Monday, May 4, 2026

Rahul Gandhi

ಲವ್ ಜಿಹಾದ್ ಜಾಲ ವ್ಯಾಪಕವಾಗಿದೆ, ದೊಡ್ಡಮಟ್ಟದ ತನಿಖೆಯಾಗಬೇಕು: ಸಿ.ಟಿ.ರವಿ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಹುಬ್ಬಳ್ಳಿ ಧಾರವಾಡ ವ್ಯಾಪ್ತಿಯಲ್ಲಿ ಐದು ಲವ್ ಜಿಹಾದ್ ಪ್ರಕರಣ ನಡೆದಿವೆ. ಇದೆಲ್ಲವನ್ನೂ ನೋಡಿದರೇ ಲವ್ ಜಿಹಾದ್ ಯೋಜನಾ ಬದ್ಧವಾಗಿ ಮಾಡಲಾಗುತ್ತಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು‌. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಿಜವಾದ...

ಕಾಂಗ್ರೆಸ್ ತುಷ್ಟಿಕರಣ ರಾಜಕಾರಣದಿಂದ ಎಲ್ಲೆಡೆಯೂ ಕೊ*ಲೆ, ಲವ್ ಜಿಹಾದ್ ನಡೆಯುತ್ತಿದೆ: ವಿಜಯೇಂದ್ರ..!

Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಎರಡನೇ ಹಂತದ ಮತದಾನ ಏಳೆನೇ ತಾರೀಕು ನಡೆಯಲಿದೆ.‌ ಕಳೆದ ಒಂದು ವಾರದಿಂದ ಕಲ್ಯಾಣ ಕರ್ನಾಟಕದಲ್ಲಿ ಪ್ರವಾಸ ಮಾಡಿದ್ದೇನೆ.‌ ನಮ್ಮ ನಿರೀಕ್ಷೆಗೆ ಮೀರಿದ ಜನಸ್ಪಂದನೆ ದೊರೆತಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಜನ ಸಂಕಲ್ಪ ಮಾಡಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ ದಿಂದ ದೇಶಕ್ಕೆ ಒಳಿತಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ನಗರದಲ್ಲಿಂದು...

ನೇಹಾ ಪ್ರಕರಣ ಮಾಸುವ ಮುನ್ನ ಮತ್ತೊಂದು ಕೇಸ್: ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿರುವ ಅನ್ಯಕೋಮಿನ ಯುವಕ

Hubli News: ಹುಬ್ಬಳ್ಳಿ: ನೇಹಾ ಕೊಲೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಅಪ್ರಾಪ್ತೆಯನ್ನು ಅನ್ಯಕೋಮಿನ ಯುವಕ ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದಾನೆ. ಹುಬ್ಬಳ್ಳಿ ನವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಈ ಬಾಲಕಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದಾಗ, ಆಕೆಯ ತಾಯಿ ಆಕೆಯನ್ನು ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದುಕೊಂಡು ಹೋಗಿದ್ದಾರೆ. ಆದರೆ...

ಸ್ಕಿಟ್ ಮಾಡುವ ವೇಳೆ 11 ವರ್ಷದ ಬಾಲಕನ ಕತ್ತು ಕು*ಯ್ದ ಕಾಳಿ ವೇಷಧಾರಿ

National News: ಶಾಲೆಯಲ್ಲಿ ನಡೆಯುವ ಸ್ಕಿಟ್‌ಗಳಲ್ಲಿ ಮಕ್ಕಳು ಸ್ಟೇಜ್‌ನಲ್ಲಿ ತಮಾಷೆ ಮಾಡುವುದನ್ನು, ಅಥವಾ ಡೈಲಾಗ್ ಮರೆತು ಪೇಚಾಡುತ್ತಿರುವುದನ್ನು ನೀವು ನೋಡಿರುತ್ತೀರಿ. ಆದರೆ ಪೌರಾಣಿಕ ನಾಟಕ ಮಾಡುವಾಗ, ಪ್ರಾಣವನ್ನೇ ತೆಗೆದ ಘಟನೆಯೊಂದು ಉತ್ತರಪ್ರದೇಶದಲ್ಲಿ ನಡೆದಿದೆ. ಉತ್ತರಪ್ರದೇಶದ ಕಾನ್ಪುರದಲ್ಲಿ ಕಾಳಿ ವೇಷದ ಪಾತ್ರಧಾನಿ 11 ವರ್ಷದ ಬಾಲಕನ ಕತ್ತು ಕೊಯ್ದಿದ್ದಾರೆ. ಬಂಬಿಯಾನ್‌ಪುರ ಗ್ರಾಮದ ಸುಭಾಷ್ ಸೈನಿ ಎಂಬುವವರ ಮನೆಯಲ್ಲಿ...

