Saturday, December 6, 2025

Rahul Gandhi

ಆಂಧ್ರಪ್ರದೇಶ ಲೋಕಸಭೆ ಚುನಾವಣೆಗೆ ಬಿಜೆಪಿ, ಟಿಡಿಪಿ,ಜೆಎಸ್‌ಪಿ ಮೈತ್ರಿ ಸ್ಪರ್ಧೆ

National Political News: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಆಂಧ್ರಪ್ರದೇಶದಲ್ಲಿ, ಬಿಜೆಪಿ, ಟಿಡಿಪಿ, ಜೆಎಸ್‌ಪಿ ಮೈತ್ರಿಯಾಗಿ ಸ್ಪರ್ಧೆ ಮಾಡಲಿದೆ ಎಂದು, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಆಂಧ್ರಪ್ರದೇಶದ ತೆಲುಗು ದೇಶಂ ಪಕ್ಷ ಮತ್ತು ಜನಸೇನಾ ಪಕ್ಷ ಬಿಜೆಪಿಯೊಂದಿಗೆ ಈ ಬಾರಿ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು, ಚುನಾವಣೆಯನ್ನು ಎದುರಿಸಲಿದೆ. ಈ ಹಿಂದೆ ಟಿಡಿಪಿ ಮತ್ತು ಬಿಜೆಪಿ ಹಲವು ಬಾರಿ...

ಜಪಾನ್‌ನಲ್ಲಿ ಅಮೀರ್ ಖಾನ್ ಮಗ ಜುನೈದ್ ಖಾನ್ ಜೊತೆ ಸಾಯಿ ಪಲ್ಲವಿ ಪಾರ್ಟಿ..

Movie News: ಜಪಾನ್‌ನಲ್ಲಿ ನಟಿ ಸಾಯಿ ಪಲ್ಲವಿ, ನಟ ಅಮೀರ್ ಖಾನ್ ಪುತ್ರ ಜುನೈದ್ ಖಾನ್ ಜೊತೆ ಪಾರ್ಟಿಯಲ್ಲಿ ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಇದನ್ನು ನೋಡಿ ಹಲವರು ಹಲವು ರೀತಿಯ ಕಾಮೆಂಟ್ಸ್ ಮಾಡುತ್ತಿದ್ದಾರೆ. ಈ ಮೊದಲು ನಿಮ್ಮನ್ನು ಮದುವೆಯಾಗಲಿರುವ ಹುಡುಗ ಹೇಗಿರಬೇಕು ಎಂದು ಕೇಳಿದಾಗ, ಅವನು ಮುಗ್ಧನಾಗಿರಬೇಕು ಎಂದು ಸಾಯಿ...

ನಿವೃತ್ತಿ ಬಗ್ಗೆ ಮಾತನಾಡಿದ ಕ್ರಿಕೇಟಿಗ ರೋಹಿತ್ ಶರ್ಮಾ..

Sports News: ಇಂಡಿಯನ್ ಕ್ರಿಕೇಟ್ ಟೀಮ್ ನಾಯಕ ರೋಹಿತ್ ಶರ್ಮಾ, ನಿವೃತ್ತಿ ಬಗ್ಗೆ ಮಾತನಾಡಿದ್ದಾರೆ. ಧರ್ಮಶಾಲಾದಲ್ಲಿ ನಡೆದ ಪಂದ್ಯದಲ್ಲಿ ಗೆಲುವು ಸಾಧಿಸಿದ ಬಳಿಕ, ಮಾಧ್ಯಮದ ಜೊತೆ ಮಾತನಾಡಿರುವ ರೋಹಿತ್ ಶರ್ಮಾ, ತಾವು ಯಾವ ದಿನ ನಿವೃತ್ತಿ ಹೊಂದುತ್ತೇವೆ ಎಂದು ಹೇಳಿದ್ದಾರೆ. ಕೆಲ ದಿನಗಳ ಹಿಂದೆ, 2 ತಿಂಗಳು ಪಂದ್ಯಕ್ಕೆ ರೋಹಿತ್ ಶರ್ಮಾ ಗೈರಾಗಿದ್ದಕ್ಕೆ, ರೋಹಿತ್ ಕ್ರಿಕೇಟ್...

ಲೋಕಸಭೆ ಚುನಾವಣೆಗೆ ಬಿಎಸ್‌ಪಿ ಏಕಾಂಗಿ ಸ್ಪರ್ಧೆ..

