Saturday, December 6, 2025

Rahul Gandhi

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

Bengaluru News: ಸಿಎಂ ಸಿದ್ದರಾಮಯ್ಯ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ತಲೆ ಎತ್ತಲಿವೆ. 188 ಹೊಸ ಇಂದಿರಾ ಕ್ಯಾಂಟೀನ್ ಗಳನ್ನು ಪ್ರಾರಂಭಿಸುತ್ತಿದ್ದೇವೆ. ಈ ಪೈಕಿ ಈಗಾಗಲೇ 40 ಸಿದ್ಧವಾಗಿವೆ. ವಿಮಾನನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಬೇಕೆಂದು ಟ್ಯಾಕ್ಸಿ...

ಒಂದು ವೇಳೆ ಸಂವಿಧಾನ ಬದಲಾವಣೆ ಮಾಡಿದರೆ, ಈ ದೇಶದಲ್ಲಿ ರಕ್ತಪಾತವಾಗುತ್ತದೆ: ಸಿಎಂ ಸಿದ್ದರಾಮಯ್ಯ

Political News: ಸಂಸದ ಅನಂತ್‌ ಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಕುರಿತು ಹೇಳಿಕೆ ನೀಡಿದ್ದು, ಈ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.  ಸಂಸದ ಅನಂತಕುಮಾರ್ ಹೆಗಡೆಯವರು ಹಿಂದೆ ಕೇಂದ್ರ ಸಚಿವರಾಗಿದ್ದಾಗಲೂ ಸಂವಿಧಾನ ಬದಲಾವಣೆಯ ಮಾತನ್ನು ಹೇಳಿದ್ದರು. ಇದು ಬಿಜೆಪಿಯ ಒಳಸಂಚಾಗಿದೆ. ಬಿಜೆಪಿಯವರಿಗೆ ದೇಶ ಹಾಗೂ ಬಡವರ ಏಳಿಗೆಗೆ ಬಹುಮತ ಬೇಕಾಗಿಲ್ಲ, ಬದಲಾಗಿ ಸಂವಿಧಾನ ಬದಲಾಯಿಸಲು...

ಮಾವನ ಮೇಲೆ ಸ್ಟಿಕ್‌ನಿಂದ ಹಲ್ಲೆ ಮಾಡಿದ ಸೊಸೆ: ಸಿಸಿಟಿವಿಯಲ್ಲಿ ದುಷ್ಕೃತ್ಯ ಸೆರೆ

Mangaluru News: ಪತಿ ವಿದೇಶದಲ್ಲಿದ್ದು, ಅತ್ತೆ ಮಾವನೊಂದಿಗೆ ಮನೆಯಲ್ಲಿದ್ದ ಸೊಸೆ, ಮಾವನ ಮೇಲೆ ಸ್ಟಿಕ್‌ನಿಂದ ಹಲ್ಲೆ ಮಾಡಿದ್ದಾಳೆ. ಈ ದೃಶ್ಯ ಮನೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಂಗಳೂರಿನ ಕುಲಶೇಖರದಲ್ಲಿ ಈ ಘಟನೆ ನಡೆದಿದ್ದು, ಉಮಾಶಂಕರಿ ಎಂಬಾಕೆ ಈ ರೀತಿ ನೀಚಳಂತೆ, ತನ್ನ ಮಾವ ಪದ್ಮನಾಭ ಸುವರ್ಣ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾಳೆ. ಈಕೆಯ ಪತಿ ವಿದೇಶದಲ್ಲಿ...

ಗೋಬಿ ಮಂಚೂರಿ, ಕಾಟನ್ ಕ್ಯಾಂಡಿಯಲ್ಲಿ ಬಣ್ಣ ಬಳಕೆ ಮಾಡಿದ್ರೆ ಶಿಕ್ಷೆ ಗ್ಯಾರಂಟಿ

Bengaluru: ಗೋಬಿ ಮಂಚೂರಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ..? ಪುಟ್ಟ ಮಕ್ಕಳಿಂದ ಹಿಡಿದು, ವಯಸ್ಸಾದವರವರೆಗೂ ಹಲವರು ಗೋಬಿ ಮಂಚೂರಿಯನ್ನು ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಾರೆ. ಆದರೆ ನೀವು ಹೀಗೆ ಇಷ್ಟಪಟ್ಟು ತಿನ್ನುವ ಗೋಬಿ ಮಂಚೂರಿ ಆರೋಗ್ಯಕ್ಕೆ ಎಷ್ಟು ಹಾನಿಕಾರಕ ಗೊತ್ತೇ..? ಬಾಯಲ್ಲಿಟ್ಟರೆ ಮಂಜಿನಂತೆ ಕರಗುವ ಕಾಟನ್ ಕ್ಯಾಂಡಿ ಕೂಡ, ಅನಾರೋಗ್ಯಕರವೆಂದು ಸಾಬೀತಾಗಿದೆ. ಹಾಗಾಗಿ ಇವೆರಡೂ...

ಇಂಥವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ನೋಡೋಣ: ಸಚಿವ ಸಂತೋಷ್ ಲಾಡ್‌

Dharwad News: ಧಾರವಾಡ : ಸಂಸದ ಅನಂತ ಕುಮಾರ ಹೆಗಡೆ ವಿರುದ್ದ ಸಚಿವ ಸಂತೋಷ ಲಾಡ್ ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿ ಅವರು ಪ್ರಣಾಳಿಕೆಯೊಳಗೆ ಸಂವಿಧಾನ ಬದಲಾವಣೆ ಮಾಡುತ್ತೆವೆ ಎಂದು ಹೇಳಲಿ ನೋಡೋಣ. ಯಾತಕ್ಕಾಗಿ ಬದಲಾವಣೆ ಮಾಡುತ್ತಾರೆ ಎಂದು ಸ್ಪಷ್ಡ ವಾಗಿ ಹೇಳಲಿ. ನಾವು ಗೆದ್ದರೆ ಸಂವಿಧಾನವನ್ನ ಬದಲಾವಣೆ ಮಾಡುತ್ತೆವೆ ಎಂದು ಬಹಿರಂಗವಾಗಿ ಹೇಳಲಿ. ಒಬ್ಬೊಬ್ಬರ ಕಡೆ...

ಸಂಸದ ಅನಂತ್‌ಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಹೇಳಿಕೆಗೆ ಬೆಲ್ಲದ್ ಪ್ರತಿಕ್ರಿಯೆ..

Dharwad News: ಧಾರವಾಡ‌: ಬಿಜೆಪಿ ರಾಜ್ಯ ಉಪಾಧ್ಯಕ್ಷ ಅರವಿಂದ್ ಬೆಲ್ಲದ್ ಮಾತನಾಡಿದ್ದು, ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂಬ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಅನಂತ ಕುಮಾರ ಹೇಗಡೆ ಅವರು ಜನರ ಸಮಸ್ಯೆಗಳ ಬಗ್ಗೆ ಮಾತನಾಡಬೇಕು. ಅದರೆ ಸಂಭಂದವಿಲ್ಲದ, ಸೂತ್ರವಿಲ್ಲದ ಹೇಳಿಕೆಗಳನ್ನ ಕೊಡ್ತಾರೆ ಅಲ್ವಾ ಅದು ಸರಿಯಲ್ಲ. ಸಕ್ಯೂಲರ್ ಹೇಳಿಕೆಗಳಿಗೆ ಜನರ ಭಾವನೆಗಳಿಗೆ ಧಕ್ಕೆ‌ ಆಗುತ್ತೆ. ಈ ಸಮಯದಲ್ಲಿ...

ನ ಭೂತೋ ನ ಭವಿಷ್ಯತಿ ಅನ್ನೋ ರೀತಿ ಕರ್ನಾಟಕದಲ್ಲಿ ಪ್ರಧಾನಿ ಮೋದಿಯಿಂದ ರ್ಯಾಲಿಯಾಗಲಿದೆ: ಜೋಶಿ

Hubli Political News: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಧಾರವಾಡ ಸೇರಿ ರಾಜ್ಯದ ಐದು ಕಡೆ ಪ್ರಧಾನಿ ಮೋದಿ ಬರಲಿದ್ದಾರೆ. ನಿನ್ನೆ ರಾತ್ರಿ ಮಾಹಿತಿ ಬಂದಿದೆ. ಎರಡು ದಿನದಲ್ಲಿ ಜಾಗ ಫೈನಲ್ ಮಾಡ್ತೀವಿ ಎಂದು ಹೇಳಿದ್ದಾರೆ. ಹಿಂದೆ ಮೋದಿ ಧಾರವಾಡಕ್ಕೆ ಬಂದಾಗ ಐತಿಹಾಸಿಕ ಕಾರ್ಯಕ್ರಮ‌ ಆಗಿವೆ. ಹಿಂದೆ ನ ಭುತೋ ನ ಭವಿಷ್ಯ...

