Thursday, March 26, 2026

Rahul Gandhi

ನಮ್ಮಲ್ಲಿ ಬಿಕ್ಕಟ್ಟಿಲ್ಲ, ನಮ್ಮಲ್ಲಿ ಒಗ್ಗಟ್ಟಿದೆ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Dharwad News: ಧಾರವಾಡ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಜೋಶಿ ಅವರು ಐದನೆಯ ಭಾರಿಗೆ ಸ್ಪರ್ದೆ ಮಾಡಿದ್ದಾರೆ. ಪ್ರತಿ ಸಾರಿನೂ ಅವರು ಲಿಡ್ ನಲ್ಲಿ ಗೆದ್ಸಿದ್ದಾರೆ. ಈ ಭಾರಿ ನಾಲ್ಕು ಭಾರಿಯ ಲಿಡ್ ನ್ನ ಮುರಿದು 3 ಲಕ್ಷ ಮತಗಳಿದ ಆಯ್ಕೆ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.. ಇವತ್ತು ಸಾವಿರಾರು ಜನರು ರ‌್ಯಾಲಿಯಲ್ಲಿ ಭಾಗಿಯಾಗಿದ್ದರು....

ಈ ಮೊದಲು ನನಗೆ ಇಷ್ಟೆಲ್ಲ ಜನರ ಬೆಂಬಲ ಸಿಕ್ಕಿರಲೇ ಇಲ್ಲ: ಜಗದೀಶ್ ಶೆಟ್ಟರ್

Dharwad News: ಧಾರವಾಡ:ದಿಂಗಾಲೇಶ್ವರ ಶ್ರೀಗಳು ಧಾರವಾಡ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಗೆ ಪಕ್ಷೇತರರಾಗಿ ಸ್‌ಪರ್ಧಿಸುವ ವಿಚಾರದ ಬಗ್ಗೆ ಮಾತನಾಡಿದ ಜಗದೀಶ್ ಶೆಟ್ಟರ್, ದಿಂಗಾಲೇಶ್ವರ ಶ್ರೀಗಳ ಮನವೊಲಿಕೆ ಸಾಧ್ಯವಾಗಿಲ್ಲ. ಹೀಗಾಗಿ ಅಖಾಡದಲ್ಲಿ ಮುಖಾಮುಖಿಯಾಗಲೇಬೇಕಿದೆ ಎಂದಿದ್ದಾರೆ. ನಾನು ಬೇರೆ ಜಿಲ್ಲೆಯಲ್ಲಿ ಬ್ಯುಸಿಯಾಗಿದ್ದೇನೆ. ದಿಂಗಾಲೇಶ್ವರ ಶ್ರೀ ಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಒಮ್ಮೆ ಶ್ರೀಗಳ ಜೊತೆ ಮಾತನಾಡಿದೆ. ನನ್ನ ನಿಲುವು ಅಚಲ...

ಬಿಎಸ್‌ವೈ ಸೇರಿ ಹಲವು ಬಿಜೆಪಿ ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ ಪ್ರಹ್ಲಾದ್ ಜೋಶಿ

Dharwad News: ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ನಾಮಪತ್ರ ಸಲ್ಲಿಸಿದ್ದು, ಜಿಲ್ಲಾಧಿಕಾರಿ ಕಚೇರಿಗೆ ಹೋಗಿ, ದಿವ್ಯಪ್ರಭು ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ ಶೆಟ್ಟರ್, ವಿಪಕ್ಷ ಉಪನಾಯಕ ಜಗದೀಶ ಶೆಟ್ಟರ್, ಜೋಶಿ ಪತ್ನಿ ಜ್ಯೋತಿ ಜೋಶಿ ಸಾಥ್ ನೀಡಿದ್ದಾರೆ. ಎರಡು ಮತ್ತು ಮೂರನೇ ಸೆಟ್ ನಲ್ಲಿ...