Political News: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದ ಬಹುಜನ ಸಮಾಜವಾದಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಮಾಯಾವತಿ ಹೇಳಿದ್ದಾರೆ. ಅಖಿಲ್ ಅಧ್ಯಕ್ಷತೆಯ ಸಮಾಜವಾದಿ ಪಾರ್ಟಿ ಜೊತೆ ಬಿಎಸ್‌ಪಿ ಪಕ್ಷ ಕೂಡ ಇಂಡಿಯಾ ಒಕೇಕೂಟದೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಊಹಾಪೋಹಕ್ಕೆ ಸಂಬಂಧಿಸಿದಂತೆ, ಮಾಯಾವತಿ ಇಂದು ಸ್ಪಷ್ಟನೆ ನೀಡಿದ್ದಾರೆ. ಸೀಟ್ ಹಂಚಿಕೆ ವಿಚಾರದಲ್ಲಿ ಹೊಂದಾಣಿಕೆ ಇಲ್ಲದ ಕಾರಣ, ಬಿಎಸ್‌ಪಿ...

ಡಿಎಂಕೆ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡ ಕಮಲ್ ಹಾಸನ್

National Political News: ಈ ಬಾರಿ ಲೋಕಸಭೆ ಚುನಾವಣೆಗಾಗಿ ಕಮಲ್ ಹಾಸನ್, ಡಿಎಂಕೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಕಮಲ್ ಹಾಸನ್, ಮಕ್ಕಳ್ ನಿಧಿ ಮೈಯಂ ಪಕ್ಷ ರಚಿಸಿದ್ದು, ಇವರ ಪಕ್ಷದಿಂದ ಯಾರೂ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ಆದರೆ ಇವರು ಪ್ರಾದೇಶಿಕ ಪಕ್ಷವಾದ ಡಿಎಂಕೆ ಪಕ್ಷವನ್ನು ಗೆಲ್ಲಿಸಲು, ಡಿಎಂಕೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ. ಇಂದು ಸಿಎಂ ಸ್ಟಾಲಿನ್ ಅವರನ್ನು...

2 ಸಾವಿರ ಕೋಟಿ ಮೌಲ್ಯದ ಡ್ರಗ್ಸ್ ಕಳ್ಳಸಾಗಾಣೆ : ಖ್ಯಾತ ನಿರ್ಮಾಪಕ ಜಫರ್ ಅರೆಸ್ಟ್

Movie News: ಡ್ರಗ್ಸ್ ಕಳ್ಳಸಾಗಾಣೆ ಮಾಡಿದ ಆರೋಪದಡಿ ಖ್ಯಾತ ನಿರ್ಮಾಪಕ ಜಫರ್‌ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಡ್ರಗ್ಸ್ ಬೆಲೆ 2 ಸಾವಿರ ಕೋಟಿ ರೂಪಾಯಿ ಆಗಿದೆ. ಜಫರ್ ಸಾದಿಕ್ ಬರೀ ತಮಿಳು ನಿರ್ಮಾಪಕನಲ್ಲ, ರಾಜಕಾರಣಿಯೂ ಹೌದು. ತಮಿಳುನಾಡು ಪೊಲೀಸರು ಮಾದಕ ವಸ್ತುಗಳ ಜಾಲ ಪತ್ತೆಹಚ್ಚಲು ತಂಡವೊಂದನ್ನು ರಚನೆ ಮಾಡಿ, ಕಾರ್ಯಾಚರಣೆ ನಡೆಸಿದಾಗ, ಈತ ಡ್ರಗ್ಸ್...

ವಿಮಾನದಿಂದ ಆಹಾರದ ಪ್ಯಾಕೇಟ್ ಮೈ ಮೇಲೆ ಬಿದ್ದು, ಗಾಜಾದ 5 ಮಂದಿ ನಿರಾಶ್ರಿತರ ಸಾವು..

International News: ಇಸ್ರೇಲ್ ಮತ್ತು ಹಮಾಸ್ ಯುದ್ಧ ಮುಂದುವರಿದಿದ್ದು, ಗಾಜಾದಲ್ಲಿರುವ ನಿರಾಶ್ರಿತರು ತೀರಾ ಸಂಕಷ್ಟದಲ್ಲಿದ್ದಾರೆ. ಅವರ ಜೀವ ರಕ್ಷಣೆ ಮಾಡಬೇಕಿದ್ದ ಆಹಾರವೇ, ಅವರ ಪ್ರಾಣ ತೆಗೆದಿದೆ. ವಿಮಾನದಿಂದ ಪ್ಯಾರಾಚೂಟ್ ಮೂಲಕ, ಜನರನ್ನು ತಲುಪಬೇಕಿದ್ದ ಆಹಾರ, ನೇರವಾಗಿ ಜನರ ಮೈಮೇಲೆ ಬಿದ್ದು, ಐವರು ಸಾವನ್ನಪ್ಪಿದ ಘಟನೆ ನಡೆದಿದೆ. ಗಾಜಾದಲ್ಲಿ ಹಲವು ಪ್ಯಾಲೇಸ್ತೇನಿಯನ್ ನಿರಾಶ್ರಿತರು ವಾಸವಿದ್ದು, ಅವರಿಗೆಲ್ಲ ಆಹಾರ...

