Sunday, September 13, 2026

Rahul Gandhi

ಶಾಸಕರ ಮಾತನ್ನು ಆಲಿಸಿ, ಅವರ ಸಮಸ್ಯೆಯನ್ನು ಮಂತ್ರಿಗಳು ಬಗೆಹರಿಸಬೇಕು: ಡಿ.ಕೆ.ಸುರೇಶ್

Political News: ಬೆಂಗಳೂರಿನಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿರುವ ಮಾಜಿ ಸಂಸದ ಡಿ.ಕೆ.ಸುರೇಶ್, ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂದಿದ್ದಾರೆ. ಶಾಸಕರ ಸಮಸ್ಯೆಗಳಿಗೆ ಮಂತ್ರಿಗಳು ಸ್ಪಂದಿಸುತ್ತಿಲ್ಲವೆಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸುರೇಶ್, ಶಾಸಕರ ಸಮಸ್ಯೆಗಳಿಗೆ ಮಂತ್ರಿಗಳು ಸ್ಪಂದಿಸಬೇಕು. ಶಾಸಕರು ಕೂಡ ಸಾರ್ವಜನಿಕ ಜೀವನದಲ್ಲಿ ಇರುವವರು. ಅವರ ಆಹ್ವಾನವನ್ನು ಪರಿಶೀಲನೆ ಮಾಡಬೇಕಾಗಿರುವುದು ಆಡಳಿತದಲ್ಲಿ ಇರುವವರ ಕರ್ತವ್ಯ. ಇವರು...

Belagavi News: ತಮ್ಮ ಮೇಲಿನ ಆರೋಪಕ್ಕೆ ಸ್ಪಷ್ಟನೆ ನೀಡಿದ ಅಡವಿಸಿದ್ದೇಶ್ವರ ಸ್ವಾಮೀಜಿ

Belagavi News: ಬೆಳಗಾವಿ: ಸ್ವಾಮೀಜಿ ಮಠದಲ್ಲಿ ಮಹಿಳೆಯ ಜತೆ ಸಿಕ್ಕಿಬಿದ್ದ ವಿಚಾರಕ್ಕೆ ಸಂಬಂಧಿಸಿದಂತೆ, ಅಡವಿಸಿದ್ದೇಶ್ವರ ಸ್ವಾಮೀಜಿ ಬೆಳಗಾವಿ ಜಿಲ್ಲೆಯ ಗೋಕಾಕ ಸೂನ್ಯ ಸಂಪಾದನ ಮಠದಲ್ಲಿ ಮಾತನಾಡಿದ್ದಾರೆ. ನನ್ನ ಮೇಲೆ ಬಂದಿರುವ ಆರೋಪಗಳು ಸುಳ್ಳು. ಇದೊಂದು ಕಿಡಿಗೇಡಿಗಳ ಷಡ್ಯಂತ್ರ. ನನ್ನ ವಿರುದ್ಧ ಇದೊಂದು ಹುನ್ನಾರದ ಷಡ್ಯಂತ್ರವಾಗಿದೆ, ಆ ರೀತಿ ಯಾವ ಘಟನೆಗಳು ನಡೆದಿಲ್ಲ. ಶ್ರೀಮಠಕ್ಕೆ ಬಂದಿರುವ ಭಕ್ತರ...

Haveri News: ಹಾಡು ಹಗಲೇ ನಡುರಸ್ತೆಯಲ್ಲಿ ಪ್ರಥಮ ದರ್ಜೆಯ ಗುತ್ತಿಗೆದಾರನ ಹ*ತ್ಯೆ

Haveri News: ಹಾವೇರಿ: ಹಾಡು ಹಗಲೇ ಪ್ರಥಮ ದರ್ಜೆಯ ಗುತ್ತಿಗೆದಾರನ ಹತ್ಯೆಯಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಶಿಗ್ಗಾಂವಿ ಪಟ್ಟಣದ ಹೊರವಲಯದ ಗಂಗೆಭಾವಿ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ದುಷ್ಕರ್ಮಿಗಳು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಶಿವಾನಂದ ಕುನ್ನೂರು (40) ಎಂಬ ಪ್ರಥಮ ದರ್ಜೆ ಗುತ್ತಿಗೆದಾರನನ್ನು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಆಸ್ತಿ ವಿಚಾರಕ್ಕೆ ಹತ್ಯೆ...