ಕುಮಾರಸ್ವಾಮಿ ಸಚಿವರಾದರೆ ಅಸ್ತಿತ್ವವೇ ಇರುವುದಿಲ್ಲವೆಂಬ ಭಯ ಡಿಕೆಶಿಗೆ ಕಾಡುತ್ತಿದೆ: ವಿಜಯೇಂದ್ರ

Hassan News: ಹಾಸನ: ಹಾಸನ ಜಿಲ್ಲೆ, ಹೊಳೆನರಸೀಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿದ್ದು, ನಿನ್ನೆ ಪ್ರಧಾನಮಂತ್ರಿಗಳ ಮಂಗಳೂರು, ಮೈಸೂರು ಪ್ರವಾಸ ಮಾಡಿದ್ದಾರೆ. ಕೇವಲ ಮೈಸೂರು, ಮಂಗಳೂರು ಮಾತ್ರವಲ್ಲ ಇಡೀ ರಾಜ್ಯಕ್ಕೆ, ಒಂದು ದೇಶಕ್ಕೆ ಸಿಕ್ಕಿದೆ. ಇಡೀ ರಾಜ್ಯದ ನಮ್ಮ ಕಾರ್ಯಕರ್ತರಲ್ಲಿ ಒಂದು ಸಂಚಲನ ಮೂಡಿದೆ. ಇನ್ನೂ ಹೆಚ್ಚು ಉತ್ಸಾಹದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ ಎಂದು ಹೇಳಿದರು. ಒಕ್ಕಲಿಗರಿಗೆ...

ಐದು ಹತ್ತು ವರ್ಷ ಆಡಳಿತವಲ್ಲ, ಆಂತರಿಕ ಕಚ್ಚಾಟದಿಂದ ಸರಕಾರ ಬದಲಾವಣೆ ಆಗುತ್ತೆ: ಜೋಶಿ ವ್ಯಂಗ್ಯ

Dharwad News: ಧಾರವಾಡ: ಧಾರವಾಡದಲ್ಲಿ ಜೋಶಿ ನಾಮಪತ್ರ ಸಲ್ಲಿಕೆಗೆ ಬೃಹತ್ ಮೆರವಣಿಗೆಗೆ ಸಿದ್ಧತೆ ನಡೆದಿದ್ದು, ನಗರದ ಶಿವಾಜಿ ವೃತ್ತದಿಂದ ಡಿಸಿ ಕಚೇರಿ ವರೆಗೆ ಬೃಹತ್ ರ್ಯಾಲಿ ಆರಂಭವಾಿಗಿದೆ. ರ್ಯಾಲಿ ಆರಂಭಕ್ಕೂ ಮುನ್ನ, ಜೋಶಿ ಶಿವಾಜಿ ಮೂರ್ತಿಗೆ ಮಾಲಾರ್ಪಣೆ ಮಾಡಿ, ರ್ಯಾಲಿಯಲ್ಲಿ ಭಾಗಿಯಾಗಿದ್ದಾರೆ.  ಶಾಸಕರಾದ ಅರವಿಂದ್ ಬೆಲ್ಲದ, ಎಂ ಆರ್ ಪಾಟೀಲ್, ಸೇರಿದಂತೆ ಮಾಜಿ ಸಚಿವ ಸಿಸಿ...

ನಾಮಪತ್ರ ಸಲ್ಲಿಸಿದ ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್

Political News: ಶಿವಮೊಗ್ಗದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಇಂದು ನಾಮಪತ್ರ ಸಲ್ಲಿಸಿದ್ದು, ಗೀತಾ ಶಿವರಾಜ್‌ಕುಮಾರ್‌ಗೆ ಪತಿ ನಟ ಶಿವರಾಜ್‌ಕುಮಾರ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸಾಥ್ ನೀಡಿದರು. ಸಹೋದರ ಮಧು ಬಂಗಾರಪ್ಪ ಸೇರಿ ಹಲವು ಕಾಂಗ್ರೆಸ್ ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು. ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಯಡಿಯೂರಪ್ಪ ಮಗ ಬಿ.ವೈ.ರಾಘವೇಂದ್ರ ಮತ್ತು ಪಕ್ಷೇತರ...

ಪ್ರಧಾನಿ ಮೋದಿಯಿಂದ ಮಂಗಳೂರಿನಲ್ಲಿ ರೋಡ್‌ ಶೋ: ಕೇಸರಿಮಯವಾದ ಕುಡ್ಲ..

Political News: ಇಂದು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಪ್ರವಾಸ ಕೈಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿಗೂ ಕೂಡ ಭೇಟಿ ನೀಡಿತ್ತು. ಬಿಜೆಪಿ ಭದ್ರಕೋಟೆಯಾದ ಮಂಗಳೂರಿನಲ್ಲಿ ಪ್ರಧಾನಿ ಮೋದಿಯನ್ನು ನೋಡಲು ಜನಸಮೂಹವೇ ನೆರೆದಿತ್ತು. ಇಡೀ ಮಂಗಳೂರು ಸಿಟಿ ಕೇಸರಿಮಯವಾಗಿತ್ತು. ಪ್ರಧಾನಿ ಮೋದಿ ತೆರೆದ ವಾಹನದಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಷ್ ಚೌಟ ಮತ್ತು ಉಡುಪಿ ಚಿಕ್ಕಮಗಳೂರು ಅಭ್ಯರ್ಥಿ...

