Thursday, July 23, 2026

Rahul Gandhi

ಟ್ರಂಪ್ ಮಾತಿಗೆ ಸಿಗಲಿಲ್ಲ ಮೂರು ಕಾಸಿನ ಕಿಮ್ಮತ್ತು: ಮತ್ತೆ ತನ್ನ ಕಂತ್ರಿ ಬುದ್ಧ ತೋರಿಸಿದ ಪಾಕ್

International News: ಇಂದು ಸಂಜೆಯಷ್ಟೇ ಪಾಕಿಸ್ತಾನ ಭಾರತದ ಹೊಡೆತ ಸಹಿಸಿಕ``ಳ್ಳಲಾಗದೇ, ಅಮೆರಿಕದ ಮಧ್ಯಸ್ತಿಕೆ ವಹಿಸಿ, ಕದನ ವಿರಾಮಕ್ಕಾಗಿ ಅಂಗಲಾಚಿತ್ತು. ಭಾರತದ ಬಳಿ ಜೀವ ಭಿಕ್ಷೆ ಬೇಡಿತ್ತು. ಅಮೆರಿಕ ಅಧ್ಯಕ್ಷ ಡೋನಾಲ್ಡ್ ಮಾತು ಕೇಳಿ, ಭಾರತ ಕೂಡ ಕದನ ವಿರಾಮಕ್ಕೆ ಓಕೆ ಎಂದಿತ್ತು. ಆದರೆ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿ, ಕೆಲ ಸಮಯವೂ ಕಳೆದಿಲ್ಲ. ಆಗಲೇ...

ಕುಡುಪುವಿನಲ್ಲಿ ಸಾಕ್ಷಿ ಇಲ್ಲದೇ 22 ಜನ ಅರೆಸ್ಟ್, ಸುಹಾಸ್ ಕೇಸ್‌ನಲ್ಲಿ ಕೇವಲ 8 ಜನ ಅರೆಸ್ಟ್..?: ಹಿಂದೂ ಮಹಾಸಭಾ

Mangaluru News: ಕುಡುಪುವಿನಲ್ಲಿ ನಡೆದ ಹತ್ಯೆ ಪ್ರಕರಣದಲ್ಲಿ ಸಾಕ್ಷಿ ಇಲ್ಲದಿದ್ದರೂ 22 ಜನರನ್ನು ಬಂಧಿಸಿದ್ದೀರಿ. ಆದರೆ ಸುಹಾಸ್ ಕೇಸ್‌ನಲ್ಲಿ ಬರೀ 8 ಜನರನ್ನು ಬಂಧಿಸಲಾಗಿದೆ. ಹೀಗೆ ಯಾಕೆ ಎಂದು ಹಿಂದೂ ಮಹಾಸಭಾ ಪ್ರಶ್ನಿಸಿದೆ. ಮಂಗಳೂರಿನಲ್ಲಿ ನಡೆದ Press Meetನಲ್ಲಿ ಮಾತನಾಡಿದ ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ರಾಜೇಂದ್ರ ಪವಿತ್ರನ್, ಕುಡುಪುವಿನಲ್ಲಿ ಸಾಕ್ಷಿ ಇಲ್ಲದಿದ್ದರೂ 22 ಜನರನ್ನು ಬಂಧಿಸಿದ್ದಾರೆ....

Hubli News: ಸಿಎಂ ಘೋಷಿಸಿದಂತೆ 10 ಲಕ್ಷ ಪರಿಹಾರ ಚೆಕ್ ನೀಡಿದ್ದೇನೆ- ಸಲೀಂ ಅಹ್ಮದ್

Hubli News: ಹುಬ್ಬಳ್ಳಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಬಾಲಕಿ ಸಂಬಂಧಿಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಿಸಿದಂತೆ ಸರಕಾರ ಪರವಾಗಿ 10 ಲಕ್ಷ ಪರಿಹಾರ ನೀಡಲಾಗಿದೆ ಎಂದು ವಿಧಾನ ಪರಿಷತ್ ಸರಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು. ನಗರದಲ್ಲಿಂದು ಬಾಲಕಿ ಕುಟುಂಬಸ್ಥರಿಗೆ ಪರಿಹಾರದ ಚಕ್...

