Hubballi News: ಹುಬ್ಬಳ್ಳಿ: ನನ್ನ ರಾಜಕೀಯ ಇತಿಹಾಸದಲ್ಲಿ ಪ್ರಲ್ಹಾದ್ ಜೋಶಿಯವರಂತ ಮನುಷ್ಯನನ್ನು ನೊಡಿಲ್ಲ, ಅವರಂತಹ ದುಷ್ಟ, ನೀಚ ಕೆಲಸವನ್ನು ಯಾರು ಮಾಡೋದಿಲ್ಲ, ಜಿಲ್ಲೆಯಲ್ಲಿ ಒಬ್ಬರನ್ನು ಹಿಚುಕಿ ಹಿಟ್ಲರ್ ಆಡಳಿತ ಆಡಳಿತ ನಡೆಸಲಾಗುತ್ತಿದೆ. ಇದು ಅಂತ್ಯವಾಗಬೇಕು ಎಂದು ಶಾಸಕ ವಿನಯ ಕುಲಕರ್ಣಿ ನೇರಾನೇರವಾಗಿ ಧಾರವಾಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಶಿ ವಿರುದ್ಧ ಕಿಡಿಕಾರಿದ್ದಾರೆ.
ನಾ ಹಿಂದೆ...
Political News: ಸಿದ್ದರಾಮಯ್ಯನವರಿಗೆ ಹಿಂದೂಗಳ ಓಟು ಬೇಡ,ಮುಸ್ಲಿಂ ಓಟ್ ಇದ್ರೆ ಸಾಕು. ಕಾಂಗ್ರೆಸ್ ಪಕ್ಷವನ್ನು ಕಟ್ಟಿರುವುದೇ ಮುಸ್ಲಿಂರಿಗಾಗಿ ಎಂದು ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಡಿಸಲಾಗಿತ್ತು. ಈ ಸುಳ್ಳು ಸುದ್ದಿ ಹರಡಿಸಿದವರನ್ನು ನಾವು ಶಿಕ್ಷೆಗೆ ಗುರಿ ಪಡಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. ಇದೀಗ ಸುಳ್ಳು ಸುದ್ದಿ ಹಬ್ಬಿಸಿದ್ದ 7 ಜನರ ವಿರುದ್ಧ ಪ್ರಕರಣ...
National News: ಮಹಾರಾಷ್ಟ್ರದ ಅಹಮದ್ನಗರದಲ್ಲಿ ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ಹೋಗಿ, ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಪಾಳು ಬಾವಿಯೊಂದರಲ್ಲಿ ಬೆಕ್ಕೊಂದು ಬಿದ್ದಿದ್ದು ಅದನ್ನು ಬದುಕಿಸಲು, ಒಬ್ಬರ ಬಳಿಕ ಒಬ್ಬರು ಬಾವಿಗೆ ಹಾರಿದ್ದಾರೆ. ಆದರೆ ಬೆಕ್ಕಿನ ಪ್ರಾಣ ಉಳಿಸಲು ಹೋಗಿದ್ದವರು, ತಾವೇ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೋರ್ವ ಕೂಡ ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಬಾವಿಗೆ ಇಳಿದಿದ್ದು, ಇವನನ್ನು...
Political News: ಬಿಜೆಪಿ ಸಂಸದ ಖಗೇನ್ ಮುರ್ಮು ಪ್ರಚಾರ ಮಾಡುತ್ತಿರುವ ವೇಳೆ ಮಹಿಳೆಯೊಬ್ಬರಿಗೆ ಮುತ್ತು ಕೊಟ್ಟ ಫೋಟೋ ವೈರಲ್ ಆಗುತ್ತಿದೆ.
ಬಂಗಾಳದ ಉತ್ತರ ಮಾಲ್ಡಾ ಕ್ಷೇತ್ರದ ಸಂಸದರಾಗಿರುವ ಖಗೇನ್ ಈ ರೀತಿ ಮಾಡಿದ್ದನ್ನು, ತೃಣಮೂಲ ಕಾಂಗ್ರೆಸ್ ಖಂಡಿಸಿದ್ದು, ವ್ಯಂಗ್ಯವಾಡಿದೆ. ಮಹಿಳಾ ವಿರೋಧಿ ರಾಜಕಾರಣಿಗಳಿಗೆ ಪಕ್ಷದಲ್ಲಿ ಕೊರತೆ ಇಲ್ಲವೆಂದು ಟಿಎಂಸಿ ಟೀಕಿಸಿದೆ.
ಅಲ್ಲದೇ ಬಿಜೆಪಿ ಮಹಿಳೆಯರಿಗೆ ಹೇಗೆ ಸಮ್ಮಾನ...