ಮೋದಿಯವರು ಹೇಳಿರುವ ಅಭಿವೃದ್ಧಿ ಯೋಜನೆಗಳು ಬರೀ ಟ್ರೈಲರ್ ಅಷ್ಟೇ, ಸಾಧಿಸುವುದು ಬಹಳಷ್ಟಿದೆ: ಸುಮಲತಾ

Political News: ಇಂದು ಪ್ರಧಾನಿ ಮೋದಿ ಮೈಸೂರಿಗೆ ಭೇಟಿ ನೀಡಿದ್ದು, ಈ ವೇಳೆ ಸಂಸದೆ ಸುಮಲತಾ ಅಂಬರೀಷ್ ಕೂಡ, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಸುಮಲತಾ ಅಂಬರೀಷ್, 5 ವರ್ಷಗಳ ಹಿಂದೆ ಪ್ರಧಾನಿ ಮೋದಿಯವರು ಪ್ರಚಾರಕ್ಕೆಂದು ಬಂದಾಗ, ನಾನು ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದೆ. ಆದರೂ ಕೂಡ ನನ್ನ ಪರವಾಗಿ ಪ್ರಧಾನಿ...

ಸಂವಿಧಾನವನ್ನ ಮುಟ್ಟಿದರೆ ಸುಟ್ಟು‌ಭಸ್ಮವಾಗುತ್ತಾರೆ: ಶಾಸಕ ಪ್ರಸಾದ್ ಅಬ್ಬಯ್ಯ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆದ ವಿಶ್ವಮಾನವರ ದಿನಾಚರಣೆ ಕಾರ್ಯಕ್ರಮದಲ್ಲಿ‌ ಶಾಸಕ‌ ಪ್ರಸಾದ್ ಅಬ್ಬಯ್ಯ ಭಾಷಣ ಮಾಡಿದ್ದು, ಮಹಾನುಭಾವರು ಸಂವಿಧಾನ‌ ಬದಲಾವಣೆ ಮಾಡಲು‌ ಹೊರಟಿದ್ದಾರೆ. ಸಂವಿಧಾನವನ್ನ ಮುಟ್ಟಿದರೆ ಸುಟ್ಟು‌ಭಸ್ಮವಾಗುತ್ತಾರೆ ಎಂದು ಪ್ರಸಾದ್ ಅಬ್ಬಯ್ಯ ಹೇಳಿದ್ದಾರೆ. ಕೆಲವು ಮಹಾನುಭಾವರು ಸಂವಿಧಾನ‌ ಬದಲಾವಣೆ ಮಾಡುತ್ತೇವೆ ಅಂತಾ ಹೇಳುತ್ತಿದ್ದಾರೆ. ಮಾತೆತ್ತಿದರೆ ಸಂವಿಧಾನ ಬದಲಾಯಿಸೋ ಮಾತಾಡ್ತಿದ್ದಾರೆ. ಆದರೆ ಸಂವಿಧಾನ ಬದಲಾವಣೆ ಸಾಧ್ಯವೇ ಇಲ್ಲ....

ದಲಿತ ಆದಿವಾಸಿ ಯೋಜನೆಗಳನ್ನು ಬಿಜೆಪಿ ವಿರೋಧಿಸುತ್ತಿದೆ: ಜಿಗ್ನೇಶ್ ಮೇವಾನಿ

Hubli News: ಹುಬ್ಬಳ್ಳಿ ಬಿಜೆಪಿ ಭದ್ರಕೋಟೆಯಾಗಿದ್ದರೂ ಕೂಡ, ಕಾಂಗ್ರೆಸ್ ಈ ಜಾಗದಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ.  ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ವಿಶ್ವಮಾನವರ ದಿನಾಚರಣೆ ಆಚರಿಸಲಾಗಿದ್ದು, ಹಲವು ಕಾಂಗ್ರೆಸ್ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ 50 ಸಾವಿರಕ್ಕೂ ಹೆಚ್ಚು ಜನ ಬಂದಿದ್ದು, ಇವರಲ್ಲಿ ಅಸೂಟಿ ತಮ್ಮನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಸಚಿವ ಸಂತೋಷ್ ಲಾಡ್,...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img