುಡಿದು ಆತ್ಮಹ*ತ್ಯೆಗೆ ಶರಣು

Dharwad News: ಧಾರವಾಡ: ಧಾರವಾಡದಲ್ಲಿ ಮಹಿಳೆ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಧಾರವಾಡ ನಗರದ ಮಾಳಮಡ್ಡಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. 38 ವರ್ಷದ ಭಾಗ್ಯಶ್ರೀ ಮೃತ ಮಹಿಳೆಯಾಗಿದ್ದು, ಮನೆಯಲ್ಲಿಯೇ ಕೀಟನಾಶಕ ಸೇವಿಸಿ, ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈಕೆ ಮೂಲತಃ ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಮಹಿಳೆಯಾಗಿದ್ದು, 18 ವರ್ಷದ ಹಿಂದೆ ಈಕೆಯ ಮದುವೆಯಾಗಿತ್ತು. ಆಗಾಗ ಪತಿ-ಪತ್ನಿ ನಡುವೆ ಗಲಾಟೆಯಾಗುತ್ತಿತ್ತು....

ಉತ್ತಮ ಮಳೆ: ಧಾರವಾಡದಲ್ಲಿ ಗರಿಗೆದರಿವೆ ಕೃಷಿ ಚಟುವಟಿಕೆ

Dharwad News: ಧಾರವಾಡ : ಮುಂಗಾರು ಆರಂಭಕ್ಕೂ ಮೊದಲೇ ಧಾರವಾಡ ತಾಲೂಕಿನಾದ್ಯಂತ ಉತ್ತಮ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ. ಬರಗಾಲದಿಂದ ಕಂಗಾಲಾಗಿದ್ದ ರೈತರು ಇದೀಗ ಕೃಷಿ ಚಟುವಟಿಕೆಗಳಲ್ಲಿ ಬ್ಯುಸಿ ಆಗಿದ್ದಾರೆ. ಭೂಮಿ ಹದಮಾಡಿ ರೈತ ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದ ರೈತ ಬಸವರಾಜ ಹೂಲಿ ಹೆಸರು ಬಿತ್ತನೆ ಮಾಡುತ್ತಿದ್ದಾರೆ. ಕೈ ಕೆಸರಾದರೆ ಬಾಯಿ...

Dharwad News: ಇಳಕಲ್ ಸೀರೆ, ಶರ್ಟು ಪಂಚೆಯಲ್ಲಿ ಮಿಂಚಿದ ಕಾಲೇಜು ವಿದ್ಯಾರ್ಥಿಗಳು

Dharwad News: ಶಾಲೆ, ಕಾಲೇಜು ಅಂದ ಕೂಡಲೇ ಓದು, ಆಟ, ಶಿಸ್ತು ಇರಬೇಕಾಗಿದ್ದೇ. ಇದೆಲ್ಲದರ ಜೊತೆಗೆ ವಿದ್ಯಾರ್ಥಿಗಳಿಗೆ ಬೇರೆ ಬೇರೆಯ ಚಟುವಟಿಕೆಗಳೂ ಇರಬೇಕು. ಅಂದಾಗ ಮಾತ್ರ ವಿದ್ಯಾರ್ಥಿಗಳು ಖುಷಿಯಿಂದ ಕಾಲೇಜಿಗೆ ಬರುತ್ತಾರೆ. ಇದೇ ಕಾರಣಕ್ಕೆ ಧಾರವಾಡದ ಒಂದು ಕಾಲೇಜಿನಲ್ಲಿ ಒಂದು ವಾರದವರೆಗೆ ಫನ್ ವೀಕ್ ಅಂತಾ ಆಚರಿಸಲಾಯಿತು. ಈ ವಾರದ ಕೊನೆಯ ದಿನ ಸಾಂಪ್ರದಾಯಿಕ...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img