Thursday, April 30, 2026

Rahul Gandhi

ಮೇಲ್ಮನೆ ಚುನಾವಣೆ: ಜವರಾಯಿಗೌಡರ ಪರ ಜೆಡಿಎಸ್ ವರಿಷ್ಠರ ಒಲವು..?

Political News: ವಿಧಾನಪರಿಷತ್ತಿನ ಪದವಿಧರರು ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣಾ ಪ್ರಚಾರ ಭರಾಟೆ ನಡುವೆ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯೂ ಘೋಷಣೆಯಾಗಿದೆ. ಒಟ್ಟು 11 ಸ್ಥಾನಗಳಿಗೆ ಜೂ.13ರಂದು ನಡೆಯುವ ಚುನಾವಣೆಗೆ ರಾಜಕೀಯ ಪಕ್ಷಗಳಲ್ಲಿ  ತೀವ್ರ ಪೈಪೋಟಿ ನಡೆಯುತ್ತಿದೆ. ಕೆಳಮನೆಯ ಆಯಾ ಪಕ್ಷಗಳ ಸದಸ್ಯರ ಬಲದ ಮೇಲೆ ಕಾಂಗ್ರೆಸ್ 7, ಬಿಜೆಪಿ3,ಜೆಡಿಎಸ್ 1 ಸ್ಥಾನ ಪಡೆಯಬಹುದಾಗಿದೆ. ಜೆಡಿಎಸ್‌ನ...

ನಟಿ ಆಲಿಯಾ ಭಟ್‌ ವಿರುದ್ಧ ರೊಚ್ಚಿಗೆದ್ದ ನೆಟ್ಟಿಗರು: ಭಾರತ ಬಿಟ್ಟು ತೊಲಗು ಎಂದು ಆಕ್ರೋಶ

Bollywood News: ಕೆಲ ದಿನಗಳ ಹಿಂದಷ್ಟೇ ಚುನಾವಮೆ ನಡೆದಿದ್ದು, ಬಾಲಿವುಡ್‌ನ ಅನೇಕ ನಟ ನಟಿಯರು ಬಂದು ಓಟ್ ಹಾಕಿದ್ದಾರೆ. ಅಕ್ಷಯ್ ಕುಮಾರ್, ರಣ್ವೀರ್ ಸಿಂಗ್, ದೀಪಿಕಾ ಪಡುಕೋಣೆ ಸೇರಿ ಹಲವು ಬಾಲಿವುಡ್ ಸೆಲೆಬ್ರಿಟಿಗಳು ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ್ದಾರೆ. ಆಲಿಯಾ ಭಟ್ ಪತಿ ರಣ್‌ಬೀರ್ ಕಪೂರ್ ಕೂಡ ಓಟ್ ಹಾಕಿದ್ದಾರೆ. ಆದರೆ ಆಲಿಯಾ ಭಟ್ ಮಾತ್ರ ಓಟ್...

