Saturday, December 6, 2025

Rahul Gandhi

ಸಂವಿಧಾನ ಬದಲಾವಣೆ ಬಗ್ಗೆ ಅನಂತಕುಮಾರ್ ಹೆಗಡೆ ಹೇಳಿಕೆ ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ

Dharwad News: ಧಾರವಾಡ: ಧಾರವಾಡದಲ್ಲಿಂದು, ಸಂವಿಧಾನದ ಬಗ್ಗೆ ಅನಂತಕುಮಾರ್ ಹೆಗಡೆ ಹೇಳಿಕೆಯನ್ನು ಖಂಡಿಸಿ, ಕಾಂಗ್ರೆಸ್ ಪ್ರತಿಭಟನೆ ಮಾಡಿತು. ಹು-ಧಾ ಮಹಾನಗರ ಕಾಂಗ್ರೆಸ್ ಎಸ್ಸಿ ವಿಭಾಗದಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿದ್ದು, ಗೀಟು ಹಾಕಿದ ಹೆಗಡೆ ಭಾವಚಿತ್ರಕ್ಕೆ ಚಪ್ಪಲಿಯಿಂದ ಏಟು ಕೊಟ್ಟು, ಅದನ್ನು ದಹಿಸಿ, ಆಕ್ರೋಶ ಹೊರಹಾಕಿದರು. ಅಲ್ಲದೇ ಹೆಗಡೆ ಸಂಸದ ಸ್ಥಾನವನ್ನು ಶಾಶ್ವತವಾಗಿ ಅನರ್ಹಗೊಳಿಸಲು...

ಪಕ್ಷದ ನಾಯಕರು ಹೇಳಿದ್ರೆ ನಾನು ಸ್ಪರ್ಧೆಗೆ ಸಿದ್ದ: ಮಾಜಿ ಸಿಎಂ ಜಗದೀಶ್ ಶೆಟ್ಟರ್

Hubballi News: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್,  ನಾನು ಘರವಾಪ್ಸಿಯಾದ ಬಳಿಕ ಯಾವ ಕ್ಷೇತ್ರವನ್ನೂ ಕೇಳಿಲ್ಲ. ಪಕ್ಷದ ತೀರ್ಮಾನ ಅಂತಿಮ ಎಂದು ಹೇಳಿದ್ದಾರೆ. ಹಾವೇರಿ ,ಬೆಳಗಾವಿಯಿಂದ ನನ್ನ ಕರೀತೀದಾರೆ. ಆದ್ರೆ ಧಾರವಾಡಕ್ಕೆ ಬಹಳ ಜನ‌ ಕರೀತೀದಾರೆ. ನನಗೆ ಲೋಕಸಭೆಗೆ ಅವಕಾಶ ಸಿಕ್ಕರೂ ಹೋಗಿರಲಿಲ್ಲ. ಮೂರು ಸಲ ಅವಕಾಶ ಬಂದಿತ್ತು, ಆದ್ರೆ ನನಗೆ ಇಂಟ್ರಸ್ಟ್...

ಹರಿಯಾಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಮನೋಹರ್ ಲಾಲ್‌ ಖಟ್ಟರ್

Political News: ಹರಿಯಾಣದ ಸಿಎಂ ಮನೋಹರ್ ಲಾಲ್ ಖಟ್ಟರ್, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯದಲ್ಲಿ ಬಿಜೆಪಿಯ ಮಧ್ಯೆ ಮೈತ್ರಿ ಮುರಿದು ಬಿದ್ದ ಕಾರಣಕ್ಕಾಗಿ, ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ. ರಾಜ್ಯದಲ್ಲಿ ಸೀಟು ಹಂಚಿಕೆ ವಿಚಾರವಾಗಿ ಭಿನ್ನಾಭಿಪ್ರಾಯ ಉಂಟಾಗಿದ್ದು, ಬಿಜೆಪಿ ಮತ್ತು ದುಷ್ಯಂತ್ ಚೌಟಾಲಾ ನೇತೃತ್ವದ ಬಿಜೆಪಿ ಮಧ್ಯೆ ಮನಸ್ತಾಪ ಉಂಟಾಗಿದೆ. ಈ ಕಾರಣಕ್ಕೆ ಖಟ್ಟರ್...