ಶಿವಾಪುರ ಸ್ವಾಮಿಜಿ ಮತ್ತೆ ಮರಳಿ ಮಠಕ್ಕೆ ಬರಬೇಕೆಂದು ಗ್ರಾಮಸ್ಥರಿಂದ ಪಟ್ಟು, ಪ್ರತಿಭಟನೆ

Gadag News: ಮೂಡಲಗಿ ತಾಲೂಕಿನ ಶಿವಾಪುರದ ಅಡವಿಸಿದ್ದೇಶ್ವರ ಮಠದಲ್ಲಿ ಮಹಿಳೆ ಜೊತೆಗೆ ಸ್ವಾಮೀಜಿ ಸಿಕ್ಕಿಬಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಅಡವಿಸಿದ್ದೇಶ್ವರ ಸ್ವಾಮೀಗಳ ಪರವಾಗಿ ಶಿವಾಪುರ ಗ್ರಾಮದ ಸಾವಿರಾರು ಭಕ್ತರು ಗೋಕಾಕ ನಗರದ ಎಪಿಎಂಸಿ ಆವರಣದಲ್ಲಿ ಪ್ರತಿಭಟನೆ ಮಾಡಿದರು. ಮಠದ ಅಬಿವೃದ್ದಿ ಸಹಿಲಾಗದ ಕೆಲವು ಹಿತಾಬದ್ದ ಶಕ್ತಿಗಳು ಶಿವಾಪುರ ಅಡವಿಸಿದ್ದೇಶ್ವರ ಸ್ವಾಮೀಜಿಗಳನ್ನ ಉದ್ದೇಶ ಪೂರ್ವಕವಾಗಿ ಸುಳ್ಳು ಆರೋಪ ಮಾಡಿ...

ಪ್ರಜಾಪ್ರಭುತ್ವವನ್ನೇ ಹತ್ತಿಕ್ಕಿದ ಆ ರಾಷ್ಟ್ರವಿರೋಧಿ ಕೃತ್ಯಕ್ಕೆ ಅರ್ಧ ದಶಕ ತುಂಬಿದೆ: ಹೆಚ್.ಡಿ.ಕುಮಾರಸ್ವಾಮಿ

Political News: ಶ್ರೀಮಂತಿ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ, ತುರ್ತು ಪರಿಸ್ಥಿತಿ ಹೇರಿದ್ದು, ಇಂದಿಗೆ 50 ವರ್ಷ ತುಂಬಿದೆ. ಈ ವೇಳೆ ಅವರು ವಾಕ್‌ ಸ್ವಾತಂತ್ರ, ಪತ್ರಿಕಾ ಸ್ವಾತಂತ್ರವನ್ನು ತಡೆಹಿಡಿದಿದ್ದರು. ಹಾಗಾಗಿ ಈ ದಿನವನ್ನು ಕರಾಳ ದಿನವೆಂದೇ ಪರಿಗಣಿಸಲಾಗಿದೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿರುವ ಕೇಂದ್ರ ಸಚಿವ ಕುಮಾರಸ್ವಾಮಿಯವರು, ಭಾರತದ ಆತ್ಮಶಕ್ತಿಯ ಮೇಲೆ ಮೊತ್ತ...

ತುರ್ತು ಪರಿಸ್ಥಿತಿ ಹೇರಿಕೆ ದಿನಗಳನ್ನು ನೆನೆದ ಮೋದಿ: ಮಾಜಿ ಪಿಎಂ ದೇವೇಗೌಡರ ಸಹಾಯವನ್ನು ಸ್ಮರಿಸಿದ ಪ್ರಧಾನಿ

National Political News: ಶ್ರೀಮಂತಿ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ, ತುರ್ತು ಪರಿಸ್ಥಿತಿ ಹೇರಿದ್ದು, ಇಂದಿಗೆ 50 ವರ್ಷ ತುಂಬಿದೆ. ಈ ವೇಳೆ ಅವರು ವಾಕ್‌ ಸ್ವಾತಂತ್ರ, ಪತ್ರಿಕಾ ಸ್ವಾತಂತ್ರವನ್ನು ತಡೆಹಿಡಿದಿದ್ದರು. ಹಾಗಾಗಿ ಈ ದಿನವನ್ನು ಕರಾಳ ದಿನವೆಂದೇ ಪರಿಗಣಿಸಲಾಗಿದೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ಭಾರತದ ಪ್ರಜಾಪ್ರಭುತ್ವ ಇತಿಹಾಸದ...

Recipe: ಅಕ್ಕಿಯನ್ನು ಈ ರೀತಿ ಪುಡಿ ಮಾಡಿಟ್ಟುಕೊಂಡರೆ ದಿಢೀರ್ ದೋಸೆ ಮಾಡಬಹುದು..