ಮಗುವಿನ ಲಿಂಗ ಪತ್ತೆಯ ಖುಷಿಗೆ ಪಾರ್ಟಿ ಆಚರಿಸಿದ ಯೂಟ್ಯೂಬರ್‌ಗೆ ಆರೋಗ್ಯ ಇಲಾಖೆಯಿಂದ ನೊಟೀಸ್

National News: ತಮಿಳಿನ ಖ್ಯಾತ ಯುಟ್ಯೂಬರ್ ಇರ್ಫಾನ್ ಎಂಬಾತ, ತನ್ನ ಗರ್ಭಿಣಿ ಪತ್ನಿಯನ್ನು ದುಬೈಗೆ ಕರೆದುಕೊಂಡು ಹೋಗಿ, ಅಲ್ಲಿ ಲಿಂಗ ಪರೀಕ್ಷೆ ಮಾಡಿಸಿದ್ದಲ್ಲದೇ, ಭಾರತಕ್ಕೆ ಬಂದು ಜೆಂಡರ್ ರಿವೀಲ್ ಪಾರ್ಟಿ ಕೂಡ ಮಾಡಿದ್ದಾನೆ. ಇದೀಗ ಈ ಪಾರ್ಟಿ ಮಜಾ ಕುತ್ತಿಗೆಗೆ ಬಂದಿದ್ದು, ಆರೋಗ್ಯ ಇಲಾಖೆ ಈತನಿಗೆ ನೊಟೀಸ್ ನೀಡಿದೆ. ವಿದೇಶಗಳಲ್ಲಿ ಹೆಣ್ಣು ಹುಟ್ಟಿದರೆ, ಭ್ರೂಣ ಹತ್ಯೆ...

MDH, Everest ಮಸಾಲೆಗಳಲ್ಲಿ ಕಾರ್ಸಿನೋಜೆನ್ ಎಥಿಲಿನ್ ಅಂಶವಿಲ್ಲ

National News: ಎಂಡಿಎಚ್ ಮತ್ತು ಎವರೆಸ್ಟ್ ಮಸಾಲೆಗಳಲ್ಲಿ ಕಾರ್ಸಿನೋಜೆನ್ ಎಥಿಲಿನ್ ಅಂಶವಿಲ್ಲವೆಂದು ಎಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಹೇಳಿದೆ. ಇದನ್ನು ಸಾಬೀತು ಪಡಿಸಲು ಇಷ್ಟು ದಿನ 300 ರೀತಿಯಲ್ಲಿ ಮಸಾಲೆಗಳ ಪರಿಶೀಲನೆ ಮಾಡಲಾಗಿತ್ತು. ಇದರಲ್ಲಿ ಈ ಕೆಮಿಕಲ್‌ಗಳು ಹೆಚ್ಚಾಗಿದ್ದು, ಈ ಮಸಾಲೆಗಳನ್ನು ಸೇವಿಸುವುದರಿಂದ ಕ್ಯಾನ್ಸರ್‌ನಂಥ ಮಾರಕ ಖಾಯಿಲೆ ಬರುತ್ತದೆ ಎಂದು ಹೇಳಲಾಗಿತ್ತು....

ಚಿಕಿತ್ಸೆ ಪಡೆಯಲು ಭಾರತಕ್ಕೆ ಬಂದಿದ್ದ ವಿದೇಶಿ ಸಂಸದ ಶವವಾಗಿ ಪತ್ತೆ

International News: ಅನಾರೋಗ್ಯವಿರುವ ಕಾರಣ ಭಾರತಕ್ಕೆ ಚಿಕಿತ್ಸೆ ಪಡೆಯಲು ಬಂದಿದ್ದ ಬಾಂಗ್ಲಾದೇಶ ಸಂಸದ ಅನ್ವರುಲ್ ಅಜೀಮ್ ಅನಾರ್ ಕೋಲ್ಕತ್ತಾದ ನ್ಯೂಟೌನ್ ಪ್ರದೇಶದಲ್ಲಿ ಶವವಾಗಿ ಪ್ತತೆಯಾಗಿದ್ದಾರೆ. ಅನ್ವರುಲ್ ಭಾರತಕ್ಕೆ ಮೇ 12ರಂದು ಬಂದಿದ್ದರು. ಆದರೆ ಕೆಲ ದಿನಗಳಿಂದ ಅವರು ನಾಪತ್ತೆಯಾಗಿದ್ದರು. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಅವರನ್ನು ಪೊಲೀಸರು ಹುಡುಕುತ್ತಿದ್ದರು. ಆದರೆ ಇವರ...

