Thursday, April 30, 2026

Rahul Gandhi

Anjali case: ಅಂಜಲಿ ಅಂಬಿಗೇರ ಕೊ* ಖಂಡಿಸಿ ಹೋರಾಟ: ಗಂಗಾಮತ ಸಮಾಜದ ಪ್ರತಿಭಟನೆ

Hubli News: ಹುಬ್ಬಳ್ಳಿ: ಮೊನ್ನೆಯಷ್ಟೇ ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿ ಅಂಜಲಿ ಅಂಬಿಗೇರ ಎಂಬುವಂತ ಯುವತಿಯ ಧಾರುಣವಾಗಿ ಕೊಲೆ ಮಾಡಿರುವುದನ್ನು ಖಂಡಿಸಿ ಅಂಬಿಗ ಸಮುದಾಯದಿಂದ ಹಾಗೂ ವಿವಿಧ ಮಠಾಧೀಶರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿರುವ ಅಂಜಲಿ ನಿವಾಸದಿಂದ ಪ್ರತಿಭಟನಾ ರ್ಯಾಲಿಗೆ ಚಾಲನೆ ನೀಡಿದ್ದು, ಸಾವಿರಾರು ಜನರ ನೇತೃತ್ವದಲ್ಲಿ ಪ್ರತಿಭಟನೆ ಚಾಲನೆ ಸಿಕ್ಕಿದೆ. ಇನ್ನೂ ಚೌಡಯ್ಯದಾನಪುರದ...

ಹಿಂದುಳಿದ ವರ್ಗಗಳಿಗೆ ಭದ್ರತೆ ನೀಡದಿದ್ದರೇ ಉಗ್ರ ಹೋರಾಟ: ಬಸವರಾಜ ದೇವರ ಎಚ್ಚರಿಕೆ

Hubli News: ಹುಬ್ಬಳ್ಳಿ: ಹಿಂದುಳಿದ ಸಮುದಾಯದ ಯುವತಿಯರ ಕೊಲೆಯಾಗುತ್ತಿರುವುದು ನಿಜಕ್ಕೂ ಚಿಂತಾಜನಕ ಸಂಗತಿ. ಈ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಭದ್ರತೆ ಒದಗಿಸುವ ಕಾರ್ಯವನ್ನು ಮಾಡಬೇಕು. ಇಲ್ಲವಾದರೇ ಬೀದಿಗಿಳಿದು ಹೋರಾಟ ಮಾಡಲಾಗುತ್ತದೆ ಎಂದು ಮನಸೂರು ಮಠದ ಬಸವರಾಜ ದೇವರು ಎಚ್ಚರಿಕೆ ನೀಡಿದರು. ಅಂಜಲಿ ನಿವಾಸದ ಬಳಿಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿ ಅವರು, ಎಲ್ಲೆಂದರಲ್ಲಿ ಕೊಲೆಗಳು...

ಎಚ್ಚರಿಕೆ!!: ಹಾಸನ ಜಿಲ್ಲೆಯಲ್ಲಿ ಪ್ರತ್ಯಕ್ಷವಾಯ್ತಾ ಉತ್ತರ ಭಾರತದ ಕುಖ್ಯಾತ ‘ಚಡ್ಡಿ ಬನಿಯನ್ ಗ್ಯಾಂಗ್’

Hassan News: ಹಾಸನ: ಉತ್ತರ ಭಾರತ ಮೂಲದ ‘ಚಡ್ಡಿ ಬಿನಿಯನ್ ಗ್ಯಾಂಗ್, ಎಂದೇ ಗುರುತಿಸಿಕೊಳ್ಳುವ ಅಪಾಯಕಾರಿ ದರೋಡೆಕೋರರ ತಂಡ ಜಿಲ್ಲೆಗೆ ಕಾಲಿಟ್ಟಿದೆಯಾ? ಹೌದು, ಅಂತಹ ಅನುಮಾನಕ್ಕೆ ಆಸ್ಪದ ನೀಡುವ ಕಳವು ಪ್ರಕರಣ ಹಾಗೂ ಒಳ ಬಟ್ಟೆಯಲ್ಲಿ ಓಡಾಡುವ ಮುಸುಕುಧಾರಿ ಆಗಂತುಕರ ಓಡಾಟ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅರಸೀಕೆರೆಯ ಮಾರುತಿ ನಗರದಲ್ಲಿ ಗುರುವಾರ ರಾತ್ರಿ ಚಡ್ಡಿ, ಬನಿಯನ್ ಧರಿಸಿದ,...