ರಸ್ತೆಯಲ್ಲೇ ರೊಚ್ಚಿಗೆದ್ದ ಒಂಟಿಸಲಗ: ಇಟಿಎಫ್ ಸಿಬ್ಬಂದಿ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

Hassan News: ಹಾಸನ: ಅರಣ್ಯ ಇಲಾಖೆಯ ಇಟಿಎಫ್ ಸಿಬ್ಬಂದಿ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಅತ್ತಿಹಳ್ಳಿ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ದೈತ್ಯಾಕಾರದ ಕಾಡಾನೆ ರಸ್ತೆಗೆ ಬಂದಿತ್ತು. ಗ್ರಾಮದೆಡೆಗೆ ಹೋಗುತ್ತಿದ್ದ ಕಾಡಾನೆ ಕಂಡು ಗ್ರಾಮಸ್ಥರೆಲ್ಲ ಭಯಭೀತರಾಗಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಇಟಿಎಫ್ ಸಿಬ್ಬಂದಿ, ಸೈರನ್ ಹಾಕಿಕೊಂಡು ಕಾಡಾನೆಯನ್ನು ಎಸ್ಕಾರ್ಟ್ ಮಾಡಿ ಅರಣ್ಯಕ್ಕೆ...

ಖಾಲಿ ಜಾಗದಲ್ಲಿ ಮುಳ್ಳಿನ ಬೇಲಿಗೆ ಹಾಕಿದ್ದ ಬೆಂಕಿ, ಪಕ್ಕದ ರೈತನ ಜಮೀನಿಗೆ ಹರಡಿ, ಲಕ್ಷ ಲಕ್ಷ ನಷ್ಟ

Hassan News: ಹಾಸನ: ಖಾಲಿ ಜಾಗದಲ್ಲಿ ಬೆಳೆದಿದ್ದ ಮುಳ್ಳಿನ ಬೇಲಿಗೆ ಹಚ್ಚಿದ್ದ ಬೆಂಕಿ, ಪಕ್ಕದ ರೈತನ ಜಮೀನಿಗೆ ವ್ಯಾಪಿಸಿದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ, ಆಲೂರು ತಾಲ್ಲೂಕಿನ, ಆನಗಳಲೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನರ್ಸರಿಯಲ್ಲಿದ್ದ ಕಾಫಿ, ಅಡಿಕೆ ಗಿಡಗಳು, ನರ್ಸರಿಗೆ ಹಾಕಿದ್ದ ಗ್ರೀನ್ ಮ್ಯಾಟ್, ಪ್ಲಾಸ್ಟಿಕ್ ಪೈಪ್‌ಗಳು ಸುಟ್ಟು ಕರಕಲಾಗಿದೆ. ಗುರು ಎಂಬುವವರಿಗೆ...

ತೆಲುಗು ನಿರ್ದೇಶಕ ಸೂರ್ಯ ಕಿರಣ್ ನಿಧನ

Movie News: ತೆಲುಗು ನಿರ್ದೇಶಕ ಸೂರ್ಯ ಕಿರಣ್(48) ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ಹಲವು ದಿನಗಳಿಂದ ಸೂರ್ಯ ಕಿರಣ್ ಆರೋಗ್ಯ ಸರಿಯಾಗಿರಲಿಲ್ಲ. ಅವರು ಚೈನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಇವರ ಮೊದಲ ಹೆಸರು ಸುರೇಶ್ ಆಗಿತ್ತು. ಮಾಸ್ಟರ್ ಸುರೇಶ್ ಎಂಬ ಹೆಸರಿನಲ್ಲಿ ಇವರು ಬಾಲ್ಯದಲ್ಲಿ ಹಲವು ಸಿನಿಮಾಗಳಿಗೆ ಬಣ್ಣ ಹಚ್ಚಿದ್ದರು. ಬಳಿಕ...