ದೇವರ ವಿಗ್ರಹ ಧ್ವಂಸ ಮಾಡಲು ಬಂದು, ಅದರ ಮುಂದೆ ಬಿದ್ದು ಪ್ರಾಣ ಬಿಟ್ಟ ವ್ಯಕ್ತಿ

Thailand News: ಥಾಯ್‌ಲ್ಯಾಂಡ್‌ನ ಬೌದ್ಧ ಮಂದಿರವೊಂದರಲ್ಲಿ ಬುದ್ಧನ ವಿಗ್ರಹ ಕೆಡವಲು ಬಂದಿದ್ದ ವ್ಯಕ್ತಿಯೋರ್ವ, ಆ ವಿಗ್ರಹದ ಎದುರೇ ಬಿದ್ದು ಸಾವನ್ನಪ್ಪಿದ್ದಾನೆ. ಕಂಠ ಪೂರ್ತಿ ಕುಡಿದಿದ್ದ ವ್ಯಕ್ತಿ ಮೂರ್ತಿ ಕೆಡವಲು ಬಂದಾಗ, ಅಲ್ಲಿದ್ದ ಚೂಪಾದ ವಸ್ತು ಅವರ ಎದೆಯ ಭಾಗಕ್ಕೆ ತಾಗಿ, ರಕ್ತಸ್ರಾವವಾಗಿದೆ. ಈ ಕಾರಣಕ್ಕೆ, ಸ್ಥಳದಲ್ಲೇ ಕುಸಿದು ಬಿದ್ದ ವ್ಯಕ್ತಿ, ಅಲ್ಲೇ ಸಾವನ್ನಪ್ಪಿದ್ದಾನೆ. ಥಾಯ್ಲೆಂಡ್‌ನ ಬಾನ್‌ಬಂಗ್ ಜಿಲ್ಲೆಯಲ್ಲಿ...

ನಾವು ಅಧಿಕಾರಕ್ಕೋಸ್ಕರ ಹೋರಾಟ ಮಾಡಲ್ಲ. ಅಧಿಕಾರ ಇದ್ದರೂ, ಇಲ್ಲದಿದ್ದರೂ ಕೆಲಸ ಮಾಡ್ತೀವಿ: ರೇವಣ್ಣ

Hassan News: ಹಾಸನದಲ್ಲಿಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಇವರಿಗೆ ಕೆಲ ಜೆಡಿಎಸ್ ನಾಯಕರೂ ಸಾಥ್ ಕೊಟ್ಟಿದ್ದಾರೆ. ಲೋಕಸಭಾ ಚುನಾವಣೆ ಫಲಿತಾಂಶವನ್ನು ಜನತೆಯ ಶಕ್ತಿಗೆ ಬಿಟ್ಟಿದ್ದೇನೆ. ಜನತೆಯ ತೀರ್ಪಿಗೆ ತಲೆ ಬಾಗುತ್ತೇವೆ. ನಾವು ಅಧಿಕಾರಕ್ಕೋಸ್ಕರ ಹೋರಾಟ ಮಾಡಲ್ಲ. ಅಧಿಕಾರ ಇದ್ದರೂ ಕೆಲಸ ಮಾಡ್ತಿವಿ, ಅಧಿಕಾರ ಇಲ್ಲದ್ದಿದ್ಧರೂ ಕೆಲಸ ಮಾಡ್ತಿವಿ ಎಂದು ರೇವಮ್ಣ ಹೇಳಿದ್ದಾರೆ. ತಮ್ಮ...