ಓಟಿಟಿಗೆ ಎಂಟ್ರಿ ಕೊಡಲಿದೆ ಮಾಧವನ್ ನಟನೆ ಶೈತಾನ್ ಸಿನಿಮಾ

Bollywood News: ಬಾಲಿವುಡ್‌ನಲ್ಲಿ ಸಖತ್ ಸದ್ದು ಮಾಡಿದ, ಕೋಟಿ ಕೋಟಿ ಬಾಚಿಕೊಂಡಿದ್ದ ಶೈತಾನ್ ಸಿನಿಮಾ ಓಟಿಟಿಗೆ ಬರಲು ಸಿದ್ಧವಾಗಿದೆ. ಗುಜರಾತಿ ಭಾಷೆಯ ವಶ ಸಿನಿಮಾದ ರಿಮೇಕ್ ಆಗಿರುವ ಶೈತಾನ್ ಸಿನಿಮಾದಲ್ಲಿ ದಕ್ಷಿಣಭಾರತದ ನಟ ಆರ್. ಮಾಧವನ ಮಾಟಗಾರನಾಗಿ ಕಾಣಿಸಿಕೊಂಡು, ಗಮನ ಸೆಳೆದಿದ್ದರು. ಸ್ಮಾರ್ಟ್ ಆಗಿ ಕಾಣುವ ವ್ಯಕ್ತಿಯ ಹಿಂದೆ, ಇಂಥದ್ದೊಂದು ಕರಾಳ ಮುಖವಿದೆ ಅಂತಾ ಯಾರೂ...

ಅಪರಿಚಿತ ವ್ಯಕ್ತಿಯ ಮುಂದೆ ಬೆತ್ತಲೆಯಾದ ಮಹಿಳೆ.. ಪತಿಗೆ ಫೋಟೋ ಕಳುಹಿಸಿ 10 ಲಕ್ಷಕ್ಕೆ ಡಿಮ್ಯಾಂಡ್

News: ಮಹಿಳೆಯೊಬ್ಬಳು ಫಂಕಿ ಅನ್ನೋ ಹೆಸರಿನ ಆ್ಯಪ್‌ನಲ್ಲಿ ವ್ಯಕ್ತಿಯೊಬ್ಬನನ್ನು ಪರಿಚಯ ಮಾಡಿಕೊಂಡು, ಆತನ ಎದುರು ಮೊಬೈಲ್‌ನಲ್ಲೇ ಬೆತ್ತಲಾಗಿದ್ದಾಳೆ. ಆ ವ್ಯಕ್ತಿ ಆಕೆಯ ಫೋಟೋವನ್ನು ತೆಗೆದು, ಆಕೆಗೆ ಮತ್ತು ವಿದೇಶದಲ್ಲಿರುವ ಆಕೆಯ ಪತಿಗೆ ಫೋಟೋ ಕಳಿಸಿ, ನೀವು 10 ಲಕ್ಷ ರೂಪಾಯಿ ಹಣ ನೀಡದಿದ್ದಲ್ಲಿ, ಈ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುತ್ತೇನೆ ಎಂದು ಬೆದರಿಕೆ...