ಯೂಟ್ಯೂಬ್ ನೋಡಿ ಕ್ಯಾನ್ಸರ್ ರೋಗಕ್ಕೆ ಮನೆಮದ್ದು ಮಾಡಿ ಎಡವಟ್ಟು: ಮಹಿಳೆಯ ಸ್ಥಿತಿ ಚಿಂತಾಜನಕ

International News: ಮೊದಲೆಲ್ಲ ಅನಾರೋಗ್ಯಕ್ಕೆ ಒಳಗಾದರೆ, ಜನ ವೈದ್ಯರ ಬಳಿ ಹೋಗುತ್ತಿದ್ದರು. ಆದರೀಗ ಸೋಶಿಯಲ್ ಮೀಡಿಯಾನೇ ಡಾಕ್ಟರ್ ಆಗಿ ಬಿಟ್ಟಿದೆ. ಸಾಮಾನ್ಯ ಆರೋಗ್ಯ ಸಮಸ್ಯೆಗೆ ಯುಟ್ಯೂಬ್ ನೋಡಿ ಮನೆಮದ್ದು ಮಾಡಿಕೊಳ್ಳಬಹುದು. ಆದರೆ ಇಲ್ಲೋರ್ವ ಮಹಿಳೆ, ಕ್ಯಾನ್ಸರ್‌ಗಾಗಿ ಯುಟ್ಯೂಬ್ ನೋಡಿ, ಮನೆ ಮದ್ದು ಮಾಡಿ, ಆಸ್ಪತ್ರೆ ಪಾಲಾಗಿದ್ದಾಳೆ. ಯುನೈಟೆಡ್ ಕಿಂಗ್‌ಡಮ್ ನಲ್ಲಿ ಈ ಘಟನೆ ನಡೆದಿದ್ದು, ಐರಿನಾ...

ಇನ್ನು ಮುಂದೆ ವಿಧಾನಸೌಧ ಪ್ರವೇಶಿಸಬೇಕು ಅಂದ್ರೆ ಕ್ಯೂ ಆರ್ ಕೋಡ್ ಪಾಸ್ ಇರಲೇಬೇಕು

Bengaluru News: ಇನ್ನು ಮುಂದೆ ಬೆಂಗಳೂರಿನ ವಿಧಾನಸೌಧಕ್ಕೆ ಹೋಗುವಾಗ, ಬೇಕಾಬಿಟ್ಟಿ ಪಾಸ್ ತೆಗೆದುಕೊಂಡು ಹೋಗುವಂತಿಲ್ಲ. ಕ್ಯೂ ಆರ್ ಕೋಡ್ ಇರುವಂಥ ಪಾಸ್ ಬಳಸಿಯೇ, ವಿಧಾನಸೌಧ ಪ್ರವೇಶಿಸಬೇಕು ಎಂದು ಗೃಹಮಂತ್ರಿಗಳಾದ, ಜಿ.ಪರಮೇಶ್ವರ್ ಹೇಳಿದ್ದಾರೆ. ವಿಧಾನಸೌಧದಲ್ಲಿರುವ ಬ್ಯಾಗೇಜ್ ಸ್ಕ್ಯಾನರ್ ಹಾಳಾಗಿದ್ದು, ಸಿಎಂ ಹಣ ಬಿಡುಗಡೆ ಮಾಡಿದ ಬಳಿಕ, ಈಗ ಬ್ಯಾಗೇಜ್ ಸ್ಕ್ಯಾನರ್ ಖರೀದಿಸಲಾಗಿದೆ. ಇದನ್ನು ಇಂದು ಗೃಹಸಚಿವ ಜಿ.ಪರಮೇಶ್ವರ್...

ಪೊಲೀಸ್ ವ್ಯವಸ್ಥೆ ಕುಸಿದಿದೆ, ರಾಜ್ಯ ಈಗ ಸಂಪೂರ್ಣ ಗೂಂಡಾ ರಾಜ್ಯವಾಗಿದೆ: ಮಾಜಿ ಸಿಎಂ ಶೆಟ್ಟರ್ ಕಿಡಿ

Hubli News: ಹುಬ್ಬಳ್ಳಿ: ಕರ್ನಾಟಕ ರಾಜ್ಯ ಈಗ ಸಂಪೂರ್ಣ ಗೂಂಡಾ ರಾಜ್ಯವಾಗಿದೆ. ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಪೊಲೀಸ್ ವ್ಯವಸ್ಥೆ ಕುಸಿದಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಸಮಾಧಾನ ಹೊರಹಾಕಿದರು. ಅಂಜಲಿ ಅಂಬಿಗೇರ ನಿವಾಸದ ಬಳಿಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಇತ್ತೀಚಿಗೆ ನೇಹಾ ಹಿರೇಮಠ ಕೊಲೆಯಾದಾಗ ರಾಜ್ಯ ತಲ್ಲಣಗೊಂಡಿತ್ತು. ಕಾಲೇಜ್ ಕ್ಯಾಂಪಸ್ ‌ನಲ್ಲಿ‌ ಕೊಲೆಯಾಗಿದೆ....

ಹಿಜಬ್ ಧರಿಸದೇ, ಮಾಡರ್ನ್ ಬಟ್ಟೆಯಲ್ಲಿದ್ದ ಮಗಳನ್ನು ಲೈವ್‌ನಲ್ಲೇ ಥಳಿಸಿದ ಪೋಷಕರು

International News: ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ ಒಬ್ಬಳು ಹಿಜಬ್ ಧರಿಸದೇ, ತುಂಡು ಬಟ್ಟೆ ಧರಿಸಿ, ಲೈವ್‌ಗೆ ಬಂದಿದ್ದು, ಇದರಿಂದ ಸಿಟ್ಟಿಗೆದ್ದ ಆಕೆಯ ಪೋಷಕರು ಆಕೆಯನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮುಸ್ಲಿಂ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ತನ್ನ ಅಭಿಮಾನಿಗಳೊಂದಿಗೆ ಚಿಟ್ ಚಾಟ್ ಮಾಡುತ್ತಿದ್ದಳು. ಆದರೆ ಆಕೆ ಹಿಜಬ್ ಧರಿಸಿರಲಿಲ್ಲ. ಮತ್ತು...