Recipe: ಇರುವ ಹಿಟ್ಟಿನಿಂದಲೇ ಇನ್ಸಟಂಟ್ ದೋಸೆ ಮಾಡಿ ತಿಂದು ತಿಂದು ನಿಮಗೆ ಬೋರ್ ಬಂದಿದ್ದರೆ, 2 ಕಪ್ ಅಕ್ಕಿ ಚೆನ್ನಾಗಿ ವಾಶ್ ಮಾಡಿ, ನೀರಿನಲ್ಲಿ ನೆನೆಸಿಡಿ. 5ರಿಂದ 6 ತಾಸು ನೆನೆಸಿದ ಬಳಿಕ, ಅದನ್ನು 1 ಕಾಟನ್ ಬಟ್ಟೆ ಮೇಲೆ ಹರಡಿ, ನೆರಳಿನಲ್ಲೇ 3 ದಿನ ಒಣಗಿಸಿ. ನಂತರ ತರಿ ತರಿಯಾಗಿ ಅಕ್ಕಿಯನ್ನು ಪುಡಿ ಮಾಡಿ....

Recipe: ಮಸಾಲಾ ವಡೆ ರೆಸಿಪಿ

Recipe: ಮಳೆಗಾಲದಲ್ಲಿ ಏನಾದ್ರೂ ಸ್ನ್ಯಾಕ್ಸ್ ತಿನ್ನಬೇಕು ಅಂತಾ ಅನ್ನಿಸಿದರೆ, ನೀವು ಈ ಈಸಿ ರೆಸಿಪಿಯನ್ನು ಮಾಡಿ ತಿನ್ನಬಹುದು. ಬೇಕಾಗುವ ಸಾಮಗ್ರಿ: 1 ಕಪ್ ಕಡಲೆಬೇಳೆ, 2 ಈರುಳ್ಳಿ, ಕೊತ್ತೊಂಬರಿ ಸ``ಪ್ಪು, ಸಬ್ಬಸಿಗೆ ಸ``ಪ್ಪು, 4 ಹಸಿಮೆಣಸು, 10 ಎಸಳು ಬೆಳ್ಳುಳ್ಳಿ, ಸ್ವಲ್ಪ ಚಕ್ಕೆ, ಲವಂಗ, ಶುಂಠಿ, ಉಪ್ಪು, ಕರಿಯಲು ಎಣ್ಣೆ. ಮಾಡುವ ವಿಧಾನ: 4 ತಾಸು ಕಡಲೆಬೇಳೆಯನ್ನು...

ಕುಮಾರಸ್ವಾಮಿಯವರಿಗೆ ಕೆಲಸ ಕಡಿಮೆ ಇರಬಹುದು, ಯಾವಾಗಲೂ ಬೆಂಗಳೂರಲ್ಲೇ ಇರುತ್ತಾರೆ: ಡಿ.ಕೆ.ಸುರೇಶ್

Political News: ಬೆಂಗಳೂರಿನಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿರುವ ಮಾಜಿ ಸಂಸದ ಡಿ.ಕೆ.ಸುರೇಶ್, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ. ನಿನ್ನೆ ಕೇಂದ್ರ ಸಚಿವ ಕುಮಾರಸ್ವಾಮಿಯವರು, ರಾಜ್ಯ ಸಚಿವರಾಗಿರುವ ಕೃಷ್ಣಭೈರೇಗೌಡರು, ಸರ್ಕಾರಿ ನೌಕರರಿಗೆ ರೇಟ್ ಅಂದ್ರೆ ಲಂಚ ಕೇಳುವ ಬಗ್ಗೆ ಮಾತನಾಡಿದ್ದಾರೆಂದು ಹಂಗಿಸಿದ್ದರು. ಇದಕ್ಕೆ ಇಂದು ಪ್ರತಿಕ್ರಿಯಿಸಿರುವ ಸುರೇಶ್, ಕುಮಾರಸ್ವಾಮಿಯವರು ಸ್ವತಃ ಸಿಎಂ ಆಗಿದ್ದಾಗ, ಅವರೇ ರೇಟ್...

ನಮ್ಮ ಕೋರಿಕೆಗಳಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತದೆ ಅನ್ನೋ ನಂಬಿಕೆ ಇದೆ: ಸಿಎಂ

Political News: ಸಿಎಂ ಸಿದ್ದರಾಮಯ್ಯ ಅವರು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲು ದೆಹಲಿಗೆ ಹೋಗಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿದ್ದಾರೆ. ತಾವು ಯಾವ ವಿಷಯದ ಬಗ್ಗೆ ಚರ್ಚಿಸಿದ್ದೇವೆ ಅನ್ನುವ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ವಿವರಿಸಿದ್ದಾರೆ. ರಾಜ್ಯಗಳ ನಡುವೆ ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ ಬೆಳವಣಿಗೆಗೆ ಪೂರಕವಾಗಿರುವ ವಿಧಾನವನ್ನು...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img