ರಾಯ್ ಬರೇಲಿಯಲ್ಲಿ ರಾಮಪತ್ರ ಸಲ್ಲಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

Political News: ಇಷ್ಟು ದಿನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮೇಥಿಯಿಂದ ಸ್ಪರ್ಧಿಸುತ್ತಾರೆ ಅಂತಾ ಹೇಳಲಾಗುತ್ತಿತ್ತು. ಆದರೆ ಇದೀಗ ರಾಹುಲ್ ಗಾಂಧಿ ರಾಯ್‌ ಬರೇಲಿಯಿಂದ ಸ್ಪರ್ಧಿಸಲಿದ್ದಾರೆ. ಇಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ರಾಬರ್ಟ್ ವಾದ್ರಾರೊಂದಿಗೆ ತೆರಳಿ ರಾಹುಲ್, ರಾಯ್‌ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಉಪಸ್ಥಿತರಿದ್ದರು. ಈ...

ಪ್ರಜ್ವಲ್ ರೇವಣ್ಣ ದುಬೈ ಬಿಟ್ಟು ಇನ್ನು ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ಕೇಂದ್ರಸರ್ಕಾರ ಮತ್ತು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದು, ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಕೊಲೆ ನಡೆದ ದಿನವೇ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣವನ್ನು ಸಿಐಡಿ ಗೆ ವಹಿಸಿ...

ನಾನು ಗೆದ್ದರೆ ರೈತರಿಗೆ ನೀರು ತರುವೆ: ರಾಜುಗೌಡ ಭರವಸೆ

Political News: ನಾನು ಗೆದ್ದರೆ, ರೈತರಿಗೆ ನೀರು ತಂದು ಕೊಡುತ್ತೇವೆ ಎಂದು ರಾಜುಗೌಡ ಭರವಸೆ ನೀಡಿದ್ದಾರೆ. ಸುರಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ರಾಜುಗೌಡ, ನನ್ನನ್ನು ಗೆಲ್ಲಿಸಿದರೆ, ಗುದ್ದಿ ನೀರು ತಂದುಕೊಡುತ್ತೇನೆ ಎಂದಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಸಚಿವರಾಗಿದ್ದಾಗಲೇ, ಕ್ಷೇತ್ರಕ್ಕೆ ನೀರು ಬಿಡಿಸಿದ್ದೇನೆ. ಡಿಕೆಶಿಯವರು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ, ಅವರು ಯಾವಾಗಲೂ ರೈತರ ಪರವಾಗಿಯೇ ಮಾತನಾಡಬೇಕು. ರೈತರ ವಿರುದ್ಧ ಮಾತನಾಡಿದರೆ,...

ಪರಿಷತ್, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಬಿಬಿಎಂಪಿ ಎಲೆಕ್ಷನ್: ಸಾಲು ಸಾಲು ಚುನಾವಣಾ ಸವಾಲು

Political News: ಕೆಲ ದಿನಗಳಲ್ಲೇ ಲೋಕಸಭೆ ಚುನಾವಣೆ ಮುಗಿಯುತ್ತದೆ. ಆದರೆ ಇಲ್ಲಿಗೆ ಚುನಾವಣಾ ಕಾವು ಮುಗೀತು ಎಂದುಕೊಳ್ಳಬೇಡಿ. ಮುಂದೆ ಸಾಲು ಸಾಲು ಚುನಾವಣಾ ಸವಾಲು ಎದುರಾಗಲಿದೆ. ಪರಿಷತ್ ಚುನಾವಣೆ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಬಿಬಿಎಂಪಿ ಎಲೆಕ್ಷನ್ ಹೀಗೆ ಸಾಲು ಸಾಲು ಎಲೆಕ್ಷನ್ ಬರಲಿದೆ. ಹೀಗಾಗಿ ಲೋಕಸಭಾ ಚುನಾವಣೆ ಬಳಿಕವೂ, ರಾಜಕಾರಣಿಗಳು ವಿಶ್ರಾಂತಿ ತೆಗೆದುಕೊಳ್ಳುವ ಹಾಗಿಲ್ಲ. ಅದರಲ್ಲೂ...
- Advertisement -spot_img

Latest News

Political News: ಬಹುಮತ ಸಾಧಿಸಿದ ದಳಪತಿ ವಿಜಯ್‌ಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Political News: ಬೆಂಗಳೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ಪಂಚರಾಜ್ಯಗಳ ಚುನಾವಣೆ ಹಾಗೂ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ್ದು, ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ದಾವಣಗೆರೆಯಲ್ಲಿ...
- Advertisement -spot_img