ಅಂಬೇಡ್ಕರ್ ಅವರ ಆಶಯಗಳನ್ನು ನಾಶ ಮಾಡುವುದೇ ಬಿಜೆಪಿಯ ಗುರಿ: ಡಿಸಿಎಂ ಡಿ.ಕೆ.ಶಿವಕುಮಾರ್

Political News: ಸಂವಿಧಾನ ಬದಲಿಸುತ್ತೇವೆ ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಸುಮಾರು ಬಾರಿ ಹೇಳಿದ್ದಾರೆ. ನಿನ್ನೆ ಅದನ್ನೇ ಪುನರುಚ್ಛರಿಸಿದ್ದಾರೆ. ಹಾಗಾಗಿ ಕಾಂಗ್ರೆಸ್‌ನ ಹಲವು ನಾಯಕರು ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಈ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ದೇವನಹಳ್ಳಿಯಲ್ಲಿ ಇಂದು ಹಮ್ಮಿಕೊಂಡಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಅಭಿವೃದ್ಧಿ ಕಾಮಗಾರಿಗಳ...

ಸಿಎಎ ಅಧಿಸೂಚನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

National Political News: ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿದ್ದಾರೆ. ಹಲವು ದಿನಗಳಿಂದ ಈ ಬಗ್ಗೆ ಮಾತನಾಡುತ್ತಿದ್ದ ಗೃಹಸಚಿವ ಅಮಿತ್ ಶಾ ಕೊನೆಗೂ, ದೇಶದಲ್ಲಿ ಸಿಎಎ ಜಾರಿಗೊಳಿಸಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡುತ್ತೇವೆ ಎಂದು ಗೃಹಸಚಿವ ಅಮಿತ್ ಶಾ ಹೇಳಿದ್ದರು. ಅದೇ ರೀತಿ 2019ರ ಡಿಸೆಂಬರ್‌ನಲ್ಲಿ ಅಂಗೀಕಾರಗೊಂಡಿದ್ದ...

ಬಿಜೆಪಿಯವರು ಸಮಾಜದಲ್ಲಿರುವ ಅಸಮಾನತೆಯ ಮಹಾನ್ ಪೋಷಕರು: ಸಿಎಂ ಸಿದ್ದರಾಮಯ್ಯ

Political News: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಪಾಲ್ಗೊಂಡು, ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.  ಪ್ರಧಾನಿ ಮೋದಿ ಅವರು ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬ ಭಾರತೀಯರ ಖಾತೆಗೆ ರೂ.15 ಲಕ್ಷ ಹಾಕ್ತೀವಿ ಅಂದರು. ವಿದೇಶದಿಂದ ಕಪ್ಪು ಹಣ ಬಂತಾ? ನಿಮ್ಮ ಖಾತೆಗೆ ಹಾಕಿದ್ರಾ?...

ಕಾಂಗ್ರೆಸ್ ಪಕ್ಷದ ಈ ಅಯೋಗ್ಯ ವರ್ತನೆಗೆ ಇಡೀ ದೇಶ ತಲೆ ತಗ್ಗಿಸುವ ಸ್ಥಿತಿ ಬಂದಿದೆ: ಕೇಂದ್ರ ಸಚಿವ ಜೋಶಿ

Political News: ನಿನ್ನೆ ಚಿತ್ರದುರ್ಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಜಿ.ಎಸ್.ಮಂಜುನಾಥ್, ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಕೊಟ್ಟಿದ್ದರು. ಚುನಾವಣೆ ಸಮಯ ಹತ್ತಿರ ಬರುತ್ತಿರುವ ಕಾರಣಕ್ಕೆ, ಸಿಲಿಂಡರ್ ಬೆಲೆ ನೂರು ರೂಪಾಯಿ ಇಳಿಸಿದ್ದಾರೆ. ಅವರೇನಾದರೂ ನನಗೆ ಸಿಕ್ಕರೆ, ಕಾಲಲ್ಲಿದ್ದದ್ದನ್ನು ಕೈಗೆ ತೆಗೆದುಕೊಂಡು ಹೊಡೆಯುತ್ತೇನೆ ಎಂದು ಹೇಳಿದ್ದರು. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...
- Advertisement -spot_img

Latest News

ಅಂದು ಭಗವದ್ಗೀತೆ ನಿಷೇಧಿಸಿದ್ದ ರಷ್ಯಾ – ಇಂದು ಅದನ್ನೇ ಗೌರವಿಸಿದ ಪುಟಿನ್!

ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...
- Advertisement -spot_img