‘ಕೆರೆಬೇಟೆ’ ಚಿತ್ರದ 3ನೇ ಹಾಡು ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್

Movie News: ಸ್ಯಾಂಡಲ್ ವುಡ್ ನಲ್ಲಿ ಸದ್ಯ ಸಿಕ್ಕಾಪಟ್ಟೆ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಸಿನಿಮಾ ಕೆರೆಬೇಟೆ. ಗೌರಿಶಂಕರ್ ನಟನೆಯ ರಾಜ್ ಗುರು ನಿರ್ದೇಶನದ ಕೆರೆಬೇಟೆ ಚಿತ್ರಕ್ಕೆ ಈಗ ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಥ್ ನೀಡಿದ್ದಾರೆ. ಸಿನಿಮಾದ ಮೂರನೇ ಹಾಡನ್ನು ಅಶ್ವಿನಿ ಪುನೀತ್ ರಾಜಕುಮಾರ್ ರಿಲೀಸ್ ಮಾಡುವ ಮೂಲಕ ಸಿನಿಮಾ ತಂಡಕ್ಕೆ ಶುಭ...

ಮೊದಲ ಬಾರಿ ಪ್ರೀತಂಗೌಡರ ಜೊತೆ ಮಾತನಾಡುತ್ತೇನೆ ಎಂದು ಹೇಳಿ, ಸ್ನೇಹ ಹಸ್ತ ಚಾಚಿದ ಪ್ರಜ್ವಲ್ ರೇವಣ್ಣ..

Hassan News: ಹಾಸನ : ಹಾಸನದಲ್ಲಿ ಮಾತನಾಡಿದ ಸಂಸದ ಪ್ರಜ್ವಲ್‌ರೇವಣ್ಣ, ನಾನೂ ಐದು ವರ್ಷದಲ್ಲಿ ಎಲ್ಲಾ ಭಾಗಕ್ಕೂ ಹೋಗಿದ್ದೀನಿ, ಎಲ್ಲಾ ಕಡೆ ಚೆನ್ನಾಗಿದೆ, ಎಲ್ಲಾ ಕಡೆ ಒಳ್ಳೆಯ ವಿಶ್ವಾಸ ಇದೆ, ಎರಡು ಪಕ್ಷದ ಕಾರ್ಯಕರ್ತರು ಹುಮ್ಮಸ್ಸಿನಲ್ಲಿದ್ದಾರೆ ಎಂದಿದ್ದಾರೆ. ಅಲ್ಲದೇ, ನಾವು ಖಂಡಿಯವಾಗಿಯೂ ಒಳ್ಳೆಯ ಲೀಡ್‌ನಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಗೆಲ್ತೀನಿ. ನನಗೆ ಬಂದಿರುವ ಮಾಹಿತಿ ಪ್ರಕಾರ ಭಾನುವಾರ...

ಬೆಂಗಳೂರಿನ ಈ ಸ್ಥಳದಲ್ಲಿ ಪಾರ್ಕಿಂಗ್ ಮಾಡಬೇಕು ಅಂದ್ರೆ, ಕೊಡಬೇಕಂತೆ 1 ಸಾವಿರ ರೂಪಾಯಿ..

Bengaluru News: ಭಾರತದಲ್ಲಿ ಹಲವು ಸ್ಥಳಗಳಲ್ಲಿ ಪಾರ್ಕಿಂಗ್ ಚಾರ್ಜ್ ಹೆಚ್ಚಂದ್ರೆ ನೂರು ರೂಪಾಯಿ ವರೆಗೂ ಇರಬಹುದು. ಅದು ಪಾರ್ಕಿಂಗ್ ಸ್ಥಳ ಮತ್ತು ಸಮಯದ ಮೇಲೆ ಡಿಪೆಂಡ್ ಆಗಿರುತ್ತದೆ. ಆದರೆ ಬೆಂಗಳೂರಿನ ಈ ಸ್ಥಳದಲ್ಲಿ ಪಾರ್ಕಿಂಗ್ ಮಾಡಬೇಕು ಅಂದ್ರೆ, ನೀವು 1 ಸಾವಿರ ರೂಪಾಯಿ ಕೊಡಬೇಕಂತೆ. ಅದು ಬರೀ 1 ಗಂಟೆ ಗಾಡಿ ಪಾರ್ಕ್‌ ಮಾಡುವುದಕ್ಕೆ....
- Advertisement -spot_img

Latest News

ಅಂದು ಭಗವದ್ಗೀತೆ ನಿಷೇಧಿಸಿದ್ದ ರಷ್ಯಾ – ಇಂದು ಅದನ್ನೇ ಗೌರವಿಸಿದ ಪುಟಿನ್!

ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...
- Advertisement -spot_img