Bengaluru News: ಐಪಿಎಲ್‌ ಪಂದ್ಯ ನಿಷೇಧಕ್ಕೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಆಗ್ರಹ

Bengaluru News: ಬೆಂಗಳೂರು, ಮೇ 8: ಭಾರತ ನಡೆಸಿದ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ನಂತರ ಪಾಕಿಸ್ತಾನವು ಭಾರತದ ನಾಗರಿಕರನ್ನು ಗುರಿಯಾಗಿರಿಸಿ ದಾಳಿ ನಡೆಸುವ ಸಾಧ್ಯತೆಗಳಿರುವುದರಿಂದ ಆಟಗಾರರು ಮತ್ತು ನಾಗರಿಕರ ಸುರಕ್ಷತೆ ದೃಷ್ಟಿಯಿಂದ ಐಪಿಎಲ್ ಪಂದ್ಯಗಳನ್ನು ‌ತಕ್ಷಣದಿಂದಲೇ ನಿಷೇಧಿಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಆಗ್ರಹಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ...

ಪಾಕ್ ಭಯೋತ್ಪಾದಕರ ಹುಟ್ಟಡಗಿಸುತ್ತಿವೆ ಬೆಂಗಳೂರು ಡ್ರೋನ್ ಗಳು: ಬಿ.ವೈ.ವಿಜಯೇಂದ್ರ

Political news: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪಾಕ್ ಮತ್ತು ಭಾರತ ಗಡಿಯಲ್ಲಿ ನಡೆಯುತ್ತಿರುವ ದಾಳಿಗಳ ಬಗ್ಗೆ Tweet ಮಾಡಿದ್ದು, ನಮ್ಮ ಸೈನ್ಯದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸದ್ಯ ಭಾರತ ಸೈನ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡ್ರೋನ್‌ಗಳು ತಯಾರಾಗಿದ್ದು ನಮ್ಮ ಬೆಂಗಳೂರಿನಲ್ಲಿ ಎಂಬ ಮಾಹಿತಿ ಹಂಚಿಕ``ಂಡಿದ್ದಾರೆ. ಭಾರತೀಯ ಸೇನೆಯು ನಡೆಸುತ್ತಿರುವ “ಆಪರೇಷನ್ ಸಿಂಧೂರ್" ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಭಯೋತ್ಪಾದಕ...

Pak News: ಭಾರತದಿಂದ ಡ್ರೋನ್ ದಾಳಿ: ರಾವಲ್ಪಿಂಡಿ ಸ್ಟೇಡಿಯಂಗೆ ಭಾರೀ ಹಾನಿ..

Pak News: ಇಂದು ಕೂಡ ಭಾರತ ಪಾಕ್ ಮೇಲೆ ಕ್ಷಿಪಣಿ, ಡ್ರೋನ್ ದಾಳಿ ಮುಂದುವರಿಸಿದ್ದು, ಡ್ರೋನ್ ದಾಳಿಗೆ ರಾವಲ್ಪಿಂಡಿ ಸ್ಟೇಡಿಯಂಗೆ ಭಾರೀ ಹಾನಿಯುಂeಗಿದೆ. ಸ್ಟೇಡಿಯಂನ 1 ಭಾಗ ಛಿದ್ರ ಛಿದ್ರವಾಗಿದೆ. ಯಾವ ಸ್ಥಳದಲ್ಲಿ ಭಾರತ ಡ್ರೋನ್ ದಾಳಿ ಮಾಡಿದೆಯೋ, ಆ ಸ್ಥಳದಲ್ಲಿ ಪಾಾಕಿಸ್ತಾನ ಸೂಪರ್ ಲೀಗ್ ಪಂದ್ಯ ನಿಗದಿಯಾಾಗಿತ್ತು. ಇಂದು ರಾತ್ರಿ 8 ಕ್ಕೆ ಪೇಶಾವರ್...

ಕಡಿಮೆ ಖರ್ಚಿನಲ್ಲಿ ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಶಿಕ್ಷಣ ಪಡೆಯಲು ಉತ್ತಮ ಅವಕಾಶ

News: ಕಡಿಮೆ ಫೀಸ್ನಲ್ಲಿ ನೀವು ಪಿಯು, ಡಿಗ್ರಿ ಕಲಿಯಬೇಕು ಅಂತಿದ್ದಲ್ಲಿ, ಅದರಲ್ಲೂ ಬೆಂಗಳೂರಿನ ಕಾಲೇಜಿನಲ್ಲಿ ಬರೀ 10 ಸಾವಿರ ಫೀಸ್‌ನಲ್ಲಿ ನೀವು ನಿಮ್ಮ ಶಿಕ್ಷಣ ಮುಂದುವರಿಸಬೇಕು ಎಂದಲ್ಲಿ, ಜೈ ಹಿಂದ್ ಕಾಲೇಜ್ ನಿಮಗೆ ಉತ್ತಮ ಅವಕಾಶ ಕಲ್ಪಿಸಿಕ``ಡುತ್ತಿದೆ. ಬಡವರು, ಅನಾಥರು ಮತ್ತು ಆರ್ಥಿಕವಾಗಿ ಹಿಂದುಳಿದ 10ನೇ ತರಗತಿ ಮತ್ತು 2nd year ಪಿಯುಸಿ ಮುಗಿಸಿದ ಮಕ್ಕಳು...