ಟ್ರೇಲರ್ ನಲ್ಲಿ ಕುತೂಹಲ ಮೂಡಿಸಿದೆ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ “ದ ಜಡ್ಜ್ ಮೆಂಟ್”

Movie News: G9 communication media & entertainment ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಕ್ರೇಜಿಸ್ಟಾರ್ ವಿ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ "ದ ಜಡ್ಜ್ ಮೆಂಟ್" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. MMB legacy ಯಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ನಿರ್ಮಾಪಕ ಉದಯ್ ಕೆ ಮಹ್ತಾ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು. ನಂತರ ಚಿತ್ರತಂಡದ...

ಜೀವ ತೆಗೆದ ಸೋಶಿಯಲ್ ಮೀಡಿಯಾ ಚಾಲೆಂಜ್: ಖಾರ ಖಾರ ಚಿಪ್ಸ್ ತಿಂದು ಬಾಲಕ ಸಾವು

International News: ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಬೇಕು. ಸೆಲೆಬ್ರಿಟಿಯಾಗಬೇಕು ಎನ್ನುವ ಹುಚ್ಚು ಇಂದಿನ ಯುವ ಪೀಳಿಗೆಯಲ್ಲಿ ಹೆಚ್ಚಾಗಿ ಕಾಣಿಸುತ್ತಿದೆ. ಇದೇ ಹುಚ್ಚು ಓರ್ವ ಬಾಲಕನ ಜೀವ ತೆಗೆದಿದೆ. 14 ವರ್ಷದ ಬಾಲಕ ಸೋಶಿಯಲ್‌ ಮೀಡಿಯಾದಲ್ಲಿ ಬಂದ ಖಾರ ಖಾರ ಚಿಪ್ಸ್ ತಿನ್ನುವ ಚಾಲೆಂಜ್ ತೆಗೆದುಕೊಂಡು, ಚಿಪ್ಸ್ ತಿಂದು ಸಾವನ್ನಪ್ಪಿದ್ದಾನೆ. ನ್ಯೂಯಾರ್ಕ್‌ನಲ್ಲಿ ಈ ಘಟನೆ ನಡೆದಿದ್ದು, ಹ್ಯಾರಿಸ್...

ಕೈಗೆ ಪೆಟ್ಟಾದರೂ ಕಾನ್ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಭಾಗವಹಿಸಿದ ನಟಿ ಐಶ್ವರ್ಯಾ ರೈ

Bollywood News: ಪ್ರತೀ ವರ್ಷ ಕಾನ್ ಫಿಲ್ಮ್ ಫೆಸ್ಟಿವಲ್ ಬಂತಂದ್ರೆ, ಭಾರತೀಯ ಅಭಿಮಾನಿಗಳು ಕಾಯೋದೇ, ಐಶ್ ಔಟ್‌ಫಿಟ್ ನೋಡೋಕ್ಕೆ. ಅದರಲ್ಲೂ ಕನ್ನಡಿಗರು, ನಮ್ಮ ಕರಾವಳಿ ಕನ್ನಡತಿ ಈ ಬಾರಿ ರೆಡ್ ಕಾರ್ಪೇಟ್‌ ಮೇಲೆ ಹೇಗೆ ಮಿಂಚುತ್ತಾರೆ ಅಂತಾ ನೋಡೋಕ್ಕೆ ಕಾಯ್ತಿರ್ತಾರೆ. ಆದರೆ ಈ ಬಾರಿ ಐಶ್ ಕಾನ್ ಫೆಸ್ಟಿವಲ್‌ಗೆ ಹೋಗ್ತಾರೋ ಇಲ್ವೋ ಅನ್ನೋ ಡೌಟ್ ಇತ್ತು....
- Advertisement -spot_img

Latest News

ಬೆಂಗಳೂರು ಅಸ್ತವ್ಯಸ್ತ! ಇಂದೂ ಮುಂದುವರೆಯಲಿದೆ ವರುಣನ ಆರ್ಭಟ.

ಬುಧವಾರ ಸುರಿದ ಭಾರಿ ಆಲಿಕಲ್ಲು ಮಳೆ ಮತ್ತು ಗುಡುಗು ಸಹಿತ ಮಳೆಯು ಬೆಂಗಳೂರು ನಗರದಲ್ಲಿ ಭಾರೀ ಅನಾಹುತಗಳನ್ನು ಸೃಷ್ಟಿಸಿದೆ. ಇನ್ನೂ ಮೇ 1ರವರೆಗೆ ಮಳೆ ಮುಂದುವರಿಯುವ...
- Advertisement -spot_img