Hubli Case: ಅಂಜಲಿ ಅಂಬಿಗೇರ ಹ*ತ್ಯೆ ಪ್ರಕರಣ, ಆರೋಪಿ ಸಿಐಡಿ ಕಸ್ಟಡಿಗೆ

Hubli News: ಹುಬ್ಬಳ್ಳಿ: ನಗರದಲ್ಲಿ ನಡೆದ ಅಂಜಲಿ ಅಂಬಿಗೇರ ಹತ್ಯೆ ಸಂಬಂಧ ಆರೋಪಿ ಗಿರೀಶ ಸಾವಂತನನ್ನು ಸಿಐಡಿ ಅಧಿಕಾರಿಗಳು ಬುಧವಾರ ತಮ್ಮ ಕಸ್ಟಡಿಗೆ ಪಡೆದರು. ಗಾಯಗೊಂಡಿದ್ದ ಗಿರೀಶನಿಗೆ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆಸ್ಪತ್ರೆಗೆ ಆಗಮಿಸಿದ ಸಿಐಡಿ ಅಧಿಕಾರಿಗಳ ತಂಡ ಆತನನ್ನು ವಶಕ್ಕೆ ಪಡೆದರು. ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಸಿಐಡಿ ಎಸ್.ಪಿ. ವೆಂಕಟೇಶ್‌ ನೇತೃತ್ವದ ಡಿವೈಎಸ್‌ಪಿ ದರ್ಜೆ...

ಸರ್ಕಾರಗಳು, ಸಿಎಂ ಬದಲಾಗಬಹುದು, ನಮ್ಮ ಗುರಿ ಮಾತ್ರ ಬದಲಾಗದು ಎಂದು ಜಯಮೃತ್ಯುಂಜಯ ಸ್ವಾಮೀಜಿ

Dharwad News: ಧಾರವಾಡ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಸಂಬಂಧ ಹೋರಾಟ ಮಾಡುತ್ತಲೇ ಬಂದಿರುವ ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರು ಇದೀಗ ಮತ್ತೊಂದು ಸುತ್ತಿನ ಹೋರಾಟಕ್ಕೆ ಅಣಿಯಾಗಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗಲೂ ನಾವು ಮೀಸಲಾತಿ ಸಲುವಾಗಿ ಹೋರಾಟ ಮಾಡಿದ್ದೇವೆ. ಈಗ ಕಾಂಗ್ರೆಸ್ ಸರ್ಕಾರ ಬಂದಾಗಲೂ...

ಅರ್ಕಾವತಿ ಜಲಾಶಯದಿಂದ ನೀರು ಬಿಡುಗಡೆ: ಜಾನುವಾರುಗಳು, ಜನರು ನೀರಿಗಿಳಿಯಬಾರದೆಂದು ಮನವಿ

Ramanagara News: ಆರ್ಕಾವತಿ ಜಲಾಶಯದಿಂದ ನದಿ ಪಾತಕ್ಕೆ ನೀರು ಬಿಡುವ ಬಗ್ಗೆ ಸಾರ್ವಜನಿಕರಲ್ಲಿ ಈ ಮೂಲಕ ಮನವಿ ಮಾಡುವುದೇನೆಂದರೆ ಅರ್ಕಾವತಿ ಜಲಾಶಯದ ಮೇಲ್ಬಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಅರ್ಕಾವತಿ ಜಲಾಶಯಕ್ಕೆ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಾಗಿರುತ್ತದೆ. ಇದರಿಂದ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಟ ಮಿತಿ ತಲುಪುವುದರಿಂದ, ಜಲಾಶಯದ ಸುರಕ್ಷತೆ ದೃಷ್ಟಿಯಿಂದ ಜಲಾಶಯದಿಂದ ಯಾವುದೇ ಕ್ಷಣದಲ್ಲಾದರೂ...
- Advertisement -spot_img

Latest News

15% ರಿಂದ 18% ತೆರಿಗೆ! ಯಾರಿಗೆಲ್ಲ ಅನ್ವಯ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.

ರಾಜ್ಯದಲ್ಲಿ ಹೊರರಾಜ್ಯ ನೋಂದಣಿಯ ವಾಹನಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಮಹತ್ವದ ತೆರಿಗೆ ಕ್ರಮಕ್ಕೆ ಮುಂದಾಗಿದೆ. ಪರಿಸರ ಮಾಲಿನ್ಯ ಹಾಗೂ ತೆರಿಗೆ ನಷ್ಟ ಎರಡನ್ನೂ...
- Advertisement -spot_img