ಹುಬ್ಬಳ್ಳಿ ಹಳೇ ಮೈದಾನದಲ್ಲಿ 700ಕ್ಕೂ ಅಧಿಕ ರೌಡಿಗಳ ಪರೇಡ್: ಕಮಿಷನರ್‌ರಿಂದ ಭರ್ಜರಿ ಕ್ಲಾಸ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೋಲೀಸರು ರೌಡಿ ಪರೇಡ್ ನಡೆಸಿದ್ದು, ಅವಳಿನಗರದ ಎಲ್ಲಾ police station  ರೌಡಿ ಶೀಟರ್ಗಳು ಪರೇಡ್‌ನಲ್ಲಿ ಭಾಗಿಯಾಗಿದ್ದಾರೆ. ಹುಬ್ಬಳ್ಳಿಯ ಹಳೆ ಸಿ ಎ ಆರ್ ಮೈದಾನದಲ್ಲಿ ಈ ಪರೇಡ್ ನಡೆದಿದ್ದು, 700ಕ್ಕೂ ಅಧಿಕ ರೌಡಿಗಳು ಪರೇಡ್ನಲ್ಲಿ ಭಾಗವಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಹು-ಧಾ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಮಾತನಾಡಿದ್ದು, ಸಾರ್ವಜನಿಕ ಶಾಂತಿ,...

ಬಿಗ್‌ಬಾಸ್‌ ಸ್ಪರ್ಧಿ ಚೈತ್ರ ಕುಂದಾಪುರ ವಿವಾಹ ಸಂಭ್ರಮ: ಮೆಹೆಂದಿ ಕಾರ್ಯಕ್ರಮದ ವೀಡಿಯೋ ರಿಲೀಸ್

Sandalwood News: ಬಿಗ್‌ಬಾಸ್ ಸ್ಪರ್ಧಿಯಾಗಿದ್ದ ಚೈತ್ರ ಕುಂದಾಪುರ ಹಸೆಮಣೆ ಏರಲು ರೆಡಿಯಾಗಿದ್ದಾರೆ. ಬಿಗ್‌ಬಾಸ್‌ನಲ್ಲಿ ಇದ್ದಾಗಲೇ, ನನಗೆ ಮದುವೆ ಫಿಕ್ಸ್ ಆಗಿದೆ ಎಂದು ಚೈತ್ರ ಹೇಳಿದ್ದರು. ಆದರೆ ಇದುವರೆಗೂ ಚೈತ್ರ ತಮ್ಮ ಹುಡುಗ ಯಾರು ಎಂದು ತೋರಿಸಲಿಲ್ಲ. ಇದುವೆಗೂ ಅವರ Instagram ನಲ್ಲಿ ಮೆಹೆಂದಿ ಶಾಸ್ತ್ರದ ವೀಡಿಯೋ, ಬೇಗೆ ಮದುವೆಗೆ ಸಂಬಂಧಿಸಿದ ವೀಡಿಯೋ ರಿಲೀಸ್ ಆಗಿದ್ದರೂ ಕೂಡ,...

ನಾವ್‌ ಬಿಡಲ್ಲ, ಆಪರೇಷನ್‌ ಸಿಂಧೂರ್ ಮುಂದುವರೆಸ್ತೀವಿ : ಪಾಕ್‌ಗೆ ಮಣ್ಣು ಮುಕ್ಕಿಸಲು ಸರ್ವಪಕ್ಷ ಸಭೆಯಲ್ಲಿ ಭಾರತ ಶಪಥ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಪ್ರತೀಕಾರವಾಗಿ ಭಾರತ ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ಕೈಗೊಂಡಿರುವ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆ ಯಶಸ್ವಿಯಾಗಿದೆ. ಭಾರತೀಯ ಸೇನೆಯ ಈ ಸಾಹಸ ಹಾಗೂ ಶೌರ್ಯವನ್ನು ಪಕ್ಷಾತೀತವಾಗಿ ಎಲ್ಲ ನಾಯಕರು ಕೊಂಡಾಡುತ್ತಿದ್ದಾರೆ. ಈ ನಡುವೆ ಭಾರತದ ಆಪರೇಷನ್‌ ಸಿಂಧೂರ್‌ ಕುರಿತು ವಿಪಕ್ಷಗಳಿಗೆ ಮಾಹಿತಿ ನೀಡಬೇಕು ಹಾಗೂ ಅದರ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img