ದಲಿತ ಸಿಎಂ ಆದ್ರೆ ತಪ್ಪೇನು.?: ಸಚಿವ ಶರಣಬಸಪ್ಪ ದರ್ಶನಾಪೂರ

Hubli Political News: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಶರಣಬಸಪ್ಪ ದರ್ಶನಾಪೂರ, ದಲಿತ ಸಿಎಂ ಆದ್ರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.. ಬರೀ ಕಾಂಗ್ರೆಸ್ ನಲ್ಲಿ ಅಲ್ಲ, ಎಲ್ಲ ಪಕ್ಷದಲ್ಲಿ ದಲಿತ ಸಿಎಂ ಆಗಬೇಕು. ಕಾಂಗ್ರೆಸ್ ಪಕ್ಷ ಯಾವಗಲೂ ದಲಿತರಿಗೆ ಅಲ್ಪ ಸಂಖ್ಯಾತರಿಗೆ ಶಕ್ತಿ ಕೊಡೋ ಕೆಲಸ ಮಾಡ್ತಿದೆ. ಮುಖ್ಯಮಂತ್ರಿ ಹುದ್ದೆ ಇವಾಗ ಖಾಲಿ‌ ಇಲ್ಲ. ಹೈಕಮಾಂಡ್ ತೀರ್ಮಾನ...

ಆಸ್ಟ್ರೇಲಿಯಾದಲ್ಲಿ ಭಾರತೀಯ ಮಹಿಳೆಯ ಕೊ*ಲೆ: ಪತಿಯೇ ಕೃತ್ಯ ಎಸಗಿರುವ ಶಂಕೆ

International News: ಆಸ್ಟ್ರೇಲಿಯಾದಲ್ಲಿ ಭಾರತೀಯ ಮಹಿಳೆ ಕೊಲೆಯಾಗಿದ್ದು, ಶವ ಪತ್ತೆಯಾಗಿದೆ. ಈಕೆಯ ಪತಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಶ್ವೇತಾ ಎಂಬ ಹೈದರಾಬಾದ್‌ ನಿವಾಸಿ ಆಸ್ಟ್ರೇಲಿಯಾದಲ್ಲಿ ತಮ್ಮ ಪತಿ ಮತ್ತು ಮಗುವಿನೊಂದಿಗೆ ನೆಲೆಸಿದ್ದರು. ಕೆಲ ದಿನಗಳ ಹಿಂದೆ ಶ್ವೇತಾಳ ಮೃತದೇಹ ಬೀದಿ ಬದಿಯಲ್ಲಿ ಇರಿಸಿದ ಡಬ್ಬದಲ್ಲಿ ಪತ್ತೆಯಾಗಿತ್ತು. ಈ ವಿಷಯ ತಿಳಿಯುವ ಹೊತ್ತಿಗೆ ಆಕೆಯ ಪತಿ...

ಆಸ್ಕರ್ ಪ್ರಶಸ್ತಿ ನೀಡಲು ಬೆತ್ತಲೆಯಾಗಿ ಬಂದ WWE ಸ್ಟಾರ್‌ ಜಾನ್‌ಸೇನಾ

ನಿನ್ನೆಯಷ್ಟೇ ಆಸ್ಕರ್ ಪ್ರಶಸ್ತಿ ಪ್ರಧಾನ ಸಮಾರಂಭ ನಡೆದಿದ್ದು, ಹಲವರಿಗೆ ಪ್ರಶಸ್ತಿ ಸಿಕ್ಕಿದೆ. ಉತ್‌ತಮ ನಟ, ನಟಿ, ಪೋಷಕ ನಟ, ಪೋಷಕ ನಟಿ ಇತ್ಯಾದಿ ಪ್ರಶಸ್ತಿಗಳನ್ನು ನೀಡಲಾಗಿದೆ. ಆದರೆ ಬೆಸ್ಟ್ ಕಾಸ್ಟ್ಯೂಮ್ ಡಿಸೈನರ್ ಪ್ರಶಸ್ತಿ ನೀಡಲು ವೇದಿಕೆ ನಟನೊಬ್ಬ ಬೆತ್ತಲೆಯಾಗಿ ಬಂದು ಎಡವಟ್ಟು ಮಾಡಿದ್ದಾನೆ. ಬೇರೆಯವರಿಗೆ ಇದು ಎಡವಟ್ಟು ಅನ್ನಿಸಿದರೂ, ವಿದೇಶಿಗರಿಗೆ ಇದು ಕಾಮನ್. WWE ಸ್ಟಾರ್...
- Advertisement -spot_img

Latest News

ಅಂದು ಭಗವದ್ಗೀತೆ ನಿಷೇಧಿಸಿದ್ದ ರಷ್ಯಾ – ಇಂದು ಅದನ್ನೇ ಗೌರವಿಸಿದ ಪುಟಿನ್!

ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...
- Advertisement -spot_img