National News: ಉಜ್ಜಯಿನಿ ಮಹಾಾಕಾಲೇಶ್ವರ ದೇವಸ್ಥಾನದಲ್ಲಿ ಹೋಳಿ ಹುಣ್ಣಿಮೆಯ ದಿನ, ಪೂಜೆ ನಡೆಯುವಾಗ, ಅಗ್ನಿ ಅವಘಡ ಸಂಭವಿಸಿದ್ದು, ಕೆಲವರು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ವೇಳೆ ಗಾಯಗೊಂಡಿದ್ದ ಹಿರಿಯ ಅರ್ಚಕರಾದ ಸತ್ಯನಾರಾಯಣ ಸೋನಿ(79) ಸಾವನ್ನಪ್ಪಿದ್ದಾರೆ. ಹೋಳಿ ಹಬ್ಬದ ದಿನ ಗರ್ಭಗುಡಿಯಲ್ಲಿ ಮಹಾಕಾಲನಿಗೆ ಗುಲಾಬಿ ರಂಗು ಬಳಸಿ ಪೂಜೆ ಮಾಡಲಾಗುತ್ತಿತ್ತು. ಈ ವೇಳೆ ಬೆಂಕಿ ಪಸರಿಸಿ, ಅಲ್ಲೇ ಇದ್ದ...
Hubli News: ಹುಬ್ಬಳ್ಳಿ: ಇಂದು ದ್ವೀತಿಯ ಪಿಯುಸಿ ಪರೀಕ್ಷೆ ಫಲಿತಾಂಶ ಹೊರ ಬಿದ್ದಿದ್ದು,ನಗರದ ಭೈರಿದೇವರಕೊಪ್ಪದಲ್ಲಿರುವ ಚೌಗಲಾ ಶಿಕ್ಷಣ ಸಂಸ್ಥೆಯ ವಿದ್ಯಾನಿಕೇತನ ಕಾಲೇಜಿನ ವಿದ್ಯಾರ್ಥಿನಿ ಎ.ವಿದ್ಯಾಲಕ್ಷ್ಮೀ ಕರ್ನಾಟಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದು ಮಹಾವಿದ್ಯಾಲಯಕ್ಕೆ ಅವರ ಪಾಲಕರಿಗೆ, ಧಾರವಾಡ ಜಿಲ್ಲೆಯ ಹಿರಿಮೆ- ಗರಿಮೆಯನ್ನು ಹೆಚ್ಚಿಸಿದ್ದಾಳೆ ಎಂದು ಕಾಲೇಜಿನ ಮುಖ್ಯಸ್ಥರಾದ, ಅನಿಲಕುಮಾರ್ ಚೌಗಲಾ ಹೇಳಿದರು.
ಕಾಲೇಜಿನಲ್ಲಿ ಪತ್ರಿಕಾಗೋಷ್ಠಿ ಏರ್ಪಡಿಸಿ...
Hassan News: ಹಾಸನ : ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ಪಟೇಲ್ ಇಂದು ಮತಯಾಚಿಸಿದರು. ಜಿಲ್ಲಾ ವಕೀಲರ ಸಂಘದಲ್ಲಿ ಮತಯಾಚನೆ ಮಾಡಿದ ಶ್ರೇಯಸ್ಪಟೇಲ್, ವಕೀಲರನ್ನು ಭೇಟಿ ಮಾಡಿ, ತನಗೆ ಮತ ನೀಡುವಂತೆ ಕೇಳಿದ್ದಾರೆ.
ಬಳಿಕ ಮಾತನಾಡಿದ ಶ್ರೇಯಸ್, ಹೋದ ಕಡೆಯಲ್ಲೆಲ್ಲಾ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಕೆಲಸ ಮಾಡುತ್ತಿದ್ದಾರೆ. ಈ ಬಾರಿ ಬದಲಾವಣೆ...
Political News: ಆದಿಚುಂಚನಗಿರಿ ಕ್ಷೇತ್ರದ ಶ್ರೀ ಶ್ರೀ ನಿರ್ಮಲಾನಂದ ಸ್ವಾಮೀಜಿಗಳನ್ನು ಭೇಟಿ ಮಾಡಿದ ಮೈತ್ರಿ ನಾಯಕರು, ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ, ಆರ್.ಅಶೋಕ್, ಮಹಾರಾಜ ಯದುವೀರ್ ಒಡೆಯರ್, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಜಿ.ಟಿ.ದೇವೇಗೌಡರು, ಡಾ.ಸಿ.ಎನ್.ಮಂಜುನಾಥ್, ತೇಜಸ್ವಿ ಸೂರ್ಯ, ಶ್ರೀ ಪಿ.ಸಿ.ಮೋಹನ್, ಮಲ್ಲೇಶ್ ಬಾಬು, ಡಾ.ಕೆ.ಸುಧಾಕರ್, ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಯುವ ಜನತಾದಳ...
Political News: ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷದ ಬಗ್ಗೆ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದು, ಅಂಥವರಿಗೆ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿ – ಜೆಡಿಎಸ್ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ...
Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...